• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಚೀಟಿ ಹೆಸರಲ್ಲಿ ಜನರಿಂದ ಲಕ್ಷ ಲಕ್ಷ ಹಣ ಸಂಗ್ರಹಿಸಿ ರಾತ್ರೋರಾತ್ರಿ ಪರಾರಿಯಾದ ದಂಪತಿ!

200ಕ್ಕೂ ಹೆಚ್ಚು ಜನರಿಗೆ ವಂಚಸಿ ಪರಾರಿ

admin by admin
June 9, 2025 - 9:33 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 (14)

ಬೆಂಗಳೂರಿನ ಪುಟ್ಟೇನಹಳ್ಳಿ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಚೀಟಿ ವ್ಯವಹಾರದ ಹೆಸರಲ್ಲಿ ದಂಪತಿಯೊಬ್ಬರು ಸಾವಿರಾರು ಜನರಿಂದ ಕೋಟ್ಯಂತರ ರೂಪಾಯಿ ವಂಚಿಸಿ ರಾತ್ರೋರಾತ್ರಿ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಸುಧಾ ಮತ್ತು ಸಿದ್ದಪ್ಪಾಜಿ ಎಂಬ ದಂಪತಿ, ಚೀಟಿ ವ್ಯವಹಾರದ ಮೂಲಕ ಜನರನ್ನು ನಂಬಿಸಿ, ಲಕ್ಷಾಂತರ ರೂಪಾಯಿ ಸಂಗ್ರಹಿಸಿ ಪರಾರಿಯಾಗಿದ್ದಾರೆ.

ಈ ದಂಪತಿಯನ್ನು ನಂಬಿ ಹಣ ಹೂಡಿದ್ದ ಜನರು ಇದೀಗ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಸುಧಾ ಮತ್ತು ಸಿದ್ದಪ್ಪಾಜಿ 5 ಲಕ್ಷ ಮತ್ತು 10 ಲಕ್ಷ ರೂಪಾಯಿಗಳ ಚೀಟಿ ವ್ಯವಹಾರ ನಡೆಸುತ್ತಿದ್ದರು. 5 ಲಕ್ಷದ ಚೀಟಿಗೆ ತಿಂಗಳಿಗೆ 12,500 ರೂ. ಮತ್ತು 10 ಲಕ್ಷದ ಚೀಟಿಗೆ 25,000 ರೂ. ಕಂತುಗಳನ್ನು ಸಂಗ್ರಹಿಸುತ್ತಿದ್ದರು. ಆರಂಭದಲ್ಲಿ ಕೆಲವರಿಗೆ ಹಣ ವಾಪಸ್ ಮಾಡಿ, ಜನರಲ್ಲಿ ವಿಶ್ವಾಸ ಗಳಿಸಿದ್ದ ಈ ದಂಪತಿ, ಬಳಿಕ 200ಕ್ಕೂ ಹೆಚ್ಚು ಜನರಿಂದ ದೊಡ್ಡ ಮೊತ್ತದ ಹಣ ಸಂಗ್ರಹಿಸಿದ್ದಾರೆ.

RelatedPosts

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ADVERTISEMENT
ADVERTISEMENT

“ನಾವು ಮೋಸ ಮಾಡುವುದಿಲ್ಲ, ಯಾವಾಗ ಬೇಕಾದರೂ ಹಣ ಪಡೆಯಬಹುದು” ಎಂದು ಜನರನ್ನು ಒಪ್ಪಿಸಿದ್ದ ದಂಪತಿ, ಯಾರಿಗೂ ತಿಳಿಸದೇ ಮನೆ ಖಾಲಿ ಮಾಡಿ, ರಾತ್ರಿಯೇ ಪರಾರಿಯಾಗಿದ್ದಾರೆ. ವಂಚನೆಗೊಳಗಾದ ಜನರು ತಕ್ಷಣವೇ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಘಟನೆಯು ಜರಗನಹಳ್ಳಿ ನಿವಾಸಿಗಳಲ್ಲಿ ಆತಂಕ ಮೂಡಿಸಿದ್ದು, ಚೀಟಿ ವ್ಯವಹಾರದಲ್ಲಿ ಹಣ ಹೂಡಿಕೆ ಮಾಡುವ ಮುನ್ನ ಎಚ್ಚರಿಕೆಯಿಂದಿರುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ChatGPT Image Aug 17, 2026, 11 48 34 AM

ನಾಗರ ಪಂಚಮಿ 2026: ಈ ಮಂತ್ರ ಜಪಿಸಿದರೆ ಸರ್ಪ ದೋಷ ನಿವಾರಣೆ!

by ಶಾಲಿನಿ ಕೆ. ಡಿ
August 17, 2026 - 11:57 am
0

Untitled design 2026 08 17T115104.561

‘ಖಲೀಫಾ’ ಟ್ರೈಲರ್‌ಗೆ ಭರ್ಜರಿ ರೆಸ್ಪಾನ್ಸ್: ಆ.20ರಂದು ಸಿನಿಮಾ ತೆರೆಗೆ

by ದಿಶಾ ಕೆ. ಎಸ್.
August 17, 2026 - 11:53 am
0

Untitled design 2026 08 17T113701.737

ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ನಾಮಪತ್ರ ಸಲ್ಲಿಕೆ

by ದಿಶಾ ಕೆ. ಎಸ್.
August 17, 2026 - 11:37 am
0

Untitled design (82)

ಐಸ್‌ಲ್ಯಾಂಡ್ ಕರಾವಳಿಯಲ್ಲಿ ನಾಸಾ ಸಾಹಸ: 50,000 ಅಡಿ ಎತ್ತರದಿಂದ ಸೂರ್ಯಗ್ರಹಣ ವೀಕ್ಷಣೆ!

by ಕವಿತಾ
August 17, 2026 - 11:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Create social media poster by using above mentioned text in 18001800 Pixels
    ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ
    August 16, 2026 | 0
  • Untitled design (78)
    ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು
    August 16, 2026 | 0
  • Untitled design (71)
    ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ
    August 16, 2026 | 0
  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (62)
    ತುಮಕೂರು: ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version