• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆರ್‌‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ ಡಿಕೆಶಿ ವಿಷಾದ, ಮೃತಪಟ್ಟವರಿಗೆ ಸಂತಾಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2025 - 10:21 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 06 04t222456.548

ಬೆಂಗಳೂರು: “ಈ ದುರ್ಘಟನೆ ಆಗಬಾರದಿತ್ತು ಆಗಿದೆ. ನಾವು ಮುಂಜಾಗೃತಾ ಕ್ರಮವಾಗಿ ಮೆರವಣಿಗೆಯನ್ನು ರದ್ದು ಮಾಡಿದ್ದೆವು. ಈ ದುರ್ಘಟನೆ ನಡೆದಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಮೃತರಿಗೆ ಸಂತಾಪ ಸೂಚಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

ಬೌರಿಂಗ್ ಅಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

RelatedPosts

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

ರಾಜ್ಯದ ಹವಾಮಾನ ವರದಿ (25 ಜೂನ್ 2026)

ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ADVERTISEMENT
ADVERTISEMENT

“ದುರ್ಘಟನೆ ಬಗ್ಗೆ ಪೊಲೀಸ್ ಆಯುಕ್ತರ ಜತೆ ಚರ್ಚೆ ಮಾಡಿದ್ದೇನೆ. ಲಕ್ಷಾಂತರ ಜನ ಸೇರಿದ್ದು, ಕೆಲವರು ಕ್ರೀಡಾಂಗಣದ ಗೇಟ್ ಅನ್ನು ಮುರಿಯುವ ಪ್ರಯತ್ನ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ 6 ಜನ ಮೃತಪಟ್ಟಿದ್ದು, 11-12 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜನರು ಆತಂಕಕ್ಕೆ ಒಳಗಾಗದೇ, ಶಾಂತರಾಗಿ ಸಹಕಾರ ನೀಡಬೇಕು. ಆರ್ ಸಿಬಿ ತಂಡದ ಸಂಭ್ರಮಾಚಾರಣೆಯನ್ನು 10 ನಿಮಿಷಕ್ಕೆ ಮೊಟಕುಗೊಳಿಸಲಾಗಿದೆ” ಎಂದು ತಿಳಿಸಿದರು.

“ಮೆಟ್ರೋಗಳಲ್ಲೂ ಜನದಟ್ಟಣೆ ಹೆಚ್ಚಾಗಿದೆ. ಪೊಲೀಸರು ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದರು. ಆದರೆ ಅನಿರೀಕ್ಷಿತವಾಗಿ ಜನ ಸೇರಿದ್ದಾರೆ” ಎಂದು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಅವರ ಆಡಳಿತ ಅವಧಿಯಲ್ಲಿದ್ದ ಪೊಲೀಸರೇ ಈಗಲೂ ಇದ್ದಾರೆ” ಎಂದು ತಿಳಿಸಿದರು.

ಮೃತರಿಗೆ ಸಂತಾಪ

ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಶಿವಕುಮಾರ್ ಅವರು, “ಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು.

ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ಮನವಿ ಮಾಡಿದರು.

ರಾಜ್ಯಕ್ಕೆ ಹೆಮ್ಮೆ ತಂದ ಆರ್ ಸಿಬಿ ತಂಡಕ್ಕೆ ಜನರ ಪರವಾಗಿ ಅಭಿನಂದನೆಗಳು

ಇದಕ್ಕೂ ಮುನ್ನ ಸದಾಶಿವನಗರ ನಿವಾಸ ಹಾಗೂ ಕನಕಪುರದಲ್ಲಿ ಮಾಧ್ಯಮಗಳು, ಆರ್ ಸಿಬಿ ತಂಡ ಐಪಿಎಲ್ ಟೂರ್ನಿ ಗೆದ್ದಿರುವ ಬಗ್ಗೆ ಕೇಳಿದಾಗ, “ನಮ್ಮ ಆರ್ ಸಿಬಿ ತಂಡ ಐಪಿಎಲ್ ಟೂರ್ನಿಯನ್ನು ಗೆದ್ದಿದ್ದು, ನಮ್ಮ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ರಾಜ್ಯದ ಜನರ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಶುಭಕೋರಿದರು.

“ಕಳೆದ 18 ವರ್ಷಗಳಿಂದ ಆರ್ ಸಿಬಿ ತಂಡ ಈ ಟ್ರೋಫಿ ಗೆಲ್ಲಲು ಬಹಳಷ್ಟು ಪ್ರಯತ್ನ ಮಾಡಿದ್ದರು. ಎಷ್ಟೇ ಕಷ್ಟ ಎದುರಾದರೂ ವಿರಾಟ್ ಕೊಹ್ಲಿ ನಮ್ಮ ತಂಡವನ್ನು ಬಿಡದೇ ತಂಡದ ಕಷ್ಟ ಹಾಗೂ ಸುಖದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಇದೊಂದು ವಿಶೇಷ ಸಂದರ್ಭ” ಎಂದು ತಿಳಿಸಿದರು.

ವಿರಾಟ್ ಕೊಹ್ಲಿ ಭಾವುಕರಾದ ಬಗ್ಗೆ ಕೇಳಿದಾಗ, “ಕಣ್ಣೀರು ದುಃಖಕ್ಕೂ ಬರಿತ್ತದೆ, ಸಂತೋಷಕ್ಕೂ ಬರುತ್ತದೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ. ನಾನು ಐಪಿಎಲ್ ಅನ್ನು ನೋಡುತ್ತಾ ಬಂದಿದ್ದೇನೆ. ಫೈನಲ್ ಪಂದ್ಯ ವೀಕ್ಷಿಸಲು ನನ್ನ ಸ್ನೇಹಿತರು ವಿಮಾನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಆದರೆ ನಾನು ಹೋಗಲು ಆಗಲಿಲ್ಲ” ಎಂದು ತಿಳಿಸಿದರು.

ಸುರಕ್ಷತೆ ದೃಷ್ಟಿಯಿಂದ ಮೆರವಣಿಗೆ ರದ್ದು

ಸರ್ಕಾರದಿಂದ ಸನ್ಮಾನ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ಆರ್ ಸಿಬಿ ತಂಡದವರು ತೆರೆದ ವಾಹನದಲ್ಲಿ ಪರೇಡ್ ನಡೆಸಲು ಮನವಿ ಮಾಡಿದ್ದರು. ಆದರೆ ಕಾನೂನು ಸುವ್ಯವಸ್ಥೆ, ತಂಡದ ಆಟಗಾರರು ಹಾಗೂ ಜನರ ಸುರಕ್ಷತೆ ಹಿನ್ನೆಲೆಯಲ್ಲಿ ನಾನು ಹಾಗೂ ಸಿಎಂ ಚರ್ಚೆ ಮಾಡಿದ್ದು ಪೊಲೀಸರು ಮೆರವಣಿಗೆಗೆ ಅನುಮತಿ ನೀಡಿಲ್ಲ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (37)

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

by ದಿಶಾ ಕೆ. ಎಸ್.
June 25, 2026 - 6:49 am
0

Web Photo Editor (37)

ರಾಜ್ಯದ ಹವಾಮಾನ ವರದಿ (25 ಜೂನ್ 2026)

by ದಿಶಾ ಕೆ. ಎಸ್.
June 25, 2026 - 6:28 am
0

Web Photo Editor (37)

ಇಂದಿನ ದಿನಭವಿಷ್ಯ: ಯಾರಿಗೆ ಇಂದು ಅದೃಷ್ಟ?

by ದಿಶಾ ಕೆ. ಎಸ್.
June 25, 2026 - 6:13 am
0

Untitled design 2026 06 24T232826.003

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

by ಶಾಲಿನಿ ಕೆ. ಡಿ
June 24, 2026 - 11:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (37)
    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ
    June 25, 2026 | 0
  • Web Photo Editor (37)
    ರಾಜ್ಯದ ಹವಾಮಾನ ವರದಿ (25 ಜೂನ್ 2026)
    June 25, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
  • Untitled design 2026 06 24T182842.988
    ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
    June 24, 2026 | 0
  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version