• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಹಾಶಿವರಾತ್ರಿಯಂದೇ ಮಹಾಕುಂಭ ಮೇಳಕ್ಕೆ ತೆರೆ: ಅಂತಿಮ ಅಮೃತ ಸ್ನಾನಕ್ಕೆ ಕೋಟ್ಯಂತರ ಭಕ್ತರ ಆಗಮನ, ಬಿಗಿ ಭದ್ರತೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 26, 2025 - 9:38 am
in ದೇಶ
0 0
0
BeFunky collage (77)

ಉತ್ತರ ಪ್ರದೇಶದ ಪ್ರಯಾಗರಾಜ್ ನಡೆಯುತ್ತಿರುವ ಜಗತ್ತಿನಲ್ಲೇ ಅತಿದೊಡ್ಡ ಧಾರ್ಮಿಕ ಹಬ್ಬ  ಮಹಾ ಕುಂಭ ಮೇಳವು ಮಹಾ ಶಿವರಾತ್ರಿಯ ದಿನ (ಬುಧವಾರ) ಅಂತ್ಯಗೊಳ್ಳಿದೆ.

144 ವರ್ಷಗಳಿಗೊಮ್ಮೆ ಮಾತ್ರ ನಡೆಯುವ ಈ ಧಾರ್ಮಿಕ ಮಹಾಸಮಾರಂಭಕ್ಕೆ ದೇಶ-ವಿದೇಶದಿಂದ ಸುಮಾರು 64 ಕೋಟಿ ಭಕ್ತರು ಭಾಗವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಅಂತಿಮ ‘ಅಮೃತ ಸ್ನಾನ’ ಮಾಡಲು ಕೋಟ್ಯಂತರ ಜನರು ಹರಿದು ಬಂದಿದ್ದರು. ಮಂಗಳವಾರದಿಂದಲೇ ಸಂಗಮ ತೀರದಲ್ಲಿ ಭಕ್ತರ ಸಾಗರ ಹರಿಯುವ ದೃಶ್ಯಗಳು ಕಾಣಸಿಕ್ಕಿದವು.

RelatedPosts

ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಉರಿ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಭಯೋತ್ಪಾದಕನ ಹ*ತ್ಯೆ: ಭಾರತೀಯ ಸೇನೆಯಿಂದ ಯಶಸ್ವಿ ಕಾರ್ಯಾಚರಣೆ

ಭೀಕರ ಅಪಘಾತ: ಕಂದಕಕ್ಕೆ ಉರುಳಿದ ಬಸ್‌..7 ಮಂದಿ ಭಾರತೀಯರ ದುರ್ಮರಣ

ADVERTISEMENT
ADVERTISEMENT

 

#WATCH | Prayagarj | Devotees take a holy dip at Triveni Sangam on the occasion of #Mahashivratri2025 #MahaKumbhMela2025 – the world’s largest religious gathering that begins on Paush Purnima – January 13, concludes today pic.twitter.com/SItwY4Is1w

— ANI (@ANI) February 26, 2025

ಶಿವರಾತ್ರಿಯ ಸಂದರ್ಭದಲ್ಲಿ ಭಕ್ತರ ಸುರಕ್ಷತೆಗಾಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತ್ರಿವೇಣಿ ಸಂಗಮ, ಅಯೋಧ್ಯೆ, ಮತ್ತು ಕಾಶಿ ವಿಶ್ವನಾಥ ದೇವಸ್ಥಾನದಂತಹ ಪ್ರಮುಖ ಸ್ಥಳಗಳಲ್ಲಿ CCTV ಕ್ಯಾಮೆರಾಗಳು, ಡ್ರೋನ್ ಮತ್ತು ವಿಶೇಷ ದಳಗಳನ್ನು ನಿಯೋಜಿಸಲಾಗಿತ್ತು. ಅಂತಿಮ ದಿನದ ‘ಅಮೃತ ಸ್ನಾನ’ಕ್ಕೆ ಮಾಡಿಕೊಳ್ಳಲಾದ ತಯಾರಿಗಳ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಂಗಳವಾರ ಪರಿಶೀಲನೆ ನಡೆಸಿದ್ದರು. ಆಯೋಜನೆಗಳನ್ನು ಸುಗಮ  ಎಂದು ಖಚಿತಪಡಿಸಿದ್ದರು.

#WATCH | Prayagraj: Security personnel carry out foot patrolling for crowd management at the #MahaKumbh2025. pic.twitter.com/dXu5VU7AmF

— ANI (@ANI) February 26, 2025

ಶಿವರಾತ್ರಿಯಂದು ಕಾಶಿ ವಿಶ್ವನಾಥ ದೇವಾಲಯಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಲಿದ್ದಾರೆ ಎಂಬ ನಿರೀಕ್ಷೆಯಿಂದ, VIP ದರ್ಶನ ಸೇವೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಸಾಮಾನ್ಯ ಭಕ್ತರಿಗೆ ಸುಗಮ ದರ್ಶನಕ್ಕೆ ಪ್ರಾಶಸ್ತ್ಯ ನೀಡಲಾಯಿತು.

#WATCH | Uttar Pradesh: Devotees continue to arrive in large numbers at Triveni Sangam in Prayagraj to be a part of #MahaKumbh2025 on its last day. The Mela will conclude today, 26th February, on Maha Shivratri.

Drone visuals from the area. pic.twitter.com/PdrMxJyhVt

— ANI (@ANI) February 26, 2025

ಜನವರಿ 13ರಂದು ಪ್ರಾರಂಭವಾದ ಈ ಮಹಾಕುಂಭ ಮೇಳದಲ್ಲಿ ನಾಗಾ ಸಾಧುಗಳ ಭವ್ಯ ಮೆರವಣಿಗೆಗಳು ಮತ್ತು ಮೂರು ಪ್ರಮುಖ ಅಮೃತ ಸ್ನಾನಗಳು ನಡೆದವು. ಯೋಗಿ ಆದಿತ್ಯನಾಥ್ ಇದನ್ನು “ಶತಮಾನದ ಅಪರೂಪದ ಘಟನೆ” ಎಂದು ಹೇಳಿದ್ದಾರೆ. ಸರ್ಕಾರಿ ಅಂಕಿ-ಅಂಶಗಳ ಪ್ರಕಾರ, ಈ ವರ್ಷದ ಮೇಳವು ಪ್ರವಾಸೋದ್ಯಮ ಮತ್ತು ಆಧ್ಯಾತ್ಮಿಕತೆಯ ಸಂಗಮವಾಗಿ ರೂಪುಗೊಂಡಿದೆ.

Uttar Pradesh CM Yogi Adityanath monitors the arrangements at the Maha Kumbh from the control room located at Gorakhnath Temple, as devotees reach for a holy dip on Maha Shivratri.

(Image Source: Information Department) pic.twitter.com/EyVdCAMK6V

— ANI (@ANI) February 26, 2025

ಸಾವಿರಾರು ವರ್ಷಗಳ ಸಂಪ್ರದಾಯವನ್ನು ಮುಂದುವರಿಸಿದ ಮಹಾಕುಂಭಮೇಳವು ಭಾರತೀಯ ಸಂಸ್ಕೃತಿ ಮತ್ತು ಧಾರ್ಮಿಕ ಸಹಿಷ್ಣುತೆಯ ಪ್ರತೀಕವಾಗಿ ಉಳಿದಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 15T191026.137

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

by ಶಾಲಿನಿ ಕೆ. ಡಿ
March 15, 2026 - 7:17 pm
0

Untitled design 2026 03 15T190025.152

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

by ಶಾಲಿನಿ ಕೆ. ಡಿ
March 15, 2026 - 7:02 pm
0

Untitled design 2026 03 15T182959.113

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

by ಶಾಲಿನಿ ಕೆ. ಡಿ
March 15, 2026 - 6:31 pm
0

Untitled design 2026 03 15T180655.271

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

by ಶಾಲಿನಿ ಕೆ. ಡಿ
March 15, 2026 - 6:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T175150.011
    ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ
    March 15, 2026 | 0
  • Untitled design 2026 03 15T161436.424
    ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ
    March 15, 2026 | 0
  • Untitled design 2026 03 15T154814.067
    ಉರಿ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಭಯೋತ್ಪಾದಕನ ಹ*ತ್ಯೆ: ಭಾರತೀಯ ಸೇನೆಯಿಂದ ಯಶಸ್ವಿ ಕಾರ್ಯಾಚರಣೆ
    March 15, 2026 | 0
  • Untitled design 2026 03 15T150416.011
    ಭೀಕರ ಅಪಘಾತ: ಕಂದಕಕ್ಕೆ ಉರುಳಿದ ಬಸ್‌..7 ಮಂದಿ ಭಾರತೀಯರ ದುರ್ಮರಣ
    March 15, 2026 | 0
  • Untitled design 2026 03 15T125454.285
    ಪ್ರಯಾಣಿಕರಿಗೆ ಶಾಕ್: ಇಂಡಿಗೋ, ಏರ್ ಇಂಡಿಯಾ, ಆಕಾಸಾ ಏರ್ ಟಿಕೆಟ್ ದರ ಮತ್ತಷ್ಟು ಏರಿಕೆ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version