• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 8, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಶುಭ ಮತ್ತು ಅದೃಷ್ಟದ ದಿನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 7, 2025 - 6:38 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Rashi bavishya 10

ಮೇಷ (Aries):
ಪಾಲುದಾರಿಕೆ ಕೆಲಸಗಳಲ್ಲಿ ಇಂದು ಲಾಭವಿರಲಿದೆ. ವೃತ್ತಿಜೀವನದಲ್ಲಿ ಒತ್ತಡ ಸ್ವಲ್ಪ ಹೆಚ್ಚಿರಬಹುದು, ಆದರೆ ನಿಮ್ಮ ಆತ್ಮವಿಶ್ವಾಸದಿಂದ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವಿರಿ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ದೊರೆಯಲಿದ್ದು, ಮನೆಯಲ್ಲಿ ಸಂತೋಷದ ವಾತಾವರಣ ಸೃಷ್ಟಿಯಾಗುವುದು. ಆರ್ಥಿಕವಾಗಿ ಸ್ಥಿರತೆ ಕಾಣಬಹುದು, ಆದರೆ ವೆಚ್ಚಗಳ ಮೇಲೆ ಗಮನವಿರಲಿ.

ವೃಷಭ (Taurus):
ಹೊಸ ಉದ್ಯಮ ಅಥವಾ ವ್ಯಾಪಾರ ಆರಂಭಕ್ಕೆ ಇಂದು ಅತ್ಯಂತ ಶುಭ ದಿನವಾಗಿದೆ. ಮನೆಯಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳ ರಿಪೇರಿಯಿಂದ ಸ್ವಲ್ಪ ಕಿರಿಕಿರಿಯಾಗಬಹುದು, ಆದರೆ ಇದು ತಾತ್ಕಾಲಿಕವಾಗಿರುತ್ತದೆ. ಹೊಸ ಸಂಘ-ಸಂಸ್ಥೆಗಳೊಂದಿಗೆ ಸಂಪರ್ಕದಿಂದ ಮನಸ್ಸಿಗೆ ಚೈತನ್ಯ ತುಂಬಲಿದೆ. ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣದ ಅವಕಾಶಗಳು ಒಲಿಯಲಿವೆ.

RelatedPosts

ಸಂಖ್ಯಾಶಾಸ್ತ್ರದ ಪ್ರಕಾರ ಇಂದಿನ ವಿಶೇಷ ಭವಿಷ್ಯವಾಣಿ

ದಿನ ಭವಿಷ್ಯ: ಈ ರಾಶಿಯವರಿಗೆ ಆದಾಯಕ್ಕೆ ತಕ್ಕಂತೆ ಖರ್ಚುಗಳು ಹೆಚ್ಚಾಗಬಹುದು

ಸಂಖ್ಯಾಶಾಸ್ತ್ರದ ಪ್ರಕಾರ ಸೋಮವಾರದ ದಿನ ಭವಿಷ್ಯ ಏನು ಹೇಳುತ್ತೆ?

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಈ ದಿನಾಂಕದಲ್ಲಿ ಜನಿಸಿದವರಿಗೆ ಜಾಕ್‌ಪಾಟ್!

ADVERTISEMENT
ADVERTISEMENT

ಮಿಥುನ (Gemini):
ಆಪ್ತರ ಮಾತುಗಳು ಇಂದು ಮನಸ್ಸಿಗೆ ಸ್ವಲ್ಪ ನೋವುಂಟು ಮಾಡಬಹುದು. ಆದರೆ, ಅವುಗಳಲ್ಲಿ ಸತ್ಯಾಂಶವಿದೆಯೇ ಎಂದು ಪರಿಶೀಲಿಸಿ. ಉದ್ಯೋಗದಲ್ಲಿ ದಿನ ಸಾಮಾನ್ಯವಾಗಿರಲಿದೆ, ಆದರೆ ದೂರದ ಪ್ರಯಾಣದಿಂದ ಕೆಲಸದಲ್ಲಿ ಯಶಸ್ಸು ಸಿಗಲಿದೆ. ಮಕ್ಕಳ ಪ್ರಗತಿಯಿಂದ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ರಾಮ ಧ್ಯಾನದಿಂದ ಮಾನಸಿಕ ಶಾಂತಿ ದೊರೆಯುವುದು.

ಕಟಕ (Cancer):
ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ ಕಾಣುತ್ತಿದೆ. ತಲೆ, ಕತ್ತು ಅಥವಾ ಬೆನ್ನು ನೋವಿನಿಂದ ಕಿರಿಕಿರಿಯಾಗಬಹುದು, ಆದ್ದರಿಂದ ಆರೋಗ್ಯದ ಕಡೆ ಕಾಳಜಿ ವಹಿಸಿ. ವ್ಯಾಪಾರದಲ್ಲಿ ಒಳ್ಳೆಯ ಲಾಭವಿದ್ದು, ಮನೆಯಲ್ಲಿ ಶುಭ ಕಾರ್ಯಗಳು ನಡೆಯಲಿವೆ. ಇತರರ ಸಮಸ್ಯೆಗಳಿಗೆ ತಲೆಕೆಡಿಸಿಕೊಳ್ಳದಿರಿ. ಲಕ್ಷ್ಮೀ ವೆಂಕಟೇಶ್ವರನ ಸ್ಮರಣೆಯಿಂದ ಶಾಂತಿ ದೊರೆಯುವುದು.

ಸಿಂಹ (Leo):
ಆರೋಗ್ಯದ ಕಡೆಗೆ ಗಮನ ಅಗತ್ಯವಾಗಿದೆ, ವಿಶೇಷವಾಗಿ ಉದರ ಸಂಬಂಧಿ ಸಮಸ್ಯೆಗಳನ್ನು ಕಡೆಗಣಿಸದೆ ವೈದ್ಯರ ಸಲಹೆ ಪಡೆಯಿರಿ. ಪ್ರವಾಸದಿಂದ ಆನಂದವೂ ಸಿಗಲಿದೆ. ಸಂಗಾತಿಯ ಮಾತುಗಳು ಮನಸ್ಸಿಗೆ ಸಂತೋಷ ತರಲಿವೆ. ಗುರು-ಹಿರಿಯರನ್ನು ಸ್ಮರಿಸಿ, ಧನಾತ್ಮಕ ಶಕ್ತಿ ಹೆಚ್ಚಲಿದೆ.

ವೃಶ್ಚಿಕ (Scorpio):
ಹಿರಿಯರ ಸಹಕಾರ ಮತ್ತು ಸಲಹೆಯಿಂದ ವೃತ್ತಿರಂಗದಲ್ಲಿ ಗೆಲುವು ಸಾಧ್ಯ. ಉದ್ಯೋಗದಲ್ಲಿ ಶ್ಲಾಘನೆ ಮತ್ತು ಉಡುಗೊರೆಗಳು ಸಂತಸ ತರಲಿವೆ. ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಬಡವರಿಗೆ ದಾನ ಮಾಡುವುದರಿಂದ ಒಳ್ಳೆಯ ಫಲಿತಾಂಶ ದೊರೆಯುವುದು.

ಧನುಸ್ಸು (Sagittarius):
ಹಿಂದೆ ಕೈತಪ್ಪಿದ ಯೋಜನೆಯೊಂದು ಇಂದು ಮರಳಿ ಯಶಸ್ಸು ತರಲಿದೆ. ವೃತ್ತಿರಂಗದಲ್ಲಿ ಕೀರ್ತಿ ಮತ್ತು ಪ್ರತಿಷ್ಠೆಯ ಏರಿಕೆಯಾಗಲಿದೆ. ಅನಿರೀಕ್ಷಿತ ಧನಲಾಭದ ಸಾಧ್ಯತೆಯಿದೆ. ಶುಭ ಫಲಕ್ಕಾಗಿ ಹಳದಿ ವಸ್ತ್ರ ಧರಿಸಿ ದೇವಾಲಯಕ್ಕೆ ಭೇಟಿ ನೀಡಿ.

ಮಕರ (Capricorn):
ಅದೃಷ್ಟದಿಂದ ಬಂದರೂ, ಶ್ರಮವಿಟ್ಟರೆ ಮಾತ್ರ ಫಲ ಉಳಿಯುವುದು. ಕುಟುಂಬದಲ್ಲಿ ಸಣ್ಣ ವಾಗ್ವಾದ ಸಾಧ್ಯ, ಆದರೆ ರಾಮ ನಾಮ ಸ್ಮರಣೆಯಿಂದ ಮನಸ್ಸಿಗೆ ಶಾಂತಿ ಸಿಗಲಿದೆ.

ಕುಂಭ (Aquarius):
ವ್ಯಾಪಾರ, ಉದ್ದಿಮೆ, ಮತ್ತು ರಿಯಲ್ ಎಸ್ಟೇಟ್‌ನಲ್ಲಿ ಆಯ್ಕೆಗಳು ಹೆಚ್ಚಾಗಲಿವೆ. ಎಚ್ಚರಿಕೆಯಿಂದ ಲಾಭ-ನಷ್ಟವನ್ನು ಅಳೆದು ತೀರ್ಮಾನಿಸಿ. ಉದ್ಯೋಗದಲ್ಲಿ ಹೊಸತನದ ಸಾಧ್ಯತೆಯಿದೆ.

ಮೀನ (Pisces):
ಬ್ಯಾಂಕ್ ಸಂಬಂಧಿತ ಕೆಲಸಗಳು ಸುಗಮವಾಗಿ ನಡೆಯಲಿವೆ. ತಂದೆಯ ಕಡೆಯಿಂದ ಆಸ್ತಿಯಲ್ಲಿ ಪಾಲು ದೊರೆಯಬಹುದು. ಉದ್ಯೋಗದಲ್ಲಿ ತಪ್ಪುಗಳಿಗೆ ಎಚ್ಚರಿಕೆಯಿಂದಿರಿ, ಅಪವಾದ ಎದುರಾಗಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 07 08t083735.041

ಭಾರತ ಸೇರಿದಂತೆ 14 ದೇಶಗಳಿಗೆ ಸುಂಕ ವಿನಾಯಿತಿ: ಟ್ರಂಪ್‌ ಹೊಸ ಒಪ್ಪಂದ ಘೋಷಣೆ

by ಶಾಲಿನಿ ಕೆ. ಡಿ
July 8, 2025 - 8:42 am
0

Untitled design 2025 07 08t080843.073

ಸೊಳ್ಳೆಗಳ ಮೇಳೆ ನಿಗಾ ಇಡಲು AI ಬಳಕೆ: ಆಂಧ್ರದಲ್ಲಿ ಕ್ರಾಂತಿಕಾರಿ ಯೋಜನೆ

by ಶಾಲಿನಿ ಕೆ. ಡಿ
July 8, 2025 - 8:26 am
0

Untitled design 2025 07 08t075109.103

ಕರ್ನಾಟಕದಲ್ಲಿ ಸೈಕ್ಲೋನ್ ಎಫೆಕ್ಟ್: 3 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
July 8, 2025 - 7:52 am
0

Untitled design 30 4 1024x576

ಸಂಖ್ಯಾಶಾಸ್ತ್ರದ ಪ್ರಕಾರ ಇಂದಿನ ವಿಶೇಷ ಭವಿಷ್ಯವಾಣಿ

by ಶಾಲಿನಿ ಕೆ. ಡಿ
July 8, 2025 - 7:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 30 4 1024x576
    ಸಂಖ್ಯಾಶಾಸ್ತ್ರದ ಪ್ರಕಾರ ಇಂದಿನ ವಿಶೇಷ ಭವಿಷ್ಯವಾಣಿ
    July 8, 2025 | 0
  • Rashi bavishya 10
    ದಿನ ಭವಿಷ್ಯ: ಈ ರಾಶಿಯವರಿಗೆ ಆದಾಯಕ್ಕೆ ತಕ್ಕಂತೆ ಖರ್ಚುಗಳು ಹೆಚ್ಚಾಗಬಹುದು
    July 8, 2025 | 0
  • Untitled design (69)
    ಸಂಖ್ಯಾಶಾಸ್ತ್ರದ ಪ್ರಕಾರ ಸೋಮವಾರದ ದಿನ ಭವಿಷ್ಯ ಏನು ಹೇಳುತ್ತೆ?
    July 7, 2025 | 0
  • Untitled design (69)
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಈ ದಿನಾಂಕದಲ್ಲಿ ಜನಿಸಿದವರಿಗೆ ಜಾಕ್‌ಪಾಟ್!
    July 6, 2025 | 0
  • Rashi bavishya 10
    ರಾಶಿ ಭವಿಷ್ಯ: ಸೂರ್ಯ-ಗುರು ಯೋಗದಿಂದ ಈ ರಾಶಿಗಳಿಗೆ ಶುಭ ಫಲ!
    July 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version