• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಬಳ್ಳಾಪುರ

ಪ್ರೇಯಸಿಯನ್ನ ದೂರ ಮಾಡಿದ್ದಕ್ಕೆ ಪ್ರಿಯಕರ ಮನನೊಂದು ಆತ್ಮಹತ್ಯೆಗೆ ಯತ್ನ

admin by admin
July 5, 2025 - 8:51 am
in ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design (92)

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮದ ಶೇಖರ್ (35) ಎಂಬ ಯುವಕ ತನ್ನ ಪ್ರಿಯತಮೆಯನ್ನು ತನ್ನಿಂದ ದೂರ ಮಾಡಿದ ದುಃಖದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಿನ್ನೆ ನಡೆದಿದೆ. ಶೇಖರ್ ಚಿಕ್ಕಬಳ್ಳಾಪುರ ನಗರದ ಖಾಸಗಿ ಕಾಲೇಜಿನ ಬಸ್ ಚಾಲಕರಾಗಿದ್ದಾರೆ.

ಶೇಖರ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದಂಡಿಗಾನಹಳ್ಳಿ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು. ಯುವತಿ ಚಿಕ್ಕಬಳ್ಳಾಪುರದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆಕೆ ಪ್ರತಿದಿನ ಶೇಖರ್ ಚಾಲನೆ ಮಾಡುವ ಕಾಲೇಜು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಳು. ಈ ಸಂದರ್ಭದಲ್ಲಿ ಇಬ್ಬರ ನಡುವೆ ಸ್ನೇಹ ಬೆಳೆದು, ಕ್ರಮೇಣ ಪ್ರೇಮವಾಯಿತು.

RelatedPosts

ಸಿಎಂ-ಡಿಸಿಎಂ ನಡುವೆ ಕುರ್ಚಿ ಕದನ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್

ಟ್ರಾಫಿಕ್ ನಿವಾರಣೆಗೆ ಮೆಗಾ ಯೋಜನೆ: ಕೆಐಎಬಿ ರಸ್ತೆಯಲ್ಲಿ ₹2,215 ಕೋಟಿ ವೆಚ್ಚದಲ್ಲಿ ಅವಳಿ ಸುರಂಗ ಮಾರ್ಗಕ್ಕೆ ಸಂಪುಟ ಅಸ್ತು

ಡಿಕೆಶಿ ಸಿಎಂ ಆದರೆ ಸಂಪುಟ ಸ್ಥಾನ ಬೇಡವೇ ಬೇಡ ಎಂದ ಮಾಜಿ ಸಚಿವ ಕೆ.ಎನ್. ರಾಜಣ್ಣ

ಇಂಡಿಗೋ ಫ್ಲೈಟ್ ಕ್ಯಾನ್ಸಲ್‌ ಎಫೆಕ್ಟ್: ಗಗನಕ್ಕೇರಿದ ವಿಮಾನ ಟಿಕೆಟ್ ರೇಟ್!

ADVERTISEMENT
ADVERTISEMENT

ಕೆಲವು ದಿನಗಳ ಹಿಂದೆ, ಈ ಜೋಡಿ ಮನೆಯಿಂದ ಓಡಿಹೋಗಿ ದೇವಸ್ಥಾನವೊಂದರಲ್ಲಿ ಗೌಪ್ಯವಾಗಿ ಮದುವೆಯಾಗಿದ್ದರು. ಆದರೆ, ಯುವತಿಯ ಪೋಷಕರು ತಮ್ಮ ಮಗಳು ಕಾಣೆಯಾದ ಬಗ್ಗೆ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ದಂಪತಿಗಳು ಠಾಣೆಗೆ ಆಗಮಿಸಿದಾಗ, ಯುವತಿಯ ಪೋಷಕರು ರಾಜಕೀಯ ಒತ್ತಡವನ್ನು ಬಳಸಿ ಇಬ್ಬರನ್ನು ಬೇರ್ಪಡಿಸಲು ಯತ್ನಿಸಿದರು. ಆದರೂ, ಯುವತಿ ಶೇಖರ್ ಜೊತೆಗೆ ಇರಲು ದೃಢನಿರ್ಧಾರ ತೋರಿದ್ದಳು.

ಯುವತಿಯ ಪೋಷಕರು, ಆಷಾಢ ಮಾಸದ ಬಳಿಕ ಕಲ್ಯಾಣ ಮಂಟಪದಲ್ಲಿ ಮರುಮದುವೆ ಮಾಡುವ ಭರವಸೆ ನೀಡಿ, ಶೇಖರ್ ಮತ್ತು ಯುವತಿಯನ್ನು ತಮ್ಮ ಕಾರಿನಲ್ಲಿ ಚಿಕ್ಕಬಳ್ಳಾಪುರದಿಂದ ದೇವನಹಳ್ಳಿಗೆ ಕರೆದುಕೊಂಡು ಹೋಗುವ ದಾರಿಮಧ್ಯೆ ಶೇಖರ್‌ನನ್ನು ಕಾರಿನಿಂದ ತಳ್ಳಿ, ಯುವತಿಯನ್ನು ಕರೆದೊಯ್ದದಿದ್ದಾರೆ.

ನಿನ್ನೆ (ಜು4) ಶುಕ್ರವಾರ ಬೆಳಿಗ್ಗೆ, ಶೇಖರ್ ತನ್ನ ಪ್ರಿಯತಮೆಯನ್ನು ಭೇಟಿಯಾಗಲು ಆಕೆಯ ಮನೆಗೆ ತೆರಳಿದಾಗ, ಯುವತಿಯ ಪೋಷಕರು ಆತನನ್ನು ಗದರಿಸಿ ಕಳುಹಿಸಿದ್ದಾರೆ. ಈ ಘಟನೆಯಿಂದ ಮನನೊಂದ ಶೇಖರ್, ಕೌರನಹಳ್ಳಿಗೆ ವಾಪಸ್ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತನನ್ನು ತಕ್ಷಣ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web 2025 12 07T095641.746

ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!

by ಶ್ರೀದೇವಿ ಬಿ. ವೈ
December 7, 2025 - 9:57 am
0

Web 2025 12 07T093811.077

ಎಲಿಮಿನೇಟ್ ಆಗಿ ಹೊರಗೆ ಹೋಗಬೇಕು ಎಂದ ಧ್ರುವಂತ್ ಮೊದಲು ಸೇಫ್

by ಶ್ರೀದೇವಿ ಬಿ. ವೈ
December 7, 2025 - 9:42 am
0

Web 2025 12 07T085532.993

ನೀವೇ ನಿಮ್ಮ ಸಂತಾನವನ್ನು ಕೊಲ್ಲುತ್ತಿದ್ದೀರಿ..! ಬಂಜೆತನದ ಭಯಾನಕ ಸತ್ಯ ಬಯಲು..!

by ಶ್ರೀದೇವಿ ಬಿ. ವೈ
December 7, 2025 - 8:56 am
0

Web 2025 12 07T082353.280

ರಾಜ್ಯ ಕ್ರಿಕೆಟ್ ಸಂಸ್ಥೆಗೆ ಇಂದು ಚುನಾವಣೆ ರಣರಂಗ: ಅಖಾಡದಲ್ಲಿರುವ ಅಭ್ಯರ್ಥಿಗಳಿವರು..!

by ಶ್ರೀದೇವಿ ಬಿ. ವೈ
December 7, 2025 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (87)
    ಹೈಕಮಾಂಡ್ ಏನು ತೀರ್ಮಾನ ಮಾಡುತ್ತೆ, ಅದರಂತೆ ನಡೆದುಕೊಳ್ಳುತ್ತೇನೆ-ಸಿಎಂ ಸಿದ್ದರಾಮಯ್ಯ
    November 24, 2025 | 0
  • Untitled design (79)
    ಸಿಎಂ ಕುರ್ಚಿ ಕದನದ ಮಧ್ಯೆ ಇಂದು ಸಿಎಂ-ಡಿಸಿಎಂ ಮುಖಾಮುಖಿ ಭೇಟಿ
    November 24, 2025 | 0
  • Untitled design 2025 11 05t120623.002
    ‘ಆಂಟಿ’ ಕಾಮದಾಹಕ್ಕೆ 19 ವರ್ಷದ ಯುವಕ ಬಲಿ: ನೇಣು ಬಿಗಿದುಕೊಂಡು ಆತ್ಮಹತ್ಯೆ
    November 5, 2025 | 0
  • Web (11)
    ಸಾಲಕ್ಕೆ ಕಬಾಬ್ ಕೊಡದಿದ್ದಕ್ಕೆ ಅಡುಗೆ ಭಟ್ಟನ ಮೇಲೆ ಮಾರಣಾಂತಿಕ ಹ*ಲ್ಲೆ!
    November 2, 2025 | 0
  • Untitled design 2025 10 28t174551.838
    ಟಿಪ್ಪು ಅರಮನೆ ಮೇಲೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು: ಸುಮೋಟೋ ಕೇಸ್ ದಾಖಲು
    October 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version