• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶ್ರೀಮುತ್ತು ನಿವಾಸದ ಬಳಿ ಮಡೆನೂರು.. ಸಿಗ್ಲಿಲ್ಲ ಶಿವ ದರ್ಶನ

ಶಿವಣ್ಣನ ಪಾದ ಸ್ಪರ್ಶಕ್ಕಾಗಿ ಕಾಯ್ತಿರೋ ಮಡೆನೂರು ಮನು!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 25, 2025 - 3:52 pm
in ಸಿನಿಮಾ
0 0
0
Untitled design (95)

ಶಿವಣ್ಣನಿಗೆ ಸಾವು ಬಯಸಿದ್ದಂತಹ ಮಡೆನೂರು ಮನುಗೆ ಇತ್ತೀಚೆಗೆ ಕೊಂಚ ರಿಲ್ಯಾಕ್ಸ್ ಸಿಕ್ಕಿತ್ತು. ಆದ್ರೀಗ ತಮ್ಮ ಲೈಫ್‌‌ನಲ್ಲಿ ಹೊಸ ಇನ್ನಿಂಗ್ಸ್ ಕಟ್ಟಲು ಸಜ್ಜಾಗ್ತಿರೋ ಮನು, ಮೂರು ದಿನ ಕಾದರೂ ಶಿವ ದರ್ಶನ ಸಿಕ್ಕಿಲ್ಲ. ಶ್ರೀಮುತ್ತು ನಿವಾಸದ ಬಳಿ ಅಹಲ್ಯೆಯಂತೆ ಕಾಯ್ತಿರೋ ಮನುಗೆ ಶಾಪ ವಿಮೋಚನೆ ಆಗುತ್ತಾ ಅನ್ನೋದ್ರ ಎಮೋಷನಲ್ ಸ್ಟೋರಿ ಇಲ್ಲಿದೆ ನೋಡಿ.

  • ಶ್ರೀಮುತ್ತು ನಿವಾಸದ ಬಳಿ ಮಡೆನೂರು.. ಸಿಗ್ಲಿಲ್ಲ ಶಿವ ದರ್ಶನ
  • ಶಿವಣ್ಣನ ಪಾದ ಸ್ಪರ್ಶಕ್ಕಾಗಿ ಕಾಯ್ತಿರೋ ಮಡೆನೂರು ಮನು !
  • ಸ್ಯಾಂಡಲ್‌ವುಡ್ ಲೀಡರ್ ಕ್ಷಮಿಸಿದ್ರೆ ಮನು ಲೈಫ್ ಸುಗಮ
  • ಬ್ಯಾನ್ ತೆರವು ಆಗಿಲ್ಲ ಅಂದ್ರೆ ಬದುಕಿದ್ದೂ ಸತ್ತಂತೆ ಈ ಜೀವ

ದೊಡ್ಮನೆ.. ಸ್ಯಾಂಡಲ್‌ವುಡ್ ಪಾಲಿಗೆ ಒಂಥರಾ ಗರ್ಭಗುಡಿ. ಅಲ್ಲಿ ಆಶೀರ್ವಾದ ಪಡೆದವರೆಲ್ಲಾ ಬದುಕು ಕಟ್ಟಿಕೊಂಡಿದ್ದಾರೆ. ಅಣ್ಣಾವ್ರ ನಂತರ ಆ ಪರಂಪರೆಗೆ ಶಿವಣ್ಣ ಕೂಡ ಸಾಕ್ಷಿ ಆಗಿದ್ದಾರೆ. ಗೀತಾ ಶಿವರಾಜ್‌ಕುಮಾರ್‌‌ರನ್ನ ಮದ್ವೆ ಆಗಿ, ನಾಗವಾರದ ಶ್ರೀಮುತ್ತು ನಿವಾಸಕ್ಕೆ ಶಿಫ್ಟ್ ಆದ ಶಿವಣ್ಣ, ಆ ಮನೆಯಲ್ಲಿದ್ದಾಗಲೇ ನೂರಾರು ಸಿನಿಮಾ ಮಾಡಿದ್ದಾರೆ. ಸಾಕಷ್ಟು ನಿರ್ಮಾಪಕರ ಜೋಳಿಗೆ ತುಂಬಿಸಿದ್ದಾರೆ.

RelatedPosts

ಲವ್ ಜಿಹಾದ್‌‌ನಲ್ಲಿ ಆಮೀರ್ ಖಾನ್..ಬಜರಂಗದಳ ವಾರ್ನಿಂಗ್

ಮಾತು ತಪ್ಪಿದ್ರಾ ಪ್ರಜ್ವಲ್..? ಸಿಕ್ಸ್‌‌ಪ್ಯಾಕ್‌‌ ಸೀಕ್ರೆಟ್ ರಿವೀಲ್

ಸಿನಿಪ್ರಿಯರಿಗೆ ಸಿಹಿಸುದ್ದಿ: ‘ರಾಮಾಯಣ’ ಟ್ರೇಲರ್ ರಿಲೀಸ್ ಡೇಟ್ ಅನೌನ್ಸ್

ಇಶಾ ಯೋಗ ಕೇಂದ್ರದಲ್ಲಿ ಹಸೆಮಣೆ ಏರಿದ ನಟಿ ಪಾಲಕ್ ಪುರಸ್ವಾನಿ

ADVERTISEMENT
ADVERTISEMENT

ಅದೆಷ್ಟೋ ಮಂದಿ ಕಲಾವಿದರು ಹಾಗೂ ತಂತ್ರಜ್ಞರ ಪಾಲಿಗೆ ಆಸರೆ ಆಗಿದ್ದಾರೆ. ಯಾರೇ ಬಿಗ್‌ಬಾಸ್ ಕಪ್ ಗೆಲ್ಲಲಿ, ಕಾಮಿಡಿ ಕಿಲಾಡಿಗಳು ಸೀಸನ್ ವಿನ್ ಆಗಲಿ, ಡಿಕೆಡಿ ವಿನ್ ಆದ್ರೂ ಸಹ ಲಿವಿಂಗ್ ಲೆಜೆಂಡ್, ಸನ್ ಆಫ್ ಬಂಗಾರದ ಮನುಷ್ಯ ಶಿವಣ್ಣನ ಆಶೀರ್ವಾದ ಪಡೆದೇ ಪಡೆಯುತ್ತಾರೆ. ಯಾಕಂದ್ರೆ ಅವ್ರ ಕೈ ಗುಣ ಅಂಥದ್ದು. ಅಂಥದ್ರಲ್ಲಿ ಮೊನ್ನೆಯಷ್ಟೇ ರೇಪ್ ಕೇಸ್‌ವೊಂದರಲ್ಲಿ ಜೈಲು ಸೇರಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನುಗೂ ಶಿವಣ್ಣನ ಆಶೀರ್ವಾದ ಈ ಹಿಂದೆಯೇ ಸಿಕ್ಕಿತ್ತು.

ಆದ್ರೆ ಮನು ಜೈಲಲ್ಲಿ ಇದ್ದಾಗ ಶಿವಣ್ಣ, ದರ್ಶನ್ ಹಾಗೂ ಧ್ರುವ ಸರ್ಜಾಗೆ ಸಾವು ಬಯಸಿದ್ದ ಮನುವಿನ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅದ್ರಿಂದ ಆತನ ಮೇಲೆ ಮೂವರೂ ಸ್ಟಾರ್ ನಟರ ಫ್ಯಾನ್ಸ್ ಆಕ್ರೋಶಗೊಂಡಿದ್ದರು. ಅಭಿಮಾನಿ ಸಂಘಗಳಿಂದಲೇ ರಾಜ್ಯಾದ್ಯಂತ ನೂರಾರು ಕೇಸ್‌ಗಳು ಮನು ಮೇಲೆ ದಾಖಲಾಗಿದ್ದವು. ಜೈಲಿಂದ ಹೊರಬಂದ ಬಳಿಕ ಆ ಆಡಿಯೋ ತನ್ನದೇ ಎಂದು ತಪ್ಪು ಒಪ್ಪಿಕೊಂಡ ಮನು, ಎನ್‌ಆರ್ ರಮೇಶ್ ಅವರ ಜೊತೆಗೂಡಿ ಕ್ಷಮೆ ಕೋರುತ್ತಾ ವಿಡಿಯೋ ರಿವೀಲ್ ಮಾಡಿದ್ರು.

ಎನ್‌.ಆರ್. ರಮೇಶ್ ಅವರು ಕೂಡ ಇದನ್ನ ಷಡ್ಯಂತ್ರ ರೂಪಿಸುವ ನಿಟ್ಟಿನಲ್ಲೇ ಮಾಡಿದ್ದಾರೆ ಕ್ಷಮಿಸೋಣ ಅಂದಿದ್ರು.

ಆದ್ರೀಗ ಶಿವಣ್ಣ, ಧ್ರುವ ಸರ್ಜಾ ಹಾಗೂ ದರ್ಶನ್‌ಗೆ ಕ್ಷಮೆ ಕೇಳಲು ಒದ್ದಾಡ್ತಿದ್ದಾರೆ ಮನು. ಅದಕ್ಕೆ ಈಗಾಗ್ಲೇ ಧ್ರುವ ಸರ್ಜಾ ಪ್ರತಿಕ್ರಿಯಿಸಿದ್ದು, ನನ್ನದೇನಿಲ್ಲ. ಶಿವಣ್ಣ ಹಾಗೂ ದರ್ಶನ್ ಸೀನಿಯರ್‌‌ಗಳು ಇದ್ದಾರೆ ಅವರ ಬಳಿ ಮಾತಾಡಿ. ನನ್ನ ಬಗ್ಗೆ ಯೋಚಿಸಬೇಡಿ, ಮನೆಯವರನ್ನ ಚೆನ್ನಾಗಿ ನೋಡ್ಕೊಳಿ ಅಂದಿದ್ರು.

ಶಿವಣ್ಣನ ದರ್ಶನಕ್ಕಾಗಿ ನಾಗವಾರದ ಶ್ರೀಮುತ್ತು ನಿವಾಸದ ಬಳಿ ಸುಮಾರು ಮೂರು ದಿನಗಳು ಕಾದರೂ ಮಡೆನೂರಿಗೆ ಮಾತ್ರ ಶಿವ ದರ್ಶನ ಸಿಕ್ಕಿಲ್ಲ. ಪತ್ನಿ, ಮಗು ಸಮೇತ ಶಿವಣ್ಣನ ಗೇಟ್ ಬಳಿ ಮೂರು ದಿನ ಬಿಸಿಲು, ಮಳೆ, ಗಾಳಿ ಅನ್ನದೆ ಕಾದಿದ್ದಾರೆ. ಕಾರ್‌‌ನಲ್ಲೇ ಮಲಗಿದ್ದಾರೆ. ಶಾಪ ವಿಮೋಚನೆಗೆ ಶ್ರೀರಾಮನಿಗಾಗಿ ಅಹಲ್ಯೆ ಕಾದಂತೆ ಮನು ಕೂಡ ಶಿವಣ್ಣನಿಗಾಗಿ ಕಾಯ್ತಾನೇ ಇದ್ದಾರೆ. ಅದ್ಯಾವಾಗ ದರ್ಶನ ಕೊಡ್ತಾರೋ ಕ್ಷಮಿಸ್ತಾರೋ ಗೊತ್ತಿಲ್ಲ.

ಶಿವಣ್ಣನ ನಿವಾಸಕ್ಕೆ ಮನು ಪತ್ರ ಕೂಡ ಬರೆದಿದ್ದು, ಬದುಕೋಕೆ ಒಂದು ಚಾನ್ಸ್ ಕೇಳಿದ್ದಾರೆ. ತಪ್ಪು ಎಲ್ಲರೂ ಮಾಡ್ತಾರೆ. ಅದನ್ನ ತಿದ್ದಿಕೊಳ್ಳೋಕೆ ಒಂದು ಅವಕಾಶ ಕೊಟ್ಟರೆ ಬಹುಶಃ ಮನು ಲೈಫ್ ಸುಗಮವಾಗಬಹುದು. ಇಲ್ಲವಾದಲ್ಲಿ ಆತ ಚಿತ್ರರಂಗದಲ್ಲಿ ಇದ್ದರೂ ಇರದಿದ್ದರೂ ಒಂದೇ ಆಗುತ್ತೆ. ಹೊಸ ಲೈಫ್ ಶುರು ಮಾಡುವ ಧಾವಂತದಲ್ಲಿರೋ ಮನುಗೆ ಶಿವಣ್ಣ ಕ್ಷಮಿಸುವುದರಿಂದ ಇಡೀ ಮನು ಕುಟುಂಬ ಅವರ ಹೆಸರಲ್ಲಿ ಜೀವನ ಸಾಗಿಸಲಿದೆ. ಇದು ಆದಷ್ಟು ಬೇಗ ಶಿವಣ್ಣನಿಗೆ ತಲುಪಲಿ ಅನ್ನೋದು ಹಲವರ ಆಶಯ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 11T172712.469

ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ

by ಶಾಲಿನಿ ಕೆ. ಡಿ
July 11, 2026 - 5:28 pm
0

Untitled design 2026 07 11T165838.426

ಲವ್ ಜಿಹಾದ್‌‌ನಲ್ಲಿ ಆಮೀರ್ ಖಾನ್..ಬಜರಂಗದಳ ವಾರ್ನಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 11, 2026 - 4:59 pm
0

Untitled design 2026 07 11T163853.054

ಪೊಲೀಸ್ ಇಲಾಖೆಗೆ 32 ಫೋರೆನ್ಸಿಕ್ ವ್ಯಾನ್‌, 75 ಬೊಲೆರೋ

by ದಿಶಾ ಕೆ. ಎಸ್.
July 11, 2026 - 4:40 pm
0

Web Photo Editor 2026 07 11T134950.979

ಬದ್ರಿನಾಥ ದೇಗುಲದಲ್ಲಿ ಭಕ್ತರ ಕಾಣಿಕೆ ದುರ್ಬಳಕೆ ಆರೋಪ: ಉನ್ನತ ಮಟ್ಟದ ತನಿಖೆಗೆ ಉತ್ತರಾಖಂಡ ಸರ್ಕಾರ ಆದೇಶ

by ದಿಶಾ ಕೆ. ಎಸ್.
July 11, 2026 - 2:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 11T165838.426
    ಲವ್ ಜಿಹಾದ್‌‌ನಲ್ಲಿ ಆಮೀರ್ ಖಾನ್..ಬಜರಂಗದಳ ವಾರ್ನಿಂಗ್
    July 11, 2026 | 0
  • Web Photo Editor 2026 07 11T134950.979
    ಮಾತು ತಪ್ಪಿದ್ರಾ ಪ್ರಜ್ವಲ್..? ಸಿಕ್ಸ್‌‌ಪ್ಯಾಕ್‌‌ ಸೀಕ್ರೆಟ್ ರಿವೀಲ್
    July 11, 2026 | 0
  • Web Photo Editor 2026 07 11T123932.149
    ಸಿನಿಪ್ರಿಯರಿಗೆ ಸಿಹಿಸುದ್ದಿ: ‘ರಾಮಾಯಣ’ ಟ್ರೇಲರ್ ರಿಲೀಸ್ ಡೇಟ್ ಅನೌನ್ಸ್
    July 11, 2026 | 0
  • Untitled design 2026 07 11T130521.628
    ಇಶಾ ಯೋಗ ಕೇಂದ್ರದಲ್ಲಿ ಹಸೆಮಣೆ ಏರಿದ ನಟಿ ಪಾಲಕ್ ಪುರಸ್ವಾನಿ
    July 11, 2026 | 0
  • Web Photo Editor 2026 07 11T115823.429
    ಕೊನೆಗೂ OTT ದರ್ಶನಕ್ಕೆ ರೆಡಿ ಡಿಬಾಸ್ ಡೆವಿಲ್ ಚಿತ್ರ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version