• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 25, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಭೀಕರ ಹತ್ಯೆ: ಆರೋಪಿಯ ಮನೆಗೆ ಬೆಂಕಿ ಹಚ್ಚಿ ಕುಟುಂಬ ಆಕ್ರೋಶ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 25, 2025 - 10:46 am
in ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Untitled design (80)

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾರೀ ಸಂಚಲನ ಸೃಷ್ಟಿಸಿದೆ. ಈ ಹತ್ಯೆಯ ಪ್ರತೀಕಾರವಾಗಿ ಶಿವಾನಂದ ಅವರ ಕುಟುಂಬಸ್ಥರು ಆರೋಪಿಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ (ಜೂನ್ 24) ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಿಗ್ಗಾಂವಿ ಪಟ್ಟಣದ ಗಂಗಿಬಾವಿ ಸರ್ಕಲ್ ಬಳಿಯ ಮಹೇಶ್ ಡಾಬಾದಲ್ಲಿ ಶಿವಾನಂದ ಕುನ್ನೂರು ಊಟ ಮಾಡುತ್ತಿದ್ದರು. ಊಟ ಮುಗಿಸಿ ಹೊರಬರುತ್ತಿದ್ದಾಗ ನಾಲ್ವರ ಗುಂಪು ಏಕಾಏಕಿ ದಾಳಿ ನಡೆಸಿತು. ಕತ್ತು, ತಲೆ, ಮತ್ತು ಎದೆಯ ಭಾಗಕ್ಕೆ ಕಬ್ಬಿಣದ ರಾಡ್ ಮತ್ತು ತಲವಾರಿನಿಂದ ದಾಳಿ ಮಾಡಿ ಕೊಲೆಗೈದರು. ಈ ಘಟನೆಯನ್ನು ಕಣ್ಣಾರೆ ಕಂಡ ಜಂಪನಗೌಡ ಎಂಬವರು ಶಿವಾನಂದರ ಜೊತೆ ಊಟಕ್ಕೆ ಬಂದಿದ್ದವರಾಗಿದ್ದು, ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

RelatedPosts

ಕೊಡಗಿನಲ್ಲಿ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ಜೂನ್ 26ರಂದು ರಜೆ!

ದಕ್ಷಿಣ ಕನ್ನಡ, ಚಾರ್ಮಾಡಿ ಘಾಟ್‌, ಶಿವಮೊಗ್ಗದಲ್ಲಿ ಮುಂಗಾರು ಆರ್ಭಟ, ಜನಜೀವನ ಅಸ್ತವ್ಯಸ್ತ

ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ವೃದ್ಧ ದಂಪತಿಯ ಆತ್ಮಹತ್ಯೆ!

ʼದಸರಾ ಆಚರಣೆಯಂತೆ ವಿಜೃಂಭಿಸಲಿದೆ ಬೆಂಗಳೂರು ಬಂಡಿದೇವರ ಉತ್ಸವʼ

ADVERTISEMENT
ADVERTISEMENT
ಕುಟುಂಬಸ್ಥರ ಆರೋಪ

ಶಿವಾನಂದ ಕುನ್ನೂರು ಅವರಿಗೆ ಹಲವು ಹಣಕಾಸಿನ ವ್ಯವಹಾರಗಳಿದ್ದು, ಕೆಲ ವರ್ಷಗಳ ಹಿಂದೆ ಶಿಗ್ಗಾಂವಿಯಲ್ಲಿ 1 ಗುಂಟೆ ಜಾಗ ಖರೀದಿಸಿದ್ದರು. ಈ ಜಾಗ ಖರೀದಿಯ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿ, ಪ್ರಕರಣ ನ್ಯಾಯಾಲಯಕ್ಕೆ ಹೋಗಿತ್ತು. ಶಿವಾನಂದ ಕುನ್ನೂರು ನ್ಯಾಯಾಲಯದಲ್ಲಿ ಜಯಸಾಧಿಸಿದ್ದರೂ, ಈ ವಿಚಾರದಲ್ಲಿ ವಿರೋಧಿಗಳ ದ್ವೇಷಕ್ಕೆ ಗುರಿಯಾಗಿದ್ದರು. ಈ ಕಾರಣದಿಂದಾಗಿ ವಿರೋಧಿಗಳು ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆರೋಪಿಗಳು ಯಾರು?

ನಾಗರಾಜ ಸವದತ್ತಿ, ಹನುಮಂತ, ಅಶ್ರಫ್, ಸುದೀಪ್, ಮತ್ತು ಸುರೇಶ್ ಈ ದಾಳಿಯ ಪ್ರಮುಖ ಆರೋಪಿಗಳು. ಸ್ಥಳೀಯರು ಘಟನೆಯ ವಿಡಿಯೋ ಚಿತ್ರೀಕರಿಸಿದ್ದು, ಈ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಲಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂರು ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Untitled design (81)ಆರೋಪಿಯ ಮನೆಗೆ ಬೆಂಕಿ

ಹತ್ಯೆಯ ಆಕ್ರೋಶದಿಂದ ರೊಚ್ಚಿಗೆದ್ದ ಶಿವಾನಂದರ ಕುಟುಂಬಸ್ಥರು, ಶಿಗ್ಗಾಂವಿಯ ಅಂಬೇಡ್ಕರ್ ವೃತ್ತದ ಬಳಿಯಿರುವ ಆರೋಪಿ ನಾಗರಾಜ ಸವದತ್ತಿಯ ಮನೆಗೆ ನಿನ್ನೆ ರಾತ್ರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದ ಮನೆ ಸಂಪೂರ್ಣ ಭಸ್ಮವಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದ ಕಾರಣ ಜೀವಹಾನಿಯಾಗಿಲ್ಲ.

Untitled design (82)ಹತ್ಯೆಯಾದ ಶಿವಾನಂದರ ಪತ್ನಿ ನಾಗರತ್ನಾ ದೂರು ದಾಖಲಿಸಿದ್ದು, ಶಿಗ್ಗಾಂವಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹಾವೇರಿ ಎಸ್ಪಿ ಅಂಶುಕುಮಾರ್, ಶ್ವಾನದಳ, ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕಾಗಿ ತೀವ್ರ ಕಾರ್ಯಾಚರಣೆ ನಡೆಯುತ್ತಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web (95)

ಗಂಡನ ಒಪ್ಪಿಗೆಯೊಂದಿಗೆ ಪರ ಪುರುಷರೊಂದಿಗೆ ದೈಹಿಕ ಸಂಬಂಧ!

by ಶ್ರೀದೇವಿ ಬಿ. ವೈ
June 25, 2025 - 9:30 pm
0

Web (94)

ಕೊಡಗಿನಲ್ಲಿ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ಜೂನ್ 26ರಂದು ರಜೆ!

by ಶ್ರೀದೇವಿ ಬಿ. ವೈ
June 25, 2025 - 8:59 pm
0

Web (93)

ಆಗಸ್ಟ್ 3ರಿಂದ ಶುರುವಾಗಲಿದೆ ಬಿಗ್ ಬಾಸ್‌, ಯಾರಿರಲಿದ್ದಾರೆ 18 ಸ್ಪರ್ಧಿಗಳು?

by ಶ್ರೀದೇವಿ ಬಿ. ವೈ
June 25, 2025 - 8:52 pm
0

Web (92)

ದಕ್ಷಿಣ ಕನ್ನಡ, ಚಾರ್ಮಾಡಿ ಘಾಟ್‌, ಶಿವಮೊಗ್ಗದಲ್ಲಿ ಮುಂಗಾರು ಆರ್ಭಟ, ಜನಜೀವನ ಅಸ್ತವ್ಯಸ್ತ

by ಶ್ರೀದೇವಿ ಬಿ. ವೈ
June 25, 2025 - 8:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (94)
    ಕೊಡಗಿನಲ್ಲಿ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ಜೂನ್ 26ರಂದು ರಜೆ!
    June 25, 2025 | 0
  • Web (92)
    ದಕ್ಷಿಣ ಕನ್ನಡ, ಚಾರ್ಮಾಡಿ ಘಾಟ್‌, ಶಿವಮೊಗ್ಗದಲ್ಲಿ ಮುಂಗಾರು ಆರ್ಭಟ, ಜನಜೀವನ ಅಸ್ತವ್ಯಸ್ತ
    June 25, 2025 | 0
  • Web (91)
    ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ವೃದ್ಧ ದಂಪತಿಯ ಆತ್ಮಹತ್ಯೆ!
    June 25, 2025 | 0
  • Web (88)
    ʼದಸರಾ ಆಚರಣೆಯಂತೆ ವಿಜೃಂಭಿಸಲಿದೆ ಬೆಂಗಳೂರು ಬಂಡಿದೇವರ ಉತ್ಸವʼ
    June 25, 2025 | 0
  • Web (79)
    ಬೆಂಗಳೂರಿನಲ್ಲಿ ಶಾಕಿಂಗ್ ಕೊಲೆ: ಪರಸ್ತ್ರೀ ಸಂಬಂಧದಿಂದ ಸ್ನೇಹಿತನ ಹತ್ಯೆ!
    June 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version