• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 25, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕ್ರೇಜಿ ಸೀಕ್ರೆಟ್..ಜೂಜು ಮಸ್ತಿ..ಹಂಸಲೇಖ ಜೊತೆ ಕುಸ್ತಿ !

ಕ್ಯಾಸಿನೋ ದುಡ್ಡಲ್ಲೇ ಒಂದು ವರ್ಷ ಬದುಕು- ರವಿಚಂದ್ರನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 24, 2025 - 3:16 pm
in ಸಿನಿಮಾ
0 0
0
Untitled design 2025 06 24t150305.060

ನಾದಬ್ರಹ್ಮ ಹಂಸಲೇಖ ನಿರ್ದೇಶಕರಾಗುವ ಕನಸು ಕೊನೆಗೂ ನನಸಾಗ್ತಿದೆ. ಓಕೆ ಸಿನಿಮಾಗೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ ನೀಡಿದ್ದು, ನಾಲ್ಕು ದಶಕಗಳ ಹಂಸಲೇಖ ಡ್ರೀಮ್ ಈಡೇರುತ್ತಿದೆ. ಇಷ್ಟಕ್ಕೂ ಪ್ರೇಮಲೋಕ ಕಟ್ಟಿದ ಈ ರಣಧೀರರ ನಡುವೆ ಮನಸ್ತಾಪ ಬಂದಿದ್ಯಾಕೆ..? ರವಿಮಾಮ ಜೂಜಿಗೆ ದಾಸನಾಗಿದ್ದು ಹೇಗೆ ಅನ್ನೋದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ.

  • ಕ್ರೇಜಿ ಸೀಕ್ರೆಟ್.. ಜೂಜು ಮಸ್ತಿ.. ಹಂಸಲೇಖ ಜೊತೆ ಕುಸ್ತಿ !
  • ಕ್ಯಾಸಿನೋ ದುಡ್ಡಲ್ಲೇ ಒಂದು ವರ್ಷ ಬದುಕು- ರವಿಚಂದ್ರನ್
  • ರಾಜನಂತೆ ಮೆರೆಸಿದ ನಾದಬ್ರಹ್ಮನ ಕೊಂಡಾಡಿದ ಸ್ಟಾರ್
  • ಸಿಗರೇಟ್ ಸೇದಲ್ಲ.. ಕುಡಿಯಲ್ಲ.. ಹೊಟ್ಟೆ ಏಕೆ ಬಂತೋ

ಬರೋಬ್ಬರಿ 40 ವರ್ಷಗಳ ನಂತ್ರ ತಮ್ಮ ನಿರ್ದೇಶನದ ಕನಸು ನನಸು ಮಾಡಿಕೊಳ್ತಿರೋ ಹಂಸಲೇಖಗಾಗಿ ಶೂಟಿಂಗ್‌ನ ಮೊಟಗುಗೊಳಿಸಿ, ದೂರದಿಂದ ಓಡೋಡಿ ಬಂದಿದ್ದಾರೆ ಪ್ರೇಮಲೋಕದ ಸರದಾರ ರವಿಚಂದ್ರನ್. ಯೆಸ್.. ಓಕೆ ಅನ್ನೋ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳ್ತಿರೋ ಹಂಸಲೇಖಗೆ ಶೂಭ ಕೋರೋಕೆ ಬಹಳ ದೂರದಿಂದ ಬಂದು, ಮನಸಾರೆ ಹರಸಿದ್ದಾರೆ ಕ್ರೇಜಿಸ್ಟಾರ್. ಅಷ್ಟೇ ಅಲ್ಲ, ತಮ್ಮ ನಡುವೆ ಬಿರುಕು ಯಾಕೆ ಬಂತು ಅನ್ನೋದ್ರ ಬಗ್ಗೆ ಓಪನ್ ಆಗಿ ಮಾತನಾಡಿದ್ದಾರೆ.

RelatedPosts

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

‘ಥಗ್ ಲೈಫ್’ ಸೋಲಿಗೆ ಮಣಿರತ್ನಂ ಕ್ಷಮೆ

ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ರವಿಚಂದ್ರನ್ ಹಾರೈಕೆ

ಬಿಲ್ಡಪ್ ಚಿತ್ರಗಳಿಗೆ ಧನುಷ್ ಟಾಂಗ್..ಹೊಸ ಸಿನಿ ಕ್ರಾಂತಿ

ADVERTISEMENT
ADVERTISEMENT

ಎರಡು ವರ್ಷದಿಂದ ಗ್ಯಾಂಬ್ಲಿಂಗ್ ಜೂಜು ಆಡೋದನ್ನ ಬಿಟ್ಟಿರೋ ರವಿಮಾಮ, ಒಂದು ಕಾಲದಲ್ಲಿ ವರ್ಷವಿಡೀ ಕ್ಯಾಸಿನೋದಲ್ಲಿ ದುಡಿದ ದುಡ್ಡಲ್ಲೇ ಜೀವನ ನಡೆಸಿರೋ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ನಾನು ಸಿಗರೇಟ್ ಸೇದಲ್ಲ, ಎಣ್ಣೆ ಕೂಡ ಕುಡಿಯಲ್ಲ. ಆದ್ರೆ ಹೊಟ್ಟೆ ಯಾಕೆ ಬಂತೋ ಗೊತ್ತಿಲ್ಲ ಅಂತ ತನ್ನ ಗುಂಡು ಗುಂಡಾಗಿರೋ ಹೊಟ್ಟೆ ಬಗ್ಗೆ ಸಹ ಮಾತನಾಡಿದ್ದಾರೆ.

ಚಿತ್ರರಂಗದಲ್ಲಿ ಹೀರೋ ಆಗಿ ರಾಜನಂತೆ ಕ್ರೇಜಿಸ್ಟಾರ್ ಮೆರೆಯಬೇಕು ಅಂದ್ರೆ ಅದಕ್ಕೆ ಕಾರಣ ಹಂಸಲೇಖ. ಅದನ್ನ ಸ್ವತಃ ರವಿಚಂದ್ರನ್ ವೇದಿಕೆ ಮೇಲೆ ಬಹಿರಂಗಪಡಿಸಿದ್ದಾರೆ. ನಾದಬ್ರಹ್ಮ ನನ್ನ ಲೈಫ್‌ನ ರಿದಮ್ ಎಂದಿರೋ ಕ್ರೇಜಿಸ್ಟಾರ್, ಸದ್ಯ ನನಗೆ ದುಡ್ಡಿನ ಸಮಸ್ಯೆ ಇದೆ.  ಆದ್ರೂ ‘ಐ ಆ್ಯಮ್ ಗಾಡ್.. ಗಾಡ್ ಈಸ್ ಕ್ರೇಜಿ’ ಅನ್ನೋ ಸಿನಿಮಾ ಮಾಡ್ತಿದ್ದೀನಿ ಎಂದಿದ್ದಾರೆ.

ಎನ್ ಎಸ್ ರಾವ್ ಮೂಲಕ ರಂಗಭೂಮಿಯಿಂದ ಚಿತ್ರರಂಗಕ್ಕೆ ಬಂದಂತಹ ಹಂಸಲೇಖ, ನಿರ್ದೇಶಕನಾಗುವ ಬದಲಿಗೆ ಸಂಗೀತ ಸಂಯೋಜಕರಾಗ್ತಾರೆ. ಮೂರು ಬಾರಿ ಪ್ರಯತ್ನಿಸಿದ್ರೂ ಡೈರೆಕ್ಟರ್ ಆಗುವ ಕನಸು ನನಸಾಗಲ್ಲ. ಆದ್ರೀಗ ಓಕೆ ಅನ್ನೋ ಚಿತ್ರದಿಂದ ತಮ್ಮ ದಶಕಗಳ ಕನಸನ್ನ ಸಾಕಾರ ಮಾಡಿಕೊಳ್ತಿದ್ದಾರೆ. ಇನ್ನು ರವಿಚಂದ್ರನ್‌ಗಿರೋ ಮಹಿಳಾ ಅಭಿಮಾನಿಗಳ ಬಗ್ಗೆ ಮಾತನಾಡಿದ ಹಂಸಲೇಖ, ಈಗಲೂ 10ಕೆಜಿ ಇಳಿಸಿಕೊಂಡ್ರೆ ಅವರನ್ನ ಮೀರಿಸೋ ಸುರಸುಂದರ ಯಾರೂ ಇಲ್ಲ ಎಂದಿದ್ದಾರೆ.

ನಾನು ಸಿಗರೇಟ್ ಸೇದಿದ್ರೂ, ಬ್ರಾಂಡಿ ಕುಡಿದರೂ ಸಹ ನನ್ನ ಶ್ರೀಮತಿಗೆ ತಗಾದೆ ಇಲ್ಲ. ಎಲ್ಲಕ್ಕೂ ಓಕೆ ಅಂತಾರೆ ಅಂತ ತಮ್ಮ ಚಿತ್ರದ ಓಕೆ ಟೈಟಲ್ ಬಗ್ಗೆ ಹಂಸಲೇಖ ಮಾತನಾಡಿದ್ದು ಇಂಟರೆಸ್ಟಿಂಗ್.

ಒಟ್ಟಾರೆ ರವಿಚಂದ್ರನ್ ಹಾಗೂ ಹಂಸಲೇಖ ಇಬ್ಬರೂ ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಒಂಥರಾ ಅಪರೂಪದ ಅಪೂರ್ವ ಸಂಗಮ. ಈ ನಿಷ್ಕಲ್ಮಶ ಸ್ನೇಹದ ಮೇಲೆ ಯಾರ ಕಣ್ಣೂ ಬೀಳದಿರಲಿ. ರವಿಮಾಮ ಹೇಳಿದಂತೆ ಕ್ರೇಜಿಸ್ಟಾರ್ ಮಕ್ಕಳಿಗೂ ಹಂಸಲೇಖ ಅಂತಹ ಒಳ್ಳೆಯ ಗೆಳೆಯ ಸಿಗಲಿ ಅನ್ನೋದು ನಮ್ಮ ಆಶಯ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್ 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Rashi bavishya 3 350x250

ಇಂದಿನ ರಾಶಿಫಲ: ಈ ರಾಶಿಗಳಿಗೆ ಶುಭ ಮತ್ತು ಅದೃಷ್ಟದ ದಿನ!

by ಶಾಲಿನಿ ಕೆ. ಡಿ
June 25, 2025 - 6:43 am
0

Web (78)

ಮಧ್ಯ ರಾತ್ರಿ ಬೆವರಿನಿಂದ ತೊಂದರೆಯಾ? ಈ ಕಾರಣಗಳು ಮತ್ತು ಪರಿಹಾರ ತಿಳಿಯಿರಿ!

by ಶ್ರೀದೇವಿ ಬಿ. ವೈ
June 24, 2025 - 11:26 pm
0

Web (77)

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

by ಶ್ರೀದೇವಿ ಬಿ. ವೈ
June 24, 2025 - 11:10 pm
0

Web (76)

ವಂದೇ ಭಾರತ್‌ ರೈಲಿನ ಮೇಲ್ಛಾವಣಿ ಸೋರುತಿಹುದು..ನೀರು ಸೋರಿಕೆ ಕಂಡು ಬೆಚ್ಚಿಬಿದ್ದ ಜನ!

by ಶ್ರೀದೇವಿ ಬಿ. ವೈ
June 24, 2025 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (77)
    ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ
    June 24, 2025 | 0
  • Web (72)
    ‘ಥಗ್ ಲೈಫ್’ ಸೋಲಿಗೆ ಮಣಿರತ್ನಂ ಕ್ಷಮೆ
    June 24, 2025 | 0
  • Web (69)
    ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ರವಿಚಂದ್ರನ್ ಹಾರೈಕೆ
    June 24, 2025 | 0
  • Web (64)
    ಬಿಲ್ಡಪ್ ಚಿತ್ರಗಳಿಗೆ ಧನುಷ್ ಟಾಂಗ್..ಹೊಸ ಸಿನಿ ಕ್ರಾಂತಿ
    June 24, 2025 | 0
  • Untitled design 2025 06 24t135109.208
    ಕರ್ನಾಟಕದ ಅಳಿಯ ಮೀಟ್ಸ್ ಸಿಎಂ ಸಿದ್ದರಾಮಯ್ಯ..!
    June 24, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version