• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB Victory Parade: ಕಪ್ ಜೊತೆ ಬೆಂಗಳೂರಿಗೆ ಬರಲು ಚಾಂಪಿಯನ್ಸ್‌ ಕಾತರ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 4, 2025 - 9:31 am
in ಕ್ರೀಡೆ
0 0
0
Untitled design (96)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ 2025ರಲ್ಲಿ ಚೊಚ್ಚಲ ಕಪ್ ಗೆದ್ದು ಕೋಟ್ಯಾಂತರ ಅಭಿಮಾನಿಗಳ 18 ವರ್ಷಗಳ ಕನಸನ್ನು ನನಸಾಗಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಐತಿಹಾಸಿಕ ಗೆಲುವು ಸಾಧಿಸಿದ ಆರ್‌ಸಿಬಿ ತಂಡ ಇಂದು ಬೆಂಗಳೂರಿಗೆ ಆಗಮಿಸಿ ಭವ್ಯ ವಿಜಯಯಾತ್ರೆಯನ್ನು ನಡೆಸಲಿದೆ. ಕೊಹ್ಲಿ ಬಾಯ್ಸ್‌ನ ಈ ರ್ಯಾಲಿಯನ್ನು ಕಾಣಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಆರ್‌ಸಿಬಿ ತಂಡವು ಇಂದು ಮಧ್ಯಾಹ್ನ 1:00 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್‌ಎಎಲ್ ಏರ್‌ಪೋರ್ಟ್‌ಗೆ ಆಗಮಿಸಲಿದೆ. ನಂತರ ತಾಜ್‌ವೆಸ್ಟೆಂಡ್ ಹೊಟೇಲ್‌ನಲ್ಲಿ ಕೆಲಹೊತ್ತು ವಿಶ್ರಾಂತಿ ಪಡೆದ ಬಳಿಕ, ಮಧ್ಯಾಹ್ನ 3:00 ಗಂಟೆಗೆ ವಿಧಾನಸೌಧದಲ್ಲಿ ಸರ್ಕಾರದಿಂದ ಅಭಿನಂದನೆ ಸ್ವೀಕರಿಸಲಿದೆ. ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಭವ್ಯ ವಿಜಯಯಾತ್ರೆ ರ್ಯಾಲಿ ನಡೆಯಲಿದೆ. ಈ ರ್ಯಾಲಿಯು ಬೆಂಗಳೂರಿನ ಪ್ರಮುಖ ರಸ್ತೆಗಳ ಮೂಲಕ ನಡೆಯಲಿದ್ದು, ಸಾವಿರಾರು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.

RelatedPosts

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್‌ ಸೂರ್ಯವಂಶಿಗೆ ಸ್ಪೆಷಲ್ ರಿಯಾಯ್ತಿ ಕೊಟ್ಟ BCCI

ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ನೂತನ ನಾಯಕ: ಸೂರ್ಯಕುಮಾರ್ ಹೇಳಿದ್ದೇನು?

ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್

ADVERTISEMENT
ADVERTISEMENT

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿಯ ಗೆಲುವಿನ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಲಾಗಿದೆ. 38,000 ಆಸನ ಸಾಮರ್ಥ್ಯದ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗೆ ಉಚಿತ ಪ್ರವೇಶದ ಸಾಧ್ಯತೆ ಇದೆ. ಆರ್‌ಸಿಬಿ ತಂಡದ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಈಗಾಗಲೇ ಸಜ್ಜಾಗಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಆಚರಿಸಲು ಕ್ರೀಡಾಂಗಣವು ಕೆಂಪು-ಚಿನ್ನದ ಬಣ್ಣದಿಂದ ಕಂಗೊಳಿಸಲಿದೆ.

ವಿಜಯಯಾತ್ರೆಯು ವಿಜೃಂಭಣೆಯಿಂದ ನಡೆಯಲು ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ. 3 ಡಿಸಿಪಿಗಳು, 9 ಎಸಿಪಿಗಳು, 12 ಇನ್ಸ್‌ಪೆಕ್ಟರ್‌ಗಳು, ಮತ್ತು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಿಟಿಒ ಜಂಕ್ಷನ್ ಮತ್ತು ಕಾಫಿ ಕೊಡು ಜಂಕ್ಷನ್‌ನಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗುವುದು. ಸಾವಿರಾರು ಜನರು ಸೇರುವ ನಿರೀಕ್ಷೆಯಿರುವುದರಿಂದ, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಆರ್‌ಸಿಬಿಯ ಈ ಚೊಚ್ಚಲ ಕಪ್ ಗೆಲುವು ಕನ್ನಡಿಗರಿಗೆ ಒಂದು ಭಾವನಾತ್ಮಕ ಕ್ಷಣವಾಗಿದೆ. 18 ವರ್ಷಗಳ ಕಾಯುವಿಕೆಯ ನಂತರ, ಕೊಹ್ಲಿ ಬಾಯ್ಸ್‌ನ ಈ ಗೆಲುವು ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ. ಕಪ್ ಜೊತೆ ಬೆಂಗಳೂರಿಗೆ ಆಗಮಿಸುವ ಆರ್‌ಸಿಬಿಯ ರಣಬೇಟೆಗಾರರನ್ನು ಸ್ವಾಗತಿಸಲು ಇಡೀ ಕರುನಾಡು ಸಜ್ಜಾಗಿದೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 09T131544.935

ಉದ್ಯಮಿಗೆ ಕಾಂಗ್ರೆಸ್ ಮುಖಂಡನಿಂದ ಹನಿಟ್ರ್ಯಾಪ್: 2 ಕೋಟಿ 77 ಲಕ್ಷ ಹಣ ದೋಚಿದ ಖದೀಮರು

by ಶಾಲಿನಿ ಕೆ. ಡಿ
June 9, 2026 - 1:17 pm
0

Untitled design 2026 06 09T125519.352

ಇನ್ಮುಂದೆ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್: ಶ್ರೀಘ್ರದಲ್ಲೇ ವಿತರಣೆ

by ಶಾಲಿನಿ ಕೆ. ಡಿ
June 9, 2026 - 12:56 pm
0

Modi

12 ವರ್ಷಗಳ ಮೋದಿ ಸರ್ಕಾರ್! ಸಾಧನೆಗಳೇನು? ವೈಫಲ್ಯಗಳೇನು? ಆತಂಕಗಳೇನು?

by ದಿಲೀಪ್ ಡಿ. ಆರ್
June 9, 2026 - 12:48 pm
0

Untitled design 2026 06 09T122354.419

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
June 9, 2026 - 12:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T185516.827
    SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
    June 7, 2026 | 0
  • Untitled design 2026 06 07T142926.864
    ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್‌ ಸೂರ್ಯವಂಶಿಗೆ ಸ್ಪೆಷಲ್ ರಿಯಾಯ್ತಿ ಕೊಟ್ಟ BCCI
    June 7, 2026 | 0
  • Untitled design 2026 06 07T134836.597
    ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ನೂತನ ನಾಯಕ: ಸೂರ್ಯಕುಮಾರ್ ಹೇಳಿದ್ದೇನು?
    June 7, 2026 | 0
  • Untitled design 2026 06 06T144116.005
    ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್
    June 6, 2026 | 0
  • Untitled design 2026 06 06T115929.110
    ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ: ʻನಾರ್ವೆ ಚೆಸ್ ʼ ಪ್ರಶಸ್ತಿ ಗೆದ್ದ ಮೊದಲ ಭಾರತೀಯ
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version