• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಛಾವಾ’ದಲ್ಲಿ ಸಂಭಾಜಿ.. ರಿಷಬ್ ಶೆಟ್ಟಿ ಯಾವಾಗ ಆಗ್ತಾರೆ ‘ಶಿವಾಜಿ’..?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 19, 2025 - 6:33 pm
in ಸಿನಿಮಾ
0 0
0
Add a subheading (82)

ಲೇಖಕರು: ಪ್ರಶಾಂತ್, ಸ್ಪೆಷಲ್ ಡೆಸ್ಕ್

ಬಾಲಿವುಡ್ ನಲ್ಲಿ ಪುತ್ರ ಛತ್ರಪತಿ ಸಂಭಾಜಿ ಸಿನಿಮಾದ.. ‘ಛತ್ರಪತಿ ಶಿವಾಜಿ’ಯಾಗಿ ರಿಷಬ್ ಶೆಟ್ಟಿ ನಟಿಸ್ತಾರಾ..? ಬೇರೆಯವರು ಮಿಂಚುತ್ತಾರಾ..?
ಛಾವ.. ಛಾವ..ಛಾವ.. ಭಾರತದಾದ್ಯಂತ ಎಲ್ಲಾರ ಬಾಯಲ್ಲೂ ಛಾವ ಸಿನಿಮಾದ್ದೇ ಮಾತು. ಇತಿಹಾಸದ ಬಗ್ಗೆಯೇ ಚರ್ಚೆ. ನಾವು ಓದಿದ ಹಿಸ್ಟರಿ ತಪ್ಪಾ..? ಕಣ್ಮುಂದೆ ರಾರಾಜಿಸ್ತಿರೋ ಛಾವ ಸಿನಿಮಾದ ಕಥೆ ಸರಿನಾ..? ಇಂಥದೊಂದು ಪ್ರಶ್ನೆ ಎದ್ದಿದೆ. ಛಾವ ಸಿನಿಮಾ ನೋಡೋದಕ್ಕೆ ಥಿಯೇಟರ್ ಒಳಗೆ ನುಗ್ಗಿದ ಪ್ರತಿಯೊಬ್ಬ ಪ್ರೇಕ್ಷಕನು ಕಣ್ಣೀರು ಹಾಕುತ್ತಾ ಹೊರ ಬರುತ್ತಿದ್ದಾನೆ. ಇದು ಒರಿಜಿನಲ್ ಕಥೆ. ಪ್ರತಿಯೊಬ್ಬ ಭಾರತೀಯನು ನೋಡಲೇ ಬೇಕು. ಮುಖ್ಯವಾಗಿ ಹಿಂದೂಗಳಂತೂ ಮಿಸ್ ಮಾಡದೆ ಛಾವ ಸಿನಿಮಾನ ನೋಡ್ಬೇಕು ಎನ್ನುತ್ತಿದ್ದಾರೆ. ಅಷ್ಟರ ಮಟ್ಟಿಗೆ ಛಾವ ಬಾಲಿವುಡ್ನ ಚಿತ್ರರಂಗದಲ್ಲಿ ಚಾಪು ಮೂಡಿಸಿದೆ. ದೇಶಾದ್ಯಂತ ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸ್ತಿದೆ.
ಛತ್ರಪತಿ ಶಿವಾಜಿ ಮಹಾರಾಜ್.. ಮರಾಠಿಗರ ಆರಾಧ್ಯ ದೊರೆ.. ಹಿಂದವೀ ಸಾಮ್ರಾಜ್ಯದ ಸಾಮ್ರಾಟ್. ಶೌರ್ಯ ಪರಾಕ್ರಮಕ್ಕೆ ಹೆಸರಾಗಿದ್ದ ಛತ್ರಪತಿ ಶಿವಾಜಿ ಮಹಾರಾಜ್ ಶತ್ರುಗಳ ನಿದ್ದೆಗೆಡಿಸಿದ್ದರು. ಇವರ ಪುತ್ರನೇ ಎರಡನೇ ಛತ್ರಪತಿ ಸಂಭಾಜಿ ಮಹಾರಾಜ್. ಮೊಘಲರಿಗೆ ಶರಣಾಗುವ ಬದಲು ಹೋರಾಟವನ್ನೇ ಆರಿಸಿಕೊಂಡ ಧೀರ.. ತಮ್ಮ ಕೊನೆಯುಸಿರು ಇರೋವರೆಗೆ ಸ್ವರಾಜ್ಯಕ್ಕಾಗಿ ಹೋರಾಡಿ ಮಡಿದ ಛತ್ರಪತಿ ಸಂಭಾಜಿ ಮಹಾರಾಜ್ ಜೀವನಾಧರಿತ ಚಿತ್ರವೇ ಛಾವ.
ಛತ್ರಪತಿ ಶಿವಾಜಿ ಮಹಾರಾಜರ ಪುತ್ರ, ಛತ್ರಪತಿ ಸಂಭಾಜಿ ಮಹಾರಾಜರ ಕಥೆಯಾದ ಛಾವ ಸಿನಿಮಾವೇನೋ ಬಾಲಿವುಡ್ನಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡ್ತಿದೆ. ತಂದೆ ಶಿವಾಜಿ ಮಹಾರಾಜ ಸಿನಿಮಾ ಯಾವಾಗ ಸೆಟ್ಟೇರುತ್ತೆ..? ಯಾವಾಗ ಶೂಟಿಂಗ್ ಸ್ಟಾರ್ಟ್ ಆಗುತ್ತೆ ಎಂದು ಕಾತುರ ಜಾಸ್ತಿಯಾಗಿದೆ. ಸಂದೀಪ್ ಸಿಂಗ್ ಆಕ್ಷನ್ ಕಟ್ ಹೇಳಲಿರುವ ‘ದಿ ಪ್ರೈಡ್ ಆಫ್ ಭಾರತ್, ಶಿವಾಜಿ ಮಹಾರಾಜ್’ ಚಿತ್ರವನ್ನು ಘೋಷಣೆ ಮಾಡಲಾಗಿದೆ. ಮರಾಠ ಸಾಮ್ರಾಜ್ಯದ ಸಾಮ್ರಾಟನಾಗಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಸುಮಾರು 7 ಭಾಷೆಗಳಲ್ಲಿ ತೆರೆಗೆ ಬರಲಿದೆ. ಸದ್ಯ ಕಾಂತಾರ-1 ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರೋ ರಿಷಬ್ ಶೆಟ್ಟಿ, ತೆಲುಗಿನಲ್ಲಿ ನಿರ್ಮಾಣ ಆಗ್ತಿರುವ ‘ಜೈ ಹನುಮಾನ್’ ಚಿತ್ರಕ್ಕೂ ಜೈ ಅಂದಿದ್ದಾರೆ.
ಛತ್ರಪತಿ ಸಂಭಾಜಿ ಮಹಾರಾಜ್ ಸಿನಿಮಾ ನೋಡಿದ ಮೇಲೆ, ಅವರ ತಂದೆ ಛತ್ರಪತಿ ಶಿವಾಜಿ ಮಹಾರಾಜರ ಜೀವನಾಧರಿತ ಕಥೆಯನ್ನ ತೆರೆಮೇಲೆ ಕಣ್ತುಂಬಿಕೊಳ್ಳೋದಕ್ಕೆ ಅಭಿಮಾನಿಗಳಿಗೆ ಕಾತುರ ಜಾಸ್ತಿಯಾಗಿದೆ. ‘ದಿ ಪ್ರೈಡ್ ಆಫ್ ಭಾರತ್, ಶಿವಾಜಿ ಮಹಾರಾಜ್’ ಚಿತ್ರದ ಫಸ್ಟ್ಲುಕ್ ಪೋಸ್ಟರ್ ಕ್ಯೂರಿಯಾಸಿಟಿ ಹುಟ್ಟಿಸಿದೆ. ಆದರೆ ಕರ್ನಾಟಕಕ್ಕೆ ಶಿವಾಜಿ ಮಹಾರಾಜರ ಕೊಡುಗೆ ಏನು..? ಕನ್ನಡಿಗರ ವಿರೋಧಕ್ಕೂ ಕಾರಣವಾಗಿದೆ. ಚಿತ್ರಕ್ಕೆ ಕನ್ನಡಿಗರ ವಿರೋಧ ವ್ಯಕ್ತವಾಗಿರುವುದರಿಂದ ಚಿತ್ರದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಾರಾ..? ಇಲ್ಲವೇ ಶಿವಾಜಿ ಪಾತ್ರದಲ್ಲಿ ಬೇರೆ ನಟ ತೆರೆಯ ಮೇಲೆ ಮಿಂಚುತ್ತಾರಾ ಎಂಬ ಮಿಲಿಯನ್ ಡಾಲರ್ ಪ್ರಶ್ನೆ ಎದುರಾಗಿದೆ. ಇಷ್ಟೆಲ್ಲ ಆದರೂ ಸಹ, ‘ದಿ ಪ್ರೈಡ್ ಆಫ್ ಭಾರತ್, ಶಿವಾಜಿ ಮಹಾರಾಜ್’ ಚಿತ್ರ ಯಾವಾಗ ತೆರೆಗೆ ಬರುತ್ತೆ ಎಂದು ಕಾದು ನೋಡಬೇಕಿದೆ.

RelatedPosts

ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್

ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?

ನಟರಕ್ಷಕನ ‘ಜೆರಾಕ್ಸ್’ ಮಷಿನ್‌‌‌ನಲ್ಲಿ ಏನೆಲ್ಲಾ ಇದೆ ಗೊತ್ತಾ?

ಡಾಲಿ ಕೊರಳಲ್ಲಿ ಕರ್ನಾಟಕ..ಅಣ್ಣಾವ್ರ ಬರ್ತ್ ಡೇಗೆ ಅಣ್ಣ ಫ್ರಮ್ ಮೆಕ್ಸಿಕೋ

ADVERTISEMENT
ADVERTISEMENT

ಲೇಖಕರು: ಪ್ರಶಾಂತ್, ಸ್ಪೆಷಲ್ ಡೆಸ್ಕ್

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (34)

ಕೊಹ್ಲಿ-ಪಡಿಕ್ಕಲ್ ಅಬ್ಬರಕ್ಕೆ ಬೆದರಿದ ಗುಜರಾತ್: ಚಿನ್ನಸ್ವಾಮಿಯಲ್ಲಿ 50ನೇ ಗೆಲುವಿನ ಸಂಭ್ರಮ

by ಶ್ರೀದೇವಿ ಬಿ. ವೈ
April 25, 2026 - 6:54 am
0

BeFunky collage (33)

ವಿದ್ಯಾರ್ಥಿಗಳ ಜನಿವಾರ ತೆಗೆಸಿದವರ ತಲೆದಂಡ: ಮೂವರು ಪರೀಕ್ಷಾ ಸಿಬ್ಬಂದಿ ಸಸ್ಪೆಂಡ್

by ಶ್ರೀದೇವಿ ಬಿ. ವೈ
April 24, 2026 - 6:09 pm
0

BeFunky collage (32)

ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 24, 2026 - 5:42 pm
0

BeFunky collage (31)

ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?

by ಶ್ರೀದೇವಿ ಬಿ. ವೈ
April 24, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (32)
    ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್
    April 24, 2026 | 0
  • BeFunky collage (30)
    ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?
    April 24, 2026 | 0
  • BeFunky collage (29)
    ನಟರಕ್ಷಕನ ‘ಜೆರಾಕ್ಸ್’ ಮಷಿನ್‌‌‌ನಲ್ಲಿ ಏನೆಲ್ಲಾ ಇದೆ ಗೊತ್ತಾ?
    April 24, 2026 | 0
  • BeFunky collage (28)
    ಡಾಲಿ ಕೊರಳಲ್ಲಿ ಕರ್ನಾಟಕ..ಅಣ್ಣಾವ್ರ ಬರ್ತ್ ಡೇಗೆ ಅಣ್ಣ ಫ್ರಮ್ ಮೆಕ್ಸಿಕೋ
    April 24, 2026 | 0
  • BeFunky collage (25)
    ನಟಿ ರನ್ಯಾರಾವ್‌‌‌ಗೆ ತಪ್ಪದ ಇಡಿ ಸಂಕಷ್ಟ: ಜೈಲಿನಿಂದ ಬಂದ ಮರುದಿನವೇ ಕೋರ್ಟ್ ಕಟಕಟೆಯಲ್ಲಿ ಸ್ಯಾಂಡಲ್‌ವುಡ್ ಬ್ಯೂಟಿ!
    April 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version