• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮಹಾವತಾರ್ ನರಸಿಂಹ” ಟ್ರೇಲರ್ ಬಿಡುಗಡೆ

ಹೊಂಬಾಳೆ ಫಿಲಂಸ್‌ ಪ್ರಸ್ತುತಿ, ಕ್ಲೀಮ್‌ ಪ್ರೊಡಕ್ಷನ್ಸ್‌ನಿಂದ ನಿರ್ಮಾಣ; ಜುಲೈ 25ಕ್ಕೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 9, 2025 - 8:29 pm
in ಸಿನಿಮಾ
0 0
0
Web 2025 07 09t201812.503

ಕ್ಲೀಮ್ ಪ್ರೊಡಕ್ಷನ್ಸ್ ನಿರ್ಮಿಸಿ ಹೊಂಬಾಳೆ ಫಿಲಂಸ್‌ ಪ್ರಸ್ತುತಪಡಿಸಿರುವ ಸಿನಿಮಾ “ಮಹಾವತಾರ್ ನರಸಿಂಹ”. ಇದೀಗ ಇದೇ ಸಿನಿಮಾದಿಂದ ಬಿಗ್‌ ಅಪ್‌ಡೇಟ್‌ ಸಿಕ್ಕಿದೆ. ಈಗಾಗಲೇ ಬಿಡುಗಡೆ ದಿನಾಂಕ ಅಧಿಕೃತಗೊಳಿಸಿರುವ ಈ ಸಿನಿಮಾ, ಈಗ ಟ್ರೇಲರ್‌ ಮೂಲಕ ಆ ಕುತೂಹಲಕ್ಕೆ ಕಿಚ್ಚು ಹಚ್ಚಿದೆ. ಪಂಚತತ್ವಗಳನ್ನು ಸಂಕೇತಿಸುವಂತ ಅಪರೂಪದ ದೃಶ್ಯಕಾವ್ಯ, ಆಳವಾದ ಕಥಾವಸ್ತು ಮತ್ತು ರೋಮಾಂಚನಕಾರಿ ಹಿನ್ನೆಲೆ ಸಂಗೀತ, “ಮಹಾವತಾರ್ ನರಸಿಂಹ” ಚಿತ್ರವನ್ನು ಮತ್ತೊಂದು ಹಂತಕ್ಕೆ ಕರೆದೊಯ್ದಿದೆ.

ಹಾಗಾದರೆ, “ಮಹಾವತಾರ್ ನರಸಿಂಹ” ಸಿನಿಮಾದ ಕಥಾ ತಿರುಳೇನು? ಈ ಕಥೆಯು ಪ್ರಹ್ಲಾದನ ನಂಬಿಕೆಗೆ ವಿರುದ್ಧವಾಗಿ ನಿಲ್ಲುವ ತಂದೆ ಹಿರಣ್ಯಕಶಿಪುವನ್ನು ಮತ್ತು ಅವನ ಅಹಂಕಾರವನ್ನು ನಾಶಮಾಡಲು ಭೂಮಿಗೆ ಇಳಿದ ದೈವಿಕ ಅವತಾರ ಮಹಾವತಾರ್ ನರಸಿಂಹನ ಉದಯವನ್ನು ಅಷ್ಟೇ ಆವೇಶದಲ್ಲಿ ಪೌರಾಣಿಕ ಹಿನ್ನೆಲೆಯಲ್ಲಿ, ಗಟ್ಟಿ ತಾಂತ್ರಿಕ ನೆಲೆಗಟ್ಟಿನಲ್ಲಿ ಹೇಳಲಾಗಿದೆ.

RelatedPosts

ಕೂಲಿ ಕಲೀಶ @57..‘ಸೂಪರ್ ಸ್ಟಾರ್‌’ ಉಪೇಂದ್ರಗೆ ಗಿಫ್ಟ್‌‌ಗಳ ಸುರಿಮಳೆ

ಮಗಳಿಗಾಗಿ ಶ್ರುತಿ ಬರ್ತ್ ಡೇ..ಇಡೀ ಸ್ಯಾಂಡಲ್‌ವುಡ್ ಸಾಥ್

ಅಕ್ಕ-ಹೆಂಡ್ತಿ ಜಗಳ: ಪೊಲೀಸ್ ಠಾಣೆ ಮೆಟ್ಟಿಲೇರಿದ ಬಿಗ್‌ ಬಾಸ್ ರಂಜಿತ್

ನಟಿ ದಿಶಾ ಪಟಾನಿ ಮನೆ ಮೇಲೆ ಫೈರಿಂಗ್ ಮಾಡಿದ್ದ ಇಬ್ಬರು ಆರೋಪಿಗಳ ಎನ್​ಕೌಂಟರ್​​

ADVERTISEMENT
ADVERTISEMENT

ಈ ಟ್ರೇಲರ್‌ ಬಗ್ಗೆ ನಿರ್ದೇಶಕ ಅಶ್ವಿಕ್‌ ಕುಮಾರ್‌ ಹೇಳುವುದೇನೆಂದರೆ, “ಮಹಾವತಾರ್ ನರಸಿಂಹ” ಸಿನಿಮಾ ಯೂನಿವರ್ಸ್‌ನ ಮೊದಲ ಅನಿಮೇಟೆಡ್ ಟ್ರೇಲರ್‌ಅನ್ನು, ಶ್ರೀ ಬೃಂದಾವನ ಧಾಮದಲ್ಲಿ ಶ್ರೀ ಇಂದ್ರೇಶ್‌ಜೀ ಮಹಾರಾಜರಿಂದ ಬಿಡುಗಡೆಗೊಂಡಿದೆ. ಇದು ಕೇವಲ ಸಿನಿಮಾ ಅಲ್ಲ–ಇದು ಭಾರತದ ಸಂಸ್ಕೃತಿಯ ಸಂರಕ್ಷಣೆಯ ತಪಸ್ಸು.” ಎಂದಿದ್ದಾರೆ.

ನಿರ್ಮಾಪಕಿ ಶಿಲ್ಪಾ ಧವನ್ ಕೂಡಾ ಸಿನಿಮಾ ಮತ್ತು ಟ್ರೇಲರ್‌ ಬಗ್ಗೆ ಮಾತನಾಡಿದರು. “ಇದೀಗ ಗರ್ಜನೆಯ ಕಾಲ! ಐದು ವರ್ಷದ ಅವಿರತ ಪ್ರಯತ್ನದ ಬಳಿಕ, ನರಸಿಂಹ ಮತ್ತು ವರಾಹರ ದೈವಿಕ ಕಥೆಯನ್ನು ವಿಶ್ವದ ಮುಂದೆ ತರಲು ಸಜ್ಜಾಗಿದ್ದೇವೆ. ಪ್ರತಿಯೊಂದು ಕ್ಷಣ, ಪ್ರತಿಯೊಂದು ದೃಶ್ಯ, ಪ್ರತಿಯೊಂದು ಉಸಿರೂ ಈ ಕಥೆಯ ಆತ್ಮವಾಗಿದೆ. ನಿಮ್ಮ ಮನಸ್ಸು ತಲುಪುವ ದೃಶ್ಯ ವೈಭವಕ್ಕಾಗಿ ಸಿದ್ಧರಾಗಿ.. ನರಸಿಂಹನ ಗರ್ಜನೆ ಬರಲಿದೆ. ಅದು ಎಲ್ಲವನ್ನೂ ಬದಲಾಯಿಸಲಿದೆ!” ಎಂದಿದ್ದಾರೆ.

“ಮಹಾವತಾರ್ ನರಸಿಂಹ” ಸಿನಿಮಾ ಭಗವಾನ್ ವಿಷ್ಣುವಿನ ದಶಾವತಾರಗಳ ಆಧಾರದ ಮೇಲೆ ಮುಂದಿನ ದಶಕದವರೆಗೆ ಸಾಗಲಿರುವ ವಿಶಾಲ ಅನಿಮೇಟೆಡ್ ಸರಣಿಯ ಮೊದಲ ಅಧ್ಯಾಯವಾಗಿದೆ. ಇದರಲ್ಲಿ ಮುಂದಿನ ಸಿನಿಮಾಗಳು ಹೀಗಿವೆ. “ಮಹಾವತಾರ್ ನರಸಿಂಹ” (2025), “ಮಹಾವತಾರ್ ಪರಶುರಾಮ” (2027), “ಮಹಾವತಾರ್ ರಘುನಂದನ” (2029), “ಮಹಾವತಾರ್ ಧ್ವಾಕಾಧೀಶ್” (2031), “ಮಹಾವತಾರ್ ಗೋಕುಲನಂದ” (2033), “ಮಹಾವತಾರ್ ಕಲ್ಕಿ ಭಾಗ 1” (2035), “ಮಹಾವತಾರ್ ಕಲ್ಕಿ ಭಾಗ 2” (2037) ಮೂಡಿಬರಲಿವೆ.

“ಮಹಾವತಾರ್ ನರಸಿಂಹ” ಚಿತ್ರವನ್ನು ಅಶ್ವಿನ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಶಿಲ್ಪಾ ಧವನ್, ಕುಶಾಲ್ ದೇಸಾಯಿ, ಚೈತನ್ಯ ದೇಸಾಯಿ ನಿರ್ಮಾಣ ಮಾಡಿದ್ದಾರೆ. ಕ್ಲೀಮ್‌ ಪ್ರೊಡಕ್ಷನ್ಸ್‌ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಿದೆ. ಹೊಂಬಾಳೆ ಫಿಲಂಸ್‌ ಪ್ರಸ್ತುತಿ ಜವಾಬ್ದಾರಿ ಹೊತ್ತಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಒಟ್ಟು ಐದು ಭಾಷೆಗಳಲ್ಲಿ 3D ವೀಕ್ಷಣೆಯ ಆಯ್ಕೆಯನ್ನೊಳಗೊಂಡು ಇದೇ ಜುಲೈ 25ರಂದು “ಮಹಾವತಾರ್‌ ನರಸಿಂಹ” ಸಿನಿಮಾ ಬಿಡುಗಡೆರ ಆಗಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 18t170233.438

ಕೂಲಿ ಕಲೀಶ @57..‘ಸೂಪರ್ ಸ್ಟಾರ್‌’ ಉಪೇಂದ್ರಗೆ ಗಿಫ್ಟ್‌‌ಗಳ ಸುರಿಮಳೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2025 - 5:04 pm
0

Untitled design 2025 09 18t164728.016

ನಮ್ಮ ಮುಂದೆ ಭಾರತವನ್ನು ಮಂಡಿಯೂರಿಸಿದೆವು ಎಂದು ಬೀಗಿದ ಪಾಕ್‌: ಅಸಲಿಗೆ ನಡೆದಿದ್ದೇನು?

by ಶಾಲಿನಿ ಕೆ. ಡಿ
September 18, 2025 - 4:53 pm
0

Untitled design 2025 09 18t161355.841

ಧರ್ಮಸ್ಥಳ ಪ್ರಕರಣ: ಇಂದು ಮತ್ತೆರಡು ತಲೆ ಬುರುಡೆ ಹಾಗೂ ಮಾನವನ ಅಸ್ಥಿಪಂಜರ ಪತ್ತೆ

by ಶಾಲಿನಿ ಕೆ. ಡಿ
September 18, 2025 - 4:23 pm
0

Untitled design 2025 09 18t160527.867

ಮಗಳಿಗಾಗಿ ಶ್ರುತಿ ಬರ್ತ್ ಡೇ..ಇಡೀ ಸ್ಯಾಂಡಲ್‌ವುಡ್ ಸಾಥ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2025 - 4:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 18t170233.438
    ಕೂಲಿ ಕಲೀಶ @57..‘ಸೂಪರ್ ಸ್ಟಾರ್‌’ ಉಪೇಂದ್ರಗೆ ಗಿಫ್ಟ್‌‌ಗಳ ಸುರಿಮಳೆ
    September 18, 2025 | 0
  • Untitled design 2025 09 18t160527.867
    ಮಗಳಿಗಾಗಿ ಶ್ರುತಿ ಬರ್ತ್ ಡೇ..ಇಡೀ ಸ್ಯಾಂಡಲ್‌ವುಡ್ ಸಾಥ್
    September 18, 2025 | 0
  • Untitled design 2025 09 18t131726.089
    ಅಕ್ಕ-ಹೆಂಡ್ತಿ ಜಗಳ: ಪೊಲೀಸ್ ಠಾಣೆ ಮೆಟ್ಟಿಲೇರಿದ ಬಿಗ್‌ ಬಾಸ್ ರಂಜಿತ್
    September 18, 2025 | 0
  • Untitled design 2025 09 18t130214.154
    ನಟಿ ದಿಶಾ ಪಟಾನಿ ಮನೆ ಮೇಲೆ ಫೈರಿಂಗ್ ಮಾಡಿದ್ದ ಇಬ್ಬರು ಆರೋಪಿಗಳ ಎನ್​ಕೌಂಟರ್​​
    September 18, 2025 | 0
  • Untitled design 2025 09 18t115032.031
    ಡಾ.ವಿಷ್ಣುವರ್ಧನ್ 75 ನೇ ಹುಟ್ಟು ಹಬ್ಬ: ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಬ್ರೇಕ್‌
    September 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version