• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಕೋವಿಡ್ ಮಧ್ಯೆ ಶುರುವಾಯ್ತು ಡೆಂಗ್ಯೂ ಟೆನ್ಷನ್..!

ಮಕ್ಕಳಿಗೆ ಜ್ವರ ಗುಣ ಆದ ತಕ್ಷಣ ಮೈ ಮರೆತ್ರೆ ಅಪಾಯ...!

admin by admin
May 28, 2025 - 9:04 pm
in ಆರೋಗ್ಯ-ಸೌಂದರ್ಯ
0 0
0
Untitled design (70)

ರಾಜ್ಯದಲ್ಲಿ ಕೋವಿಡ್ ಆತಂಕದ ಮಧ್ಯೆ ಇದೀಗ ಡೆಂಗ್ಯೂ ರೌದ್ರ ನರ್ತನ ಶುರುವಾಗಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತಿದ್ದು ಸಿಲಿಕಾನ್ ಸಿಟಿಯಲ್ಲಿ ಡವ ಡವ ಶುರುವಾಗಿದೆ. ರಾಜ್ಯ ರಾಜಧಾನಿ ಡೆಂಗ್ಯೂ ಫ್ಯಾಕ್ಟರಿ ಆಗಿ ಬದಲಾಗುತ್ತಿದ್ದು. ಸಿಲಿಕಾನ್ ಸಿಟಿಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ರಾಜ್ಯದಲ್ಲಿ ಕೋವಿಡ್ ಆತಂಕ ಜೋರಾಗಿದೆ ಈ ಮಧ್ಯೆ ಸದ್ದಿಲ್ಲದೆ ಡೆಂಗ್ಯೂ ಆರ್ಭಟ ಜೋರಾಗಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ರೋಗಿಗಳ ಸಂಖ್ಯೆ ಏರಿಕೆಯಾಗುತ್ತಿದೆ. ಆಸ್ಪತ್ರೆಗಳತ್ತಾ ಮುಖ ಮಾಡುತ್ತಿರುವ ಸಂಖ್ಯೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗದೇ ನಾಗಲೋಟ ಮುಂದುವರಿಸುತ್ತಿದ್ದು ಡೆಂಗ್ಯೂ ಪ್ರಕರಣಗಳ ಸಂಖ್ಯೆ ಸಾವಿರದ ಗಡಿಯನ್ನು ಸಮೀಪಿಸಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ 823 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು ರಾಜ್ಯದ ಜನರಲ್ಲಿ ಆತಂಕ ಹೆಚ್ಚಳವಾಗಿದ್ದು ಡೆಂಗ್ಯೂ ನಿಯಂತ್ರಣದ ಬಗ್ಗೆ ಆರೋಗ್ಯ ಇಲಾಖೆ ಟೆನ್ಷನ್ ಶರುವಾಗಿದೆ.

RelatedPosts

ಮೂಸಂಬಿ ಹಣ್ಣು ತಿನ್ನುವ ಮುನ್ನ ಈ ಲಾಭಗಳನ್ನು ತಿಳಿಯಿರಿ!

ಹೊಟ್ಟೆಯ ಬೊಜ್ಜು ನಿಯಂತ್ರಣಕ್ಕೆ ಏನು ತಿನ್ನಬೇಕು? ಇಲ್ಲಿದೆ ಸಿಂಪಲ್‌ ಟಿಪ್ಸ್‌.!

ತೂಕ ಇಳಿಕೆ, ಶುಗರ್ ಕಂಟ್ರೋಲ್‌ಗೆ ಯಾವ ಆಹಾರ ಬೆಸ್ಟ್? ಇಲ್ಲಿದೆ ಮಾಹಿತಿ

ಬುದ್ಧಿಶಕ್ತಿ ಮತ್ತು ಏಕಾಗ್ರತೆ ಹೆಚ್ಚಿಸಿಕೊಳ್ಳಬೇಕೆ..? ಈ ಆಹಾರಗಳನ್ನು ತಪ್ಪದೇ ಸೇವಿಸಿ!

ADVERTISEMENT
ADVERTISEMENT

ಇನ್ನೂ ಈ ಬಾರಿ ಮಕ್ಕಳಿಗೆ ಡೆಂಗ್ಯೂ ಹೆಚ್ಚಾಗಿ ವಕ್ಕರಿಸುತ್ತಿದೆ. ಪೋಷಕರು ಕೊಂಚ ಯಾಮಾರಿದ್ರೂ ಜೀವಕ್ಕೆ ಅಪಾಯ ಉಂಟಾಗುವ ಸಾದ್ಯತೆ ಇದೆ .ಡೆಂಗ್ಯೂ ಆರಂಭದಲ್ಲಿ ಮಕ್ಕಳಲ್ಲಿ ಸಹಜವಾಗಿ ಕಾಣಿಸಿಕೊಂಡು ಮೂರು ದಿನಗಳ ಕಾಲ ಜ್ವರದ ಲಕ್ಷಣ ಮುಂದುವರಿಯುತ್ತದೆ.  ಕೆಲ ಮಕ್ಕಳಿಗೆ 3 ದಿನಗಳ ಬಳಿಕ ಜ್ವರ ಕಮ್ಮಿಯಾಗಿ ಅಪಾಯ ಹೆಚ್ಚಾಗುವ ಸಾದ್ಯತೆ ಇದೆ. ಜ್ವರದಿಂದ  ಮಕ್ಕಳು ಗುಣಮುಖರಾದ್ರೂ ಅಂತಾ ಕೇರ್ ಲೆಸ್ ಮಾಡಿದ್ರೆ ಡೆಂಗ್ಯೂ ಸಿವಿಯರ್ ಅಗಿ ಯೂರಿಯನ್ ಹಾಗೂ ಬೇಧಿ ಮೂಲಕ ರಕ್ತಸಾವ್ರ ಆಗೋ ಸಾಧ್ಯತೆ ಇದ್ದು ಅದಷ್ಟೂ ಪೋಷಕರು ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಸಿಲಿಕಾನ್ ಸಿಟಿ ಡೆಂಗ್ಯೂ ಫ್ಯಾಕ್ಟರಿ ಆದಂತಿದೆ. ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಗಗನಕ್ಕೇರಿದ್ದು ಸಿಲಿಕಾನ್ ಸಿಟಿ ಮಂದಿಯಲ್ಲಿ ಡವ ಡವ ಶುರುವಾಗಿದೆ. ರಾಜ್ಯದ ಡೆಂಗ್ಯೂ ಪ್ರಕರಣಗಳಲ್ಲಿ ಸಿಲಿಕಾನ್ ಸಿಟಿಯೆ ಅರ್ಧಕ್ಕಿಂತ ಹೆಚ್ಚು ಕೊಡುಗೆ ನೀಡಿದ್ದು ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಕೇಸ್ ಸಂಖ್ಯೆ 700 ಸಾವಿರದ ಗಡಿ ದಾಟಿದೆ. ಇನ್ನು ಬೆಂಗೂರಿನಲ್ಲಿ  ಕಳೆದ 20 ದಿನದಲ್ಲಿ 300 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದ್ದು ಇದೇ ರೀತಿ ಮುಂದುವರೆದ್ರೆ ಎನೂ ಗತಿ ಅನ್ನೋ ಸ್ಥಿತಿ ಸಿಲಿಕಾನ್ ಸಿಟಿಯಲ್ಲಿ ಉದ್ಬವವಾಗಿದೆ.

ಕೋವಿಡ್ ಟೆನ್ಷನ ಮದ್ಯೆ ಇದೀಗಾ ಡೆಂಗ್ಯೂ ಆರ್ಭಟ ರಾಜ್ಯವನ್ನೆ ನಲುಗಿಸುತ್ತಿದ್ದು. ಇತ್ತ ಆರೋಗ್ಯ ಇಲಾಖೆ ಕೋವಿಡ್ ನಿಯಂತ್ರಣಕ್ಕೆ ನಾನ ಕಸರತ್ತು ಮಾಡುತಿದ್ರೆ. ಡೆಂಗ್ಯೂ ಸೈಲೆಂಟ್ ಆಗಿ ತನ್ನ ಕರಮತ್ತ ತೋರಿಸುತಿರೊದಂತು ಸತ್ಯ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (14)
    ಮೂಸಂಬಿ ಹಣ್ಣು ತಿನ್ನುವ ಮುನ್ನ ಈ ಲಾಭಗಳನ್ನು ತಿಳಿಯಿರಿ!
    September 13, 2026 | 0
  • ಸಂಕಷ್ಟ, (2)
    ಹೊಟ್ಟೆಯ ಬೊಜ್ಜು ನಿಯಂತ್ರಣಕ್ಕೆ ಏನು ತಿನ್ನಬೇಕು? ಇಲ್ಲಿದೆ ಸಿಂಪಲ್‌ ಟಿಪ್ಸ್‌.!
    September 10, 2026 | 0
  • ವ್ಯರ್ಥವಾಗಬಹುದು, (1)
    ತೂಕ ಇಳಿಕೆ, ಶುಗರ್ ಕಂಟ್ರೋಲ್‌ಗೆ ಯಾವ ಆಹಾರ ಬೆಸ್ಟ್? ಇಲ್ಲಿದೆ ಮಾಹಿತಿ
    September 9, 2026 | 0
  • ಚಿಂತೆ ಕಾಡಬಹುದು.! (2)
    ಬುದ್ಧಿಶಕ್ತಿ ಮತ್ತು ಏಕಾಗ್ರತೆ ಹೆಚ್ಚಿಸಿಕೊಳ್ಳಬೇಕೆ..? ಈ ಆಹಾರಗಳನ್ನು ತಪ್ಪದೇ ಸೇವಿಸಿ!
    September 8, 2026 | 0
  • ಮಾಡಲು (2)
    ವಿಟಮಿನ್ ಡಿ ಪಡೆಯಲು ಯಾವ ಸಮಯದಲ್ಲಿ ಬಿಸಿಲಿಗೆ ನಿಲ್ಲಬೇಕು? ಇಲ್ಲಿದೆ ಮಾಹಿತಿ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version