• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತಿಯನ್ನ ನದಿಗೆ ತಳ್ಳಿದ್ದ ಆರೋಪಕ್ಕೆ ಟ್ವಿಸ್ಟ್: ಪತಿ ವಿರುದ್ಧ ಮಹಿಳಾ ಠಾಣೆಯಲ್ಲಿ ಕೇಸ್ ದಾಖಲು

ಪತಿ ತಾತಪ್ಪನ ವಿರುದ್ಧ ದಾಖಲಾಯ್ತು ಬಾಲ್ಯ ವಿವಾಹ ಕೇಸ್!

admin by admin
July 22, 2025 - 9:02 am
in Flash News, ಜಿಲ್ಲಾ ಸುದ್ದಿಗಳು, ರಾಯಚೂರು
0 0
0
Your paragraph text 6 1

ರಾಯಚೂರು: ಜಿಲ್ಲೆಯ ಗುರ್ಜಾಪುರ ಬ್ಯಾರೇಜ್ ಬಳಿ ಜುಲೈ 19ರಂದು ನಡೆದ ಘಟನೆಯಲ್ಲಿ, ಫೋಟೊ ತೆಗೆಯುವ ನೆಪದಲ್ಲಿ ಪತ್ನಿ ತನ್ನ ಪತಿಯನ್ನು ನದಿಗೆ ತಳ್ಳಿದ ಆರೋಪದ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಈಗ ಆರೋಪಿಯಾಗಿದ್ದ ಪತ್ನಿಯ ಬದಲಿಗೆ, ಪತಿ ತಾತಪ್ಪ ಮತ್ತು ಆತನ ಕುಟುಂಬದವರ ವಿರುದ್ಧ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಹೌದು, ತಾತಪ್ಪ ಎಂಬ ವ್ಯಕ್ತಿಯು 15 ವರ್ಷ 8 ತಿಂಗಳ ಅಪ್ರಾಪ್ತ ಬಾಲಕಿಯನ್ನು ಬಾಲ್ಯ ವಿವಾಹ ಮಾಡಿಕೊಂಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಈ ಸಂಬಂಧ ತಾತಪ್ಪ, ಆತನ ತಾಯಿ, ಮತ್ತು ಅಪ್ರಾಪ್ತ ಬಾಲಕಿಯ ತಾಯಿ ಸೇರಿ ಮೂವರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕೇಸು ದಾಖಲಾಗಿದೆ. ತನಿಖಾ ಅಧಿಕಾರಿಗಳು ಮದುವೆ ಆಮಂತ್ರಣ ಪತ್ರಿಕೆ ಮತ್ತು ಶಾಲಾ ದಾಖಲಾತಿಗಳನ್ನು ಪರಿಶೀಲಿಸಿದಾಗ, ಬಾಲಕಿಯ ವಯಸ್ಸು ಅಪ್ರಾಪ್ತ ಎಂದು ದೃಢವಾಗಿದೆ.

RelatedPosts

ಬೆಂಗಳೂರಿನಲ್ಲಿ ಬೇಸಿಗೆ ಬಿಸಿಲ ಬೇಗೆಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಭಾರೀ ಮಳೆ

ನೆತನ್ಯಾಹು ಸಾ*ವಿನ ಸುದ್ದಿ ಸುಳ್ಳು..ವದಂತಿಗಳಿಗೆ ತೆರೆ ಎಳೆದ ಇಸ್ರೇಲ್ ಪ್ರಧಾನಿ; ಹೊಸ ವಿಡಿಯೋದಲ್ಲಿ ಏನಿದೆ?

ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಮಹಿಳೆ

ಬಂಗಾಳ ಚುನಾವಣೆ: BJP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಮಮತಾ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

ADVERTISEMENT
ADVERTISEMENT

ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ರಾಯಚೂರು ಮತ್ತು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕೇಸು ದಾಖಲಿಸಲು ಸೂಚಿಸಿತ್ತು. ದೇವಸುಗೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಕುಮಾರ್ ಈ ಸಂಬಂಧ ದೂರು ದಾಖಲಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ರಕ್ಷಣೆ:

ತಾತಪ್ಪನ ಕುಟುಂಬಕ್ಕೆ ಬಾಲಕಿಯ ವಯಸ್ಸಿನ ಸೂಕ್ತ ದಾಖಲೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ, ಯಾವುದೇ ಸಮರ್ಪಕ ದಾಖಲೆ ಸಿಗದ ಕಾರಣ, ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಈಗಾಗಲೇ ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿ, ಯಾದಗಿರಿ ಜಿಲ್ಲಾ ಬಾಲಕಿಯರ ಬಾಲಮಂದಿರಕ್ಕೆ ದಾಖಲಿಸಿದೆ.

ರಾಯಚೂರು ಮಹಿಳಾ ಪೊಲೀಸ್ ಠಾಣೆಯು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 16T232423.861

ಬೆಂಗಳೂರಿನಲ್ಲಿ ಬೇಸಿಗೆ ಬಿಸಿಲ ಬೇಗೆಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಭಾರೀ ಮಳೆ

by ಶಾಲಿನಿ ಕೆ. ಡಿ
March 16, 2026 - 11:30 pm
0

Untitled design 2026 03 16T230239.726

ಆಧಾರ್‌ನಲ್ಲಿ ಹೊಸ ಮೊಬೈಲ್ ನಂಬರ್ ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಈ ಸರಳ ವಿಧಾನ

by ಶಾಲಿನಿ ಕೆ. ಡಿ
March 16, 2026 - 11:04 pm
0

Untitled design 2026 03 16T221457.931

ನನ್ನ ಕೂದಲಲ್ಲಿ ಈಗಲೂ ಕೆಂಪು ಬಣ್ಣ ಉಳಿದಿದೆ ಎಂದ ರಶ್ಮಿಕಾ: ಫೋಟೋ ಹಂಚಿಕೊಂಡ ವಿರೋಶ್‌

by ಶಾಲಿನಿ ಕೆ. ಡಿ
March 16, 2026 - 10:20 pm
0

Untitled design 2026 03 16T212513.701

ನೆತನ್ಯಾಹು ಸಾ*ವಿನ ಸುದ್ದಿ ಸುಳ್ಳು..ವದಂತಿಗಳಿಗೆ ತೆರೆ ಎಳೆದ ಇಸ್ರೇಲ್ ಪ್ರಧಾನಿ; ಹೊಸ ವಿಡಿಯೋದಲ್ಲಿ ಏನಿದೆ?

by ಶಾಲಿನಿ ಕೆ. ಡಿ
March 16, 2026 - 10:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 16T232423.861
    ಬೆಂಗಳೂರಿನಲ್ಲಿ ಬೇಸಿಗೆ ಬಿಸಿಲ ಬೇಗೆಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಭಾರೀ ಮಳೆ
    March 16, 2026 | 0
  • Untitled design 2026 03 16T212513.701
    ನೆತನ್ಯಾಹು ಸಾ*ವಿನ ಸುದ್ದಿ ಸುಳ್ಳು..ವದಂತಿಗಳಿಗೆ ತೆರೆ ಎಳೆದ ಇಸ್ರೇಲ್ ಪ್ರಧಾನಿ; ಹೊಸ ವಿಡಿಯೋದಲ್ಲಿ ಏನಿದೆ?
    March 16, 2026 | 0
  • Untitled design 2026 03 16T205647.958
    ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಮಹಿಳೆ
    March 16, 2026 | 0
  • Untitled design 2026 03 16T204136.948
    ಬಂಗಾಳ ಚುನಾವಣೆ: BJP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಮಮತಾ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ
    March 16, 2026 | 0
  • Untitled design 2026 03 16T203218.576
    8 ವರ್ಷ ತಾಯಿ ಜೊತೆ ಸಂಬಂಧ..ಈಗ ಮಗಳ ಮೇಲೂ ಕಣ್ಣು: ಇನ್ಸ್‌ಪೆಕ್ಟರ್ ಕಾಮಪುರಾಣ ಆಡಿಯೋ ವೈರಲ್
    March 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version