• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಪನ್ಯಾಸಕರಿಂದಲೇ ಮೂಡುಬಿದಿರೆ ವಿದ್ಯಾರ್ಥಿನಿ ಮೇಲೆ ಅ*ತ್ಯಾಚಾರ: ಬೆಂಗಳೂರಿನಲ್ಲಿ ಮೂವರು ಅರೆಸ್ಟ್!

admin by admin
July 15, 2025 - 1:34 pm
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ, ಬೆಂ. ನಗರ
0 0
0
Untitled design 2025 07 15t133023.592

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೆಂಗಳೂರಿನ ಮಾರತಹಳ್ಳಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಆರೋಪಿಗಳನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್, ಮತ್ತು ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಸಂತ್ರಸ್ತ ವಿದ್ಯಾರ್ಥಿನಿ ಪಿಯುಸಿ ವ್ಯಾಸಂಗ ಮಾಡುತಿದ್ದ ಸಂದರ್ಭದಲ್ಲಿ ನೋಟ್ಸ್ ನೀಡುವ ನೆಪದಲ್ಲಿ ಫಿಸಿಕ್ಸ್ ಉಪನ್ಯಾಸಕ ನರೇಂದ್ರ ವಿದ್ಯಾರ್ಥಿನಿಯ ಜೊತೆ ಸಲುಗೆ ಬೆಳೆಸಿಕೊಂಡಿದ್ದ. ಚಾಟಿಂಗ್ ಮತ್ತು ನೋಟ್ಸ್ ಒದಗಿಸುವ ಮೂಲಕ ಆಕೆಯ ವಿಶ್ವಾಸ ಗಳಿಸಿದ್ದ ಆತ, ವಿದ್ಯಾರ್ಥಿನಿ ಬೆಂಗಳೂರಿಗೆ ಬಂದ ನಂತರವೂ ಸಂಪರ್ಕವನ್ನು ಮುಂದುವರಿಸಿದ್ದ. ಮಾರತಹಳ್ಳಿಯ ಗೆಳೆಯನ ರೂಮ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆತ, ಘಟನೆಯನ್ನು ಬಹಿರಂಗಪಡಿಸದಂತೆ ಬೆದರಿಕೆ ಹಾಕಿದ್ದ.

RelatedPosts

ಪೋಷಕರೇ ಹುಷಾರ್..ಶಾಲೆ ಸುತ್ತಮುತ್ತ ಮಾಸ್ಕ್ ಮ್ಯಾನ್: ಚಾಕೋಲೇಟ್ ಬೇಡ ಅಂದ್ರೆ ಮುಗೀತು ಮಕ್ಕಳ ಕಥೆ.!

ಇನ್​​ಸ್ಟಾಗ್ರಾಮ್​ನಲ್ಲಿ ಪ್ರೀತಿ..ಸೆಪ್ಟಿಕ್ ಟ್ಯಾಂಕ್‌ನಲ್ಲಿ ಅಂತ್ಯ: ವಿವಾಹಿತ ಪ್ರೇಮಿಯಿಂದ ಪ್ರೇಯಸಿಯ ಹ*ತ್ಯೆ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ?

ಕರ್ನಾಟಕದಲ್ಲಿ ಮುಂದುವರಿದ ಒಣಹವೆ: ಕರಾವಳಿ, ದಕ್ಷಿಣ ಒಳನಾಡು ಎಲ್ಲೆಡೆ ಶುಷ್ಕ ವಾತಾವರಣ

ADVERTISEMENT
ADVERTISEMENT

ಇದೇ ರೀತಿ, ಬಯಾಲಜಿ ಉಪನ್ಯಾಸಕ ಸಂದೀಪ್ ಕೂಡ ನರೇಂದ್ರನ ಕೃತ್ಯವನ್ನು ಆಧರಿಸಿ, “ನಿನ್ನ ಫೋಟೊ ಮತ್ತು ವಿಡಿಯೋ ನನ್ನ ಬಳಿ ಇವೆ, ಕಾಲೇಜಿನಲ್ಲಿ ಎಲ್ಲರಿಗೂ ತಿಳಿಸುವೆ” ಎಂದು ಬ್ಲ್ಯಾಕ್‌ಮೇಲ್ ಮಾಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದ. ಇದೇ ರೂಮ್‌ನ ಮಾಲೀಕ ಅನೂಪ್, “ನೀನು ಈ ರೂಮ್‌ಗೆ ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ” ಎಂದು ಬೆದರಿಕೆ ಹಾಕಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ.

ಆರಂಭದಲ್ಲಿ ಆರೋಪಿಗಳ ಬೆದರಿಕೆಗೆ ಭಯಗೊಂಡಿದ್ದ ವಿದ್ಯಾರ್ಥಿನಿ, ಕೃತ್ಯ ನಿರಂತರವಾಗಿ ಮುಂದುವರಿದಾಗ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪೋಷಕರು ಆಕೆಯನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಕರೆದೊಯ್ದು ಕೌನ್ಸೆಲಿಂಗ್ ಕೊಡಿಸಿದ್ದಾರೆ. ಆಯೋಗದ ಸಹಾಯದಿಂದ ವಿದ್ಯಾರ್ಥಿನಿ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಈ ಉಪನ್ಯಾಸಕರು ಈ ಹಿಂದೆಯೂ ಇತರ ವಿದ್ಯಾರ್ಥಿನಿಯರ ಮೇಲೆ ಇದೇ ರೀತಿಯ ಕೃತ್ಯ ಎಸಗಿರುವ ಸಾಧ್ಯತೆ ಇದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 02 14T102511.166

ಪೋಷಕರೇ ಹುಷಾರ್..ಶಾಲೆ ಸುತ್ತಮುತ್ತ ಮಾಸ್ಕ್ ಮ್ಯಾನ್: ಚಾಕೋಲೇಟ್ ಬೇಡ ಅಂದ್ರೆ ಮುಗೀತು ಮಕ್ಕಳ ಕಥೆ.!

by ಶಾಲಿನಿ ಕೆ. ಡಿ
February 14, 2026 - 10:30 am
0

Untitled design 2026 02 14T093407.013

ವೀಕೆಂಡ್‌ನಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
February 14, 2026 - 9:39 am
0

Untitled design 2026 02 14T091732.097

ಪ್ರೇಮಿಗಳ ದಿನ ನಿಮ್ಮ ಸಂಗಾತಿಗೆ ಒಡವೆ ಗಿಫ್ಟ್‌ ಮಾಡುವ ಮುನ್ನ ಇಂದಿನ ಚಿನ್ನ-ಬೆಳ್ಳಿ ದರ ತಿಳಿದುಕೊಳ್ಳಿ!

by ಶಾಲಿನಿ ಕೆ. ಡಿ
February 14, 2026 - 9:20 am
0

Untitled design 2026 02 14T090839.080

ಇನ್​​ಸ್ಟಾಗ್ರಾಮ್​ನಲ್ಲಿ ಪ್ರೀತಿ..ಸೆಪ್ಟಿಕ್ ಟ್ಯಾಂಕ್‌ನಲ್ಲಿ ಅಂತ್ಯ: ವಿವಾಹಿತ ಪ್ರೇಮಿಯಿಂದ ಪ್ರೇಯಸಿಯ ಹ*ತ್ಯೆ

by ಶಾಲಿನಿ ಕೆ. ಡಿ
February 14, 2026 - 9:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 14T102511.166
    ಪೋಷಕರೇ ಹುಷಾರ್..ಶಾಲೆ ಸುತ್ತಮುತ್ತ ಮಾಸ್ಕ್ ಮ್ಯಾನ್: ಚಾಕೋಲೇಟ್ ಬೇಡ ಅಂದ್ರೆ ಮುಗೀತು ಮಕ್ಕಳ ಕಥೆ.!
    February 14, 2026 | 0
  • Untitled design 2026 02 14T090839.080
    ಇನ್​​ಸ್ಟಾಗ್ರಾಮ್​ನಲ್ಲಿ ಪ್ರೀತಿ..ಸೆಪ್ಟಿಕ್ ಟ್ಯಾಂಕ್‌ನಲ್ಲಿ ಅಂತ್ಯ: ವಿವಾಹಿತ ಪ್ರೇಮಿಯಿಂದ ಪ್ರೇಯಸಿಯ ಹ*ತ್ಯೆ
    February 14, 2026 | 0
  • Untitled design 2026 02 14T083015.313
    ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ?
    February 14, 2026 | 0
  • Untitled design 2026 02 14T081816.249
    ಕರ್ನಾಟಕದಲ್ಲಿ ಮುಂದುವರಿದ ಒಣಹವೆ: ಕರಾವಳಿ, ದಕ್ಷಿಣ ಒಳನಾಡು ಎಲ್ಲೆಡೆ ಶುಷ್ಕ ವಾತಾವರಣ
    February 14, 2026 | 0
  • Untitled design 2026 02 14T080148.345
    ಭಾರತೀಯರ ಪಾಲಿಗೆ ಇಂದು ಕರಾಳ ದಿನ: ಪುಲ್ವಾಮಾ ದಾಳಿಗೆ 7 ವರ್ಷ
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version