• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್‌‌ವುಡ್ ಸೂರ್ಯ ಚಂದ್ರ ಕಿಚ್ಚ-ದಚ್ಚು

ಮತ್ತೆ ಸುದ್ದಿಯಲ್ಲಿ KFI ಕುಚಿಕು ಗೆಳಯರು..!

admin by admin
June 28, 2025 - 3:04 pm
in ಸಿನಿಮಾ
0 0
0
Add a heading (9)

ಕಿಚ್ಚ-ದಚ್ಚು.. ಒಂದು ಕಾಲದ ಕುಚಿಕು ಗೆಳೆಯರು. ಅದ್ಯಾರ ಕಣ್ಣು ಬಿತ್ತೋ ನಾನು ಸೂರ್ಯ ನೀನು ಚಂದ್ರ ಇಬ್ಬರು ಒಂದಾಗೊ ಮಾತೆ ಇಲ್ಲ ಎಂಬಂತಾಗಿದೆ. ಒಂದು ಖುಷಿ ವಿಚಾರ ಏನಪ್ಪಾಂದ್ರೆ ಒಂದೇ ಕಡೆ ಸುದೀಪ್-ದರ್ಶನ್  ಬಿಲ್ಲ-ಡೆವಿಲ್ ಸಿನಿಮಾಗಳ ಚಿತ್ರೀಕರಣ ನಡೆದಿದ್ದು ಗೊತ್ತೇಯಿದೆ. ಆದ್ರೆ ಸೆಟ್‌‌ಗಳಲ್ಲಿ ಅಂಥದ್ದೇನಾದ್ರು ನಡೀತಾ ಕಿಚ್ಚ ದಚ್ಚು ಮುಖಮುಖಿ ಆದ್ರಾ..?ಅನ್ನೋ ಕ್ಯೂರಿಯಾಸಿಟಿಗೆ ಡೈರೆಕ್ಟರ್ ಅನೂಪ್ ಭಂಡಾರಿ ಮೌನ ಮುರಿದಿದ್ದಾರೆ.

  • ಸ್ಯಾಂಡಲ್‌‌ವುಡ್ ಸೂರ್ಯ ಚಂದ್ರ ಕಿಚ್ಚ-ದಚ್ಚು
  • ಮತ್ತೆ ಸುದ್ದಿಯಲ್ಲಿ KFI ಕುಚಿಕು ಗೆಳಯರು..!
  • ದಚ್ಚು ಡೆವಿಲ್ ಸೆಟ್‌‌ನಲ್ಲಿ ಕಿಚ್ಚ..? ಏನಂದ್ರು ಡೈರೆಕ್ಟರ್..?!

ಸದ್ಯಕ್ಕೆ ಕನ್ನಡ ಚಿತ್ರರಂಗದ ಪರಿಸ್ಥಿತಿ ನೋಡ್ತಿದೀರಾ. ಒಳ್ಳೆ ಸಿನಿಮಾಗಳು ಬಂದ್ರು ಥಿಯೇಟರ್ ಗೆ ಬಂದು ನೋಡೋ ಪ್ರೇಕ್ಷಕರು ಕಡಿಮೆ ಆಗಿದ್ದಾರೆ. ಏನಿದ್ರು ಒಟಿಟಿ ಅಲ್ಲಿ ನೋಡ್ತಿವಿ ಅನ್ನೋ ಕಾಲ ಬಂದಾಗಿದೆ ಹೀಗಿರುವಾಗ ಸೂಪರ್ ಸ್ಟಾರ್ಸ್ ಅನ್ನಿಸಿಕೊಂಡಿರೋ ಆರು ಅಡಿ ಕಟೌಟ್ ಬಾದ್ ಶಾ ಕಿಚ್ಚ ಸುದೀಪ್ ಅಭಿನಯಿಸುತ್ತಿರೋ ಬಿಲ್ಲ ರಂಗ ಬಾಷಾ ಹಾಗೂ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅಭಿನಯಿಸುತ್ತಿರೋ ಡೆವಿಲ್ ಈ ಜೋಡಿಯ ಸಿನಿಮಾಗಳು ಯಾವಾಗ ರಿಲೀಸ್ ಆಗುತ್ತೆ ಅನ್ನೋದೇ ಮಿಲಿಯನ್ ಡಾಲರ್ ಪ್ರಶ್ನೆ..?

RelatedPosts

ʻವಾರಣಾಸಿʼ ಟೈಟಲ್‌ ಬದಲಾವಣೆ; ಮಹೇಶ್ ಬಾಬು ಸಿನಿಮಾಗೆ ಹೊಸ ಹೆಸರು..!

ಜ. 2 ರಂದು ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ

ನಾಗಸಾಧುಗಳ ಸಮ್ಮುಖದಲ್ಲಿ ‘ಮಣಿಕಂಠ’ ಸಿನಿಮಾ ಮುಹೂರ್ತ

‘ಅಪಾರ್ಥ ಮಾಡ್ಕೋಬೇಡಿ’ ಎಂದು ರಂಜಿಸಿದ್ದ ನಟ ಉಮೇಶ್ ಇನ್ನು ನೆನಪು ಮಾತ್ರ.!

ADVERTISEMENT
ADVERTISEMENT

ಹೌದು, ಸ್ಯಾಂಡಲ್‌ವುಡ್ ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ಸಿನಿಮಾ ಅಪ್ಡೇಟ್ ಅಂದರೆ ಸಾಕು ಜನ ಸಿಕ್ಕಾಪಟ್ಟೆ ಆಸಕ್ತಿ ವಹಿಸುತ್ತಾರೆ. ಇದೀಗ ಇವರಿಬ್ಬರ ಸಿನಿಮಾ ಅಪ್ಡೇಟ್ ನೋಡುವುದಾದರೆ ಸುದೀಪ್ ಅವರ ಬಿಲ್ಲ ರಂಗ ಬಾಷಾ ಹಾಗೂ ದರ್ಶನ್ ಅವರ ಡೆವಿಲ್ ಸಿನಿಮಾ ಶೂಟಿಂಗ್ ಭರದಿಂದ ನಡೆಯುತ್ತಿದೆ. ಈ ಎರಡೂ ಸಿನಿಮಾ ಶೂಟಿಂಗ್‌ ಅನ್ನು ಒಂದೇ ಸ್ಥಳದಲ್ಲಿ ನಡೆದಿದೆ ಅನ್ನೋದು ಹಳೆಯ ಸುದ್ದಿ ಆದ್ರೂ ಅಲ್ಲೊಂದು ಇಂಟೆರೆಸ್ಟಿಂಗ್ ವಿಚಾರ ಇದೆ. ಎಸ್, ಬಿಲ್ಲ ಹಾಗು ಡೆವಿಲ್ ಎರಡೂ ಸಿನಿಮಾಗಳ ಚಿತ್ರೀಕರಣ ಅಕ್ಕ ಪಕ್ಕಾ ಕಾಂಪೌಂಡ್ ನಲ್ಲೇ ನಡೆದಿದೆ ಆದ್ರೂ ಸುದೀಪ್ ದರ್ಶನ್ ಮುಖಮುಖಿ ಆಗಿಲ್ವ..? ಸೆಟ್ ನಲ್ಲಿರೋ ಹಿರಿಯರು ಇಬ್ಬರನ್ನು ಭೇಟಿ ಮಾಡ್ಸೋಕೆ ಪ್ರಯತ್ನ ಪಟ್ಟಿಲ್ವಾ..?

ರಿಯಾಲಿಟಿ ಏನಂದ್ರೆ ಸುದೀಪ್ ಹಾಗು ದರ್ಶನ್ ಇಬ್ಬರು ಮುಖಮುಖಿ ಆಗಿಲ್ಲ. ಇನ್ನು ಎರಡೂ ಸೆಟ್ ಗಳಲ್ಲಿ ಸ್ಟ್ರಿಕ್ಟ್ ಆಗಿ ನಿಯಮಗಳನ್ನು ಪಾಲಿಸಬೇಕು ಅಂತ ಷರತ್ತು ಹಾಕಲಾಗಿತ್ತಂತೆ. ಅದ್ರಲ್ಲೂ ಒಂದೇ ಕಡೆ ಶೂಟಿಂಗ್ ನಡೀತಿದ್ರು ಸುದೀಪ್ ಯಾಕೆ ದರ್ಶನ್ ನ ಭೇಟಿ ಮಾಡಿಲ್ಲ ಅನ್ನೋದನ್ನ ಬಿಲ್ಲ ರಂಗ ಬಾಷಾ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಎಕ್ಸ್ಲೂಸಿವ್ ಆಗಿ ಗ್ಯಾರಂಟಿ ನ್ಯೂಸ್ ಜೊತೆ ಮಾತನಾಡಿದ್ದಾರೆ.

  • ದರ್ಶನ್‌‌ನ ಮೀಟ್ ಆಗಿಲ್ಲ ಕಿಚ್ಚ.. ಅನೂಪ್ ಭಂಡಾರಿ ರಿವೀಲ್ಸ್
  • ಮೂರು ಗೆಟಪ್‌ನಲ್ಲಿ ಬಾದ್ ಶಾ, ಸಿಎಂ ಆಗಿ ಬಾಕ್ಸ್ ಆಫೀಸ್ ಸುಲ್ತಾನ್

ಸುದೀಪ್ ತಾವು ಆಯಿತು ತಮ್ಮ ಕೆಲಸ ಆಯಿತು ಅಂತ ಸುಮ್ಮನಾಗಿದ್ದಾರೆ. ಡೆವಿಲ್ ಹಾಗೂ ಬಿಲ್ಲ ಸಿನಿಮಾಗಳ ಜೊತೆ ಬೇರೆ ಚಿತ್ರಗಳ ಶೂಟಿಂಗ್ ಕೂಡ ನಡೀತಿತ್ತು. ಪಾತ್ರದ ಗೆಟಪ್ ನಲ್ಲಿನಿರೋ ಕಾರಣ ಒಂದು ಸಲ ಸುದೀಪ್ ಸೆಟ್ ಗೆ ಎಂಟ್ರಿ ಕೊಟ್ರೆ ಎಲ್ಲಾ ಕೆಲಸ ಮುಗಿಸಿ ಹೊರಗೆ ಹೋಗ್ತಾರೆ. ನಮ್ಮ ಪಾಡಿಗೆ ನಾವು ಶೂಟ್ ಮಾಡ್ತಿದ್ವಿ ಡೆವಿಲ್ ಟೀಂ ಅವರ ಪಾಡಿಗೆ ಅವರು ಶೂಟ್ ಮಾಡ್ತಿದ್ರು ಎಂದು ಅನೂಪ್ ಭಂಡಾರಿ ಹೇಳಿದ್ದಾರೆ. ಸದ್ಯ ಬಿಲ್ಲ ರಂಗ ಬಾಷಾ ಸುದೀಪ್ ಅವರ ಸಿನಿ ಜರ್ನಿಯಲ್ಲಿ ಬಿಗೆಸ್ಟ್ ಸಿನಿಮಾ ಆಗಿದೆ. ಇದರಲ್ಲಿ ಸುದೀಪ್ ಮೂರು ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೆ ಬಿಆರ್‌ಬಿ ಶೂಟಿಂಗ್ ಕೂಡ ಹೈ ಸೆಕ್ಯೂರ್‌ ಆಗಿ ನಡೆಯುತ್ತಿದೆ. ಮತ್ತೊಂದು ಕಡೆ ದರ್ಶನ್ ಅವರ ಡೆವಿಲ್ ಸಿನಿಮಾ ರಾಜಕೀಯ ಆಧಾರಿತ ಸಿನಿಮಾ ಆಗಿದೆ. ಡೆವಿಲ್ ಸಿನಿಮಾದಲ್ಲಿ ದರ್ಶನ್ ರಾಜ್ಯದ ಸಿಎಂ ಆಗಿ ನಟಿಸುತ್ತಿದ್ದಾರೆ. ಈ ಸಿನಿಮಾ ದರ್ಶನ್ ಅವರ ಸ್ಪೆಷಿಯಲ್ ಸಿನಿಮಾ ಆಗುವುದರಲ್ಲಿ ಅನುಮಾನವೇ ಇಲ್ಲ.

ಏನೇ ಹೇಳಿ ಈ ಜೋಡೆತ್ತು ಒಂದಾಗೋಕೆ ದೇವರೇ ಮತ್ತೆ ಮತ್ತೆ ಇಬ್ಬರನ್ನು ಹತ್ತಿರಕ್ಕೆ ತರುತಿದ್ದಾನೆ ಆದ್ರೂ ಅದ್ಯಾರ ಕೆಟ್ಟ ಕಣ್ಣು ಬಿತ್ತೋ ಗೊತ್ತಿಲ್ಲ. ಅವರಿಬ್ಬರ ಸ್ನೇಹದಲ್ಲಿ ಅದ್ಯಾರು ಹುಳಿ ಹಿಂಡಿದ್ರೋ ಗೊತ್ತಿಲ್ಲ ಇಬ್ಬರೂ ತಾನಾಯ್ತು ತನ್ನ ಪ್ರಪಂಚವಾಯ್ತು ಅಂತ ಒಬ್ಬರಿಗೊಬ್ಬರ ಸಹವಾಸವೇ ಬೇಡ ಅಂತ ಪರ್ಸನಲ್ ಹಾಗೂ ಪ್ರೊಫೆಷನಲ್ ಜೀವನ ನಡೆಸ್ತಿದ್ದಾರೆ. ಅಂದಹಾಗೆ ಇವರಿಬ್ಬರೂ ಒಟ್ಟಾಗಬೇಕು ಅನ್ನೋದು ಕಿಚ್ಚ-ದಚ್ಚು ಇಬ್ಬರೂ ಫ್ಯಾನ್ಸ್‌ಗಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 12 01T083023.780

ಗ್ರಾಹಕರಿಗೆ ಗುಡ್ ನ್ಯೂಸ್: LPG ವಾಣಿಜ್ಯ ಸಿಲಿಂಡರ್ ಬೆಲೆ ಡಿಸೆಂಬರ್ 1ರಿಂದ ಇಳಿಕೆ

by ಶಾಲಿನಿ ಕೆ. ಡಿ
December 1, 2025 - 8:36 am
0

Untitled design 2025 12 01T080654.472

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಶುರು: ಈ ವಿಷಯಗಳ ಕುರಿತು ಚರ್ಚೆ ಸಾಧ್ಯತೆ

by ಶಾಲಿನಿ ಕೆ. ಡಿ
December 1, 2025 - 8:16 am
0

Untitled design 2025 10 24T063901.590

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಯ ಅನುಗುಣವಾಗಿ ಡಿಸೆಂಬರ್ 1ರ ದಿನಭವಿಷ್ಯ ತಿಳಿಯಿರಿ

by ಶಾಲಿನಿ ಕೆ. ಡಿ
December 1, 2025 - 8:00 am
0

Untitled design 2025 12 01T073251.482

ಚಳಿಗಾಲದಲ್ಲಿ ಈ 3 ಚಹಾ ಸೇವಿಸಿ ಅದ್ಭುತ ಪ್ರಯೋಜನ ಪಡೆಯಿರಿ

by ಶಾಲಿನಿ ಕೆ. ಡಿ
December 1, 2025 - 7:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 30T215449.468
    ʻವಾರಣಾಸಿʼ ಟೈಟಲ್‌ ಬದಲಾವಣೆ; ಮಹೇಶ್ ಬಾಬು ಸಿನಿಮಾಗೆ ಹೊಸ ಹೆಸರು..!
    November 30, 2025 | 0
  • Untitled design 2025 11 30T200428.504
    ಜ. 2 ರಂದು ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ
    November 30, 2025 | 0
  • Untitled design 2025 11 30T191619.433
    ನಾಗಸಾಧುಗಳ ಸಮ್ಮುಖದಲ್ಲಿ ‘ಮಣಿಕಂಠ’ ಸಿನಿಮಾ ಮುಹೂರ್ತ
    November 30, 2025 | 0
  • Untitled design 2025 11 30T184257.823
    ‘ಅಪಾರ್ಥ ಮಾಡ್ಕೋಬೇಡಿ’ ಎಂದು ರಂಜಿಸಿದ್ದ ನಟ ಉಮೇಶ್ ಇನ್ನು ನೆನಪು ಮಾತ್ರ.!
    November 30, 2025 | 0
  • Untitled design 2025 11 30T171843.307
    ರಿಷಬ್ ಶೆಟ್ಟಿ ಮುಂದೆ ತುಳು ದೈವಗಳಿಗೆ ಅವಮಾನ: ದೈವನ ದೆವ್ವ ಎಂದ ಬಿಟೌನ್ ಸ್ಟಾರ್ ರಣ್​ವೀರ್
    November 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version