• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಕೋರ್ಟ್‌ನಲ್ಲಿ ‘ಕರ್ಣ’.. ವ್ಯಕ್ತಿ ಜೊತೆ ಟೈಟಲ್‌ಗೂ ತಪ್ಪಿಲ್ಲ ಕಷ್ಟ

ಪ್ರೋಮೋದಲ್ಲಿ ಅಬ್ಬರಿಸಿ, ಪ್ರಸಾರದ ದಿನವೇ ಕೈಕೊಟ್ಟ ‘ಕರ್ಣ’

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2025 - 6:45 pm
in ಕಿರುತೆರೆ, ಸಿನಿಮಾ
0 0
0
Add a heading (16)

ಎಲ್ಲಾ ಅಂದುಕೊಂಡಂತೆ ಆಗಿದ್ದಿದ್ರೆ ಇಂದಿಗೆ ಕರ್ಣ ಸೀರಿಯಲ್‌ನ ಮೂರನೇ ಸಂಚಿಕೆ ಪ್ರಸಾರವಾಗಬೇಕಿತ್ತು. ಆದ್ರೀಗ ಆ ದಾನವೀರ ಶೂರ ಕರ್ಣನಂತೆ, ಅದ್ರ ಟೈಟಲ್ ಇಟ್ಕೊಂಡು ಸಿನಿಮಾ, ಸೀರಿಯಲ್ ಮಾಡೋರಿಗೂ ಸಂಕಷ್ಟ ತಪ್ಪಿಲ್ಲ. ಕೋರ್ಟ್‌ ಮೆಟ್ಟಿಲೇರುವ ಮೂಲಕ ಕಾನೂನಿನ ಬಲೆಗೆ ಬಿದ್ದಿದೆ ಕರ್ಣ. ಅದ್ಯಾಕೆ ಏನು..? ಅದಕ್ಕೆ ನಟ, ನಟಿಯರು ಏನಂತಾರೆ ಅನ್ನೋದನ್ನ ನೀವು ತಿಳಿಯಲೇ ಬೇಕು.

  • ಕೋರ್ಟ್‌ನಲ್ಲಿ ‘ಕರ್ಣ’.. ವ್ಯಕ್ತಿ ಜೊತೆ ಟೈಟಲ್‌ಗೂ ತಪ್ಪಿಲ್ಲ ಕಷ್ಟ
  • ಪ್ರೋಮೋದಲ್ಲಿ ಅಬ್ಬರಿಸಿ, ಪ್ರಸಾರದ ದಿನವೇ ಕೈಕೊಟ್ಟ ‘ಕರ್ಣ’
  • ಗ್ಯಾರಂಟಿ ನ್ಯೂಸ್‌‌ನಲ್ಲಿ ಕಿರಣ್ ರಾಜ್ & ನಮ್ರತಾ ಖಾಸ್‌ಬಾತ್
  • ವಾಹಿನಿಗಳ ನಡುವೆ ತಿಕ್ಕಾಟ.. ಪ್ರೊಡ್ಯೂಸರ್‌ಗೆ ಪ್ರಾಣ ಸಂಕಟ

ಕಿರುತೆರೆ ಸೀರಿಯಲ್‌ಗಳ ಮೂಲಕ ಪ್ರೇಕ್ಷಕರ ಮನದ ರಾಜನಾಗಿರೋ ಕಿರಣ್ ರಾಜ್ ಹಾಗೂ ಬಿಗ್‌ಬಾಸ್ ಬ್ಯೂಟಿ, ಸೋಶಿಯಲ್ ಮೀಡಿಯಾ ಕ್ಯೂಟಿ ನಮ್ರತಾ ಗೌಡ ಮುಖ್ಯಭೂಮಿಕೆಯ ಹೊಚ್ಚ ಹೊಸ ಸೀರಿಯಲ್ ಕರ್ಣ. ಇದು ಮುದ್ದಾದ ಪ್ರೋಮೋಗಳ ಮೂಲಕವೇ ಎಲ್ಲರ ಕಾಯುವಿಕೆಗೆ ಪಾತ್ರವಾಗಿತ್ತು. ಎಲ್ಲಾ ಅಂದುಕೊಂಡಂತೆ ಆಗಿದ್ದಿದ್ರೆ ಇದೇ ಜೂನ್ 16ರಿಂದ ಅಂದ್ರೆ ಮೊನ್ನೆ ಸೋಮವಾರದಿಂದ ಪ್ರಸಾರವಾಗಬೇಕಿತ್ತು. ಇಂದು ಮೂರನೇ ಸಂಚಿಕೆಗೆ ಎಲ್ಲರೂ ಕಾಯಬೇಕಿತ್ತು.

RelatedPosts

ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ

‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್

ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ

ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು..ಮನು ಐದನೇ ಚಿತ್ರಕ್ಕೆ ಸಾರಥಿ ಯಾರು?

ADVERTISEMENT
ADVERTISEMENT

ಎಡವಟ್ ಆದ ಸಮಯದಿಂದಾಗಿ ಎಲ್ಲವೂ ಉಲ್ಟಾ ಪಲ್ಟಾ ಆಗೋಗಿದೆ. ಅದಕ್ಕೆ ಕಾರಣ ನಟಿ ಭವ್ಯ ಗೌಡ. ಈಕೆ ಕರ್ಣ ಪ್ರಸಾರವಾಗಬೇಕಿದ್ದ ವಾಹಿನಿ ಹಾಗೂ ಕೋರ್ಟ್‌ನಿಂದ ಸೀರಿಯಲ್‌ಗೆ ಸ್ಟೇ ತಂದಿರೋ ಎರಡೂ ವಾಹಿನಿಗಳಲ್ಲಿ ಕಾಂಟ್ರಾಕ್ಟ್‌ಗೆ ಸಹಿ ಹಾಕಿದ್ದಾರೆ. ಒಂದ್ಕಡೆ ಕಾಂಟ್ರಾಕ್ಟ್ ಮುಗಿಯೋಕೆ ಮೊದಲೇ ಮತ್ತೊಂದು ಕಡೆ ಹೋಗಿ ನಟಿಸ್ತಿರೋದಕ್ಕೆ ಸ್ವತಃ ವಾಹಿನಿಯೇ ಚಕಾರ ಎತ್ತಿದೆ. ಇದು ಭವ್ಯ ಗೌಡ, ಕರ್ಣ ಸೀರಿಯರ್‌ ಮಂದಿ ಹಾಗೂ ವಾಹಿನಿ ಎಲ್ಲರಿಗೂ ಅಫೆಕ್ಟ್ ಆಗಿದೆ.

ಸಿನಿಮಾ ಹಾಗೂ ಸೀರಿಯಲ್ ಖ್ಯಾತಿಯ ಡೇರ್ ಡೆವಿಲ್ ನಿರ್ಮಾಪಕಿ ಶ್ರುತಿ ನಾಯ್ಡು ಅವರು ಈಗಾಗ್ಲೇ ಕರ್ಣ ಸೀರಿಯಲ್‌ಗಾಗಿ ಸಾಕಷ್ಟು ಹಣ ಸುರಿದಿದ್ದರು. ಕಲಾವಿದರ ರೆಡಮ್ಯೂನರೇಷನ್, ಲೊಕೇಷನ್ಸ್ ಸೇರಿದಂತೆ 45ಕ್ಕೂ ಅಧಿಕ ದಿನಗಳ ಕಾಲ ಶೂಟಿಂಗ್ ನಡೆಸಿದ್ದರು. ಏಳೆಂಟು ಎಪಿಸೋಡ್‌‌ಗಳನ್ನ ಬ್ಯಾಂಕಿಂಗ್ ಕೂಡ ಮಾಡಿದ್ದರು. ಆದ್ರೀಗ ಏಕಾಏಕಿ ಕೋರ್ಟ್‌ನಿಂದ ಚೆಕ್‌ಮೇಟ್ ಇಡಲಾಗಿದೆ. ಇದು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಂಡ್ರೆ ಇಬ್ಬರಿಗೂ ಒಳಿತಾಗಲಿದೆ. ಇಲ್ಲದಿದ್ರೆ ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಅಂದಂತೆ ಇಡೀ ಕರ್ಣ ಸೀರಿಯಲ್ ತಂಡಕ್ಕೆ ಬಹುದೊಡ್ಡ ನಷ್ಟವಾಗಲಿದೆ.

ಒಟ್ಟಾರೆ ಕರ್ಣ ಸೀರಿಯಲ್ ನಿರ್ಮಾಪಕಿ ಶ್ರುತಿ ನಾಯ್ಡು ಕೂಡ ಇದ್ರಿಂದ ಸಂಕಷ್ಟದಲ್ಲಿದ್ದು, ಟೆಲಿವಿಷನ್ ಅಸೋಸಿಯೇಷನ್ ಈ ಸಮಸ್ಯೆಯನ್ನು ಬಗೆಹರಿಸಿ, ಆದಷ್ಟು ಬೇಗ ಇಬ್ಬರಿಗೂ ನ್ಯಾಯ ಕೊಡಿಸಬೇಕಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (85)

ಭಾರತದ ಮೋಸ್ಟ್‌ ವಾಂಟೆಡ್‌ ಶಸ್ತ್ರಾಸ್ತ್ರ ಪೂರೈಕೆದಾರ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 7:58 am
0

Untitled design (83)

ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು? ಯಾವ ದಿಕ್ಕಿನಲ್ಲಿ ಕೂರಬೇಕು?

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 7:38 am
0

Befunky collage 2025 05 25t135713.442 1024x576

ಇಂದಿನ ನಿಮ್ಮ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ದರ ಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 6:54 am
0

Untitled design (5)

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 6:50 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 01t212524.204
    ‘ಕಾಮಿಡಿ ಕಿಲಾಡಿಗಳು’ ಖ್ಯಾತ ಚಂದ್ರಶೇಖರ್ ಸಿದ್ದಿ ನಿಧನ
    August 1, 2025 | 0
  • Bigg boss 19
    ಆಗಸ್ಟ್ 24ರಿಂದ ಬಿಗ್ ಬಾಸ್ ಹೊಸ ಸೀಸನ್ ಆರಂಭ, ಬಂತು ಸಿಕ್ಕಾಪಟ್ಟೆ ಫನ್‌ನ ಪ್ರೋಮೋ!
    July 31, 2025 | 0
  • Untitled design (86)
    ಸುವರ್ಣ ಸಂಕಲ್ಪ ಅಮೃತಘಳಿಗೆ ನೇತೃತ್ವ ವಹಿಸಿಕೊಂಡ ಜೋಗಿ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್
    July 31, 2025 | 0
  • Untitled design (66)
    ಜೀ ಕನ್ನಡದಲ್ಲಿ ಹೊಸ ರಿಯಾಲಿಟಿ ಶೋ: ‘ನಾವು ನಮ್ಮವರು’ ಆಗಸ್ಟ್ 2 ರಿಂದ ರಾತ್ರಿ 9ಕ್ಕೆ
    July 30, 2025 | 0
  • Web 2025 07 26t222410.595
    ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!
    July 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version