• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕಥೆ

admin by admin
May 28, 2025 - 9:17 pm
in ಕಿರುತೆರೆ, ಸಿನಿಮಾ
0 0
0
Untitled design (71)

ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ ‘ನಂದಗೋಕುಲ’ ಎಂಬ ವಿನೂತನ ಧಾರಾವಾಹಿಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ‘ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕತೆ’ಯನ್ನು ಹೇಳುವ, ಈ ಬಹುನಿರೀಕ್ಷಿತ ಧಾರಾವಾಹಿ ‘ನಂದಗೋಕುಲ’ ಜೂನ್4 ಬುಧವಾರ ದಿಂದ ರಾತ್ರಿ 9ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ.

ನಂದಕುಮಾರ್ ಒಬ್ಬ ಅನಾಥ. ಕಟ್ಟುನಿಟ್ಟಾದ ನಡವಳಿಕೆಯ ಆತ್ಮವಿಶ್ವಾಸವೇ ತುಂಬಿದ ಛಲಗಾರ. 25 ವರ್ಷಗಳ ಹಿಂದೆ ಸೂರ್ಯಕಾಂತ್ – ಚಂದ್ರಕಾಂತ್ ಸಹೋದರರ ದಿನಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುತ್ತಾನೆ. ಸಹೋದರರ ಏಕೈಕ ತಂಗಿ ಗಿರಿಜಾಳನ್ನು ಪ್ರೀತಿಸಿ ಅವರ ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗುತ್ತಾನೆ. ಸಹೋದರರಿಗೆ ತಮ್ಮ ಅಂತಸ್ತಿನವನಲ್ಲ ಅನ್ನಿಸಿ ಅವರಿಬ್ಬರನ್ನು ಹೊರ ಹಾಕುತ್ತಾರೆ. ನಂದಕುಮಾರ್ ಅವರ ಅಂತಸ್ತಿಗೆ ತಕ್ಕಂತೆ ಬೆಳೆಯುವ ಹಟದಿಂದ ‘ಗಿರಿಜಾ ಸ್ಟೋರ್ಸ್’ ಎಂಬ ದಿನಸಿ ಅಂಗಡಿಯನ್ನು ತೆರೆದು ಯಶಸ್ವಿಯಾಗುತ್ತಾನೆ.

RelatedPosts

ಇಂದು ದೆಹಲಿಯಲ್ಲಿ ‘ರಾಮಾಯಣ’ ಟ್ರೈಲರ್‌ ಗ್ರ್ಯಾಂಡ್ ಲಾಂಚ್!

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?

ADVERTISEMENT
ADVERTISEMENT

Untitled design (71)

ಸಹೋದರರರಿಗೆ ಸವಾಲಾಗುವಂತೆ ಅವರ ಮನೆ ಎದುರೇ ‘ನಂದ ಗೋಕುಲ’ವನ್ನು ಕಟ್ಟುತ್ತಾನೆ. ಕೊನೆ ಮೊದಲೇ ಇಲ್ಲದ ಸಹೋದರರ ಹಗೆಗೆ ಇದು ಇನ್ನಷ್ಟು ದ್ವೇಷ, ಅಸೂಯೆ, ಆಕ್ರೋಶ ತುಂಬಿದೆ.
ಎರಡೂ ಕುಟುಂಬಗಳ ನಡುವೆ ನಿರಂತರ ಜಗಳ. ಗಿರಿಜಾಗೆ ಎದುರುಮನೆಯಲ್ಲೇ ತವರು ಮನೆಯವರಿದ್ದರೂ ಎದುರುಬದುರಾದರೂ ಪ್ರೀತಿಯ ಮಾತುಗಳಿಲ್ಲ. ಪ್ರತಿಕ್ಷಣವೂ ದುರುದುರು ನೋಟ, ದ್ವೇಷವನ್ನು ಎದುರಿಸಬೇಕಾದ ಪರಿಸ್ಥಿತಿ ಅವಳದು. ಒಂದು ಸಣ್ಣ ಗೆರೆ ದಾಟಿದರೆ ಗಂಡನ ಕಡೆಯಿಂದ, ಅಣ್ಣಂದಿರ ಕಡೆಯಿಂದ -ಒಟ್ಟಿನಲ್ಲಿ ಎರಡೂ ಕಡೆಯಿಂದ ಯುದ್ಧ, ದಾಳಿ.

Whatsapp image 2025 05 28 at 7.50.46 pm

ನಂದಕುಮಾರ್ ಮತ್ತು ಗಿರಿಜಾರ ಮಕ್ಕಳಾದ ಧನ್ಯಾ, ಮಾಧವ, ಕೇಶವ, ವಲ್ಲಭ ಮತ್ತು ರಕ್ಷಾ ತಂದೆಯ ಕಟ್ಟುನಿಟ್ಟಾದ ನಿರೀಕ್ಷೆಗಳ ನಡುವೆ ಬೆಳೆದವರು. ತಾನು ಪ್ರೀತಿಸಿ ಮದುವೆ ಆಗಿದ್ದರಿಂದ ತನಗೂ ತನ್ನ ಹೆಂಡತಿಗೂ ಕುಟುಂಬವೇ ಇಲ್ಲದಂತಾಯ್ತು. ತಮ್ಮಂತೆ ಮಕ್ಕಳಿಗೆ ಕಷ್ಟದ ಸ್ಥಿತಿ ಬರಕೂಡದು. ಅವರು ಕೂಡು ಕುಟುಂಬದಲ್ಲಿ ಸುಖವಾಗಿ ಇರಬೇಕು ಎಂಬ ಆಸೆಯಿಂದ ‘ನೀವ್ಯಾರೂ ಪ್ರೀತಿಸಿ ಮದ್ವೆ ಆಗೊಲ್ಲ ಅಂತ ನನಗೆ ಮಾತು ಕೊಡಿ!’ ಎಂದು ಮಕ್ಕಳಿಂದ ಭಾಷೆ ತೆಗೆದುಕೊಂಡಿರುತ್ತಾನೆ ನಂದಕುಮಾರ್.

Whatsapp image 2025 05 28 at 7.50.45 pm (1)

ಅಪ್ಪನಿಗೆ ಕೊಟ್ಟ ಭಾಷೆಯಂತೆ ನಡೆದುಕೊಳ್ಳುವುದು ಅಷ್ಟು ಸುಲಭವೇ? ತನ್ನ ಕಟ್ಟುಪಾಡುಗಳಿಂದ ತನ್ನ ಮನೆಮಕ್ಕಳನ್ನು ಕಟ್ಟಿ ಹಾಕುತ್ತಿರುವ ತಂದೆಯ ಮಾತನ್ನು ಮುಂದಿನ ತಲೆಮಾರು ಹೇಗೆ ಸ್ವೀಕರಿಸುತ್ತದೆ? ‘ನಂದ ಗೋಕುಲ’ದಂಥ ಕುಟುಂಬ ತಮ್ಮದಿರಬೇಕು, ಎಲ್ಲರೂ ಜೊತೆಯಾಗಿ ಸಂತೋಷದಿಂದ ಬಾಳಿ ಬದುಕಬೇಕು ಎಂಬ ಕನಸು ಕಾಣುತ್ತಿರುವ ನಂದಕುಮಾರ್ ಕೂಡು ಕುಟುಂಬದ ಮೇಲೆ ಯಾರ ದೃಷ್ಟಿ ತಾಗುತ್ತದೆ? ತಲೆಮಾರುಗಳ ನಡುವಿನ ತಲ್ಲಣಗಳನ್ನು ಹೇಳುವ ಕುಟುಂಬದ ಪ್ರತಿಯೊಬ್ಬರೂ ಮೆಚ್ಚುವ ಕತೆಯುಳ್ಳ ‘ನಂದ ಗೋಕುಲ’ ಧಾರಾವಾಹಿ ಯನ್ನು ನೋಡಿ ಕಲರ್ಸ್ ಕನ್ನಡದಲ್ಲಿ.

‘ಬಣ್ಣ ಟಾಕೀಸ್’ ನಿರ್ಮಿಸುತ್ತಿರುವ ‘ನಂದ ಗೋಕುಲ’ ಧಾರಾವಾಹಿಯ ತಾರಾಗಣದಲ್ಲಿ ಅರವಿಂದ್ ರಾವ್, ಅಮೃತಾ ನಾಯ್ಡು, ರವಿ ಚೇತನ್, ರಘು ಮಂಡ್ಯ, ಅಭಿಷೇಕ್ ದಾಸ್, ಯಶವಂತ್, ವಿಜಯ್ ಚಂದ್ರ, ಊರ್ಜಿತ ವಲ್ತಾಜೆ, ಅರ್ಚನಾ ಗಾಯಕ್ವಾಡ್, ನವ್ಯಾ, ಮೇಘಾ, ಕೃಷ್ಣಪ್ರಿಯ, ಶೈಲಜಾ ಮುಂತಾದವರು ಇದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (35)

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ ಸಾಧ್ಯತೆ

by ಕವಿತಾ
July 18, 2026 - 8:06 am
0

Untitled design (33)

ಇಂದು ದೆಹಲಿಯಲ್ಲಿ ‘ರಾಮಾಯಣ’ ಟ್ರೈಲರ್‌ ಗ್ರ್ಯಾಂಡ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 18, 2026 - 7:56 am
0

Untitled design (32)

ಆಂಧ್ರದಲ್ಲಿ ಮತ್ತೆ ಕೊರೋನಾ ಆತಂಕ: ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್

by ಕವಿತಾ
July 18, 2026 - 7:41 am
0

Untitled design (30)

‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ಗೂ ಸಮಾನ ಕಾನೂನು: ಕೇಂದ್ರದ ಹೊಸ ಪ್ರಸ್ತಾವನೆ

by ಕವಿತಾ
July 18, 2026 - 7:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version