• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗಣಿಧಣಿ ಮಗನಿಗೆ ಸ್ಯಾಂಡಲ್‌ವುಡ್‌‌ ಹೀರೋ ಕಿರೀಟ..!

ಜೂನಿಯರ್ ಹಿಂದಿನ ಅಸಲಿ ಸ್ಟ್ರೆಂಥ್ S. S ರಾಜಮೌಳಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 18, 2025 - 5:46 pm
in ಸಿನಿಮಾ
0 0
0
Web 2025 07 18t174419.399

ಎಕ್ಕಗೆ ದೊಡ್ಮನೆ ಶಕ್ತಿ ಇದ್ರೆ, ಜೂನಿಯರ್‌ಗೆ ರಾಜಮೌಳಿ ಯುಕ್ತಿಯಿದೆ. ಗಾಲಿ ಜನಾರ್ದನ್ ರೆಡ್ಡಿ ಮಗ ಕಿರೀಟಿ, ಬಹುಭಾಷಾ ಲೆಜೆಂಡ್ಸ್ ಜೊತೆ ಪಳಗಿ ತೆರೆ ಮೇಲೆ ಬಂದಿದ್ದಾರೆ. ಹಾಗಾದ್ರೆ ಕಿರೀಟಿಗೆ ಸಿಕ್ತಾ ಭರವಸೆಯ ಸ್ಟಾರ್ ಕಿರೀಟ..? ಜೂನಿಯರ್ ಕಥೆ ಪ್ರೇಕ್ಷಕರಿಗೆ ಇಷ್ಟವಾಯ್ತಾ..? ಸಿನಿಮಾ ನೋಡಿ ಜನ ಹೇಳಿದ್ದೇನು..? ಬಾಕ್ಸ್ ಆಫೀಸ್‌‌ನಲ್ಲಿ ಎಷ್ಟು ಕೋಟಿ ಗಳಿಸುತ್ತೆ..?

ಜೂನಿಯರ್ ಕನ್ನಡ ಮತ್ತು ತೆಲುಗಿನಲ್ಲಿ ತಯಾರಾಗಿರೋ ಬಹು ನಿರೀಕ್ಷಿತ ಸಿನಿಮಾ. ಗಣಿ ಧಣಿ ಗಾಲಿ ಜನಾರ್ದನ್ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ, ನಾಯಕನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರೋ ಸಿನಿಮಾ. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಚಲನಚಿತ್ರಂ ಬಂಡವಾಳ ಹೂಡಿರುವ ಈ ಸಿನಿಮಾಗೆ ರಾಧಾಕೃಷ್ಣ ರೆಡ್ಡಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

RelatedPosts

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ

ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ

ADVERTISEMENT
ADVERTISEMENT

Junior first single 768x577ಅಂದಹಾಗೆ ಇಂದಿನಿಂದ ಕಿರೀಟಿ ಜೂನಿಯರ್ ಅಲ್ಲ. ಯಾಕಂದ್ರೆ ಆತ ಚಿತ್ರರಂಗಕ್ಕೆ ಅಫಿಶಿಯಲಿ ಕಾಲಿಟ್ಟಾಗಿದೆ. ಚೊಚ್ಚಲ ಸಿನಿಮಾ ಬಿಗ್ ಸ್ಕ್ರೀನ್ ಗೆ ಎಂಟ್ರಿ ಆಗಿದೆ. ಬಹುಭಾಷಾ ಕಲಾವಿದರು ಹಾಗೂ ತಂತ್ರಜ್ಞರ ಜೊತೆ ಪಳಗಿರೋ ಕಿರೀಟಿಗೆ ಕ್ರೇಜಿಸ್ಟಾರ್ ರವಿಚಂದ್ರನ್, ಜೆನಿಲಿಯಾ, ಶ್ರೀಲೀಲಾ ಅಂತಹ ಕಲಾವಿದರ ಸಾಥ್ ಸಿಕ್ಕಿರೋದು ಇಂಟರೆಸ್ಟಿಂಗ್.

1747719944 682c17086e266ಆಂಧ್ರ ಹಾಗೂ ಕರ್ನಾಟಕದಲ್ಲಿ ಸುಮಾರು ಸಾವಿರಕ್ಕೂ ಅಧಿಕ ಸ್ಕ್ರೀನ್ಸ್‌ನಲ್ಲಿ ತೆರೆಕಂಡಿರೋ ಈ ಸಿನಿಮಾದ ಅಸಲಿ ಸ್ಟ್ರೆಂಥ್ ಎಸ್ ಎಸ್ ರಾಜಮೌಳಿ. ಅಂದು ಬೆಂಗಳೂರಿನಲ್ಲಿ ಸೆಟ್ಟೇರಿದ ಜೂನಿಯರ್ ಸಿನಿಮಾದ ಮುಹೂರ್ತ ಪೂಜೆಯಲ್ಲಿ ಭಾಗಿಯಾಗಿದ್ದ ಮೌಳಿ, ಕ್ಲಾಪ್ ಮಾಡಿ ಶುಭ ಹಾರೈಸಿದ್ರು. ಇನ್ನು ರಿಲೀಸ್‌ಗೂ ಮುನ್ನ ನಡೆದ ಪ್ರೀ-ರಿಲೀಸ್ ಇವೆಂಟ್‌‌ನಲ್ಲೂ ಭಾಗಿಯಾಗಿ ಕಿರೀಟಿ ಸೇರಿದಂತೆ ಇಡೀ ತಂಡಕ್ಕೆ ಶುಭ ನುಡಿದಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 12T183135.938

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

by ಯಶಸ್ವಿನಿ ಎಂ
March 12, 2026 - 6:35 pm
0

Untitled design 2026 03 12T182136.169

ಗ್ಯಾಸ್ ಟ್ರಬಲ್‌ನಿಂದ ಮರಗಳಿಗೆ ಕೊಡಲಿ ಭೀತಿ-ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

by ಯಶಸ್ವಿನಿ ಎಂ
March 12, 2026 - 6:24 pm
0

Untitled design 2026 03 12T180416.100

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

by ಯಶಸ್ವಿನಿ ಎಂ
March 12, 2026 - 6:07 pm
0

Untitled design 2026 03 12T174637.676

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 5:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T174637.676
    ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ
    March 12, 2026 | 0
  • Untitled design 2026 03 12T155908.984
    ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್
    March 12, 2026 | 0
  • Untitled design 2026 03 12T154517.391
    ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ
    March 12, 2026 | 0
  • Untitled design 2026 03 12T145017.516
    ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ
    March 12, 2026 | 0
  • Untitled design 2026 03 12T132555.316
    ರಶ್ಮಿಕಾ-ವಿಜಯ್ ದೇವರಕೊಂಡ ಬಿಟ್ಟೋಗ್ತಾರಾ? ವೇಣುಸ್ವಾಮಿ ಭವಿಷ್ಯ ವೈರಲ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version