• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 25, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪ್ರೀತಿ ವಿರೋಧಿಸಿದ್ದಕ್ಕೆ ಲವರ್‌‌ ಜೊತೆ ಸೇರಿ ತಾಯಿಯನ್ನೇ ಹತ್ಯೆಗೈದ ಮಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 25, 2025 - 11:44 am
in ದೇಶ
0 0
0
Untitled design 2025 06 25t113128.453

ಹೈದರಾಬಾದ್‌ನ ಜೀಡಿಮೆಟ್ಟಾದಲ್ಲಿ ನಡೆದ ಒಂದು ಘೋರ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ಹತ್ತನೇ ತರಗತಿಯ ಬಾಲಕಿಯೊಬ್ಬಳು ತನ್ನ ಗೆಳೆಯನೊಂದಿಗೆ ಸೇರಿ ತನ್ನ ಮಲತಾಯಿಯನ್ನು ಕ್ರೂರವಾಗಿ ಕೊಲೆ ಮಾಡಿದ್ದಾಳೆ. ತಮ್ಮ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಈ ಕೃತ್ಯ ಎಸಗಿದ್ದಾಳೆ.

ಜೀಡಿಮೆಟ್ಟಾದಲ್ಲಿ ವಾಸವಾಗಿರುವ ಬಾಲಕಿಯು ಸುಮಾರು ಎಂಟು ತಿಂಗಳ ಹಿಂದೆ ಇನ್ಸ್‌‌ಸ್ಟಾಗ್ರಾಮ್‌ ಮೂಲಕ ಶಿವ (19) ಎಂಬ ಯುವಕನ ಪರಿಚಯವನ್ನು ಮಾಡಿಕೊಂಡಿದ್ದಳು. ಈ ಪರಿಚಯ ಪ್ರೀತಿಯಾಗಿ ಬದಲಾಯಿತು. ಇಬ್ಬರೂ ಫೋನ್ ಕರೆಗಳು, ಸಂದೇಶಗಳ ಮೂಲಕ ಸಂಪರ್ಕದಲ್ಲಿದ್ದು, ಆಗಾಗ ಹೊರಗೆ ಭೇಟಿಯಾಗುತ್ತಿದ್ದರು. ಆದರೆ, ಈ ವಿಷಯ ಬಾಲಕಿಯ ತಾಯಿ ಅಂಜಲಿಗೆ ತಿಳಿಯಿತು. ಈ ವಯಸ್ಸಿನಲ್ಲಿ ಪ್ರೀತಿಯ ಬದಲು ಓದಿನತ್ತ ಗಮನಹರಿಸುವಂತೆ ಅಂಜಲಿ ತನ್ನ ಮಗಳಿಗೆ ಎಚ್ಚರಿಕೆ ನೀಡಿದ್ದಳು.

RelatedPosts

ಪತಿಯ ಒಪ್ಪಿಗೆಯಿಲ್ಲದೆ ಮುಸ್ಲಿಂ ಮಹಿಳೆಗೆ ಖುಲಾ ಮೂಲಕ ವಿಚ್ಛೇದನ: ಹೈಕೋರ್ಟ್ ತೀರ್ಪು!

ಭಾರತದಲ್ಲಿ ಬಿಡುಗಡೆಯಾಯ್ತು ತೂಕ ಇಳಿಸುವ ‘ವೆಗೋವಿ’ ಔಷಧ: ಇಲ್ಲಿದೆ ಇದರ ಸಂಪೂರ್ಣ ಮಾಹಿತಿ!

ಜೈ ಹಿಂದ್, ಜೈ ಭಾರತ್: ಸಂದೇಶ ರವಾನಿಸಿದ ಶುಭಾಂಶು ಶುಕ್ಲಾ

‘AXIOM ಮಿಷನ್-4 ‘ ಯಶಸ್ವಿ ಉಡಾವಣೆ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಪ್ರಯಾಣ

ADVERTISEMENT
ADVERTISEMENT

ತಾಯಿಯ ಈ ವಿರೋಧಕ್ಕೆ ಕೋಪಗೊಂಡ ಬಾಲಕಿ, ತಾಯಿಯ ವಿರುದ್ಧ ದ್ವೇಷ ಸಾಧಿಸಿದಳು. ನಂತರ ತಮ್ಮ ಪ್ರೀತಿಗೆ ಅಡ್ಡಿಯಾದ ತಾಯಿಯನ್ನು ಕೊಲ್ಲಲು ಆಕೆ ನಿರ್ಧರಿಸಿದಳು. ಈ ಯೋಜನೆಯನ್ನು ತನ್ನ ಗೆಳೆಯ ಶಿವನೊಂದಿಗೆ ಹಂಚಿಕೊಂಡಳು. ಒಂದು ವಾರದ ಹಿಂದೆ, ಬಾಲಕಿ ಶಿವನೊಂದಿಗೆ ಮನೆಯಿಂದ ಓಡಿಹೋಗಿದ್ದಳು. ಈ ಬಗ್ಗೆ ಅಂಜಲಿ ಜೀಡಿಮೆಟ್ಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮೂರು ದಿನಗಳ ಬಳಿಕ ಬಾಲಕಿ ಮನೆಗೆ ವಾಪಸ್ ಬಂದಿದ್ದಳು.

ನಂತರದ ದಿನಗಳಲ್ಲಿ ತಾಯಿಯನ್ನು ಕೊಲ್ಲಲು ಬಾಲಕಿ ಕುತಂತ್ರ ರೂಪಿಸಿದ್ದಳು. ಜೂನ್ 23ರ ಸಂಜೆ ಶಿವ, ತನ್ನ ಸಹೋದರ ಯಶವಂತ್‌ನೊಂದಿಗೆ ಬಾಲಕಿಯ ಮನೆಗೆ ತಲುಪಿದ್ದನು. ಆ ಸಂದರ್ಭದಲ್ಲಿ ಅಂಜಲಿ ಮನೆಯಲ್ಲಿ ಪೂಜೆಯಲ್ಲಿ ತೊಡಗಿದ್ದರು. ಶಿವ ಆಕೆಯ ಮೇಲೆ ಹಿಂದಿನಿಂದ ದಾಳಿ ನಡೆಸಿದ್ದಾನೆ. ನಂತರ, ಶಿವ, ಅಂಜಲಿಯ ಮುಖವನ್ನು ಬೆಡ್‌ಶೀಟ್‌ನಿಂದ ಮುಚ್ಚಿದ್ದಾನೆ. ಆಗ ಬಾಲಕಿ ಸುತ್ತಿಗೆಯಿಂದ ತನ್ನ ತಾಯಿಯ ತಲೆಗೆ ಹೊಡೆದಿದ್ದಾಳೆ. ಶಿವನ ಕಿರಿಯ ಸಹೋದರ ಯಶವಂತ್ ಚಾಕುವಿನಿಂದ ಅಂಜಲಿಯ ತಲೆ ಗಾಯಗೊಳಿಸಿದ್ದಾನೆ. ಸುತ್ತಿಗೆಯಿಂದ ಹೊಡೆದು, ಚಾಕುವಿನಿಂದ ಕೊಯ್ದು ಆರೋಪಿಗಳು ಅಂಜಲಿಯನ್ನು ಕ್ರೂರವಾಗಿ ಕೊಂದಿದ್ದಾರೆ. ಕೊಲೆಯಾದ ಬಳಿಕ ಎಲ್ಲ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳೀಯರ ಮಾಹಿತಿಯ ಆಧಾರದ ಮೇಲೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ಶವವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (95)

ಗಂಡನ ಒಪ್ಪಿಗೆಯೊಂದಿಗೆ ಪರ ಪುರುಷರೊಂದಿಗೆ ದೈಹಿಕ ಸಂಬಂಧ!

by ಶ್ರೀದೇವಿ ಬಿ. ವೈ
June 25, 2025 - 9:30 pm
0

Web (94)

ಕೊಡಗಿನಲ್ಲಿ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ಜೂನ್ 26ರಂದು ರಜೆ!

by ಶ್ರೀದೇವಿ ಬಿ. ವೈ
June 25, 2025 - 8:59 pm
0

Web (93)

ಆಗಸ್ಟ್ 3ರಿಂದ ಶುರುವಾಗಲಿದೆ ಬಿಗ್ ಬಾಸ್‌, ಯಾರಿರಲಿದ್ದಾರೆ 18 ಸ್ಪರ್ಧಿಗಳು?

by ಶ್ರೀದೇವಿ ಬಿ. ವೈ
June 25, 2025 - 8:52 pm
0

Web (92)

ದಕ್ಷಿಣ ಕನ್ನಡ, ಚಾರ್ಮಾಡಿ ಘಾಟ್‌, ಶಿವಮೊಗ್ಗದಲ್ಲಿ ಮುಂಗಾರು ಆರ್ಭಟ, ಜನಜೀವನ ಅಸ್ತವ್ಯಸ್ತ

by ಶ್ರೀದೇವಿ ಬಿ. ವೈ
June 25, 2025 - 8:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (89)
    ಪತಿಯ ಒಪ್ಪಿಗೆಯಿಲ್ಲದೆ ಮುಸ್ಲಿಂ ಮಹಿಳೆಗೆ ಖುಲಾ ಮೂಲಕ ವಿಚ್ಛೇದನ: ಹೈಕೋರ್ಟ್ ತೀರ್ಪು!
    June 25, 2025 | 0
  • Untitled design (96)
    ಭಾರತದಲ್ಲಿ ಬಿಡುಗಡೆಯಾಯ್ತು ತೂಕ ಇಳಿಸುವ ‘ವೆಗೋವಿ’ ಔಷಧ: ಇಲ್ಲಿದೆ ಇದರ ಸಂಪೂರ್ಣ ಮಾಹಿತಿ!
    June 25, 2025 | 0
  • 14 (21)
    ಜೈ ಹಿಂದ್, ಜೈ ಭಾರತ್: ಸಂದೇಶ ರವಾನಿಸಿದ ಶುಭಾಂಶು ಶುಕ್ಲಾ
    June 25, 2025 | 0
  • Untitled design 2025 06 25t121125.401
    ‘AXIOM ಮಿಷನ್-4 ‘ ಯಶಸ್ವಿ ಉಡಾವಣೆ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಪ್ರಯಾಣ
    June 25, 2025 | 0
  • Untitled design 2025 06 25t115401.268
    ‘Axiom-4’ ಉಡಾವಣೆಗೂ ಮುನ್ನ ನೌಕೆಯೊಳಗೆ ‘ಶುಭಾಂಶು ಶುಕ್ಲಾ’: ಫೋಟೊ ವೈರಲ್
    June 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version