• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹದ್ದು ಮೀರಿದ್ರೆ ಹುಷಾರ್.. ಕಮಲ್‌ಗೆ ಆದ ಗತಿ ತಪ್ಪಲ್ಲ!

ಕನ್ನಡಿಗರಿಂದ ಛೀಮಾರಿ.. ಕೋರ್ಟ್‌ನಲ್ಲೂ ಮುಖಭಂಗ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2025 - 3:46 pm
in ಸಿನಿಮಾ
0 0
0
0 (5)

RelatedPosts

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

ADVERTISEMENT
ADVERTISEMENT

ಕನ್ನಡಿಗರನ್ನ ಕೆಣಕಿದ್ರೆ ಏನಾಗುತ್ತೆ ಅನ್ನೋದಕ್ಕೆ ಕಮಲ್ ಹಾಸನ್ ಕನ್ನಡ ವಿರೋಧಿ ಹೇಳಿಕೆ ಜ್ವಲಂತ ನಿದರ್ಶನವಾಗಿದೆ. ಕನ್ನಡಿಗರಿಂದ ಛೀ ಥೂ ಅನಿಸಿಕೊಂಡ ಯೂನಿವರ್ಸಲ್ ಸ್ಟಾರ್‌ಗೆ ಕೋರ್ಟ್‌ಗಳು ಕೂಡ ಛೀಮಾರಿ ಹಾಕಿವೆ. ಬಾಕ್ಸ್ ಆಫೀಸ್‌‌ನಲ್ಲಿ ಸಿನಿಮಾ ಡಿಸಾಸ್ಟರ್ ಆಗಿದ್ದು, ಸೋತು ಸುಣ್ಣವಾಗಿರೋ ಕಮಲ್‌ಗೆ ಎಲ್ಲಿಲ್ಲದ ಅವಮಾನವಾಗಿದೆ. ಇದ್ರಿಂದ ನಿವೃತ್ತಿ ಪಡೀತಾರಾ ಕಮಂಗಿ ಕಮಲ್ ಅನ್ನೋದ್ರ ಕಂಪ್ಲೀಟ್ ಕಹಾನಿ ನಿಮ್ಮ ಮುಂದೆ.

  • ಹದ್ದು ಮೀರಿದ್ರೆ ಹುಷಾರ್.. ಕಮಲ್‌ಗೆ ಆದ ಗತಿ ತಪ್ಪಲ್ಲ !
  • ಕನ್ನಡಿಗರಿಂದ ಛೀಮಾರಿ.. ಕೋರ್ಟ್‌ನಲ್ಲೂ ಮುಖಭಂಗ
  • ಕಲೆಕ್ಷನ್‌‌‌ನಲ್ಲಿ ಅಟ್ಟರ್ ಫ್ಲಾಪ್.. ಬಂಡವಾಳ ಕೂಡ ಬಂದಿಲ್ಲ
  • ಕರ್ನಾಟಕ ಮಾರ್ಕೆಟ್‌‌ನ ಎದುರು ಹಾಕ್ಕೊಂಡ್ರೆ ಖೇಲ್ ಖತಂ

ಕಮಲ್ ಹಾಸನ್ ಅದ್ಭುತ ಕಲಾವಿದ. ಅದರಲ್ಲಿ ಎರಡು ಮಾತಿಲ್ಲ. ಆದ್ರೆ ಅವರ ಸಿದ್ದಾಂತಗಳು, ನಡೆ, ಆಚಾರ, ವಿಚಾರ, ಆಡುವ ಮಾತುಗಳು ಎಲ್ಲವೂ ಅವ್ರಲ್ಲಿರೋ ಆ ಅಭಿನಯ ಚತುರನನ್ನ ಕೊಲ್ಲುತ್ತಿವೆ. ನಟಸಾರ್ವಭೌಮ ಡಾ ರಾಜ್‌ಕುಮಾರ್‌ ವ್ಯಕ್ತಿತ್ವವನ್ನು ಅನುಸರಿಸಿದ ರಜನೀಕಾಂತ್ ನಿಜ ಜೀವನದಲ್ಲೂ ಸರಳತೆಯಿಂದ ಸೂಪರ್ ಸ್ಟಾರ್ ಅನಿಸಿಕೊಂಡ್ರು. ದುರಹಂಕಾರದಿಂದ ದೌಲತ್ತು ತೋರಿದ ಕಮಲ್ ಹಾಸನ್, ಎಷ್ಟೇ ಎತ್ತರಕ್ಕೆ ಬೆಳೆದರೂ ವ್ಯಕ್ತಿತ್ವದಲ್ಲಿ ಬಹಳ ಸಂಕುಚಿತ ಅನಿಸಿಕೊಂಡ್ರು.

480713396 1143822817109731 2252074129614611234 nಪರ್ಸನಲ್ ಲೈಫ್‌ನಲ್ಲಿ ಕೂಡ ಎಡವಿರೋ ಕಮಲ್ ಹಾಸನ್, ವಿಶ್ವರೂಪಂ-2 ಬಳಿಕ ಸೋತು ಸುಣ್ಣವಾಗಿದ್ರು. ಲೋಕೇಶ್ ಕನಕರಾಜ್ ನಿರ್ದೇಶನದ ವಿಕ್ರಮ್‌ ಚಿತ್ರದಿಂದ ಫೀನಿಕ್ಸ್‌ನಂತೆ ಎದ್ದು ಬಂದರು. ಆದ್ರೆ ಮತ್ತೆ ಸೋಲಿನ ಸುಳಿಗೆ ಸಿಲುಕಿದ್ದಾರೆ. ಇಂಡಿಯನ್ 2 ಅಟ್ಟರ್ ಫ್ಲಾಪ್ ಆಗಿತ್ತು. ಇದೀಗ ಥಗ್ ಲೈಫ್ ಕೂಡ ಅದೇ ಹಾದಿ ಹಿಡಿದಿದೆ. ಅದಕ್ಕೆ ಕಾರಣ ಅವ್ರ ಓವರ್ ಕಾನ್ಫಿಡೆನ್ಸ್, ಉದ್ದಟತನದ ಮಾತುಗಳು, ತಾನು ಮಾಡಿದ್ದೇ ಸರಿ ಎನ್ನುವ ಧೋರಣೆಗಳು.

ಇತ್ತೀಚೆಗೆ ಥಗ್ ಲೈಫ್ ಸಿನಿಮಾದ ಪ್ರಮೋಷನ್ಸ್ ವೇಳೆ ತಮಿಳಿಂದ ಕನ್ನಡ ಹುಟ್ಟಿದೆ ಎಂದ ಕಮಲ್, ಕನ್ನಡ ವಿರೋಧಿ ಹೇಳಿಕೆಯಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದರು. ಕರ್ನಾಟಕದಲ್ಲಿ ಸಿನಿಮಾ ಬ್ಯಾನ್ ಆಗುವ ಮಟ್ಟಕ್ಕೆ ವಿವಾದ ಮೈ ಮೇಲೆ ಎಳೆದುಕೊಂಡರು. ಬಹುಶಃ ಒಂದು ಕ್ಷಮೆ ಕೇಳಿದ್ರೆ ಅವರು ದೊಡ್ಡ ವ್ಯಕ್ತಿ ಅನಿಸಿಕೊಳ್ತಿದ್ರು. ಆದ್ರೆ ಕ್ಷಮೆ ಯಾಚಿಸದೆ ಹೈ ಕೋರ್ಟ್‌, ಸುಪ್ರೀಂ ಕೋರ್ಟ್‌ವರೆಗೂ ಹೋಗಿ ಅಲ್ಲಿಯೂ ಛೀಮಾರಿ ಹಾಕಿಸಿಕೊಂಡು, ತಮ್ಮ ಘನತೆ, ಗೌರವಕ್ಕೆ ಧಕ್ಕೆ ಬರುವಂತೆ ಮಾಡಿಕೊಂಡಿದ್ದಾರೆ.

Lost weight !guess now i am thin king !ಇದ್ರಿಂದ ಆತ ಸಾಧಿಸಿದ್ದಾದ್ರೂ ಏನು..? ಹೋಗಲಿ ಥಗ್ ಲೈಫ್ ಸಿನಿಮಾ ಹಿಟ್ ಆಯಿತೇ..? ನೋ. ಬಾಕ್ಸ್ ಆಫೀಸ್‌‌ ಕಲೆಕ್ಷನ್‌ನಲ್ಲಿ ಸಿನಿಮಾ ಡಿಸಾಸ್ಟರ್ ಅನಿಸಿಕೊಂಡಿದೆ. ರಿಲೀಸ್ ಆದ ನಾಲ್ಕು ದಿನಗಳಲ್ಲಿ ಸಿನಿಮಾ ಗಳಿಸಿದ್ದು ಕೇವಲ 36 ಕೋಟಿ ಅಂದ್ರೆ ಇದಕ್ಕಿಂತ ದೊಡ್ಡ ಅವಮಾನ ಮತ್ತೇನು ಬೇಕು ಅಲ್ಲವೆ..? ಅದಕ್ಕೆ ಪ್ರಮುಖ ಕಾರಣ ಕನ್ನಡಿಗರನ್ನ ಎದುರು ಹಾಕಿಕೊಂಡು ಕರ್ನಾಟಕ ಮಾರ್ಕೆಟ್‌ಗೆ ಸಿನಿಮಾ ಬಾರದೆ ಇರೋದು.

ಪರಭಾಷಾ ಸೂಪರ್ ಸ್ಟಾರ್ಸ್‌ಗೆ ಕರ್ನಾಟಕ ಅದ್ರಲ್ಲೂ ಬೆಂಗಳೂರು ಬಿಗ್ ಮಾರ್ಕೆಟ್. ಇಲ್ಲಿ ಸಿನಿಮಾಗಳನ್ನ ಜನ ಒಪ್ಪಿಕೊಂಡ್ರೆ ವಿಶ್ವದ ಎಲ್ಲೆಡೆ ಒಪ್ಪಿಕೊಳ್ತಾರೆ ಅನ್ನೋದು ಅಕ್ಷರಶಃ ನಿಜವಾಗಿದೆ. ನಾವು ಕನ್ನಡಿಗರು.. ವಿಶಾಲ ಹೃದಯದವರು. ಎಲ್ಲಾ ಭಾಷೆಯ ಸಿನಿಮಾಗಳನ್ನ ಸಮಾನವಾಗಿ ಸ್ವೀಕರಿಸುತ್ತೇವೆ. ಹಾಗಂತ ಹದ್ದು ಮೀರಿದ್ರೆ, ಹೆಡೆಮುರಿ ಕಟ್ಟೋದು ಕೂಡ ಗೊತ್ತಿದೆ. ಅದನ್ನ ಥಗ್ ಲೈಫ್ ಸಿನಿಮಾ ವಿಷಯದಲ್ಲಿ ಮಾಡಿ ತೋರಿಸಿದ್ದೇವೆ.

ಕಮಲ್ ಹಾಸನ್ ನಡೆ, ಥಗ್ ಲೈಫ್ ಸಿನಿಮಾಗೆ ಕೋರ್ಟ್‌ಗಳಿಂದ ಹಿಡಿದು ಕನ್ನಡಿಗರು ಛೀಮಾರಿ ಹಾಕಿದ ಪರಿ ನಿಜಕ್ಕೂ ಒಂದು ಎಕ್ಸಾಂಪಲ್ ಸೆಟ್ ಮಾಡಿದೆ. ಇನ್ಮೇಲೆ ಯಾರೇ ಆಗಲಿ ಕನ್ನಡಿಗರನ್ನ ಎದುರು ಹಾಕ್ಕೊಂಡ್ರೆ ಖೇಲ್ ಖತಂ ಅನ್ನೋದು ಕಾತರಿ ಆಗಿದೆ. ಇದೊಂಥರಾ ಎಚ್ಚರಿಕೆ ಗಂಟೆಯಾಗಿದ್ದು, ಈ ಬೆಳವಣಿಗೆ ಇಡೀ ದೇಶಕ್ಕೆ ಮಾದರಿ ಅನಿಸಿದೆ. ಸೋ.. ಇನ್ಮೇಲೆ ಕನ್ನಡಿಗರನ್ನ ಹಗುರವಾಗಿ ಪರಿಗಣಿಸೋ ಸಾಹಸ ಯಾರೂ ಮಾಡಲಾರರು.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (5)
    ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್
    July 31, 2026 | 0
  • ಈಶ್ವರ ಖಂಡ್ರೆ (1)
    ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ
    July 31, 2026 | 0
  • ಕೈಗೊಳ್ಳಲಿರುವ (36)
    ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?
    July 31, 2026 | 0
  • ಕೈಗೊಳ್ಳಲಿರುವ (33)
    ‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್
    July 31, 2026 | 0
  • ಬಲಿಷ್ಠ (3)
    ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version