• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಪ್ರಪಂಚವನ್ನು ಮೆಟ್ಟಿನಿಂತ ಮಾನವ’,’ಸೆಪ್ಟೆಂಬರ್ 10′ ಮೋಟಿವೇಷನ್ ಸಾಂಗ್

admin by admin
June 17, 2025 - 12:15 pm
in ಸಿನಿಮಾ
0 0
0
Web 2025 06 17t121313.326

ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಕ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬ ಸಮಾಜಮುಖಿ ಸಂದೇಶ ಇಟ್ಟುಕೊಂಡು 105 ಸಿನಿಮಾಗಳನ್ನು ನಿರ್ದೇಶಿಸಿದ ಓಂ ಸಾಯಿ ಪ್ರಕಾಶ್ ಅವರು ಡೈರೆಕ್ಷನ್ ಮಾಡಿರುವ ಮತ್ತೊಂದು ಚಿತ್ರ ‘ಸೆಪ್ಟೆಂಬರ್ 10’ ಈ ಚಿತ್ರಕ್ಕಾಗಿ ಡಾ‌.ವಿ. ನಾಗೇಂದ್ರ ಪ್ರಸಾದ್ ಅವರು ಬರೆದಿರುವ ಮೋಟೊವೇಶನಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕೇಂದ್ರ ಕಿಸಾನ್ ಸಮಿತಿಯ ನಿರ್ದೇಶಕರಾದ ಆರ್.ಎಸ್‌.ರಾಜು ಅವರು ಈ ಹಾಡನ್ನು ಬಿಡುಗಡೆಗೊಳಿಸಿ ಮಾತನಾಡುತ್ತ ನನ್ನ ಗುರುಗಳಾದ ಸಾಯಿಪ್ರಕಾಶ್ ಹಾಗೂ ನನ್ನ ಒಡನಾಟ 20 ವರ್ಷಗಳದ್ದು‌. ಅವರೀಗ ಒಂದು ಸಮಾಜಮುಖಿ ಸಂದೇಶ ಇಟ್ಟುಕೊಂಡು ‘ಸೆಪ್ಟೆಂಬರ್ 10’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕೋವಿಡ್ ಸಮಯದಲ್ಲಿ ಆದಂಥ ಸಾವು, ನೋವುಗಳು. ಹಸಿವು, ಕಷ್ಟ, ನಷ್ಟ ಅನುಭವಿಸಿದ ಕೆಲವರು ತಮಗೆ ಆತ್ಮಹತ್ಯೆ ಒಂದೇ ಪರಿಹಾರ ಎಂದು ನಿರ್ಧರಿಸಿದರು. ಹುಡುಕಿದರೆ ಎಂಥ ಕಷ್ಟಕ್ಕಾದರೂ ಪರಿಹಾರ ಇದ್ದೇ ಇರುತ್ತದೆ ಎಂದು ಈ ಚಿತ್ರದ ಮೂಲಕ ಅವರು ಹೇಳಹೊರಟಿದ್ದಾರೆ.

RelatedPosts

‘ಟಾಕ್ಸಿಕ್’ ಸಿನಿಮಾ 3 ಗಂಟೆ 14 ನಿಮಿಷ; ಸೆನ್ಸಾರ್‌ನಿಂದ ‘ಎ’ ಪ್ರಮಾಣಪತ್ರ

‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ

‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ

ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್

ADVERTISEMENT
ADVERTISEMENT

Whatsapp image 2025 06 17 at 11.45.07 am

ಇಂಥ ಉತ್ತಮ ಸಿನಿಮಾಗಳಿಗೆ ಜನರ ಪ್ರೋತ್ಸಾಹ ಬೇಕು, ನಮಗೆ ಎಷ್ಟೇ ಕೆಲಸದ ಒತ್ತಡ ಇದ್ದರೂ ಅವರಿಗಾಗಿ ಬಂದಿದ್ದೇನೆ.ಅವರ ಮನೆ ಮಗನಾಗಿ ಅವರ ಜತೆ ನಿಲ್ಲುತ್ತೇನೆ ಎಂದರಲ್ಲದೆ, ಸದ್ಯದಲ್ಲೇ ನಾನು ಅವರ ಜತೆ ಹೊಸ ಚಿತ್ರವೊಂದನ್ನು ಮಾಡುತ್ತಿದ್ದೇನೆ ಎಂದು ಅನೌನ್ಸ್ ಮಾಡಿದರು.

Whatsapp image 2025 06 17 at 11.45.09 am (1)

ನಂತರ ಸಾಹಿತಿ ನಾಗೇಂದ್ರ ಪ್ರಸಾದ್ ಮಾತನಾಡುತ್ತ ನಮ್ಮ ಶಾಲೆಯ ದಿನಗಳಲ್ಲಿ ಅವರ ಸಾಲು ಸಾಲು ಸಿನಿಮಾಗಳನ್ನು ನೋಡಿಕೊಂಡು ಬೆಖೆದವನು ನಾನು. ಅವರ ಸಿನಿಮಾಗೆ ಒಂದು ಹಾಡು ಬರೆದರೆ, ನಾನೊಬ್ಬ ಸಾಹಿತಿಯಾಗಿ ಗುರುತಿಸಿಕೊಂಡಂತೆ ಎಂದು ಕಾಯುತ್ತಿದ್ದೆವು. ಇಂಥ ಒಂದು ಕಾನ್ಸೆಪ್ಟ್ ಮಾಡಿದ್ದೇನೆ‌ ೨ ಹಾಡು ಬರೆದುಕೊಡಿ ಎಂದು ಒಂದು ಲೈನ್ ಹೇಳಿದರು.

Whatsapp image 2025 06 17 at 11.45.09 am

ಪ್ರಪಂಚವನ್ನು ಮೆಟ್ಟಿನಿಂತ ಮಾನವ ಎಂಬ ಮೋಟಿವೇಶನಲ್ ಸಾಂಗ್ ಇದು. ಸಾವಿಗೆ ಮಾಡುವ ಧೈರ್ಯವನ್ನು ಬದುಕಲಿಕ್ಕೆ ಮಾಡಿ ಅಂತ ಹೇಳುವ ಹಾಡಿದು. ಸಾಯಿಪ್ರಕಾಶ್ ಅವರು ತಮ್ಮ ಬದುಕಿನ ಭಾಗವನ್ನು ಕೂಡ ಕಥೆಯಾಗಿಸಿದವರು. ಜಯಸಿಂಹ, ತನುಜಾ, ಪದ್ಮಾ ವಾಸಂತಿ, ಶ್ರೀನಿವಾಸಮೂರ್ತಿ, ಶಶಿಕುಮಾರ್, ರಮೇಶ್ ಭಟ್ ಹೀಗೆ ಅವರ ಹಿಂದಿನ ಸಿನಿಮಾಗಳಲ್ಲಿ ಮಾಡಿದ ಅನೇಕ ಹಿರಿ, ಕಿರಿಯ ಕಲಾವಿದರೆಲ್ಲ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಒಂದು ಸಿನಿಮಾದ ಕಥೆ, ಹಾಡು ಜನರ ಜೀವನದಲ್ಲಿ ಒಂದು ಸಣ್ಣ ಬದಲಾವಣೆ ತಂದರೆ ಅದೇ ಸಿನಿಮಾದ ಸಕ್ಸಸ್.

Whatsapp image 2025 06 17 at 11.45.08 am (1)

ಈ ಚಿತ್ರ ಅಂಥಾ ಕೆಲಸ ಮಾಡುತ್ರೆ ಎಂದು ಹೇಳಿದರು. ಉಖಿದಂತೆ ದೊಂಬರ ಕೃಷ್ಣ, ಗಣೇಶರಾವ್ ಕೇಸರಕರ್ ಹಾಗೂ ಉಳಿದವರು ಚಿತ್ರ ಹಾಗೂ ನಿರಗದೇಶಕರ ಕುರಿತಂತೆ ನಾತನಾಡಿದರು.ಶ್ರೀದೇವಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್ ಅವರು ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಡಾ.ಎಸ್. ರಾಜು ಅವರು
ಬೆನ್ನೆಲುಬಾಗಿ ನಿಂತು ಬಿಡುಗಡೆಗೆ ತಮ್ಮ ಸಹಕಾರ ನೀಡುತ್ತಿದ್ದಾರೆ.

ನಿರ್ದೇಶಕ ಸಾಯಿಪ್ರಕಾಶ್ ಮಾತನಾಡಿ ನಾನು ೨೦೨೦ರಲ್ಲಿ ಸೆಪ್ಟೆಂಬರ್ 10 ಸಿನಿಮಾ ಪ್ರಾರಂಭ ಮಾಡಿದೆ. ಅಷ್ಟರಲ್ಲಿ ಕೊರೋನಾ ಬಂದದ್ದರಿಂದ ರಿಲೀಸ್ ಮಾಡಲಾಗಲಿಲ್ಲ. ಈಗ ಎಲ್ಕರ ಸಹಕಾರದಿಂದ ಬಿಡುಗಡೆ ಮಾಡಲು ಹೊರಟಿದ್ದೇನೆ. ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡುತ್ತೇನೆ ಎಂದು ಹೇಳಿದರು. ನಟಿ ಶ್ರೀರಕ್ಷಾ, ಶಿವಕುಮಾರ್ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜೆಜಿ.ಕೃಷ್ಣ ಚಿತ್ರದ ಛಾಯಾಗ್ರಾಹಕರು. ಮ್ಯೂಸಿಕ್ ಬಜಾರ್ ಈ ಚಿತ್ರದ ಹಾಡುಗಳನ್ನ ಹೊರತಂದಿದೆ

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 21T081717.471

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ 2026-27: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ

by ದಿಶಾ ಕೆ. ಎಸ್.
August 21, 2026 - 8:18 am
0

Untitled design 2026 08 21T074752.492

ನೀವು ತಿನ್ನುವ ಬಾಳೆ ಹಣ್ಣು ಕೂಡಾ ಸೇಫ್ ಅಲ್ಲ!: ಉಡುಪಿಯಲ್ಲಿ ಬಾಳೆಹಣ್ಣಿಗೆ ಕೆಮಿಕಲ್‌ ಸಿಂಪಡಿಸುತ್ತಿದ್ದ ಜಾಲ ಪತ್ತೆ

by ದಿಶಾ ಕೆ. ಎಸ್.
August 21, 2026 - 7:53 am
0

Untitled design 2026 08 21T071302.921

‘ಟಾಕ್ಸಿಕ್’ ಸಿನಿಮಾ 3 ಗಂಟೆ 14 ನಿಮಿಷ; ಸೆನ್ಸಾರ್‌ನಿಂದ ‘ಎ’ ಪ್ರಮಾಣಪತ್ರ

by ದಿಶಾ ಕೆ. ಎಸ್.
August 21, 2026 - 7:14 am
0

Untitled design 2026 08 21T070151.649

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಏನು? ವ್ರತ ಆಚರಣೆ ಹೇಗೆ?

by ದಿಶಾ ಕೆ. ಎಸ್.
August 21, 2026 - 7:06 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T071302.921
    ‘ಟಾಕ್ಸಿಕ್’ ಸಿನಿಮಾ 3 ಗಂಟೆ 14 ನಿಮಿಷ; ಸೆನ್ಸಾರ್‌ನಿಂದ ‘ಎ’ ಪ್ರಮಾಣಪತ್ರ
    August 21, 2026 | 0
  • Untitled design 2026 08 20T201335.344
    ‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ
    August 20, 2026 | 0
  • Untitled design 2026 08 20T175145.968
    ‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ
    August 20, 2026 | 0
  • Untitled design 2026 08 20T162137.953
    ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್
    August 20, 2026 | 0
  • Untitled design 2026 08 20T145102.047
    ಸು ಫ್ರಮ್ ಸೋ ಶನೀಲ್ ಜೊತೆ ಕೈ ಜೋಡಿಸಿದ ಶಿಲ್ಪಾ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version