• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಿತ್ರಮಂದಿರದ ಶಿಸ್ತಿನ ಬಗ್ಗೆ ಮಾಸ್ಟರ್ ಆನಂದ್ ಪಾಠ..!

ಥಿಯೇಟರ್ ನ‌ ದೇವಸ್ಥಾನಕ್ಕೆ ಹೋಲಿಸಿದ ಮಾಸ್ಟರ್ ಆನಂದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 20, 2025 - 9:13 am
in ಸಿನಿಮಾ
0 0
0
Master Anand

ನಟ ಮತ್ತು ನಿರೂಪಕ ಮಾಸ್ಟರ್ ಆನಂದ್ ಅವರು ಈಗ ಜೀ ಕನ್ನಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ವಿಶಿಷ್ಟ ನಿರೂಪಣಾ ಶೈಲಿಯಿಂದ ಪ್ರೇಕ್ಷಕರನ್ನು ಮೋಡಿ ಮಾಡುತ್ತಾರೆ. ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವೀಡಿಯೋ ಮೂಲಕ, ಅವರು ಚಿತ್ರಮಂದಿರದ ಶಿಸ್ತಿನ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾನು ಥಿಯೇಟರ್‌ಗೆ ಹೋಗುವುದಿಲ್ಲ! ಏಕೆ?

“ನಾನು ಥಿಯೇಟರ್‌ಗಳಿಗೆ ಹೋಗುವುದಿಲ್ಲ” ಎಂದು ಮಾಸ್ಟರ್ ಆನಂದ್ ಬಹಿರಂಗಪಡಿಸಿದ್ದಾರೆ. “ಯಾವುದೇ ಸಿನಿಮಾ ಬಿಡುಗಡೆಗೆಯಾದರೂ ನನ್ನ ಪತ್ನಿ, ಮಕ್ಕಳು, ಸ್ನೇಹಿತರು ಥಿಯೇಟರ್‌ಗೆ ಹೋಗಿ ನೋಡುತ್ತಾರೆ. ಆದರೆ ನಾನು ಮಾತ್ರ ಹೋಗುವುದಿಲ್ಲ. ಇದಕ್ಕೆ ಎರಡು ಪ್ರಮುಖ ಕಾರಣಗಳಿವೆ” ಎಂದು ಅವರು ವಿವರಿಸಿದರು.

RelatedPosts

ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!

ತಮಿಳು ನೆಲದಲ್ಲಿ MGR, ತಲೈವಾ, ದಳಪತಿನ ನೆನೆದ ಯಶ್

ರಿಲೀಸ್‌ಗೂ ಮುನ್ನವೇ ಕೋರ್ಟ್ ಮೆಟ್ಟಿಲೇರಿದ ‘ಟಾಕ್ಸಿಕ್’: ಮಾನಹಾನಿಕರ ಪ್ರಚಾರಕ್ಕೆ ತಡೆ

ಮಂಗಳೂರಿನಲ್ಲಿ ಯಶ್‌ಗೆ ಅದ್ದೂರಿ ಸ್ವಾಗತ; ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ರಾಕಿಂಗ್ ಸ್ಟಾರ್!

ADVERTISEMENT
ADVERTISEMENT

ಚಿತ್ರಮಂದಿರ ನಮಗೆ ದೇವಸ್ಥಾನ 

“ನಾವು ಚಿಕ್ಕವಯಸ್ಸಿನಿಂದ ಸಿನಿಮಾ ಮಾಡಿಕೊಂಡು ಬಂದವರು. ಸೆಟ್‌ನಲ್ಲಿ ಕ್ಯಾಮೆರಾಗೆ ನಮಸ್ಕಾರ ಮಾಡಿ, ಅದನ್ನು ದೇವರ ಥರ ನೋಡುತ್ತಿದ್ದೇವೆ. ಸಿನಿಮಾದ ಜಗತ್ತಿಗೆ ನಾವು ದೇವರ ರೀತಿಯ ಗೌರವ ಕೊಡುತ್ತಿದ್ದೇವೆ. ಥಿಯೇಟರ್ ಎಂಬುದು ನಮಗೆ ದೇವಾಲಯದಷ್ಟು ಪವಿತ್ರ” ಎಂದು ಮಾಸ್ಟರ್ ಆನಂದ್ ಅಭಿಪ್ರಾಯಪಟ್ಟಿದ್ದಾರೆ.

ಸ್ಕ್ರೀನ್‌ಗೆ ಗೌರವ ಇರಬೇಕು!

“ಥಿಯೇಟರ್‌ನಲ್ಲಿ ಜನ ಮುಂಭಾಗದ ಸೀಟ್‌ಗಳ ಮೇಲೆ ಕಾಲು ಹಾಕುವುದು, ಅಲ್ಲೇ ಉಗುಳುವುದು, ಕಸದ ಬಾಟಲು, ಪಾಪ್‌ಕಾರ್ನ್ ಚೆಲ್ಲುವುದು – ಇವೆಲ್ಲವೂ ಬೇಜಾರಾಗುತ್ತದೆ. ನಾನು ಟಿನೇಜ್‌ ಅಲ್ಲಿ ಓಡಾಡಿದ್ದೇವೆ, ಪಾಪ್‌ಕಾರ್ನ್‌ ಎಲ್ಲಾ ಚೆಲ್ಲಿದ್ದೇವೆ ಈ ಥರದ್ದೆಲ್ಲಾ ಚೇಷ್ಠೇ ಮಾಡಿದ್ದೇವೆ. ಆದರೆ ಸ್ಕ್ರೀನ್‌ ಅನ್ನು ಕೊಂಡಾಡುವುದು ನಮ್ಮ ಕರ್ತವ್ಯ” ಎಂದು ಅವರು ಹೇಳಿದ್ದಾರೆ.

ರೆಕಾರ್ಡ್ ಮಾಡೋದು ಎಷ್ಟು ಸರಿ?

“ಇತ್ತೀಚೆಗೆ ಜನ ಸಿನಿಮಾದ ಮುಖ್ಯ ದೃಶ್ಯಗಳನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡುತ್ತಾರೆ. ಇದು ಪೈರಸಿಗೆ ಸಹಾಯ ಮಾಡುತ್ತದೆ. ಇದನ್ನು ಯಾಕೆ ಯಾರೂ ತಡೆಯುತ್ತಿಲ್ಲ? ಇದನ್ನು ನಿಲ್ಲಿಸಬೇಕು” ಎಂದು ಆನಂದ್ ಬೇಸರ ವ್ಯಕ್ತಪಡಿಸಿದ್ದಾರೆ.

ಮೊಬೈಲ್ ಬಿಟ್ಟು ಸಿನಿಮಾ ನೋಡಲು ಆಗೋದಿಲ್ಲವೇ?

“ಸಿನಿಮಾದಲ್ಲಿ ಒಂದು ಹಾಡು ಬಂತು ಅಂದರೆ ಮೊಬೈಲ್ ತೆಗೆದು ಚಾಟ್ ಮಾಡೋದು, ವಿಡಿಯೋ ತಗೆದು ಅಪ್‌ಲೋಡ್ ಮಾಡೋದು… ಹೀಗೆ ನೋಡಿದಾಗ, ಹಿಂದಿನವರಿಗೆ ಅಷ್ಟೇ ಅಲ್ಲ, ಪಕ್ಕದವರಿಗೆ ಸಹ ತೊಂದರೆಯಾಗುತ್ತದೆ. ಅಷ್ಟೊಂದು ಸಮಯವೂ ಫೋನ್‌ ಬಿಟ್ಟು ಸಿನಿಮಾ ನೋಡಲು ಆಗದಿದ್ದರೆ ಏನರ್ಥ?” ಎಂದು ಅವರು ಕೇಳಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (5)

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

by ಕವಿತಾ
August 25, 2026 - 5:39 pm
0

ಯಶ್ (4)

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!

by ಕವಿತಾ
August 25, 2026 - 5:16 pm
0

ಯಶ್ (3)

ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!

by ಕವಿತಾ
August 25, 2026 - 4:59 pm
0

ಯಶ್ (2)

ಈದ್ ಮಿಲಾದ್‌ಗೆ ಶಿವಮೊಗ್ಗದಲ್ಲಿ ಬಿಗಿ ರೂಲ್ಸ್; ಬೈಕ್ Rally, ಡಿಜೆ ಬಳಕೆಗೆ ನಿರ್ಬಂಧ!

by ಕವಿತಾ
August 25, 2026 - 4:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (3)
    ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!
    August 25, 2026 | 0
  • ಯಶ್
    ತಮಿಳು ನೆಲದಲ್ಲಿ MGR, ತಲೈವಾ, ದಳಪತಿನ ನೆನೆದ ಯಶ್
    August 25, 2026 | 0
  • Untitled design (12)
    ರಿಲೀಸ್‌ಗೂ ಮುನ್ನವೇ ಕೋರ್ಟ್ ಮೆಟ್ಟಿಲೇರಿದ ‘ಟಾಕ್ಸಿಕ್’: ಮಾನಹಾನಿಕರ ಪ್ರಚಾರಕ್ಕೆ ತಡೆ
    August 25, 2026 | 0
  • Image d463a8ad
    ಮಂಗಳೂರಿನಲ್ಲಿ ಯಶ್‌ಗೆ ಅದ್ದೂರಿ ಸ್ವಾಗತ; ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ರಾಕಿಂಗ್ ಸ್ಟಾರ್!
    August 25, 2026 | 0
  • ಮಾರಾಟ (6)
    “ಟಾಕ್ಸಿಕ್” ಚಿತ್ರದ ಜೊತೆಗೆ “ಜಾಕಿ 42” ಸಿನಿಮಾದ ಥಿಯೇಟರಿಕಲ್ ಟ್ರೇಲರ್ ರಿಲೀಸ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version