• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಲ್ಲು, ಶಾರೂಖ್ ಆಯ್ತು..ಈಗ ಆಮೀರ್ ಸೌತ್ ಪರ್ವ..!

ಸೋತು ಸುಣ್ಣವಾಗಿದ್ದ ಶಾರೂಖ್‌ ಕೈ ಹಿಡಿದಿದ್ದು ಸೌತ್ ಡೈರೆಕ್ಟರ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2025 - 5:04 pm
in ಸಿನಿಮಾ
0 0
0
Web 2025 06 13t170003.707

ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಇಷ್ಟು ದಿನ ಪರ್ಸನಲ್ ಲೈಫ್‌ಗಾಗಿ ಸೌತ್ ಮೇಲೆ ಕಣ್ಣು ಹಾಕಿದ್ರು. ಇದೀಗ ಪ್ರೊಫೆಷನಲ್ ಆಗಿಯೂ ಸೌತ್ ಸಿನಿದುನಿಯಾ ಮೇಲೆ ಕಣ್ಣು ಹಾಕಿದ್ದಾರೆ. ತಲೈವಾ ರಜನೀಕಾಂತ್ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಖಾನ್‌ಗಳ ಸೌತ್ ಪರ್ವದ ಕುರಿತ ಇಂಟರೆಸ್ಟಿಂಗ್ ಸ್ಟೋರಿ ನಿಮಗಾಗಿ ಕಾಯ್ತಿದೆ.

ಭಾರತೀಯ ಚಿತ್ರರಂಗ ಅಂದ್ರೆ ಬಾಲಿವುಡ್ ಸರ್ವಶ್ರೇಷ್ಠ ಅನ್ನುವಂತಾಗಿತ್ತು. ಸೌತ್ ಸಿನಿದುನಿಯಾದ ಬಹಳ ತುಚ್ಚವಾಗಿ ಕಾಣ್ತಿತ್ತು ಹಿಂದಿ ಚಿತ್ರರಂಗ. ಆದ್ರೀಗ ಕಾಲ ಬದಲಾಗಿದೆ. ಖಾನ್, ಕಪೂರ್‌ಗಳನ್ನೆಲ್ಲಾ ನಮ್ಮ ಸೌತ್ ಇಂಡಿಯನ್ ಸಿನಿಮಾಗಳು ಓವರ್ ಟೇಕ್ ಮಾಡಿ, ಜನರ ಮೆಚ್ಚುಗೆ ಜೊತೆ ಬಾಕ್ಸ್ ಆಫೀಸ್ ಕಲೆಕ್ಷನ್ ಕೂಡ ಮಾಡ್ತಿವೆ.

RelatedPosts

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

ADVERTISEMENT
ADVERTISEMENT

484854833 1202515027899887 1828365152392657989 n

ಇನ್ನು ಸೌತ್ ಚಿತ್ರರಂಗದ ಡೈರೆಕ್ಟರ್‌ಗಳು, ಕಲಾವಿದರು ಹಾಗೂ ತಂತ್ರಜ್ಞರ ಮೇಲೆ ಬಾಲಿವುಡ್ ಈಗ ಸಾಕಷ್ಟು ಡಿಪೆಂಡ್ ಆಗ್ತಿದೆ. ಅದ್ರಲ್ಲೂ ಸತತ ಸೋಲುಗಳಿಂದ ಕಂಗೆಟ್ಟಿದ್ದ ಶಾರೂಖ್ ಖಾನ್‌ಗೆ ಅಟ್ಲೀ ಅಂತಹ ತಮಿಳು ಡೈರೆಕ್ಟರ್ ಬಿಗ್ ಬ್ರೇಕ್ ನೀಡಿದ್ರು. ಪಠಾಣ್ ಜೊತೆ ಜವಾನ್ ಕೂಡ ಹಿಟ್ ಆಯ್ತು.

Coolie rajani (2)

ಸಲ್ಮಾನ್ ಖಾನ್ ಕೂಡ ಇದ್ರಿಂದ ಹೊರತಾಗಿಲ್ಲ. ದಬಾಂಗ್-3ಗಾಗಿ ಕಿಚ್ಚನ ಮೊರೆ ಹೋಗಿದ್ರು. ಅದಕ್ಕೆ ಪ್ರಭುದೇವ ಅವರೇ ಆ್ಯಕ್ಷನ್ ಕಟ್ ಕೂಡ ಹೇಳಿದ್ರು. ಅದಾದ ಬಳಿಕ ಮೆಗಾಸ್ಟಾರ್ ಚಿರಂಜೀವಿಯ ಗಾಡ್ ಫಾದರ್ ಸಿನಿಮಾದಲ್ಲಿ ಸೌತ್‌ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ರು ಭಾಯಿಜಾನ್ ಸಲ್ಮಾನ್ ಖಾನ್.

Gtee1qkbyaaigpe

ಇದೀಗ ಶಾರೂಖ್ ಖಾನ್ ಹಾಗೂ ಸಲ್ಮಾನ್ ಖಾನ್ ಬಳಿಕ ಮತ್ತೊಬ್ಬ ಖಾನ್ ಅನಿಸಿಕೊಂಡಿರೋ ಆಮೀರ್ ಕೂಡ ಸೌತ್‌‌ನತ್ತ ಮುಖ ಮಾಡಿದ್ದಾರೆ. ಸದ್ಯ ಸೂಪರ್ ಸ್ಟಾರ್ ರಜನೀಕಾಂತ್ ನಟನೆಯ ಕೂಲಿ ಸಿನಿಮಾದಲ್ಲಿ ಒಂದು ಪ್ರಧಾನ ಪಾತ್ರ ಪೋಷಿಸಿದ್ದಾರಂತೆ. ಹೌದು.. ಲೋಕೇಶ್ ಕನಕರಾಜ್ ನಿರ್ದೇಶನದ ಕೂಲಿ ಸಿನಿಮಾ ಇದೇ ಆಗಸ್ಟ್ 14ಕ್ಕೆ ತೆರೆಗೆ ಬರ್ತಿದ್ದು, ಉಪೇಂದ್ರ, ನಾಗಾರ್ಜುನ ಜೊತೆ ಆಮೀರ್ ಕೂಡ ಕಾಣಸಿಗಲಿದ್ದಾರೆ.

Salman khan op d

ಬೆಂಗಳೂರಿನ ಮಲ್ಲೇಶ್ವರಂ ಹುಡುಗಿ ಕಿರಣ್ ರಾವ್‌ನ ಮದ್ವೆ ಆಗಿದ್ದ ಆಮೀರ್ ಖಾನ್, 2021ರಲ್ಲಿ ಆಕೆಗೆ ಡಿವೋರ್ಸ್‌ ನೀಡಿದ್ರು. ಇದೀಗ ಬೆಂಗಳೂರು ಮೂಲದ ವಿವಾಹಿತ ಹೆಣ್ಣು ಗೌರಿಯನ್ನು ಮಗದೊಮ್ಮೆ ಲೈಫ್ ಪಾರ್ಟನರ್ ಆಗಿ ಆರಿಸಿಕೊಂಡಿದ್ದಾರೆ. ಬರೀ ಪರ್ಸನಲ್ ಲೈಫ್‌ಗಷ್ಟೇ ಅಲ್ಲ, ಪ್ರೊಫೆಷನಲ್ ಲೈಫ್‌ಗೂ ಸೌತ್‌ ದುನಿಯಾ ಬೇಕೇ ಬೇಕು ಮಿಸ್ಟರ್ ಪರ್ಫೆಕ್ಷನಿಸ್ಟ್‌ಗೆ ಅನ್ನುವಂತಾಗಿದೆ. ಇದಕ್ಕೂ ಮುನ್ನ ಲಾಲ್ ಸಿಂಗ್ ಚಡ್ಡಾ ಚಿತ್ರದಲ್ಲಿ ನಾಗಾರ್ಜುನ್ ತನಯ ನಾಗಚೈತನ್ಯ ಜೊತೆ ಸ್ಕ್ರೀನ್ ಶೇರ್ ಮಾಡಿದ್ರು.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

Untitled design 2026 09 19T164611.393

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

by Hemanth Kumar S
September 19, 2026 - 4:47 pm
0

Untitled design 2026 09 19T162214.553

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

by ಶಾಲಿನಿ ಕೆ. ಡಿ
September 19, 2026 - 4:29 pm
0

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ
    ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ
    September 19, 2026 | 0
  • Untitled design 2026 09 19T160342.421
    ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)
    ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್
    September 19, 2026 | 0
  • WhatsApp Image 2026 09 17 at 8.18.27 AM
    ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ
    September 19, 2026 | 0
  • ಹ್ಮೋ (46)
    ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version