• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 14, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಹನಿಮೂನ್ ಪ್ರಕರಣ ಮಾಸುವ ಮುನ್ನವೇ ಪತಿ ಮತ್ತು ಎರಡನೇ ಪ್ರೇಮಿಯೊಂದಿಗೆ ಸೇರಿ ಮೊದಲ ಪ್ರಿಯತಮನ ಕೊಂದ ಮಹಿಳೆ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 13, 2025 - 8:48 am
in ದೇಶ
0 0
0
Untitled design (37)

ಲಖನೌ: ಉತ್ತರಪ್ರದೇಶದ ಲಖನೌನಲ್ಲಿ ಜೂನ್ 08ರಂದು ನಡೆದ ಆಘಾತಕಾರಿ ಘಟನೆಯೊಂದು ದೇಶಾದ್ಯಂತ ಸಂಚಲನ ಮೂಡಿಸಿದೆ. ಮಧುಚಂದ್ರಕ್ಕೆಂದು ಕರೆದೊಯ್ದು ನವವಿವಾಹಿತೆಯೊಬ್ಬಳು ಪ್ರೇಮಿಯೊಂದಿಗೆ ಸೇರಿ ಪತಿಯನ್ನು ಕೊಂದ ಸುದ್ದಿಯ ಆಘಾತದಿಂದ ಜನರು ಚೇತರಿಸುವ ಮುನ್ನವೇ, ರಹೀಮಾಬಾದ್‌ನಲ್ಲಿ ಮತ್ತೊಂದು ಭಯಾನಕ ಹತ್ಯೆ ನಡೆದಿದೆ. ಮಹಿಳೆಯೊಬ್ಬಳು ತನ್ನ ಪತಿ ಮತ್ತು ಎರಡನೇ ಪ್ರೇಮಿಯೊಂದಿಗೆ ಸೇರಿಕೊಂಡು ಮೊದಲನೇ ಪ್ರಿಯತಮನನ್ನು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ.

ರಹೀಮಾಬಾದ್‌ ನಿವಾಸಿ ವಿಜಯ್‌ ಕುಮಾರ್‌ ಅಲಿಯಾಸ್‌ ಗಪ್ಪು ಈ ದುರ್ದೈವಿಯಾಗಿದ್ದಾನೆ. ಜೂನ್ 8 ರಂದು ಗಪ್ಪುವಿನ ಶವ ಆತನ ಮನೆಯ ಬಳಿ ಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ ಕುಂತಿ ರಾವತ್‌, ಆಕೆಯ ಪತಿ ರಾಂಭಜನ್‌ ಮತ್ತು ಜಬ್ಬಾರ್‌ ಎಂಬವರನ್ನು ಆರೋಪಿಗಳಾಗಿ ಬಂಧಿಸಿದ್ದಾರೆ.

RelatedPosts

ಅಹಮದಾಬಾದ್ ವಿಮಾನ ದುರಂತ: ಏರ್ ಇಂಡಿಯಾದಿಂದ 25 ಲಕ್ಷ ರೂ. ಹೆಚ್ಚುವರಿ ಪರಿಹಾರ!

ಕೊರೊನಾ ಪ್ರಕರಣ ಹೆಚ್ಚಳ: ಮಾಸ್ಕ್ ಧರಿಸಲು ಕೇಂದ್ರ ಸರ್ಕಾರ ಸೂಚನೆ

ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಸಂಚಾರ ನಿಯಮ ಜಾರಿ, ತಪ್ಪು ಮಾಡಿದರೆ ₹25,000 ದಂಡ ಫಿಕ್ಸ್!

ಭಾರತದ 14 ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ADVERTISEMENT
ADVERTISEMENT

ಗಪ್ಪುವಿನ ಪತ್ನಿ ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದಳು. ಆ ನಂತರ ಗಪ್ಪು ತನ್ನ ಸಂಬಂಧಿಯಾದ ರಾಂಭಜನ್‌ನ ಪತ್ನಿ ಕುಂತಿ ರಾವತ್‌ ಜೊತೆಗೆ ಪ್ರೇಮ ಸಂಬಂಧ ಬೆಳೆಸಿದ್ದ. ಕುಂತಿ ತನ್ನ ಪತಿ ರಾಂಭಜನ್‌ಗೆ ಊಟದಲ್ಲಿ ಮದ್ಯ ಸೇರಿಸಿ ಮತ್ತು ಬರಿಸಿ, ಗಪ್ಪು ಜೊತೆ ಸಮಯ ಕಳೆಯುತ್ತಿದ್ದಳು. ಇಬ್ಬರೂ ಒಟ್ಟಿಗೆ ಸುತ್ತಾಡುತ್ತಿದ್ದರು. ಈ ಸಂಬಂಧದ ವಿಷಯ ಕುಟುಂಬದಲ್ಲಿ ತಿಳಿದಾಗ ಗಲಾಟೆ ಉಂಟಾಯಿತು.

ಕೆಲವು ಕಾಲದ ನಂತರ ಕುಂತಿ ಜಬ್ಬಾರ್‌ ಎಂಬ ಮತ್ತೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು. ಈ ವಿಷಯ ಗಪ್ಪುಗೆ ತಿಳಿದಾಗ ಆತ ಆಕ್ಷೇಪ ವ್ಯಕ್ತಪಡಿಸಿದ್ದ. ಇದರಿಂದ ಕೋಪಗೊಂಡ ಕುಂತಿ, ತನ್ನ ಪತಿ ರಾಂಭಜನ್‌ ಮತ್ತು ಎರಡನೇ ಪ್ರೇಮಿ ಜಬ್ಬಾರ್‌ ಜೊತೆಗೆ ಸೇರಿಕೊಂಡು ಗಪ್ಪುವನ್ನು ಕೊಲೆಗೈದಳು. ಆರೋಪಿಗಳು ಗಪ್ಪುವಿನ ಕತ್ತು ಸೀಳಿ ಕೊಂದು, ಶವವನ್ನು ಆತನ ಮನೆಯ ಹತ್ತಿರ ಎಸೆದಿದ್ದಾರೆ.

ಪೊಲೀಸರ ತನಿಖೆಯಲ್ಲಿ ಕುಂತಿಯ ಈ ದುಷ್ಕೃತ್ಯ ಬಯಲಾಗಿದೆ. ಆಕೆಯ ವಂಚನೆಯ ಜಾಲ ಮತ್ತು ಇಬ್ಬರು ಪುರುಷರೊಂದಿಗಿನ ಸಂಬಂಧವು ಕೊಲೆಗೆ ಕಾರಣವಾಯಿತು. ಬಂಧಿತ ಆರೋಪಿಗಳ ವಿರುದ್ಧ ಕೊಲೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web 2025 06 14t221842.751

ಧಾರಾಕಾರ ಮಳೆಗೆ ತತ್ತರಿಸಿದ ಮಂಗಳೂರು: ರಸ್ತೆ ಬಂದ್, ನಗರ ಜಲಾವೃತ!

by ಶ್ರೀದೇವಿ ಬಿ. ವೈ
June 14, 2025 - 10:20 pm
0

Web 2025 06 14t214644.535

IND vs NZ 2026: ಏಕದಿನ, ಟಿ20 ಸರಣಿ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ!

by ಶ್ರೀದೇವಿ ಬಿ. ವೈ
June 14, 2025 - 9:47 pm
0

Web 2025 06 14t212622.911

ಲಾಲ್ ಬಾಗ್ ನಲ್ಲಿ ಇನ್ಮುಂದೆ ಕಂಡ ಕಂಡಲ್ಲಿ ರೀಲ್ಸ್ ಮಾಡೋ ಹಾಗಿಲ್ಲ..!?

by ಶ್ರೀದೇವಿ ಬಿ. ವೈ
June 14, 2025 - 9:27 pm
0

Web 2025 06 14t210219.301

ಒಟಿಟಿ ವೀಕ್ಷಕರಿಗೆ ಹಬ್ಬ: ಈ ವಾರ ಬಂದಿವೆ ಹೊಸ ಸಿನಿಮಾ

by ಶ್ರೀದೇವಿ ಬಿ. ವೈ
June 14, 2025 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Download 2025 06 13t203721.519
    ಅಹಮದಾಬಾದ್ ವಿಮಾನ ದುರಂತ: ಏರ್ ಇಂಡಿಯಾದಿಂದ 25 ಲಕ್ಷ ರೂ. ಹೆಚ್ಚುವರಿ ಪರಿಹಾರ!
    June 14, 2025 | 0
  • 1425 (29)
    ಕೊರೊನಾ ಪ್ರಕರಣ ಹೆಚ್ಚಳ: ಮಾಸ್ಕ್ ಧರಿಸಲು ಕೇಂದ್ರ ಸರ್ಕಾರ ಸೂಚನೆ
    June 14, 2025 | 0
  • 1425 (26)
    ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಸಂಚಾರ ನಿಯಮ ಜಾರಿ, ತಪ್ಪು ಮಾಡಿದರೆ ₹25,000 ದಂಡ ಫಿಕ್ಸ್!
    June 14, 2025 | 0
  • 1425 (23)
    ಭಾರತದ 14 ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
    June 14, 2025 | 0
  • 1425 (18)
    ‘ಅಗ್ರಿ ಗೋಲ್ಡ್’ ವಂಚನೆ: ಆಂಧ್ರ ಸರ್ಕಾರಕ್ಕೆ ₹7,000 ಕೋಟಿ ಆಸ್ತಿ ಹಿಂದಿರುಗಿಸಿದ ಇಡಿ
    June 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version