• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 21, 2025 - 2:23 pm
in ಕ್ರೀಡೆ, ಸಿನಿಮಾ
0 0
0
Add a subheading (92) (4)

ಸಿಸಿಎಲ್.. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಸೀಸನ್ 11 ಭರದಿಂದ ಸಾಗುತ್ತಿದೆ. ಒಟ್ಟು 7 ಟೀಂಗಳು 17 ಮ್ಯಾಚ್ ಗಳ ಸೀರೀಸ್ ಇದಾಗಿದ್ದು, ಉದ್ಘಾಟನಾ ಪಂದ್ಯ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡೆದದ್ದು ಇಂಟರೆಸ್ಟಿಂಗ್. ಡಿಸಿಎಂ ಡಿಕೆ ಶಿವಕುಮಾರ್ ಅವರು ಬಂದು ಉದ್ಘಾಟನೆ ಮಾಡಿದ ಓಪನಿಂಗ್ ಪಂದ್ಯದಲ್ಲಿ ತೆಲುಗು ಟೀಂ ವಿರುದ್ದ ನಮ್ಮ ಕರ್ನಾಟಕ ಬುಲ್ಡೋಜರ್ಸ್ ಟೀಂ ಭರ್ಜರಿ ಗೆಲುವು ಸಾಧಿಸಿತ್ತು. ಅಲ್ಲಿಂದ ಇಲ್ಲಿಯವರೆಗೂ ನಮ್ಮ ಬಾದ್ ಷಾ ಕಿಚ್ಚ ಸುದೀಪ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಸಾರಥ್ಯದ ಟೀಂ ಸೋತ ನಿದರ್ಶನವೇ ಇಲ್ಲ.


ಬೆಂಗಳೂರಲ್ಲಿ ಮ್ಯಾಚ್ ಮುಗಿಸಿ, ಹೈದರಾಬಾದ್ ಗೆ ಹಾರಿದ ಕರ್ನಾಟಕ ಬುಲ್ಡೋಜರ್ಸ್ ಟೀಂ, ಅಲ್ಲಿ ಚೆನ್ನೈ ಹಾಗೂ ಮುಂಬೈ ತಂಡಗಳ ವಿರುದ್ಧದ ಪಂದ್ಯಗಳಲ್ಲೂ ವಿಜಯ ಸಾಧಿಸಿತು. ಈ ಮೂಲಕ ಡೈರೆಕ್ಟ್ ಸೆಮಿ ಫೈನಲ್ಸ್ ಗೆ ಲಗ್ಗೆ ಇಟ್ಟಿದೆ.
ಆದ್ರೀಗ ನಿನ್ನೆಯಷ್ಟೇ ಕರ್ನಾಟಕ ಬುಲ್ಡೋಜರ್ಸ್ ಟೀಂ ಸೂರತ್ ಗೆ ಫ್ಲೈಟ್ ಹತ್ತಿದೆ. ನಾಳೆ ಅಂದ್ರೆ ಫೆಬ್ರವರಿ 22ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಪಂಜಾಬ್ ಟೀಂ ವಿರುದ್ಧ ಅಖಾಡಕ್ಕೆ ಇಳಿಯಲಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡ ಪಂಜಾಬ್ ಟೀಂ ಮೇಲೆ ಸೋತರೂ ಸಹ ಸೆಮೀಸ್ ಗೆ ಹೋಗೋದು ಪಕ್ಕಾ ಆಗಿದೆ. ಹಾಗಾಗಿ ಇದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯ ಅಂದ್ರೂ ತಪ್ಪಾಗಲ್ಲ.

RelatedPosts

DC vs PBKS: ರಾಹುಲ್‌ ಭರ್ಜರಿ ಶತಕ..ಅಭಿಷೇಕ್‌ ಶರ್ಮಾ ದಾಖಲೆ ಧ್ವಂಸ

33 ವರ್ಷದ ನಂತ್ರ ಖಳನಾಯಕ್ ರಿಟರ್ನ್ಸ್‌..ಸಂಜಯ್ ದತ್ ಸೆನ್ಸೇಷನ್

ಕೆಡಿ ಟ್ರೈಲರ್‌‌ಗೆ ಮೈನರ್ ಸರ್ಜರಿ..ಫ್ರೆಶ್ ಅವತಾರದಲ್ಲಿ ಬಂದ ಕೆಡಿ

ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!

ADVERTISEMENT
ADVERTISEMENT


ಇನ್ನು ಸೆಮೀಸ್ ಹಾಗೂ ಫೈನಲ್ಸ್ ಮೈಸೂರಿನಲ್ಲಿ ಇದೇ ಮಾರ್ಚ್ 1 ಹಾಗೂ 2ನೇ ತಾರೀಖು ನಡೆಯಲಿದ್ದು, ಈ ಬಾರಿಯ ಸಿಸಿಎಲ್ ಕಪ್ ನಮ್ದೇ ಅನ್ನೋ ಭರವಸೆ ಮೂಡಿಸಿದ್ದಾರೆ ಕಿಚ್ಚ ಬಾಯ್ಸ್. ಒಂದ್ಕಡೆ ಬ್ಯಾಟಿಂಗ್ ನಲ್ಲಿ ಡಾರ್ಲಿಂಗ್ ಕೃಷ್ಣ ವಿರಾಟ್ ಕೊಹ್ಲಿ ರೇಂಜ್ ಗೆ ಅಬ್ಬರದ ಆಟವಾಡ್ತಿದ್ದಾರೆ. ಮತ್ತೊಂದ್ಕಡೆ ಗೋಲ್ಡನ್ ಸ್ಟಾರ್ ವೇಗದ ಎಸೆತಗಳು ವಿಕೆಟ್ ಗಳನ್ನ ಕಬಳಿಸುವಲ್ಲಿ ಸಫಲವಾಗ್ತಿದೆ. ಕರಣ್, ಜೆಕೆ, ರಾಜೀವ್, ಕಿಚ್ಚ ಸುದೀಪ್, ಸುನಿಲ್ ರಾವ್, ಅನೂಪ್ ಭಂಡಾರಿ, ಚಂದನ್ ಗೌಡ, ಮಂಜುನಾಥ್ ಗೌಡ, ಸಾಗರ್ ಗೌಡ, ಅರ್ಜುನ್ ಯೋಗಿ, ತ್ರಿವಿಕ್ರಮ್, ಪ್ರತಾಪ್ ನಾರಾಯಣ್, ರಾಜು ಗೌಡ ಅವರ ಆಲ್ ರೌಂಡ್ ಆಟ ಕರ್ನಾಟಕ ಬುಲ್ಡೋಜರ್ಸ್ ಸೋಲಿಲ್ಲದ ಸರದಾರರು ಪಟ್ಟ ಪಡೆಯಲು ಸಾಥ್ ನೀಡಿದೆ.


ಅಂದಹಾಗೆ ಫಿನಾಲೆ ಗೆ ಸಿಎಂ ಸಿದ್ದರಾಮಯ್ಯ ಹಾಗೂ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಯನ್ನು ಕರೆಸಲು ಕಿಚ್ಚ ಸುದೀಪ್ ಯೋಜನೆ ರೂಪಿಸಿದ್ದು, ಸಿಸಿಎಲ್ ಮ್ಯಾನೇಜ್ಮೆಂಟ್ ನ ಮೈಸೂರಿನಲ್ಲೇ ಫಿನಾಲೆ ನಡೆಸಲು ಒಪ್ಪಿಸಿದ್ದಾರೆ. ಇದು ಕನ್ನಡಿಗರ ಮೇಲೆ ಹಾಗೂ ನಮ್ಮ ಕನ್ನಡ ಮಣ್ಣಿನ ಮೇಲೆ ಕಿಚ್ಚನಿಗಿರೋ ಅಭಿಮಾನ, ಗೌರವದ ಪ್ರತೀಕವಾಗಿದೆ. ಏನೇ ಆಗಲಿ ಈ ಸಲ ಕಪ್ ನಮ್ದೇ. ಅಷ್ಟೇ..!

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 25T184829.304

DC vs PBKS: ರಾಹುಲ್‌ ಭರ್ಜರಿ ಶತಕ..ಅಭಿಷೇಕ್‌ ಶರ್ಮಾ ದಾಖಲೆ ಧ್ವಂಸ

by ಶಾಲಿನಿ ಕೆ. ಡಿ
April 25, 2026 - 6:59 pm
0

Untitled design 2026 04 25T183044.923

33 ವರ್ಷದ ನಂತ್ರ ಖಳನಾಯಕ್ ರಿಟರ್ನ್ಸ್‌..ಸಂಜಯ್ ದತ್ ಸೆನ್ಸೇಷನ್

by ಶಾಲಿನಿ ಕೆ. ಡಿ
April 25, 2026 - 6:31 pm
0

Untitled design 2026 04 25T181857.290

ಬಸ್ ಚಾಲನೆ ಮಾಡುತ್ತಿದ್ದ ವೇಳೆ ಬಿಎಂಟಿಸಿ ಚಾಲಕನಿಗೆ ಹೃದಯಾಘಾತ: ಸ್ಥಳದಲ್ಲೇ ಸಾ*ವು

by ಶಾಲಿನಿ ಕೆ. ಡಿ
April 25, 2026 - 6:21 pm
0

Untitled design 2026 04 25T175353.980

ಕೆಡಿ ಟ್ರೈಲರ್‌‌ಗೆ ಮೈನರ್ ಸರ್ಜರಿ..ಫ್ರೆಶ್ ಅವತಾರದಲ್ಲಿ ಬಂದ ಕೆಡಿ

by ಶಾಲಿನಿ ಕೆ. ಡಿ
April 25, 2026 - 5:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 25T184829.304
    DC vs PBKS: ರಾಹುಲ್‌ ಭರ್ಜರಿ ಶತಕ..ಅಭಿಷೇಕ್‌ ಶರ್ಮಾ ದಾಖಲೆ ಧ್ವಂಸ
    April 25, 2026 | 0
  • BeFunky collage (49)
    ಗುಜರಾತ್ ವಿರುದ್ಧ ಅಬ್ಬರಿಸಿದ ಕಿಂಗ್ ಕೊಹ್ಲಿ: ಒಂದೇ ಪಂದ್ಯದಲ್ಲಿ ನಿರ್ಮಾಣವಾಯ್ತು 3 ದಾಖಲೆ!
    April 25, 2026 | 0
  • BeFunky collage (41)
    IPL 2026: ಮುಖಕ್ಕೆ ಚೆಂಡು ಬಡಿದು ಡೆಲ್ಲಿ ಆಟಗಾರ ಸಾಹಿಲ್ ಪರಾಖ್ ಸ್ಥಿತಿ ಗಂಭೀರ!
    April 25, 2026 | 0
  • BeFunky collage (38)
    IPL 2026: ಪ್ಲೇಆಫ್ ತಲುಪಲು ಆರ್‌ಸಿಬಿಗೆ ಬೇಕಿದೆ ಕೇವಲ 3 ಗೆಲುವು
    April 25, 2026 | 0
  • BeFunky collage (35)
    24 ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಅಭಯ್ ಸಿಂಗ್, ನಿಪಮ್ ಚಿನ್ನದ ಬೇಟೆ
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version