• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಮಧ್ಯಂತರ ಜಾಮೀನು

admin by admin
June 12, 2025 - 5:01 pm
in ಕ್ರೀಡೆ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1425 (6)

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 3ರಂದು ನಡೆದ ದುರಂತ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್, ಮತ್ತು ಶಮಂತ್ ಮಾವಿನಕೆರೆ ಅವರು ತಮ್ಮ ಪಾಸ್‌ಪೋರ್ಟ್‌ಗಳನ್ನು ಕೋರ್ಟ್‌ಗೆ ನೀಡುವ ಷರತ್ತಿನೊಂದಿಗೆ ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಮದ್ಯಂತರ ಜಾಮೀನು ನೀಡಿ ಆದೇಶಿಸಿದೆ.

ಆರ್‌ಸಿಬಿಯ ಗೆಲುವನ್ನು ಸಂಭ್ರಮಿಸಲು ಜೂನ್ 3ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ವೀಕ್ಷಿಸಲು ಲಕ್ಷಾಂತರ ಅಭಿಮಾನಿಗಳು ಕ್ರೀಡಾಂಗಣದ ಸುತ್ತಮುತ್ತ ಜಮಾಯಿಸಿದ್ದರು. ಆದರೆ, ಗುಂಪಿನ ಅವ್ಯವಸ್ಥೆಯಿಂದ ಕಾಲ್ತುಳಿತ ಸಂಭವಿಸಿ 11 ಮಂದಿ ದುರಂತವಾಗಿ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಆರ್‌ಸಿಬಿ ಮಾರ್ಕೆಟಿಂಗ್ ತಂಡದ ನಿಖಿಲ್ ಸೋಸಲೆ, ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್, ಮತ್ತು ಶಮಂತ್ ಮಾವಿನಕೆರೆ ಅವರನ್ನು ಪೊಲೀಸರು ಬಂಧಿಸಿದ್ದರು.

RelatedPosts

IPL 2026: ಕೆಕೆಆರ್‌-ಪಂಜಾಬ್ ಕಿಂಗ್ಸ್ ಮ್ಯಾಚ್ ನಡೆಯೋದೇ ಡೌಟ್.!

ಟಿಮ್ ಡೇವಿಡ್ ಸಿಕ್ಸ್‌ ಆರ್ಭಟಕ್ಕೆ ಸ್ಟೇಡಿಯಂ ದಾಟಿದ ಚೆಂಡು: ಬಾಲ್‌ ಹಿಡಿದು ಕುಣಿದ ಆರ್‌ಸಿಬಿ ಫ್ಯಾನ್ಸ್

ಮಧ್ಯಪ್ರಾಚ್ಯ ಯುದ್ಧದ ಹೊಡೆತ: ಬೆಂಗಳೂರಲ್ಲಿ ಶೇ 80 ರಷ್ಟು ಗ್ಯಾಸ್ ಬಂಕ್‌ಗಳು ಬಂದ್

IPL 2026: ಒಂದೇ ಮ್ಯಾಚ್‌ನಲ್ಲಿ ಹಲವು ದಾಖಲೆ ಉಡೀಸ್ ಮಾಡಿದ ಆರ್‌ಸಿಬಿ ಬಾಯ್ಸ್‌

ADVERTISEMENT
ADVERTISEMENT

ಆರೋಪಿಗಳ ಪರ ವಕೀಲ ಸಂದೇಶ್ ಚೌಟ ಅವರು, ಸಿಸಿಬಿ ಪೊಲೀಸರು ಕಾನೂನುಬಾಹಿರವಾಗಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವಾದಿಸಿದರು. ತನಿಖೆಯನ್ನು ಸಿಐಡಿಗೆ ವರ್ಗಾಯಿಸಿದ ನಂತರ ಸಿಸಿಬಿಗೆ ಬಂಧನದ ಅಧಿಕಾರವಿರಲಿಲ್ಲ ಎಂದು ಅವರು ತಿಳಿಸಿದರು. ಜೊತೆಗೆ, ಮುಖ್ಯಮಂತ್ರಿಯವರು ಸುದ್ದಿಗೋಷ್ಠಿಯಲ್ಲಿ ಬಂಧನಕ್ಕೆ ಸೂಚನೆ ನೀಡಿದ್ದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು.

ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಆರೋಪಿಗಳು ಬೆಂಗಳೂರು ತೊರೆಯುವ ವೇಳೆ ಬಂಧಿಸಲಾಗಿದ್ದು, 11 ಅಮಾಯಕರ ಸಾವಿನ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ವಾದಿಸಿದರು. ಆದರೆ, ಆರ್‌ಸಿಬಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ಈ ಘಟನೆಯಲ್ಲಿ ಗಾಯಗೊಳಿಸುವ ಅಥವಾ ಕೊಲೆಯ ಉದ್ದೇಶವಿರಲಿಲ್ಲ ಎಂದು ತಿಳಿಸಿದರು.

ನ್ಯಾಯಾಲಯವು ಎರಡೂ ಕಡೆಯ ವಾದಗಳನ್ನು ಆಲಿಸಿ, ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿತು. ಆದರೆ, ತಮ್ಮ ಪಾಸ್‌ಪೋರ್ಟ್‌ಗಳನ್ನು ವಶಕ್ಕೆ ನೀಡುವ ಷರತ್ತನ್ನು ವಿಧಿಸಿತು. ಈ ಘಟನೆಯ ತನಿಖೆಯನ್ನು ಸಿಐಡಿ ಮುಂದುವರಿಸಿದ್ದು, ಮುಂದಿನ ವಿಚಾರಣೆಯಲ್ಲಿ ಹೆಚ್ಚಿನ ವಿವರಗಳು ಬಯಲಾಗಲಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 06T142339.691

60 ದಿನ ಕಾಡಿನಲ್ಲಿ ಪಯಣ, ಗೆದ್ರೆ 80 ಲಕ್ಷ ಹಣ: 5 ಭಾಷೆಯಲ್ಲಿ ಬರ್ತಿದೆ ‘ಜಂಗಲ್ ಬೂಗಿ’ ರಿಯಾಲಿಟಿ ಶೋ

by ಶಾಲಿನಿ ಕೆ. ಡಿ
April 6, 2026 - 2:28 pm
0

Untitled design 2026 04 06T140738.440

IPL 2026: ಕೆಕೆಆರ್‌-ಪಂಜಾಬ್ ಕಿಂಗ್ಸ್ ಮ್ಯಾಚ್ ನಡೆಯೋದೇ ಡೌಟ್.!

by ಶಾಲಿನಿ ಕೆ. ಡಿ
April 6, 2026 - 2:11 pm
0

Untitled design 2026 04 06T133112.563

ಏಷ್ಯಾದಲ್ಲಿ ಮತ್ತೊಂದು ಯುದ್ಧದ ಕಾರ್ಮೋಡ: ಶುರುವಾಗುತ್ತಾ ಆಪರೇಷನ್ ಸಿಂಧೂರ 2

by Hemanth Kumar S
April 6, 2026 - 1:29 pm
0

Untitled design 2026 04 06T125923.442

ಟಿಮ್ ಡೇವಿಡ್ ಸಿಕ್ಸ್‌ ಆರ್ಭಟಕ್ಕೆ ಸ್ಟೇಡಿಯಂ ದಾಟಿದ ಚೆಂಡು: ಬಾಲ್‌ ಹಿಡಿದು ಕುಣಿದ ಆರ್‌ಸಿಬಿ ಫ್ಯಾನ್ಸ್

by ಶಾಲಿನಿ ಕೆ. ಡಿ
April 6, 2026 - 1:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 06T140738.440
    IPL 2026: ಕೆಕೆಆರ್‌-ಪಂಜಾಬ್ ಕಿಂಗ್ಸ್ ಮ್ಯಾಚ್ ನಡೆಯೋದೇ ಡೌಟ್.!
    April 6, 2026 | 0
  • Untitled design 2026 04 06T125923.442
    ಟಿಮ್ ಡೇವಿಡ್ ಸಿಕ್ಸ್‌ ಆರ್ಭಟಕ್ಕೆ ಸ್ಟೇಡಿಯಂ ದಾಟಿದ ಚೆಂಡು: ಬಾಲ್‌ ಹಿಡಿದು ಕುಣಿದ ಆರ್‌ಸಿಬಿ ಫ್ಯಾನ್ಸ್
    April 6, 2026 | 0
  • Untitled design 2026 04 06T091951.759
    IPL 2026: ಒಂದೇ ಮ್ಯಾಚ್‌ನಲ್ಲಿ ಹಲವು ದಾಖಲೆ ಉಡೀಸ್ ಮಾಡಿದ ಆರ್‌ಸಿಬಿ ಬಾಯ್ಸ್‌
    April 6, 2026 | 0
  • Untitled design 2026 04 06T083339.673
    RCB vs CSK: ನಾನೇ ಹೆಚ್ಚು ಕೊಡುಗೆ ನೀಡಬೇಕಿತ್ತು..ಸೋಲಿನ ಹೊಣೆ ಹೊತ್ತ ಋತುರಾಜ್ ಗಾಯಕ್ವಾಡ್
    April 6, 2026 | 0
  • Untitled design 2026 04 05T233727.882
    IPL 2026: ತವರಲ್ಲಿ RCB ಆರ್ಭಟಕ್ಕೆ CSK ಧೂಳಿಪಟ..ಆರ್‌ಸಿಬಿಗೆ ಭರ್ಜರಿ ಗೆಲುವು
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version