ಕನ್ನಡ ಚಿತ್ರರಂಗದ ಖ್ಯಾತ ಜೋಡಿಯಾದ ಶಿವರಾಜ್ಕುಮಾರ್ (ಶಿವಣ್ಣ) ಮತ್ತು ಧನಂಜಯ್ (ಡಾಲಿ) ತಮ್ಮ ನಾಲ್ಕನೇ ಸಿನಿಮಾದ ಒಡನಾಟಕ್ಕೆ ಸದ್ದಿಲ್ಲದೆ ಚಾಲನೆ ನೀಡಿದ್ದಾರೆ. ಇಂದು ಬೆಳಗ್ಗೆ ಬಂಡೆ ಮಹಾಕಾಳಿ ದೇವಾಲಯದಲ್ಲಿ ಚಿತ್ರದ ಮುಹೂರ್ತ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಶಿವಣ್ಣ, ಡಾಲಿ, ನಿರ್ದೇಶಕ ಹೇಮಂತ್ ರಾವ್ ಮತ್ತು ತಂಡದೊಂದಿಗೆ ನಿರ್ಮಾಪಕಿ ಗೀತಾ ಶಿವರಾಜ್ಕುಮಾರ್ ಕೂಡ ಭಾಗವಹಿಸಿದ್ದರು.
ADVERTISEMENT
ADVERTISEMENT