• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಜೀ ಕನ್ನಡದಲ್ಲಿ ಡಬಲ್ ಧಮಾಕಾ-ನೋಡಲು ಮರೆಯದಿರಿ ಮಹಾನಟಿ ಸೀಸನ್ 2 ಮತ್ತು ಕರ್ಣ

admin by admin
June 13, 2025 - 3:57 pm
in ಕಿರುತೆರೆ, ಸಿನಿಮಾ
0 0
0
Web 2025 06 13t155259.585

ಕನ್ನಡದಲ್ಲಿ ಅತಿಹೆಚ್ಚು ಪ್ರೀತಿಸಲ್ಪಡುವ ಮನರಂಜನಾ ಚಾನೆಲ್ ಅಂದರೆ ಅದು ಜೀ ಕನ್ನಡ. ಭಾವನಾತ್ಮಕ ಫಿಕ್ಷನ್ ಧಾರಾವಾಹಿಗಳು ಹಾಗೂ ಸೂಪರ್ ರಿಯಾಲಿಟಿ ಶೋಗಳ ಮೂಲಕ ಮುಂಚೂಣಿಯಲ್ಲಿರುವ ಜೀ ಕನ್ನಡ ಈಗ ಎರಡು ವಿಶಿಷ್ಟ ಶೋಗಳನ್ನು ಪ್ರಾರಂಭಿಸುತ್ತಿದೆ. ಜೂನ್ 14ರಂದು ರಾತ್ರಿ 7:30ಕ್ಕೆ ‘ಮಹಾನಟಿ ಸೀಸನ್ 2’ ಹಾಗೂ ಜೂನ್ 16 ರಿಂದ ಪ್ರತಿದಿನ ರಾತ್ರಿ 8ಕ್ಕೆ ಹೊಸ ಧಾರಾವಾಹಿ ‘ಕರ್ಣ ಪ್ರಸಾರವಾಗಲಿದೆ ಕರ್ಣ ತ್ಯಾಗ ಪ್ರೀತಿ ಮತ್ತು ಭಾವನೆಗಳಿಗೆ ಒತ್ತು ಕೊಟ್ಟರೆ ಮಹಾನಟಿ ಸೀಸನ್ 2 ಮಹಾನಟಿ ಕನಸು, ಫೇಮ್ ಬಗ್ಗೆ ಆಗಿದೆ.

ಮಹಾನಟಿ ಸೀಸನ್ 1 ರ ಯಶಸ್ಸಿನ ನಂತರ ಈಗ ‘ಮಹಾನಟಿ ಸೀಸನ್ 2′ ನಿಮ್ಮನ್ನು ಮನರಂಜಿಸಲು ಸಜ್ಜಾಗಿದೆ . ಮೊದಲ ಆವೃತ್ತಿಯ ವಿಜೇತೆ ಪ್ರಿಯಾಂಕಾ, ಸ್ಯಾಂಡಲ್‌‌‌‌‌ವುಡ್‌‌‌‌‌ನ ನಿರ್ದೇಶಕ ತರುಣ್ ಸುಧೀರ್ ಅವರ ಚಿತ್ರದಲ್ಲಿ ನಾಯಕಿಯಾಗಿ ನಟಿಯಾಗಿ ನಟಿಸುತ್ತಿರುವುದು ಈ ಶೋನ ಯಶಸ್ಸಿಗೆ ಒಂದು ಉತ್ತಮ ಉದಾಹರಣೆ. ಈಗ, ಜೂನ್ 14ರಂದು ರಾತ್ರಿ 7:30ಕ್ಕೆ ಪ್ರಾರಂಭವಾಗಲಿರುವ ಮಹಾನಟಿ ಸೀಸನ್ 2 ನಲ್ಲಿ 18-25 ವಯಸ್ಸಿನ 12 ಪ್ರತಿಭಾವಂತ ಯುವತಿಯರು ಭಾಗವಹಿಸಲಿದ್ದಾರೆ. ಇನ್ನು 18 ವಾರಗಳ ಕಾಲ ಇವರಿಗೆ ರಂಗಭೂಮಿ ಕಲಾವಿದರು, ತಾಂತ್ರಿಕ ತಜ್ಞರಿಂದ ತರಬೇತಿ ಸಿಗಲಿದೆ.

RelatedPosts

ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

ADVERTISEMENT
ADVERTISEMENT

Mahanati a5 01

ನಿಶ್ವಿಕಾ ನಾಯ್ಡು, ಪ್ರೇಮಾ ಹಾಗೂ ನಿರ್ದೇಶಕ ತರುಣ್ ಸುಧೀರ್ ಅವರು ಈ ಶೋನ ತೀರ್ಪುಗಾರರಾಗಿದ್ದು ಎವರ್ಗ್ರೀನ್ ನಟ ರಮೇಶ್ ಅರವಿಂದ್ ಅವರು ಮಾಸ್ಟರ್ ಮೈಂಡ್ ಆಗಿ ಇವರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಕನ್ನಡದ ಅಚ್ಚುಮೆಚ್ಚಿನ ನಿರೂಪಕಿ ಈ ಶೋನ ನಿರೂಪಣಾ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಇನ್ನು ಕನಸುಗಳು ಹೇಗೆ ನನಸಾಗುತ್ತೆ ಅನ್ನೋದಕ್ಕೆ ಮಹಾನಟಿ ರಿಯಾಲಿಟಿ ಶೋ ಒಂದು ಉತ್ತಮ ಉದಾಹರಣೆ.

View this post on Instagram

 

A post shared by Zee Kannada (@zeekannada)


ಪ್ರತಿಷ್ಠಿತ ಕುಟುಂಬದ ರಾಮಕೃಷ್ಣ ವಸಿಷ್ಠ ಅನಾಥವಾಗಿ ಬಿದ್ದಿದ್ದ, ಕಸದಬುಟ್ಟಿಯಿಂದ ರಕ್ಷಿಸಿದ ಮಗುವೇ ‘ಕರ್ಣ’. ತಾತನಿಗೆ ಕೊಟ್ಟ ಮಾತಿನಂತೆ ದೊಡ್ಡವನಾದ ಮೇಲೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞನಾಗಿ ತಾತ ಕಟ್ಟಿಸಿದ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಾನೆ. ಜನಪ್ರಿಯ ಸ್ತ್ರೀರೋಗ ತಜ್ಞ ಆಗಿರುವ ಈತ ಬಡವರಿಗಾಗಿ ತೋರಿಸುವ ಕಾಳಜಿ, ವೃತ್ತಿಪರ ನಿಷ್ಠೆ ಎಲ್ಲರಿಗೂ ಮಾದರಿಯಾಗಲಿದೆ.

Karna a5 01

ಇದು ‘ಕರ್ಣ’ ಕಥೆಯ ಮುಖ್ಯ ಹಂದರವಾಗಿದ್ದು ಜನರ ಮನಗೆಲ್ಲೋದರಲ್ಲಿ ಎರಡನೇ ಮಾತಿಲ್ಲ. ಕಿರುತೆರೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಟ ಕಿರಣ್ ರಾಜ್ ಕರ್ಣನಾಗಿ ಈ ಧಾರಾವಾಹಿಯ ಮೂಲಕ ಮತ್ತೆ ವೀಕ್ಷಕರ ಮುಂದೆ ಕಾಣಿಸಿಕೊಳ್ಳಲಿದ್ದಾರೆ. ಪ್ರೋಮೊ ಹಾಗೂ ವಿಶೇಷ ಗೀತೆಯಲ್ಲಿ ಭವ್ಯ ಗೌಡ ಹಾಗು ಕಿರಣ್ ರಾಜ್ ಅವರ ಜೋಡಿ ಪ್ರೇಕ್ಷಕರ ಮನ ಗೆದ್ದಿದೆ.

View this post on Instagram

 

A post shared by Zee Kannada (@zeekannada)


ಜೊತೆಗೆ ನಮ್ರತಾ ಗೌಡ ಕೂಡ ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಚಂದನವನದ ಹಿರಿಯ ಕಲಾವಿದರಾದ ನಾಗಭರಣ, ಅಶೋಕ್ ಮತ್ತು ಮಹಾಲಕ್ಷ್ಮಿ ವಸಿಷ್ಠ ಈ ಧಾರಾವಾಹಿಯಲ್ಲಿ ವಿಭಿನ್ನ ಪಾತ್ರದ ಮೂಲಕ ವೀಕ್ಷಕರಿಗೆ ಮತ್ತಷ್ಟು ಮನರಂಜನೆಯನ್ನು ನೀಡಲಿದ್ದಾರೆ.
ಮಹಾನಟಿ ಸೀಸನ್ 2 ಇದೇ ಜೂನ್ 14 ರಿಂದ ಮತ್ತು ಕರ್ಣ ಜೂನ್ 16 ರಿಂದ ರಾತ್ರಿ 8 ಗಂಟೆಗೆ ನಿಮ್ಮ ಜೀ ಕನ್ನಡದಲ್ಲಿ. ನೋಡಲು ಮರೆಯದಿರಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅನೈತಿಕ (4)

ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ನೇತ್ರಾವತಿ ನದಿ

by ಕವಿತಾ
August 1, 2026 - 5:05 pm
0

ಅನೈತಿಕ (3)

ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ

by ಕವಿತಾ
August 1, 2026 - 4:50 pm
0

ಅನೈತಿಕ (2)

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಡಿಕೆ ಶಿವಕುಮಾರ್‌, ರಾಜ್ಯಪಾಲರಿಂದ ಅದ್ಧೂರಿ ಸ್ವಾಗತ

by ಕವಿತಾ
August 1, 2026 - 4:35 pm
0

ಅನೈತಿಕ (1)

ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

by ಕವಿತಾ
August 1, 2026 - 4:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version