• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

500 ರೂ ಗರಿ ಗರಿ ನೋಟು ಪ್ರಿಂಟ್​ ಮಾಡ್ತಿದ್ದ ಆಸಾಮಿ ಅಂದರ್

ಬ್ಯಾಗ್‌ನಲ್ಲಿ ಪ್ರಿಂಟರ್, ಸ್ಕ್ಯಾನರ್‌ ತಂದು ಹೊಟೇಲ್ ನಲ್ಲಿ ಸ್ಟೇ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 13, 2025 - 11:31 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 06 13t232957.116

ಬೆಂಗಳೂರಿನಲ್ಲಿ ಮತ್ತೆ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದೆ.ಕಮರ್ಷಿಯಲ್ ಸ್ಟ್ರೀಟ್ ವ್ಯಾಪ್ತಿಯಲ್ಲಿ ನಕಲಿ ನೋಟುಗಳು ಸೌಂಡ್ ಮಾಡಿದೆ. ಆನ್ ಲೈನ್ ಮೂಲಕ ರೂಮ್ ಬುಕ್ ಮಾಡಿದ್ದ ಯುವಕ 500 ಮುಖಬೆಲೆಯ ನೋಟ್ ಗಳನ್ನ ಪ್ರಿಂಟ್ ಮಾಡಿ ಬಾಡಿಗೆ ಪಾವತಿಸಿದ್ದಾನೆ. ಸದ್ಯ ಸಿಸಿಟಿವಿಗಳ ಆಧಾರದ ಮೇಲೆ ಪೋಲಿಸರು ಅರೆಸ್ಟ್ ಮಾಡಲಾಗಿದೆ.

ಜೂನ್ ನಾಲ್ಕನೇ ತಾರೀಖು ಶಿವಾಜಿನಗರದ ಕಮರ್ಷಿಯಲ್ ಸ್ಟ್ರೀಟ್ ವ್ಯಾಪ್ತಿಯಲ್ಲಿ ಬರುವ ಹೈ ಸ್ಟ್ರೀಟ್ ಹೊಟೇಲ್ ನಲ್ಲಿ ಕಿಷ್ ಮಾಲಿ ಅನ್ನೋ ಯುವಕ ಆನ್ ಲೈನ್ ಮೂಲಕ ರೂಮ್ ಬುಕ್ ಮಾಡಿದ್ದ .ನಾಲ್ಕನೇ ಪ್ಲೋರ್ ನ ರೂಮ್ ನಂ 301 ರಲ್ಲಿ ವಾಸ್ತವ್ಯ ಹೂಡಿದ್ದ. ಏಳನೇ ತಾರೀಖು ಚೆಕ್ ಔಟ್ ಆಗುವಾಗ 500 ಮುಖಬೆಲೆಯ ಆರು ನೋಡುಗಳನ್ನ ನೀಡಿದ್ದ, ಅದೇ ನೋಟ್ ಗಳನ್ನ ಹೊಟೇಲ್ ಮ್ಯಾನೇಜರ್ ಮೊಹ್ಮಮದ್ ಶಮೀರ್ ಎಟಿಎಂ ನಲ್ಲಿ ಡೆಪಾಟಿಸ್ ಮಾಡಲು ಹೋದಾಗ ಅದು ನಕಲಿ ನೋಟುಗಳು ಎಂದು ಗೋತ್ತಾಗಿದೆ.

RelatedPosts

ಶಿವಮೊಗ್ಗದಲ್ಲಿ ಕಾನೂನು-ಸುವ್ಯವಸ್ಥೆ ಛಿದ್ರಗೊಂಡಿದೆ: ಶಾಸಕ ಎಸ್.ಎನ್. ಚನ್ನಬಸಪ್ಪ ಗೃಹ ಸಚಿವರಿಗೆ ದೂರು

ಬೀದರ್ ಎಟಿಎಂ ರಾಬರಿ-ಹ*ತ್ಯೆ ಪ್ರಕರಣ: ವರ್ಷವಾದರೂ ಆರೋಪಿಗಳನ್ನ ಬಂಧಿಸಿಲ್ಲವೇಕೆ..?

7.11 ಕೋಟಿ ದರೋಡೆ ಪ್ರಕರಣ: ಆರೋಪಿಗಳ‌ ಸುಳಿವು ಸಿಕ್ಕಿದೆ, ಶೀಘ್ರದಲ್ಲೇ ಬಂಧಿಸುತ್ತೇವೆ-ಗೃಹ ಸಚಿವ ಪರಮೇಶ್ವರ

ಪೊಲೀಸ್ ಪ್ರಧಾನ ಕಚೇರಿಗೆ ಯುಕೆ ಹೋಮ್ಲ್ಯಾಂಡ್ ಸೆಕ್ಯುರಿಟಿ ಉನ್ನತ ಮಟ್ಟದ ನಿಯೋಗ ಭೇಟಿ

ADVERTISEMENT
ADVERTISEMENT

ಇನ್ನೂ ನಕಲಿ ನೋಟ್‌‌‌‌ಗಳನ್ನು ಪೋಲಿಸರ ಗಮನಕ್ಕೆ ತಂದು ರೂಮ್ ಪರಿಶೀಲನೆ ಮಾಡಿದಾಗ ರೂಮ್‌‌‌ನಲ್ಲಿ ಬಂಡಲ್ ಬಂಡಲ್ ಎ4 ಸೈಜ್ ಬಿಳಿ ಹಾಳೆಗಳು, ಕಲರ್ ಪ್ರಿಂಟರ್ ಸೇರಿದಂತೆ ಸ್ಕ್ಯಾನರ್ ಪತ್ತೆಯಾಗಿದೆ. ಸಿಸಿಟಿವಿ ಪರಿಶೀಲನೆ ನಡೆದಿಸಿ, ಹಾಗೂ ಆಧಾರ್ ಕಾರ್ಡ್‌ನಲ್ಲಿದ್ದ ವಿಳಾಸದ ಆಧಾರದ ಮೇಲೆ ಪರಿಶೀಲನೆ ಮಾಡಿ ಕಿಷ್ ಮಾಲಿಯನ್ನು ಅರೆಸ್ಟ್ ಮಾಡಿದ್ದಾರೆ .ಇನ್ನೂ ಈ ಹೊಟೆಲ್ ನಾಲ್ಕು ಅಂತಸ್ತಿನದ್ದಾಗಿದ್ದು 20 ಕ್ಕೂ ಹೆಚ್ಚು ರೂಮ್ ಗಳಿವೆ. ಆಲ್ಲೈನ್ ಹಾಗೂ ನೇರವಾಗಿ ಕೂಡ ಬಂದು ಜನ ರೂಮ್ ಬುಕ್ ಮಾಡ್ತಾರಂತೆ.

ಇನ್ನೂ ಬಂಧಿತ ಆರೋಪಿ ಕ್ರಿಷ್ ಮಾಲಿ ಮನೆಯಲ್ಲಿ ಅಪ್ಪ, ಅಮ್ಮನ ಜೊತೆ ಜಗಳ ಮಾಡಿಕೊಂಡು , ಮನೆ ಬಿಟ್ಟು ಬಂದಿದ್ದನಂತೆ ಹಣದ ಅವಶ್ಯಕತೆ ಬಂದಾಗ ಈ ರೀತಿ ಮಾಡಿದ್ದಾನೆಂದು ಹೇಳಲಾಗುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 19T230036.774

ಕೀವ್‌ನಲ್ಲಿ ರಷ್ಯಾದ ಭೀಕರ ಡ್ರೋನ್-ಕ್ಷಿಪಣಿ ದಾಳಿ: 10 ಮಂದಿ ಸಾ*ವು, 37 ಮಂದಿ ಗಂಭೀರ ಗಾಯ

by ಯಶಸ್ವಿನಿ ಎಂ
November 19, 2025 - 11:01 pm
0

Untitled design 2025 11 19T224048.281

ಶಿವಮೊಗ್ಗದಲ್ಲಿ ಕಾನೂನು-ಸುವ್ಯವಸ್ಥೆ ಛಿದ್ರಗೊಂಡಿದೆ: ಶಾಸಕ ಎಸ್.ಎನ್. ಚನ್ನಬಸಪ್ಪ ಗೃಹ ಸಚಿವರಿಗೆ ದೂರು

by ಯಶಸ್ವಿನಿ ಎಂ
November 19, 2025 - 10:44 pm
0

Untitled design 2025 11 19T220301.314

ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

by ಯಶಸ್ವಿನಿ ಎಂ
November 19, 2025 - 10:17 pm
0

Untitled design 2025 11 19T215223.283

ನಕ್ಸಲ್ ಕಮಾಂಡರ್ ಮದ್ದಿ ಹಿನ್ಮಾ ಹತ್ಯೆ ಬೆನ್ನಲ್ಲೇ ಭರ್ಜರಿ ಬೇಟೆ: ದಾಳಿಯಲ್ಲಿ 7 ನಕ್ಸಲೈಟ್ಸ್‌ ಸಾ*ವು

by ಯಶಸ್ವಿನಿ ಎಂ
November 19, 2025 - 9:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 19T224048.281
    ಶಿವಮೊಗ್ಗದಲ್ಲಿ ಕಾನೂನು-ಸುವ್ಯವಸ್ಥೆ ಛಿದ್ರಗೊಂಡಿದೆ: ಶಾಸಕ ಎಸ್.ಎನ್. ಚನ್ನಬಸಪ್ಪ ಗೃಹ ಸಚಿವರಿಗೆ ದೂರು
    November 19, 2025 | 0
  • Untitled design 2025 11 19T202715.163
    ಬೀದರ್ ಎಟಿಎಂ ರಾಬರಿ-ಹ*ತ್ಯೆ ಪ್ರಕರಣ: ವರ್ಷವಾದರೂ ಆರೋಪಿಗಳನ್ನ ಬಂಧಿಸಿಲ್ಲವೇಕೆ..?
    November 19, 2025 | 0
  • Untitled design 2025 11 19T192851.266
    7.11 ಕೋಟಿ ದರೋಡೆ ಪ್ರಕರಣ: ಆರೋಪಿಗಳ‌ ಸುಳಿವು ಸಿಕ್ಕಿದೆ, ಶೀಘ್ರದಲ್ಲೇ ಬಂಧಿಸುತ್ತೇವೆ-ಗೃಹ ಸಚಿವ ಪರಮೇಶ್ವರ
    November 19, 2025 | 0
  • Untitled design 2025 11 19T191625.404
    ಪೊಲೀಸ್ ಪ್ರಧಾನ ಕಚೇರಿಗೆ ಯುಕೆ ಹೋಮ್ಲ್ಯಾಂಡ್ ಸೆಕ್ಯುರಿಟಿ ಉನ್ನತ ಮಟ್ಟದ ನಿಯೋಗ ಭೇಟಿ
    November 19, 2025 | 0
  • Untitled design (96)
    ಮಾರ್ಚ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್
    November 19, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version