• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ, ಆರ್. ಅಶೋಕ್ ಕಿಡಿ

ಹೈಕೋರ್ಟ್‌ನ ಸ್ವಯಂ ಪ್ರೇರಣೆ ಪ್ರಕರಣ ದಾಖಲು: ಮೂರು ದಿನದ ಅಧಿವೇಶನಕ್ಕೆ ಆರ್. ಅಶೋಕ್ ಆಗ್ರಹ!

admin by admin
June 17, 2025 - 3:29 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (68)

ಬೆಂಗಳೂರು: ಕಾಲ್ತುಳಿತ ದುರಂತ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಾಗಿರುವುದು ರಾಜ್ಯ ಸರ್ಕಾರದ ಮೇಲಿನ ಅಪನಂಬಿಕೆಯನ್ನು ತೋರಿಸುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, “ಕಾಲ್ತುಳಿತ ಘಟನೆಯಲ್ಲಿ ಸರ್ಕಾರ ಯಾವುದೇ ತಪ್ಪು ಮಾಡಿಲ್ಲದಿದ್ದರೆ, ಸೂಕ್ತ ತನಿಖೆ ನಡೆಸಬೇಕಿತ್ತು. ಆದರೆ, ಹೈಕೋರ್ಟ್‌ನ ಸ್ವಯಂ ಪ್ರೇರಣೆಯ ಪ್ರಕರಣವೇ ಸರ್ಕಾರದ ವೈಫಲ್ಯವನ್ನು ಸಾಬೀತು ಮಾಡುತ್ತದೆ. ಸರ್ಕಾರಕ್ಕೆ ಕೋರ್ಟ್‌ನ ವಿಶ್ವಾಸವಿಲ್ಲ ಎಂದರ್ಥ. 11 ಜನರ ಸಾವಿಗೆ ಕಾರಣವಾದ ಘಟನೆಯ ತನಿಖೆಗೆ ಮೃತರ ಕುಟುಂಬದವರಿಂದಲೇ ಮಾಹಿತಿ ಸಂಗ್ರಹಿಸಬಹುದಿತ್ತು. ಆದರೆ, ಜಿಲ್ಲಾಧಿಕಾರಿ, ನಿವೃತ್ತ ನ್ಯಾಯಾಧೀಶರು, ಎಸ್‌ಐಟಿ ಎಂದು ಬದಲಾಯಿಸುತ್ತಿರುವ ತನಿಖೆಯಿಂದ ಯಾವುದೇ ಖಚಿತತೆ ಕಾಣುತ್ತಿಲ್ಲ,” ಎಂದು ಆರ್. ಅಶೋಕ್ ಹೇಳಿದರು.

RelatedPosts

ಕರ್ನಾಟಕದ ನೂತನ CM ಆಗಿ ಡಿ.ಕೆ. ಶಿವಕುಮಾರ್, DCM ಆಗಿ ಡಾ. ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ

ಡಿ.ಕೆ ಶಿವಕುಮಾರ್‌ ಯುಗಾರಂಭಕ್ಕೆ ಕ್ಷಣಗಣನೆ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ಪ್ರಮಾಣ ವಚನ ಲೈವ್ ಪ್ರಸಾರ

ಪ್ರಮಾಣವಚನಕ್ಕೂ ಮುನ್ನ ತಾಯಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್

ಡಿ.ಕೆ. ಶಿವಕುಮಾರ್‌ಗೆ ಸೋನಿಯಾ ಗಾಂಧಿ ಶುಭಾಶಯ

ADVERTISEMENT
ADVERTISEMENT

ಮುಂದುವರಿದು, “ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಕ್ರಿಕೆಟಿಗರೊಂದಿಗೆ ಫೋಟೋ ಶೂಟ್‌ನಲ್ಲಿ ತೊಡಗಿದ್ದರಿಂದಲೇ ಈ ದುರಂತ ಸಂಭವಿಸಿದೆ. ಸರ್ಕಾರವೇ ಎರಡು ಲಕ್ಷ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿತು. ಸೂಕ್ತ ಪೊಲೀಸ್ ಭದ್ರತೆ ಒದಗಿಸಿದ್ದರೆ ಈ ಘಟನೆ ತಪ್ಪಬಹುದಿತ್ತು. ಬಿಜೆಪಿಯ ಪ್ರತಿಭಟನೆಗೆ ನೂರಾರು ಪೊಲೀಸರನ್ನು ನಿಯೋಜಿಸಿದ್ದ ಸರ್ಕಾರ, ಈ ಸಂದರ್ಭದಲ್ಲಿ ಭದ್ರತೆಯಲ್ಲಿ ವಿಫಲವಾಗಿದೆ,” ಎಂದು ಆರ್. ಅಶೋಕ್ ಟೀಕಿಸಿದರು.

“ಸರ್ಕಾರ ತನ್ನ ತಪ್ಪಿಲ್ಲ ಎಂದಾದರೆ, ಮೂರು ದಿನದ ಅಧಿವೇಶನ ಕರೆದು ಈ ಘಟನೆಗೆ ಯಾರು ಜವಾಬ್ದಾರ ಎಂಬುದನ್ನು ಸ್ಪಷ್ಟಪಡಿಸಲಿ. ಈ ಸರ್ಕಾರದ ಆಡಳಿತ ಅಕ್ಟೋಬರ್‌ನಲ್ಲೇ ಕೊನೆಗೊಳ್ಳಲಿದೆ. ಕಾಂಗ್ರೆಸ್‌ನ ಶಾಸಕರೆಲ್ಲರೂ ‘ನಾನೇ ಮುಖ್ಯಮಂತ್ರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ. 2028ರಲ್ಲಿ ಇವರು ಮತ್ತೆ ಅಧಿಕಾರಕ್ಕೆ ಬರುವುದು ಅಸಾಧ್ಯ. ಡಿ.ಕೆ. ಶಿವಕುಮಾರ್ ಕೂಡ ತೀವ್ರ ಚಿಂತೆಯಲ್ಲಿದ್ದಾರೆ,” ಎಂದು ಆರ್. ಅಶೋಕ್ ವ್ಯಂಗ್ಯವಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 03T164041.151

ಕರ್ನಾಟಕದ ನೂತನ CM ಆಗಿ ಡಿ.ಕೆ. ಶಿವಕುಮಾರ್, DCM ಆಗಿ ಡಾ. ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ

by ಶಾಲಿನಿ ಕೆ. ಡಿ
June 3, 2026 - 4:41 pm
0

Untitled design 2026 06 03T160718.156

ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

by ಶಾಲಿನಿ ಕೆ. ಡಿ
June 3, 2026 - 4:20 pm
0

Untitled design 2026 06 03T154306.093

ಡಿ.ಕೆ ಶಿವಕುಮಾರ್‌ ಯುಗಾರಂಭಕ್ಕೆ ಕ್ಷಣಗಣನೆ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ಪ್ರಮಾಣ ವಚನ ಲೈವ್ ಪ್ರಸಾರ

by ಶಾಲಿನಿ ಕೆ. ಡಿ
June 3, 2026 - 3:44 pm
0

Untitled design 2026 06 03T152702.180

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ

by ಶಾಲಿನಿ ಕೆ. ಡಿ
June 3, 2026 - 3:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T164041.151
    ಕರ್ನಾಟಕದ ನೂತನ CM ಆಗಿ ಡಿ.ಕೆ. ಶಿವಕುಮಾರ್, DCM ಆಗಿ ಡಾ. ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ
    June 3, 2026 | 0
  • Untitled design 2026 06 03T154306.093
    ಡಿ.ಕೆ ಶಿವಕುಮಾರ್‌ ಯುಗಾರಂಭಕ್ಕೆ ಕ್ಷಣಗಣನೆ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ಪ್ರಮಾಣ ವಚನ ಲೈವ್ ಪ್ರಸಾರ
    June 3, 2026 | 0
  • Dk
    ಪ್ರಮಾಣವಚನಕ್ಕೂ ಮುನ್ನ ತಾಯಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್
    June 3, 2026 | 0
  • Sonia
    ಡಿ.ಕೆ. ಶಿವಕುಮಾರ್‌ಗೆ ಸೋನಿಯಾ ಗಾಂಧಿ ಶುಭಾಶಯ
    June 3, 2026 | 0
  • Bk hari
    ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್ ಸಾರಥಿ..!
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version