• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನಲ್ಲಿ ಕಾಲ್ತುಳಿತಕ್ಕೆ ಡಿಸಿಎಂ ಡಿಕೆಶಿಯೇ ಹೊಣೆ: ಹೆಚ್.ಡಿ ಕುಮಾರಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2025 - 11:24 pm
in ಕರ್ನಾಟಕ
0 0
0
Untitled design 2025 06 04t232333.525

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಚಾತುರ್ಯ, ಆತುರ, ಅಪರಿಪಕ್ವ ವರ್ತನೆ ಹಾಗೂ ಅವಿವೇಕಿತನದಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಹನ್ನೊಂದು ಜನ ಕ್ರಿಕೆಟ್ ಪ್ರೇಮಿಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ನಡೆಯಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ತಡರಾತ್ರಿ ಕರೆದಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಕೇಂದ್ರ ಸಚಿವರು ಮಾತನಾಡಿ; ಈ ದುರಂತಕ್ಕೆ ಕಾರಣನಾದ ಅವಿವೇಕಿಯನ್ನು ಸಂಪುಟದಿಂದ ಹೊರ ಹಾಕಬೇಕು ಎಂದು ಒತ್ತಾಯ ಮಾಡಿದರು.

RelatedPosts

ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ

ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?

ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಬಿಜೆಪಿ ಸೇರ್ಪಡೆ

ADVERTISEMENT
ADVERTISEMENT

ಕರ್ನಾಟಕದಲ್ಲಿ ಇರುವುದು ಕಟುಕರ ಸರಕಾರ. ಈ ಸರಕಾರದ ಮುಖ್ಯಮಂತ್ರಿಯ ಬಗ್ಗೆ ಈ ಪದ ಹೇಳಲು ನನಗೆ ಬೇಸರವಾಗುತ್ತದೆ. ಅವರೊಬ್ಬ ನಿಷ್ಕ್ರಿಯ ಮುಖ್ಯಮಂತ್ರಿ. ಡಿಸಿಎಂ ಮುಂದೆ ಅವರ ಆಟವೇನೂ ನಡೆಯುತ್ತಿಲ್ಲ. ಇನ್ನು ಗೃಹ ಸಚಿವರ ಬಗ್ಗೆ ಹೇಳುವುದೇ ಬೇಡ. ಈ ವ್ಯಕ್ತಿ ಕೂರು ಎಂದರೆ ಅವರು ಕೂರುತ್ತಾರೆ, ನಿಲ್ಲು ಎಂದರೆ ನಿಲ್ಲುತ್ತಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದ ಮುಂಭಾಗದಲ್ಲಿ ಸನ್ಮಾನ ನಡೆಯುತ್ತಿರಬೇಕಾದರೆ ಅಗ್ಗೆಯೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಾಲ್ವರು ಕಾಲ್ತುಳಿತಕ್ಕೆ ಬಲಿಯಾಗಿದ್ದರು. ಅದು ಗೊತ್ತಾದ ಮೇಲೆಯೂ ಇವರು ಸನ್ಮಾನ ಕಾರ್ಯಕ್ರಮ ಮುಂದುವರಿಸಿದ್ದಾರೆ. ಇನ್ನು ಇವರನ್ನು ಕಟುಕರು ಎಂದು ಕರೆಯದೇ ಇನ್ನೇನೆಂದು ಕರೆಯಬೇಕು ಎಂದು ಸಚಿವರು ಕಿಡಿಕಾರಿದರು.

ವಿರಾಟ್ ಕೊಹ್ಲಿ ಹದಿನೆಂಟು ವರ್ಷಗಳ ಕಾಲ ತಂಡವನ್ನು ಗೆಲ್ಲಿಸಲು ಅವಿರತವಾಗಿ ಶ್ರಮಿಸಿದರು. ಆರ್ ಸಿಬಿ ಅದೊಂದು ಪ್ರಾಂಚೈಸಿ ಅಲ್ಲ, ಅದೊಂದು ಕರ್ನಾಟಕದ ಕ್ರಿಕೆಟ್ ತಂಡ ಎನ್ನುವ ನಂಬಿಕೆ ಕನ್ನಡಿಗರಲ್ಲಿದೆ. ಈ ಸಲ ಕಪ್ ನಮ್ದು ಎಂದು ಎಲ್ಲರೂ ಹೇಳುತ್ತಿದ್ದರು. ಆರ್ ಸಿಬಿ ಗೆಲ್ಲಲಿ ಎಂದು ಜನರು ದೇವರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದರು. ಜನರ ನಂಬಿಕೆಗೆ ಈ ಸರಕಾರ ಘಾಸಿ ಉಂಟು ಮಾಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮಂಗಳವಾರ ರಾತ್ರಿ ಕುತೂಹಲ ಘಟ್ಟಕ್ಕೆ ತಲುಪಿ ಅಂತಿಮವಾಗಿ ಆರ್ ಸಿಬಿ ತಂಡ ಕಪ್ ಗೆದ್ದಿತು. ತರಾತುರಿಯಾಗಿ ಇಷ್ಟು ಬೇಗ ಅವರಿಗೆ ಅಭಿನಂದನೆ, ಸನ್ಮಾನ ಹಮ್ಮಿಕೊಂಡಿದ್ದು ಯಾಕೆ? ಆ ತಂಡಕ್ಕೆ ಆಹ್ವಾನ ಕೊಟ್ಟವರು ಯಾರು? ಇಷ್ಟು ಆತುರ ಯಾಕೆ? ಇಲ್ಲಿ ಡಿಸಿಎಂ ಅವರು ನಿರ್ವಹಿಸಿದ ಪಾತ್ರ ಏನು ಎಂಬುದು ಎಲ್ಲರೂ ಬಲ್ಲರು ಎಂದು ಅವರು ಕಟುವಾಗಿ ಟೀಕಿಸಿದರು.

ಬುಧವಾರ ಬೆಳಗ್ಗೆ ತಂಡವನ್ನು ಸ್ವಾಗತ ಕೋರಲು ವಿಮಾನ ನಿಲ್ದಾಣಕ್ಕೆ ಹೋದವರು ಯಾರು? ಅದನ್ನು ಇವೆಂಟ್ ರೀತಿಯಲ್ಲಿ ವೈಭವೀಕರಿಸಿದ್ದು ಯಾರು? ಡಿಸಿಎಂ ಅವರು ತಮ್ಮನ್ನು ತಾವು ವೈಭವೀಕರಿಸಿಕೊಳ್ಳಲು ಇಷ್ಟೆಲ್ಲಾ ಮಾಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಯಾರಿದ್ದರು? ಡಿಸಿಎಂ ಮತ್ತವರ ಪಟಾಲಂ ಮಾತ್ರ ಇತ್ತು. ಇದೇನು ಡಿಕೆಶಿ ಆರ್ ಸಿಬಿ ತಂಡವೇ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಎರಡು ಕಡೆ ಕಾರ್ಯಕ್ರಮ ಮಾಡುವ ಅಗತ್ಯ ಏನಿತ್ತು? ಒಂದು ಕಡೆ ಮಾಡಿದ್ದರೆ ಸಾಕಿತ್ತು. ಅದಕ್ಕೆ ಸೂಕ್ತ ಕಾಲಾವಕಾಶ ತೆಗೆದುಕೊಂಡು ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಅಗತ್ಯ ಭದ್ರತೆ, ಮುನ್ನೆಚ್ಚರಿಕೆ ವಹಿಸಬೇಕಿತ್ತು. ಅದು ಯಾವುದನ್ನು ಮಾಡದೆ ಕೇವಲ ತಮ್ಮ ವೈಭವೀಕರಣಕ್ಕೆ ಡಿಸಿಎಂ ಇಷ್ಟೆಲ್ಲಾ ಮಾಡಿದರು. ಅವರ ಅವಿವೇಕಿತನದಿಂದ ಕ್ರೀಡಾಭಿಮಾನಿಗಳು ಜೀವ ಕಳೆದುಕೊಂಡರು ಎಂದು ಅವರು ಆರೋಪಿಸಿದರು.

ವಿಧಾನಸೌಧದ ಮುಂದೆ ಡಿಸಿಎಂ ಶೋ ಮುಗಿದ ಮೇಲೆ ಅವರು ಕ್ರೀಡಾಂಗಣಕ್ಕೆ ಬರುತ್ತಾರೆ. ಅಲ್ಲಿ ಕ್ರೀಡಾಂಗಣದ ಮುಂದೆ ಮೃತದೇಹಗಳು ಬಿದ್ದಿವೆ. ಈ ಡಿಸಿಎಂ ಎನ್ನುವ ವ್ಯಕ್ತಿ ಮೈದಾನಕ್ಕೆ ಬಂದು ಸನ್ಮಾನ ಕಾರ್ಯಕ್ರಮ ನಿಲ್ಲಿಸುವ ಬದಲು ಅಲ್ಲಿಯು ಟ್ರೋಫಿ ಹಿಡಿದು ಮೇಲಕ್ಕೆ ಎತ್ತಿ ಮುತ್ತು ಕೊಡುತ್ತಾರೆ. ಇವರು ಏನು ಮೈದಾನದಲ್ಲಿ ಆಟವಾಡಿ ಕಪ್ ಗೆದ್ದಿದ್ದಾರೆಯೇ? ಬಹುಶಃ ಆಟಗಾರರಿಗೂ ಕಪ್ ಗೆ ಮುತ್ತಿಕ್ಕಲು ಸಾಧ್ಯವಾಗಲಿಲ್ಲವೇನೋ? ಅಂತಹದ್ದರಲ್ಲಿ ಈ ವ್ಯಕ್ತಿ ಸಾವುಗಳ ನಡುವೆಯೂ ಪ್ರಚಾರ ಗಿಟ್ಟಿಸಲು, ಸ್ವಯಂ ವೈಭವೀಕರಿಸಿಕೊಳ್ಳಲು ಆರ್ ಸಿಬಿ ಗೆಲುವನ್ನು ಬಳಸಿಕೊಂಡರು ಎಂದು ಕುಮಾರಸ್ವಾಮಿ ಕೆಂಡ ಕಾರಿದರು.

ಇಂಥ ಅವಿವೇಕಿಯನ್ನು ಕೂಡಲೇ ಸಂಪುಟದಿಂದ ಹೊರಕ್ಕೆ ಹಾಕಬೇಕು. ಈ ಮುಖ್ಯಮಂತ್ರಿಗೆ ನಿಜಕ್ಕೂ ಶಕ್ತಿ, ದಮ್ಮು ತಾಕತ್ತು ಎನ್ನುವುದು ಇದ್ದರೆ ಮೊದಲು ಇಂಥಹ ವ್ಯಕ್ತಿಯನ್ನು ಮಂತ್ರಿ ಮಂಡಲದಿಂದ ಹೊರ ಹಾಕಲಿ ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (40)

SSLC ಫಲಿತಾಂಶದ ಬೆನ್ನಲ್ಲೇ ಆತಂಕಕಾರಿ ಸುದ್ದಿ: ಕನ್ನಡದಲ್ಲೇ ಫೇಲಾದ್ರು 19 ಸಾವಿರ ವಿದ್ಯಾರ್ಥಿಗಳು

by ಶ್ರೀದೇವಿ ಬಿ. ವೈ
April 25, 2026 - 10:32 am
0

BeFunky collage (39)

ಅಬ್ಬಬ್ಬಾ ಎಂಥಾ ಬಿಸಿಲು..! ಜಗತ್ತಿನ ಅತಿ ಹೆಚ್ಚು ಬಿಸಿಲಿರುವುದು ಎಲ್ಲಿ ಗೊತ್ತಾ?

by ಶ್ರೀದೇವಿ ಬಿ. ವೈ
April 25, 2026 - 9:33 am
0

BeFunky collage (38)

IPL 2026: ಪ್ಲೇಆಫ್ ತಲುಪಲು ಆರ್‌ಸಿಬಿಗೆ ಬೇಕಿದೆ ಕೇವಲ 3 ಗೆಲುವು

by ಶ್ರೀದೇವಿ ಬಿ. ವೈ
April 25, 2026 - 9:21 am
0

GettyImages 591910329 56f6b5243df78c78418c3124

ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

by ಶ್ರೀದೇವಿ ಬಿ. ವೈ
April 25, 2026 - 8:03 am
0

ಸಂಬಂಧಿಸಿದ ಪೋಸ್ಟ್‌ಗಳು

  • GettyImages 591910329 56f6b5243df78c78418c3124
    ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ
    April 25, 2026 | 0
  • BeFunky collage (37)
    ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ
    April 25, 2026 | 0
  • BeFunky collage (31)
    ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?
    April 24, 2026 | 0
  • BeFunky collage (27)
    ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಬಿಜೆಪಿ ಸೇರ್ಪಡೆ
    April 24, 2026 | 0
  • BeFunky collage (26)
    ಕರ್ನಾಟಕದಲ್ಲಿ ವಾಯುಭಾರ ಕುಸಿತ: ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆ
    April 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version