• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡೆವಿಲ್‌‌ನಲ್ಲಿ Jr. ದಚ್ಚು.. ಡಿಬಾಸ್‌ಗೆ ಚಾಮುಂಡಿ ದರ್ಶನ

ಮೇಕಿಂಗ್‌ ಝಲಕ್‌‌ನಲ್ಲಿ ವಿನೀಶ್ ಜೊತೆ ಪಾತ್ರ ಪರಿಚಯ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2025 - 2:58 pm
in Flash News, ಸಿನಿಮಾ
0 0
0
Untitled design (88)

ಡೆವಿಲ್ ಸಿನಿಮಾದಲ್ಲಿ ಜೂನಿಯರ್ ದರ್ಶನ್ ವಿನೀಶ್ ಕೂಡ ಬಣ್ಣ ಹಚ್ಚಿದ್ದಾರೆ. ತಂದೆ ಸಿನಿಮಾದಲ್ಲಿ ಮಗ ನಟಿಸೋದು ಹೊಸತೇನಲ್ಲ. ಆದ್ರೆ ಈ ಬಾರಿ ಅದನ್ನ ಮೇಕಿಂಗ್‌ನಲ್ಲೇ ರಿವೀಲ್ ಮಾಡಿದೆ ಚಿತ್ರತಂಡ. ಇದರೊಟ್ಟಿಗೆ ಕಳೆದ ವರ್ಷ ಆಗದೇ ಇರೋದನ್ನ ಈ ವರ್ಷ ನೆರವೇರಿಸಿರೋ ದಾಸನ ಸಂಕಲ್ಪದ ಕಹಾನಿ ನೀವೊಮ್ಮೆ ಓದಲೇಬೇಕು.

  • ಡೆವಿಲ್‌‌ನಲ್ಲಿ Jr. ದಚ್ಚು.. ಡಿಬಾಸ್‌ಗೆ ಚಾಮುಂಡಿ ದರ್ಶನ
  • ಮೇಕಿಂಗ್‌ ಝಲಕ್‌‌ನಲ್ಲಿ ವಿನೀಶ್ ಜೊತೆ ಪಾತ್ರ ಪರಿಚಯ

ಕಾಟೇರ ಚಿತ್ರದಲ್ಲಿ ಡಿಬಾಸ್ ದರ್ಶನ್ ಅದ್ಯಾಕಾದ್ರೂ ಜೈಲಿಗೆ ಹೋಗುವ ಸೀನ್ ಇಟ್ರೋ ಏನೋ.. ವಿಧಿಯ ಆಟ, ನಿಜ ಜೀವನದಲ್ಲೂ ಜೈಲೂಟ ಸವಿಯುವಂತಾಯ್ತು. ಆದ್ರೀಗ ಹೊರಬಂದಿರೋ ದಾಸ, ಡೆವಿಲ್ ಸಿನಿಮಾಗಾಗಿ ಸಿಕ್ಕಾಪಟ್ಟೆ ಎಫರ್ಟ್‌ ಹಾಕ್ತಿದ್ದಾರೆ. ಜಿಮ್ ವರ್ಕೌಟ್ ಜೊತೆಗೆ ಡ್ಯಾನ್ಸ್ ಕೂಡ ಪ್ರಾಕ್ಟೀಸ್ ಮಾಡ್ತಿದ್ದಾರೆ. ಅಷ್ಟೇ ಅಲ್ಲ, ಇತ್ತೀಚೆಗೆ ಈ ಸಿನಿಮಾ ಶೂಟಿಂಗ್‌ಗಾಗಿ ಉದಯ್‌ಪುರಗೆ ತೆರಳಿತ್ತು. ಅಲ್ಲಿನ ಬಿಗ್ ಪ್ಯಾಲೆಸ್‌ವೊಂದರಲ್ಲಿ ಚಿತ್ರೀಕರಣ ನಡೆಸಿದ್ದರ ಮೇಕಿಂಗ್ ಝಲಕ್ ರಿವೀಲ್ ಮಾಡಿದೆ ಟೀಂ.

RelatedPosts

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್

ಡಿಸಿಸಿ ಬ್ಯಾಂಕ್ ಚುನಾವಣೆ: ಲಾಂಗು-ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುತ್ತಿರುವ ಪುಂಡರು

ಕೇರಳದಲ್ಲಿ 14 ಪುರುಷರಿಂದ ಅಪ್ರಾಪ್ತ ಬಾಲಕನ ಮೇಲೆ ಅ*ತ್ಯಾಚಾರ

ಬೆಂಗಳೂರಿನ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ..ಎಲ್ಲೆಲ್ಲಿ ಗೊತ್ತಾ?

ADVERTISEMENT
ADVERTISEMENT

ಇದರಲ್ಲಿ ಡಿಬಾಸ್ ದರ್ಶನ್ ಜೊತೆಗೆ ರಚನಾ ರೈ, ಅಚ್ಯುತ್ ಕುಮಾರ್ ಸೇರಿದಂತೆ ಬಹುತೇಕ ಎಲ್ಲಾ ಕಲಾವಿದರ ಕ್ಯಾರೆಕ್ಟರ್ಸ್‌ ರಿವೀಲ್ ಆಗಿವೆ. ಮಿಲನ ಪ್ರಕಾಶ್ ನಿರ್ದೇಶಿಸಿ, ನಿರ್ಮಿಸ್ತಿರೋ ಡೆವಿಲ್, ಸಖತ್ ರಿಚ್ ಆಗಿ ನಿರ್ಮಾಣ ಆಗ್ತಿದೆ. ಇನ್ನು ಈ ಸಿನಿಮಾದ ಶೂಟಿಂಗ್‌ಗಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್ ಕೂಡ ಡಿಬಾಸ್ ಜೊತೆಗೇ ಬೀಡು ಬಿಟ್ಟಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಮೇಕಿಂಗ್ ವಿಡಿಯೋದಲ್ಲಿ ಅವರುಗಳು ಕೂಡ ಕಾಣ್ತಾರೆ. ಅಷ್ಟೇ ಅಲ್ಲ, ಜೂನಿಯರ್ ದರ್ಶನ್ ವಿನೀಶ್ ಇಲ್ಲಿ ಸಣ್ಣ ಪಾತ್ರವೊಂದಕ್ಕೆ ಬಣ್ಣ ಕೂಡ ಹಚ್ಚಿದ್ದಾರೆ.

ಡೆವಿಲ್ ಸಿನಿಮಾದಲ್ಲಿ ವಿನೀಶ್ ನಟಿಸಿರೋ ಸುದ್ದಿ ತಿಳಿದ ಡಿಬಾಸ್ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ. ಇಷ್ಟು ದಿನ ದಚ್ಚು ಚಿತ್ರಗಳಲ್ಲಿ ವಿನೀಶ್ ನಟಿಸಿದ್ರೆ ಸಿನಿಮಾ ರಿಲೀಸ್ ಬಳಿಕ ಸುದ್ದಿ ಆಗ್ತಿತ್ತು. ಆದ್ರೀಗ ಮೇಕಿಂಗ್ ಹಂತದಲ್ಲೇ ಅದು ಟಾಕ್ ಆಫ್ ದಿ ಟೌನ್ ಆಗಿದೆ. ಇನ್ನು ವಿನೀಶ್ ನಟನೆಗೆ ತಾಯಿ ವಿಜಯಲಕ್ಷ್ಮೀ ಕೂಡ ಸಾಥ್ ನೀಡಿದ್ದಾರೆ. ಇದು ಒಂಥರಾ ತೂಗುದೀಪ ದರ್ಶನ್ ಫ್ಯಾಮಿಲಿಗೆ ಪಾಸಿಟಿವ್ ವೈಬ್ ತಂದಿದೆ.

  • ಆಷಾಢ ಶುಕ್ರವಾರ ತಾಯಿ ಚಾಮುಂಡಿಗೆ ವಿಶೇಷ ಪೂಜೆ
  • ಕಳೆದ ವರ್ಷ ಜೈಲಲ್ಲಿ.. ಈ ವರ್ಷ ಚಾಮುಂಡಿ ತಪ್ಪಲಲ್ಲಿ..!

ಆಷಾಢ ಶುಕ್ರವಾರ ಹಿನ್ನೆಲೆ ನಟ ದರ್ಶನ್ ಪತ್ನಿ ಹಾಗೂ ಮಗನ ಸಮೇತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದು, ತನ್ನ ಕಷ್ಟಗಳನ್ನು ಒಪ್ಪಿಸಿದ್ದಾರಂತೆ ದಚ್ಚು. ಅಂದಹಾಗೆ ದರ್ಶನ್ ಕಳೆದ ವರ್ಷ ಆಷಾಢ ಪೂಜೆಗೆ ಜೈಲಲ್ಲಿ ಇದ್ದರು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅಂದರ್ ಆಗಿದ್ದರು. ಹಾಗಾಗಿ ಕಳೆದ ವರ್ಷ ಆಗದೇ ಇರೋದನ್ನ ಈ ವರ್ಷ ನನಸು ಮಾಡಿಕೊಂಡಿದ್ದಾರೆ.

ಇನ್ನು ಚಾಲೆಂಜಿಂಗ್ ಸ್ಟಾರ್ ಕಾರ್ ಬರ್ತಿದ್ದಂತೆ ಅಭಿಮಾನಿಗಳ ದಂಡೇ ಜಮಾಯಿಸಿದೆ. ಬಾಸ್ ಬಾಸ್ ಅಂತ ಕೂಗಿ ದರ್ಶನ್ ಮೇಲಿನ ಅಭಿಮಾನ ವ್ಯಕ್ತಪಡಿಸಿದ್ದಾರೆ. ಅದಕ್ಕೆ ದರ್ಶನ್ ಕೂಡ ಕೈ ಬೀಸಿ, ನಮಸ್ಕರಿಸುತ್ತಾ ಎಲ್ಲರಿಗೂ ನಗು ಬೀರಿದ್ದಾರೆ. ಅದೇನೇ ಇರಲಿ, ಚಾಮುಂಡಿ ತಾಯಿಯ ಶಕ್ತಿಗೂ, ದರ್ಶನ್ ಭಕ್ತಿಗೂ ಅವಿನಾಭಾವ ಸಂಬಂಧವಿದೆ. ದರ್ಶನ್ ಮತ್ತೆ ಬಾಕ್ಸ್ ಆಫೀಸ್ ಸುಲ್ತಾನನಾಗಿ ಅಬ್ಬರಿಸಿ, ಆರ್ಭಟಿಸಲಿ, ಚಿತ್ರರಂಗಕ್ಕೆ ಆಸರೆಯಾಗಿ ನಿಲ್ಲಲಿ ಅನ್ನೋದು ನಮ್ಮ ಆಶಯ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 09 17t123054.001

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್

by ಶಾಲಿನಿ ಕೆ. ಡಿ
September 17, 2025 - 12:35 pm
0

Untitled design 2025 09 17t121626.630

ಡಿಸಿಸಿ ಬ್ಯಾಂಕ್ ಚುನಾವಣೆ: ಲಾಂಗು-ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುತ್ತಿರುವ ಪುಂಡರು

by ಶಾಲಿನಿ ಕೆ. ಡಿ
September 17, 2025 - 12:17 pm
0

Untitled design 2025 09 17t114138.681

ಕೇರಳದಲ್ಲಿ 14 ಪುರುಷರಿಂದ ಅಪ್ರಾಪ್ತ ಬಾಲಕನ ಮೇಲೆ ಅ*ತ್ಯಾಚಾರ

by ಶಾಲಿನಿ ಕೆ. ಡಿ
September 17, 2025 - 11:52 am
0

Untitled design 2025 09 17t112558.883

ಬೆಂಗಳೂರಿನ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ..ಎಲ್ಲೆಲ್ಲಿ ಗೊತ್ತಾ?

by ಶಾಲಿನಿ ಕೆ. ಡಿ
September 17, 2025 - 11:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 17t121626.630
    ಡಿಸಿಸಿ ಬ್ಯಾಂಕ್ ಚುನಾವಣೆ: ಲಾಂಗು-ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುತ್ತಿರುವ ಪುಂಡರು
    September 17, 2025 | 0
  • Untitled design 2025 09 17t114138.681
    ಕೇರಳದಲ್ಲಿ 14 ಪುರುಷರಿಂದ ಅಪ್ರಾಪ್ತ ಬಾಲಕನ ಮೇಲೆ ಅ*ತ್ಯಾಚಾರ
    September 17, 2025 | 0
  • Untitled design 2025 09 17t112558.883
    ಬೆಂಗಳೂರಿನ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ..ಎಲ್ಲೆಲ್ಲಿ ಗೊತ್ತಾ?
    September 17, 2025 | 0
  • Untitled design 2025 09 17t110443.640
    ಪ್ರಧಾನಿ ಮೋದಿ 75ನೇ ಜನ್ಮದಿನ: ಟ್ರಂಪ್, ರಾಹುಲ್ ಗಾಂಧಿ ಸೇರಿ ಹಲವು ಗಣ್ಯರಿಂದ ಶುಭಾಶಯ
    September 17, 2025 | 0
  • 111 (44)
    ಅವಾಚ್ಯವಾಗಿ ನಿಂದಿಸಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ: 3 ದಿನದ ಬಳಿಕ ಯುವಕ ಸಾ*ವು
    September 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version