• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಓಯೋ ರೂಂಗೆ ಕರೆಸಿ ಪ್ರಿಯತಮೆಯ ಬರ್ಬರ ಹ*ತ್ಯೆ: ಟೆಕ್ಕಿ ಬಂಧನ

ಪ್ರಿಯತಮನಿಂದಲೇ ವಿವಾಹಿತ ಮಹಿಳೆಗೆ ಚಾಕುವಿನಿಂದ ಇರಿದು ಕೊಲೆ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 9, 2025 - 1:14 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Befunky collage 2025 06 09t131416.319

ಬೆಂಗಳೂರು: ಬೆಂಗಳೂರಿನ ಕೆಂಗೇರಿಯಲ್ಲಿ ಆಘಾತಕಾರಿ ಕೊಲೆ ಘಟನೆಯೊಂದು ನಡೆದಿದ್ದು, ಸಾಫ್ಟ್‌ವೇರ್ ಇಂಜಿನಿಯರ್ ಯಶಸ್ (25) ಎಂಬಾತ ತನ್ನ ಪ್ರಿಯತಮೆಯಾದ ಹರಿಣಿ (36) ಎಂಬ ವಿವಾಹಿತ ಮಹಿಳೆಯನ್ನು ಓಯೋ ರೂಂಗೆ ಕರೆದು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಹರಿಣಿ, ಇಬ್ಬರು ಮಕ್ಕಳ ತಾಯಿಯಾಗಿದ್ದು, ಕೆಂಗೇರಿ ನಿವಾಸಿಯಾಗಿದ್ದಳು. ಯಶಸ್ ಕೂಡ ಕೆಂಗೇರಿಯವನೇ ಆಗಿದ್ದಾನೆ. ಇಬ್ಬರೂ ಜಾತ್ರೆಯೊಂದರಲ್ಲಿ ಪರಿಚಯವಾಗಿದ್ದರು. ಹರಿಣಿಯು ಯಶಸ್‌ನ ಸ್ನೇಹಿತನ ಸಂಬಂಧಿಯಾಗಿದ್ದಳು. ಕೆಲ ತಿಂಗಳುಗಳಿಂದ ಇವರಿಬ್ಬರ ನಡುವೆ ಒಡನಾಟ ಹೆಚ್ಚಾಗಿತ್ತು, ಇದರಿಂದಾಗಿ ಇವರ ಮನೆಯಲ್ಲಿ ಗಲಾಟೆಯೂ ನಡೆದಿತ್ತು. ಈ ವಿಷಯಕ್ಕೆ ಸಂಬಂಧಿಸಿ, ಹರಿಣಿಯು ಯಶಸ್‌ನಿಂದ ದೂರವಿರಲು ಯತ್ನಿಸಿದ್ದಳು.

RelatedPosts

ಆರ್‌ಸಿಬಿ ಅಭಿಮಾನಿಗಳ ಸಾವು: ಸಿಎಂಗೆ ಹೈಕಮಾಂಡ್‌‌ ದೆಹಲಿ ಬುಲಾವ್‌..!

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಫೋಟ: 265 ಮಂದಿಗೆ ಸೋಂಕು ದೃಢ

ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಿಡಿ

ಲಕ್ಷ್ಮಣ ಸವದಿ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ: ಶಾಸಕರ ಕಾರು ಜಖಂ

ADVERTISEMENT
ADVERTISEMENT

ಕಳೆದ ಶುಕ್ರವಾರ ಸಂಜೆ, ಯಶಸ್, ಹರಿಣಿಯನ್ನು “ನಿನ್ನ ಜೊತೆ ಮಾತಾಡಬೇಕು” ಎಂದು ಪೂರ್ಣಪ್ರಜ್ಞ ಲೇಔಟ್‌ನಲ್ಲಿರುವ ಓಯೋ ರೂಂಗೆ ಕರೆದಿದ್ದಾನೆ. ಹರಿಣಿ ಯಾರಿಗೂ ತಿಳಿಸದೆ ಭೇಟಿಯಾಗಲು ತೆರಳಿದ್ದಳು. ಆ ಸಂದರ್ಭದಲ್ಲಿ, ಹರಿಣಿಯು “ನಾನು ಇನ್ನು ಮುಂದೆ ನಿನ್ನ ಸಹವಾಸಕ್ಕೆ ಬರುವುದಿಲ್ಲ, ನನ್ನನ್ನು ಬಿಟ್ಟುಬಿಡು” ಎಂದಿದ್ದಾಳೆ. ಇದಕ್ಕೆ ಕೋಪಗೊಂಡ ಯಶಸ್, “ನೀನು ನನಗೆ ಸಿಗದಿದ್ದರೆ ಇನ್ಯಾರಿಗೂ ಸಿಗಬಾರದು” ಎಂದು ಚಾಕುವಿನಿಂದ ಹಲವಾರು ಬಾರಿ ಇರಿದು ಕೊಲೆ ಮಾಡಿದ್ದಾನೆ.

ಈ ಘಟನೆಯ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಆರೋಪಿ ಯಶಸ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 06 09t212919.913

ಆರ್‌ಸಿಬಿ ಅಭಿಮಾನಿಗಳ ಸಾವು: ಸಿಎಂಗೆ ಹೈಕಮಾಂಡ್‌‌ ದೆಹಲಿ ಬುಲಾವ್‌..!

by ಶಾಲಿನಿ ಕೆ. ಡಿ
June 9, 2025 - 9:30 pm
0

Untitled design 2025 06 09t211439.538

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಫೋಟ: 265 ಮಂದಿಗೆ ಸೋಂಕು ದೃಢ

by ಶಾಲಿನಿ ಕೆ. ಡಿ
June 9, 2025 - 9:17 pm
0

Untitled design 2025 06 09t205635.444

ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಿಡಿ

by ಶಾಲಿನಿ ಕೆ. ಡಿ
June 9, 2025 - 8:58 pm
0

Untitled design 2025 06 09t204752.548

ದೀಪಿಕಾ, ಕತ್ರೀನಾ ಸ್ಟಾರ್‌‌ಗಿರಿ ಸೀಕ್ರೆಟ್ ಬಿಚ್ಚಿಟ್ಟ ವಿಜಯ್ ಮಲ್ಯ

by ಶಾಲಿನಿ ಕೆ. ಡಿ
June 9, 2025 - 8:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 09t212919.913
    ಆರ್‌ಸಿಬಿ ಅಭಿಮಾನಿಗಳ ಸಾವು: ಸಿಎಂಗೆ ಹೈಕಮಾಂಡ್‌‌ ದೆಹಲಿ ಬುಲಾವ್‌..!
    June 9, 2025 | 0
  • Untitled design 2025 06 09t211439.538
    ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಫೋಟ: 265 ಮಂದಿಗೆ ಸೋಂಕು ದೃಢ
    June 9, 2025 | 0
  • Untitled design 2025 06 09t205635.444
    ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಿಡಿ
    June 9, 2025 | 0
  • Untitled design 2025 06 09t202245.507
    ಲಕ್ಷ್ಮಣ ಸವದಿ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ: ಶಾಸಕರ ಕಾರು ಜಖಂ
    June 9, 2025 | 0
  • Befunky collage 2025 06 09t144825.250
    ಬಿ. ದಯಾನಂದರ 35 ವರ್ಷ ರಜೆಯಿಲ್ಲದ ಕರ್ತವ್ಯ ನಿಷ್ಠೆಗೆ ಸರ್ಕಾರದಿಂದ ಅಮಾನತು: ಸರ್ಕಾರದ ವಿರುದ್ಧ ಜನಾಕ್ರೋಶ!
    June 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version