• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ

admin by admin
July 12, 2025 - 7:05 pm
in ಸಿನಿಮಾ
0 0
0
Web 2025 07 12t190303.177

ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ “ಸ್ವಪ್ನ ಮಂಟಪ” ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ. ಮೈಸೂರಿನ ಎ.ಎಂ.ಬಾಬು ನಿರ್ಮಾಣದ ‘ಸ್ವಪ್ನಮಂಟಪ’ವನ್ನು
ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು “ಸ್ವಪ್ನ ಮಂಟಪ” ಎಂದು ಕರೆಯುತ್ತಿದ್ದರು.

RelatedPosts

ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ADVERTISEMENT
ADVERTISEMENT

Whatsapp image 2025 07 12 at 1.29.56 pm (3)

ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ‘ಸ್ವಪ್ನಮಂಟಪ’ವನ್ನು ಕೆಲವರು ಕೆಡವಿ ಅನ್ಯ ಕಾರ್ಯಗಳಿಗೆ ಬಳಸಲು ಯತ್ನಿಸಿದಾಗ ನಾಯಕ ಮತ್ತು ನಾಯಕಿ, ಜನರಲ್ಲಿ ಜಾಗೃತಿ ಮೂಡಿಸಿ ಆ ಪಾರಂಪರಿಕ ಸ್ಥಳವನ್ನು ಉಳಿಸುವುದೆ ಚಿತ್ರದ ಪ್ರಮುಖ ಕಥಾಹಂದರ. ಚಿತ್ರದ ನಾಯಕ – ನಾಯಕಿಯಾಗಿ ವಿಜಯ ರಾಘವೇಂದ್ರ, ರಂಜನಿ‌ ರಾಘವನ್ ಅಭಿನಯಿಸಿದ್ದು, ಇಬ್ಬರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಅನೇಕ ಚಿತ್ರೋತ್ಸವಗಳಲ್ಲಿ ನಮ್ಮ ಚಿತ್ರ ಪ್ರದರ್ಶನಗೊಂಡಿದೆ. ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ಸುರೇಶ್ ಅರಸ್ ಸಂಕಲನ ಹಾಗೂ ನಾಗರಾಜ್ ಆದವಾನಿ ಅವರ ಛಾಯಾಗ್ರಹಣವಿರುವ “ಸ್ವಪ್ನ ಮಂಟಪ” ಕ್ಕೆ ನಾನೇ ಚಿತ್ರಕಥೆ, ಸಂಭಾಷಣೆ ಬರೆದಿದ್ದೇನೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

Whatsapp image 2025 07 12 at 1.29.57 pmಇನ್ನೂ ಇಂತಹ ಪ್ರಯೋಗಾತ್ಮಕ ಚಿತ್ರಗಳನ್ನು ಉತ್ತೇಜಿಸಲು ಸರ್ಕಾರ ಪ್ರತಿ ಜಿಲ್ಲೆಯಲ್ಲೂ 150 ಆಸನಗಳ ಚಿತ್ರಮಂದಿರಗಳನ್ನು ತೆರೆಯಬೇಕು. ಹಾಗೂ ಟಿಕೆಟ್ ದರ 100 ರೂಪಾಯಿಗಳನ್ನು ಮೀರಬಾರದು. ಆಗ ಹೆಚ್ಚಿನ ಜನರು ಸಿನಿಮಾ ನೋಡಲು ಬರಿತ್ತಾರೆ. ನಾನು ಈ ಸಲಹೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ನೀಡಿದ್ದೇನೆ . ಸರ್ಕಾರ ಆದಷ್ಟು ಬೇಗ ಈ ಕಾರ್ಯ ಮಾಡಿದರೆ ಚಿತ್ರರಂಗಕ್ಕೆ ಅನುಕೂಲವಾಗುತ್ತದೆ ಎಂದು ಬರಗೂರು ರಾಮಚಂದ್ರಪ್ಪ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಪ್ರತಿಯೊಬ್ಬ ನಟನಿಗೂ ಇಂತಹ ಒಬ್ಬ ನಿರ್ದೇಶಕರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆ ಇರುತ್ತದೆ. ನನಗೂ ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಅದು ಈಡೇರಿದೆ. ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ ಖುಷಿಯಿದೆ. ಈ ಚಿತ್ರದಲ್ಲಿ ಒಂದು ಹಾಡು ಕೂಡ ಹಾಡಿದ್ದೇನೆ ಎಂದರು ನಾಯಕ ವಿಜಯ ರಾಘವೇಂದ್ರ.

Whatsapp image 2025 07 12 at 1.29.56 pm (2)ಜುಲೈ 25 ರಂದು ಬಿಡುಗಡೆಯಾಗುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ಮಾಪಕ ಎ.ಎಂ.ಬಾಬು.

ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕಿ ಶಮಿತಾ ಮಲ್ನಾಡ್ ಮಾತನಾಡಿದರು. ಚಿತ್ರದಲ್ಲಿ ನಟಿಸಿರುವ ರಾಜಪ್ಪ ದಳವಾಯಿ, ಮೈಸೂರು ಮಂಜುಳ, ಶಿವಲಿಂಗ ಪ್ರಸಾದ್, ಛಾಯಾಗ್ರಾಹಕ ನಾಗರಾಜ ಆದವಾನಿ, ಸಹ ನಿರ್ದೇಶಕ ನಟರಾಜ್ ಶಿವು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 11T112756.787

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ

by ಶಾಲಿನಿ ಕೆ. ಡಿ
August 11, 2026 - 11:33 am
0

ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (2)

ಕರ್ನಾಟಕದ ಈ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ: ಇಲ್ಲಿದೆ ಸಂಪೂರ್ಣ ದರಪಟ್ಟಿ

by ಶಾಲಿನಿ ಕೆ. ಡಿ
August 11, 2026 - 10:59 am
0

ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (1)

‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ

by ಶಾಲಿನಿ ಕೆ. ಡಿ
August 11, 2026 - 10:27 am
0

Untitled design 2026 08 11T090734.907

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

by ಶಾಲಿನಿ ಕೆ. ಡಿ
August 11, 2026 - 9:09 am
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (57)
    ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?
    August 10, 2026 | 0
  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version