• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಾಟರ್ ಬೆಂಗಳೂರಿಗೆ ಶೀಘ್ರದಲ್ಲೇ ಎಂಟ್ರಿ ಕೊಡಲಿವೆ ಬೋಟ್‌ಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2025 - 11:18 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 05 30t230830.415

ಮಳೆಗಾಲ ಆರಂಭವಾಗುತಿದಂತೆ ಸಿಲಿಕಾನ್ ಸಿಟಿ ನದಿಯಾಗುತ್ತಿದೆ. ಇದನ್ನು ಸರಿಪಡಿಸುವ ಬದಲು ಬಿಬಿಎಂಪಿ ಇತಿಹಾಸ ಸೃಷ್ಟಿಸಲು ಮುಂದಾಗಿದೆ. ವಾಟರ್ ಬೆಂಗಳೂರಿಗೆ ಬೋಟ್ ತರೋ ಪ್ಲಾನ್ ನಡೆಯುತ್ತಿದ್ದು ಪಾಲಿಕೆ ಮತ್ತೆ ಛೀಮಾರಿಗೆ ಗುರಿಯಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಮಳೆ ಬಂದ್ರೆ ಸಾಕು ರಸ್ತೆಗಳು ನದಿಯಾಗುತ್ತೆ, ಬೀದಿ ಬೀದಿಗಳು ಮನೆಗಳು ನೀರು ತುಂಬಿ ಕೆರೆಯಾಗುತ್ತವೆ. ಮಳೆ ಆಂದ್ರೆ ಬೆಂಗಳೂರಿಗರಿಗೆ ನಡುಕ ಶುರುವಾಗಿದೆ‌. ಮಳೆ ಬಂದ್ರೆ ಏನೂ ಆಗುತ್ತೋ ಎನೋ ಅನ್ನೋ ಭಯ ಎದೆ ಝಲ್ ಅನ್ನಿಸುತ್ತಿದೆ. ಮಳೆ ನೀರು ನಿಂತೂ ಜನ ಹೊರಗಡೆ ಬರೋದಕ್ಕೆ ಕಷ್ಟ ಅಗ್ತಾ ಇದೆ.‌ ಇದಕ್ಕೆ ಶಾಶ್ವತ ಪರಿಹಾರ ನೀಡೋ ಬದಲು ಪಾಲಿಕೆ ಹೊಸ ಪ್ಲಾನ್ ರೂಪಿಸಿಕೊಂಡಿದೆ.

RelatedPosts

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ, ಬಿಜೆಪಿ-ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು JDS ಸೇರ್ಪಡೆ

ADVERTISEMENT
ADVERTISEMENT

ಹೌದು ಕಳೆದ ಎರಡು ವಾರದ ಹಿಂದೆ ಬೆಂಗಳೂರಿನಲ್ಲಿ ಸುರಿದ ಮಳೆಗೆ ಬೆಂಗಳೂರು ಅಕ್ಷರ ಸಹ ನಡುಗಿಹೋಗಿತ್ತು. ಅದರಲ್ಲೂ ಸಾಯಿ ಲೇಔಟ್ ಸಂಪೂರ್ಣ ಜಲಾವೃತಗೊಂಡು ಜನ ಹೊರಬರಲು ಪರದಾಟ ನಡೆಸಿದ್ರೂ . ಈ ಸಂಧರ್ಭದಲ್ಲಿ ಜನರನ್ನು ಹೊರತರಲು ಅಗ್ನಿಶಾಮಕ ದಳ ಸಿಬ್ಬಂದಿ ಬೋಟ್ ಬಳಕೆ ಮಾಡಿದ್ರು. ಇದೀಗಾ ಅದೆ ಪ್ಲಾನ್ ಒಂದನ್ನು ಪಾಲಿಕೆ ಮಾಡಿಕೊಂಡಿದೆ.‌ಮಳೆ ಬಂದ್ರೆ ಜನರನ್ನು ಹೊರತರಲು 7 ಬೋಟ್ ಖರೀದಿಗೆ ಟೆಂಡರ್ ಕರೆದಿದೆ. ಮಳೆ ಬಂದಾಗ ರಸ್ತೆ ತುಂಬ ನೀರು ನಿಂತ್ತಿದ್ರೆ ಹೊರಗೆ ಬರಲು ಪಾಲಿಕೆಯಿಂದ ಹೊಸ ಕೊಡುಗೆ ನೀಡಲು ಸಿದ್ದವಾಗಿದೆ ವಾಟರ್ ಬೆಂಗಳೂರಿಗೆ ಬೋಟರ್ ಯೋಜನೆ ತರಲು ಪ್ಲಾನ್ ಮಾಡಿಕೊಂಡಿದ್ದು ಟೆಂಡರ್ ಪ್ರಕ್ರಿಯೆ ಆರಂಭಿಸಿದೆ. ಇದು ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದೆ.

ಹೌದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಹೊಸ ಪ್ಲಾನ್ ಸಾರ್ವಜನಿಕರ ಕೋಪಕ್ಕೆ ಕಾರಣವಾಗಿದೆ‌.‌ ರಾಜಕಾಲುವೆ ಒತ್ತುವರಿ ತೆರವೂ ಮಾಡದೇ ನೀರು ತುಂಬಿಕೊಳ್ಳುತಿದೆ. ಇದರ ಜೊತೆಗೆ ರಾಜಕಾಲುವೆಗಳಲ್ಲಿ ಹೊಳೆತ್ತುವ ಕೆಲಸ ಕೂಡ ಮಾಡದೇ ಪಾಲಿಕೆ ಸೈಲೆಂಟ್ ಆಗಿದೆ. ಇಷ್ಟೆಲ್ಲಾ ಸಮಸ್ಯೆ ಇದ್ರೂ ಕೂಡ ಪಾಲಿಕೆ ಬೋಟ್ ಖರೀದಿ ಮಾಡಿ ದುಂದು ವೆಚ್ಚ ಮಾಡುತಿರೋದು ಜನರ ಅಕ್ರೋಶಕ್ಕೆ ಕಾರಣವಾಗಿದೆ. ಬೇಕಾಬಿಟ್ಟಿ ತೆರಿಗೆ ಹಣ ಹಾಳು ಮಾಡಿ ಜನರನ್ನು ಸಾಯುವ ರೀತಿ ಮಾಡುತಿದ್ದಾರೆ.‌ಆಗೋದಾದ್ರೆ ಶಾಶ್ವತ ಪರಿಹಾರ ನೀಡಿ ಬೋಟ್ ಖರೀದಿ‌ ಮಾಡಿದ ಮೇಲ ಮಳೆ ಬರ್ಲಿಲ್ಲಾ ಅಂದ್ರೆ ಎನ್ ಮಾಡ್ತಿರಾ ಅಂತಾ ಜನ ಅಕ್ರೋಶ ಹೊರಹಾಕುತಿದ್ದಾರೆ.

ಓಟ್ನಲ್ಲಿ ಮುಂಗಾರು ಮಳೆಗೆ ನಾವು ಸಿದ್ದರಾಗಿದ್ದೇವೆ ಅಂತಾ ಬಡಾಯಿ ಕೊಚ್ಚಿಕೊಳ್ಳುವ ಪಾಲಿಕೆ ಪ್ಲಾಪ್ ಪ್ಲಾನ್ ಮಾಡುತಿರೋದು ಜನರ ಕೆಂಗಣ್ಣಿಗೆ ಗುರಿಯಾಗಿದ್ರೆ.ಪಾಲಿಕೆ ಮಾತ್ರ ಬೋಟ್ ಖರೀದಿ ಮಾಡೋದು ಶತಸಿದ್ದ ಅನ್ನೋ ಹಾಗೆ ಮಾಡುತಿರೊದಂತು ಸತ್ಯ.

ಚರಣ್ ಮೂಡಬಿದಿರೆ,ಮೆಟ್ರೋ ಬ್ಯೂರೋ ಗ್ಯಾರಂಟಿ ನ್ಯೂಸ್ ಬೆಂಗಳೂರು

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

Untitled design (47)

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

by ಕವಿತಾ
August 26, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (47)
    ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ
    August 26, 2026 | 0
  • Untitled design (37)
    ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ, ಬಿಜೆಪಿ-ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು JDS ಸೇರ್ಪಡೆ
    August 26, 2026 | 0
  • Untitled design (24)
    ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ
    August 26, 2026 | 0
  • Untitled design (22)
    ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಮಲೆನಾಡಿನ ರೈತರಿಗೆ ಮಧು ಬಂಗಾರಪ್ಪ ಅಭಯ!
    August 26, 2026 | 0
  • ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (3)
    ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಲ್ಲ: ವಿಜಯೇಂದ್ರ ಖಡಕ್‌ ಮಾತು!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version