• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB ಈ ಸಲ ಕಪ್ ಗೆಲ್ಲದಿದ್ರೆ, ಐಪಿಎಲ್ ಟ್ರೋಫಿಗೆ ಮುತ್ತಿಡುವ ಕನಸು ನನಸು ಆಗುತ್ತಾ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 1, 2025 - 3:51 pm
in ಕ್ರೀಡೆ
0 0
0
111 (14)

18 ವರ್ಷಗಳ ಕಾಯುವಿಕೆ, ಟ್ರೋಫಿ ಗೆಲ್ಲದ ಬರ, ಕೊರಗು – ಇದೆಲ್ಲವೂ ಈ ವರ್ಷ ಐಪಿಎಲ್ 2025ರಲ್ಲಿ ನೀಗುತ್ತದೆ ಎಂಬ ಭರವಸೆ ಕೋಟ್ಯಾಂತರ ಆರ್‌ಸಿಬಿ ಅಭಿಮಾನಿಗಳಲ್ಲಿ ಮೂಡಿದೆ. “ಕಪ್ ನಮ್ದೇ” ಎಂಬ ಘೋಷಣೆಯೊಂದಿಗೆ ಪ್ರತಿ ಸೀಸನ್ ಆರಂಭವಾದಾಗ ಆರ್‌ಸಿಬಿ ಫ್ಯಾನ್ಸ್ ಜೈಕಾರ ಕೂಗಿ, ಹಾಡು-ನೃತ್ಯದೊಂದಿಗೆ ತಂಡಕ್ಕೆ ಜೋಶ್ ತುಂಬುತ್ತಾರೆ. ಆದರೆ, ಸೀಸನ್ ಕೊನೆಗೊಳ್ಳುವಾಗ ಸೋಲಿನ ನಿರಾಸೆಯೇ ಉಳಿಯುತ್ತದೆ. ಆದರೀಗ, ಸೀಸನ್ 18ರ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ತನ್ನ ಅದ್ಭುತ ಪ್ರದರ್ಶನದಿಂದ ಟ್ರೋಫಿ ಗೆಲುವಿನ ಭರವಸೆಯನ್ನು ಹುಟ್ಟಿಸಿದೆ.

ಫೈನಲ್‌ಗೆ ಆರ್‌ಸಿಬಿಯ ರೋಚಕ ಪಯಣ

ಸೀಸನ್ 18ರ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಅತ್ಯದ್ಭುತ ಪ್ರದರ್ಶನ ನೀಡಿದೆ. ಮೊದಲ ಕ್ವಾಲಿಫೈಯರ್‌ನಲ್ಲಿ ಪಂಜಾಬ್ ಕಿಂಗ್ಸ್‌ಗೆ ರೋಚಕ ಗೆಲುವು ಸಾಧಿಸಿ, ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದು ಆರ್‌ಸಿಬಿ ತಂಡಕ್ಕೆ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ಗೆಲ್ಲುವ ದೊಡ್ಡ ಅವಕಾಶವನ್ನು ಸೃಷ್ಟಿಸಿದೆ. ವಿರಾಟ್ ಕೊಹ್ಲಿಯ ನಾಯಕತ್ವ, ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್‌ನ ಚಮತ್ಕಾರಿಕ ಪ್ರದರ್ಶನ ಫ್ಯಾನ್ಸ್‌ಗೆ “ಈ ಸಲ ಕಪ್ ನಮ್ದೇ” ಎಂಬ ಘೋಷಣೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ.

RelatedPosts

ಐಪಿಎಲ್ : ಲಕ್ನೋ ತೊರೆದು ಮುಂಬೈ ಇಂಡಿಯನ್ಸ್‌ಗೆ ಶಾರ್ದುಲ್ ಠಾಕೂರ್ ಸೇರ್ಪಡೆ

ಆರ್‌ಸಿಬಿ ಚಾಂಪಿಯನ್‌ಶಿಪ್ ಸಂಭ್ರಮದಲ್ಲಿ ದುರಂತ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ದೂರ ?

ಹಾಲಿ ಚಾಂಪಿಯನ್‌ ಆರ್‌ಸಿಬಿ ತಂಡ ಉಳಿಸಿಕೊಳ್ಳುವ ಮತ್ತು ಕೈಬಿಡುವ ಆಟಗಾರರ ಪಟ್ಟಿ ಹೀಗಿದೆ!

ರಣಜಿ ಟ್ರೋಫಿ 2025:11 ಎಸೆತಗಳ ಅರ್ಧಶತಕ ಬಾರಿಸಿ ದಾಖಲೆ ಸೃಷ್ಟಿಸಿದ ಆಕಾಶ್ ಕುಮಾರ್ ಚೌಧರಿ

ADVERTISEMENT
ADVERTISEMENT
 18 ವರ್ಷಗಳಲ್ಲಿ 3 ಬಾರಿ ಕೈತಪ್ಪಿದ ಟ್ರೋಫಿ

ಐಪಿಎಲ್‌ನ 18 ಸೀಸನ್‌ಗಳಲ್ಲಿ ಆರ್‌ಸಿಬಿ ಮೂರು ಬಾರಿ ಫೈನಲ್‌ಗೆ ಪ್ರವೇಶಿಸಿದರೂ ಒಮ್ಮೆಯೂ ಟ್ರೋಫಿಯನ್ನು ಗೆಲ್ಲಲಿಲ್ಲ. 2009ರಲ್ಲಿ ಅನಿಲ್ ಕುಂಬ್ಳೆ ನಾಯಕತ್ವದ ಆರ್‌ಸಿಬಿ ಡೆಕ್ಕನ್ ಚಾರ್ಜರ್ಸ್ ಎದುರು ಸೋತಿತ್ತು. 2011ರಲ್ಲಿ ಕ್ರಿಸ್ ಗೇಲ್‌ನ ರಣಾರ್ಭಟದ ನಡುವೆಯೂ ಚೆನ್ನೈ ಸೂಪರ್ ಕಿಂಗ್ಸ್ ಎದುರು 58 ರನ್‌ಗಳಿಂದ ಸೋಲಿತು. 2016ರಲ್ಲಿ ವಿರಾಟ್ ಕೊಹ್ಲಿಯ ಭರ್ಜರಿ ಬ್ಯಾಟಿಂಗ್‌ನೊಂದಿಗೆ ಚಿನ್ನಸ್ವಾಮಿ ಮೈದಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು ಟ್ರೋಫಿ ಕೈಚೆಲ್ಲಿತು. ಈ ಮೂರು ಸೋಲುಗಳು ಆರ್‌ಸಿಬಿ ಅಭಿಮಾನಿಗಳಿಗೆ ದೊಡ್ಡ ನಿರಾಸೆಯನ್ನುಂಟು ಮಾಡಿದವು.

ಕಳೆದ 5 ವರ್ಷಗಳಲ್ಲಿ ಆರ್‌ಸಿಬಿಯ ಉತ್ತಮ ಪ್ರದರ್ಶನ

ಕಳೆದ ಐದು ವರ್ಷಗಳಲ್ಲಿ ಆರ್‌ಸಿಬಿ ಐಪಿಎಲ್‌ನಲ್ಲಿ ಸ್ಥಿರವಾದ ಪ್ರದರ್ಶನ ನೀಡಿದೆ. 2023ರ ಸೀಸನ್‌ನಲ್ಲಿ ಲೀಗ್‌ನಿಂದ ಹೊರಬಿದ್ದಿದ್ದರೂ, ಉಳಿದ ಸೀಸನ್‌ಗಳಲ್ಲಿ ಪ್ಲೇಆಫ್‌ಗೆ ಪ್ರವೇಶಿಸಿದೆ:

  • 2020: ಎಲಿಮಿನೇಟರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು ಸೋಲು
  • 2021: ಎಲಿಮಿನೇಟರ್‌ನಲ್ಲಿ ಕೆಕೆಆರ್ ಎದುರು ಸೋಲು
  • 2022: ಕ್ವಾಲಿಫೈಯರ್-2ರಲ್ಲಿ ರಾಜಸ್ಥಾನ್ ರಾಯಲ್ಸ್ ಎದುರು ಸೋಲು
  • 2024: ಎಲಿಮಿನೇಟರ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಎದುರು ಸೋಲು

ಆದರೆ, 2025ರ ಸೀಸನ್‌ನಲ್ಲಿ ಆರ್‌ಸಿಬಿ ತನ್ನ ಆಟದ ಶೈಲಿಯನ್ನು ಸಂಪೂರ್ಣವಾಗಿ ಬದಲಾಯಿಸಿದೆ. ತಂಡದ ಪ್ರತಿಯೊಬ್ಬ ಆಟಗಾರ ಶತಾಯಗತಾಯ ಟ್ರೋಫಿ ಗೆಲ್ಲಬೇಕೆಂಬ ಛಲದೊಂದಿಗೆ ಆಡುತ್ತಿದ್ದಾರೆ.

ಈ ಸಲ ಕಪ್ ಗೆಲ್ಲದಿದ್ದರೆ, ಭವಿಷ್ಯದಲ್ಲಿ ಅವಕಾಶ ಸಿಗುತ್ತಾ?

ಸೀಸನ್ 18ರ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡವು ಫೈನಲ್‌ಗೆ ಪ್ರವೇಶಿಸಿದೆ. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್‌ನಲ್ಲಿ ಚಮತ್ಕಾರಿಕ ಪ್ರದರ್ಶನ ನೀಡಿರುವ ತಂಡವು ಟ್ರೋಫಿ ಗೆಲುವಿನ ಹಾಟ್ ಫೇವರಿಟ್ ಎನಿಸಿದೆ. ವಿರಾಟ್ ಕೊಹ್ಲಿಯ ಜರ್ಸಿ ಸಂಖ್ಯೆ 18 ಜೊತೆಗೆ ಈ ಸೀಸನ್‌ನ ಸಂಖ್ಯೆಯನ್ನು ಜೋಡಿಸಿ, ಫ್ಯಾನ್ಸ್ “ಈ ಸಲ ಕಪ್ ಫಿಕ್ಸ್” ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಆದರೆ, ಈ ಸುವರ್ಣಾವಕಾಶವನ್ನು ಆರ್‌ಸಿಬಿ ಕೈಚೆಲ್ಲಿದರೆ, ಭವಿಷ್ಯದಲ್ಲಿ ಇಂತಹ ಅವಕಾಶ ಮತ್ತೆ ಸಿಗುವುದು ಕಷ್ಟವೆನಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (38)

ರೂಪೇಶ್ ಶೆಟ್ಟಿ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆ

by ಯಶಸ್ವಿನಿ ಎಂ
November 14, 2025 - 2:46 pm
0

Untitled design (37)

ಲವ್ OTP ಗೆ ಚಿತ್ರರಸಿಕರು ಕೊಟ್ರಾ ಗೆಲುವಿನ OTP..?

by ಯಶಸ್ವಿನಿ ಎಂ
November 14, 2025 - 2:25 pm
0

Untitled design (36)

ಬಿಹಾರ ಚುನಾವಣೆ: ಸ್ಪರ್ಧೆ ಮಾಡಿದ್ದ 29 ಕ್ಷೇತ್ರದಲ್ಲಿ 23 ಕ್ಷೇತ್ರಗಳಲ್ಲಿ ಚಿರಾಗ್ ಪಾಸ್ವಾನ್ ಲೀಡ್..!

by ಯಶಸ್ವಿನಿ ಎಂ
November 14, 2025 - 2:08 pm
0

Untitled design (35)

200ಕ್ಕೂ ಹೆಚ್ಚು ಸ್ಥಾನಗಳಿಂದ ಮುನ್ನಡೆಯಲ್ಲಿರುವ NDA: 500ಕೆಜಿ ಸಿಹಿ, 50 ಸಾವಿರ ಜನರಿಗೆ ಔತಣಕೂಟಕ್ಕೆ ತಯಾರಿ

by ಯಶಸ್ವಿನಿ ಎಂ
November 14, 2025 - 1:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 13T212513.061
    ಐಪಿಎಲ್ : ಲಕ್ನೋ ತೊರೆದು ಮುಂಬೈ ಇಂಡಿಯನ್ಸ್‌ಗೆ ಶಾರ್ದುಲ್ ಠಾಕೂರ್ ಸೇರ್ಪಡೆ
    November 13, 2025 | 0
  • Untitled design (41)
    ಆರ್‌ಸಿಬಿ ಚಾಂಪಿಯನ್‌ಶಿಪ್ ಸಂಭ್ರಮದಲ್ಲಿ ದುರಂತ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ದೂರ ?
    November 12, 2025 | 0
  • Untitled design 2025 11 12T122537.398
    ಹಾಲಿ ಚಾಂಪಿಯನ್‌ ಆರ್‌ಸಿಬಿ ತಂಡ ಉಳಿಸಿಕೊಳ್ಳುವ ಮತ್ತು ಕೈಬಿಡುವ ಆಟಗಾರರ ಪಟ್ಟಿ ಹೀಗಿದೆ!
    November 12, 2025 | 0
  • Untitled design (26)
    ರಣಜಿ ಟ್ರೋಫಿ 2025:11 ಎಸೆತಗಳ ಅರ್ಧಶತಕ ಬಾರಿಸಿ ದಾಖಲೆ ಸೃಷ್ಟಿಸಿದ ಆಕಾಶ್ ಕುಮಾರ್ ಚೌಧರಿ
    November 10, 2025 | 0
  • Untitled design (9)
    ರಾಷ್ಟ್ರೀಯ ಕಾರ್ಟಿಂಗ್‌ನಲ್ಲಿ ಬೆಂಗಳೂರಿನ ಇಶಾನ್‌ ಮಾದೇಶ್‌ ಅಮೋಘ ಗೆಲುವು !
    November 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version