• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

‘ನಂದ ಗೋಕುಲ’ ಮತ್ತು ‘ಭಾರ್ಗವಿ LLB’ ಮಹಾಸಂಗಮ!

ನಂದಗೋಕುಲಕ್ಕೆ ಭಾರ್ಗವಿ ಮಹಾ ಎಂಟ್ರಿ!

admin by admin
July 22, 2025 - 2:35 pm
in ಕಿರುತೆರೆ, ಸಿನಿಮಾ
0 0
0
111 (7)

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಇತ್ತೀಚಿನ ಸೀರಿಯಲ್‌‌ಗಳು ಸಖತ್‌ ಸುದ್ದಿಯಲ್ಲಿವೆ.. ಅದರಲ್ಲೂ ಇದೀಗ ಟಾಪ್‌ 2‌ ಸೀರಿಯಲ್‌ ಗಳು ಜೋತೆಯಾಗಿ ಜನರನ್ನು ರಂಜಿಸಲು ಮುಂದಾಗಿದೆ. ಹೌದು, ‘ನಂದ ಗೋಕುಲ’ ಮತ್ತು ‘ಭಾರ್ಗವಿ LLB’ ಈಗ ವೀಕ್ಷಕರ ಮನಗೆದ್ದಿವೆ. ಈ ಎರಡೂ ಧಾರಾವಾಹಿಗಳು ತಮ್ಮ ರೋಚಕ ಕಥಾಹಂದರ ಮತ್ತು ಟ್ವಿಸ್ಟ್‌ಗಳಿಂದ TRP ದಾಖಲೆಯನ್ನು ಬರೆಯುತ್ತಿವೆ. ಹೌದು, ಇದೀಗ, ಈ ಎರಡು ಧಾರಾವಾಹಿಗಳ ‘ಮಹಾಸಂಗಮ’ ಜುಲೈ 21ರಿಂದ 25ರವರೆಗೆ ರಾತ್ರಿ 8:30ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದ್ದು, ವೀಕ್ಷಕರಲ್ಲಿ ಕುತೂಹಲವನ್ನು ಹುಟ್ಟುಹಾಕಿದೆ.

‘ನಂದ ಗೋಕುಲ’ ಮತ್ತು ‘ಭಾರ್ಗವಿ LLB’ ಜನಪ್ರಿಯತೆ:

‘ನಂದ ಗೋಕುಲ’ ಧಾರಾವಾಹಿಯು ‘ಮಕ್ಕಳನ್ನು ಹೀರೋ ಮಾಡಲು ಹೋರಾಡುವ ಪ್ರತಿಯೊಬ್ಬ ತಂದೆಯ ಕತೆ’ಯನ್ನು ಭಾವನಾತ್ಮಕವಾಗಿ ಚಿತ್ರಿಸುತ್ತದೆ. ಈ ಧಾರಾವಾಹಿಯು ರಾತ್ರಿ 8:30ಕ್ಕೆ ಪ್ರಸಾರವಾಗುತ್ತದೆ. ಮತ್ತೊಂದೆಡೆ, ‘ಭಾರ್ಗವಿ LLB’ ಧಾರಾವಾಹಿಯು ‘ಸ್ವಾಭಿಮಾನದ ಮಹಾಸಂಘರ್ಷ’ವನ್ನು ತೋರಿಸುವ ಮೂಲಕ ರಾತ್ರಿ 9:00 ಗಂಟೆಗೆ ವೀಕ್ಷಕರನ್ನು ರಂಜಿಸುತ್ತಿದೆ. ಈ ಎರಡೂ ಧಾರಾವಾಹಿಗಳು ತಮ್ಮ ಭಾವನಾತ್ಮಕ ಕಥೆ, ಶಕ್ತಿಶಾಲಿ ಪಾತ್ರಗಳು ಮತ್ತು ರೋಚಕ ಟ್ವಿಸ್ಟ್‌ಗಳಿಂದ ಜನಮನ ಗೆದ್ದಿವೆ.

RelatedPosts

OTT ಪ್ರೇಮಿಗಳಿಗೆ ಟಾಲಿವುಡ್‌ ಶಾಕ್: ಇನ್ಮುಂದೆ ಥಿಯೇಟರ್‌ಗೆ ಬಂದು 2 ತಿಂಗಳ ನಂತರವೇ ಮೊಬೈಲ್‌ನಲ್ಲಿ ಸಿನಿಮಾ ರಿಲೀಸ್‌..!

ʼಐ ಲವ್‌ ಯೂ ವಿಜಯ್‌ʼ ಎಂದ ಕಿರಿಕ್‌ ಬೆಡಗಿ..! ರಶ್ಮಿಕಾ ವಿಜಯ್‌ ವೆಡ್ಡಿಂಗ್‌ ಫೋಟೋಸ್‌ ಇಲ್ಲಿವೆ

ರಶ್ಮಿಕಾ-ವಿಜಯ್ ಮದುವೆ ಬಳಿಕ ಸಿಹಿ ಹಂಚಿದ ಕುಟುಂಬ: ವಿಡಿಯೋ ವೈರಲ್‌

ಮದುವೆ ಫೋಟೋ ಹಂಚಿಕೊಂಡ ನವ ಜೋಡಿ ರಶ್ಮಿಕಾ ವಿಜಯ್‌

ADVERTISEMENT
ADVERTISEMENT

ಕಲರ್ಸ್‌ನಲ್ಲಿ ಪ್ರಸಾರವಾಗಲಿರುವ ನಂದಗೋಕುಲ ಸೀರಿಯಲ್‌ನ ಕಥೆ & ಕಲಾವಿದರ ಲಿಸ್ಟ್ | Nandagokula Serial Cast & Story | Nandagokula Kannada Serial| Nandagokula Kannada Serial Cast – FilmiBeat

‘ಭಾರ್ಗವಿ LLB’ ಕಥಾಹಂದರ:

‘ಭಾರ್ಗವಿ LLB’ ಧಾರಾವಾಹಿಯ ಕೇಂದ್ರಬಿಂದುವಾಗಿರುವ ಭಾರ್ಗವಿಯು ಧೈರ್ಯಶಾಲಿ, ಮಧ್ಯಮ ವರ್ಗದ ಯುವತಿಯಾಗಿದ್ದು, ನ್ಯಾಯಕ್ಕಾಗಿ ದಿಟ್ಟವಾಗಿ ಹೋರಾಡುತ್ತಾಳೆ. ಆಕೆಯ ಎದುರಾಳಿಯಾದ ಜಯಪ್ರಕಾಶ್ ಪಾಟೀಲ್ ಒಬ್ಬ ಬಲಿಷ್ಠ, ಪ್ರಭಾವಶಾಲಿ ವಕೀಲನಾಗಿದ್ದು, ಗೆಲುವಿಗಾಗಿ ಯಾವ ಕಾನೂನನ್ನಾದರೂ ಮುರಿಯುವವನು. ಜೆಪಿ ಪಾಟೀಲ್ ಭಾರ್ಗವಿಯ ತಂದೆ ರವೀಂದ್ರ ಭಟ್ಕಳ್‌ರನ್ನು ಕೋರ್ಟ್‌ನಲ್ಲಿ ಅವಮಾನಿಸಿ, ಅವರ ವಕೀಲ ವೃತ್ತಿಯನ್ನೇ ತ್ಯಜಿಸುವಂತೆ ಮಾಡಿದ್ದಾನೆ. ಭಾರ್ಗವಿಯು ತನ್ನ ತಂದೆಯ ಅವಮಾನಕ್ಕೆ ಪ್ರತೀಕಾರವಾಗಿ ಜೆಪಿ ಪಾಟೀಲ್ ವಿರುದ್ಧ ಹೋರಾಡುತ್ತಾಳೆ.

Bhargavi LLB serial actors | Colors Kannada new serial Bhargavi LLB serial actors real list - YouTube

 

ಭಾರ್ಗವಿಯ ಜೀವನದಲ್ಲಿ ಅನಿರೀಕ್ಷಿತ ತಿರುವು ಬರುವುದು ಜೆಪಿ ಪಾಟೀಲ್‌ರ ಮಗ ಅರ್ಜುನ್ ಪಾಟೀಲ್‌ನನ್ನು ಭೇಟಿಯಾದಾಗ. ಶ್ರೀಮಂತ ಕುಟುಂಬದಿಂದ ಬಂದರೂ ಸಹೃದಯಿಯಾದ ಅರ್ಜುನ್, ಭಾರ್ಗವಿಯನ್ನು ಮೊದಲ ದೃಷ್ಟಿಯಲ್ಲೇ ಪ್ರೀತಿಸುತ್ತಾನೆ. ಆದರೆ, ಭಾರ್ಗವಿಯು ತನ್ನ ತಂದೆಯ ವಿರುದ್ಧ ಹೋರಾಡುವ ವಕೀಲೆ ಎಂಬ ಸತ್ಯವು ಅರ್ಜುನ್‌ಗೆ ತಿಳಿದಿಲ್ಲ. ಈ ಭಾವನಾತ್ಮಕ ಸಂಘರ್ಷವು ‘ಭಾರ್ಗವಿ LLB’ ಧಾರಾವಾಹಿಯನ್ನು ರೋಚಕಗೊಳಿಸಿದೆ.

ಮಹಾಸಂಗಮದಲ್ಲಿ ಹೊಸ ತಿರುವು:

‘ನಂದ ಗೋಕುಲ’ ಧಾರಾವಾಹಿಯ ನಾಯಕ ವಲ್ಲಭ, ಭಾರ್ಗವಿಗೆ ಅರ್ಜುನ್ ಮೇಲಿನ ಆಕೆಯ ಪ್ರೀತಿಯನ್ನು ಅರಿತು ಅದನ್ನು ಒಪ್ಪಿಕೊಳ್ಳಲು ಪ್ರೇರೇಪಿಸುತ್ತಾನೆ. ಇದೇ ಸಮಯದಲ್ಲಿ, ತಂದೆಯ ಮಾತಿನಿಂದ ಬೇಸರಗೊಂಡು ಮನೆಯಿಂದ ದೂರವಾಗಿರುವ ವಲ್ಲಭನಿಗೆ, ಭಾರ್ಗವಿಯು ತಂದೆ-ತಾಯಿಯ ಮಹತ್ವವನ್ನು ತಿಳಿಸಿ, ಮನೆಗೆ ಮರಳುವಂತೆ ಪ್ರೇರಣೆ ನೀಡುತ್ತಾಳೆ. ಈ ಭಾವನಾತ್ಮಕ ಸಂಗಮವು ಎರಡೂ ಧಾರಾವಾಹಿಗಳ ಕಥೆಗೆ ಹೊಸ ಆಯಾಮವನ್ನು ತರುತ್ತದೆ. ಈ ‘ಮಹಾಸಂಗಮ’ ಜುಲೈ 21ರಿಂದ 25ರವರೆಗೆ ರಾತ್ರಿ 8:30ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 02 26T235528.184

ಆರೋಗ್ಯ ಸಮಸ್ಯೆಗಳಿದ್ದರೂ HPV ಲಸಿಕೆ ಪಡೆಯಬಹುದೇ..! ವೈದ್ಯರು ಹೇಳುವುದೇನು..?

by ಯಶಸ್ವಿನಿ ಎಂ
February 26, 2026 - 11:58 pm
0

Untitled design 2026 02 26T233041.550

ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಚಿವ ಸಂಪುಟ ಅಸ್ತು

by ಯಶಸ್ವಿನಿ ಎಂ
February 26, 2026 - 11:31 pm
0

Untitled design 2026 02 26T231104.687

OTT ಪ್ರೇಮಿಗಳಿಗೆ ಟಾಲಿವುಡ್‌ ಶಾಕ್: ಇನ್ಮುಂದೆ ಥಿಯೇಟರ್‌ಗೆ ಬಂದು 2 ತಿಂಗಳ ನಂತರವೇ ಮೊಬೈಲ್‌ನಲ್ಲಿ ಸಿನಿಮಾ ರಿಲೀಸ್‌..!

by ಯಶಸ್ವಿನಿ ಎಂ
February 26, 2026 - 11:14 pm
0

Untitled design 2026 02 26T224850.628

ಟಿ20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 72 ರನ್‌ಗಳ ಬೃಹತ್ ಜಯ

by ಯಶಸ್ವಿನಿ ಎಂ
February 26, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 26T174144.534
    ʼನಂದಗೋಕುಲʼ ಧಾರಾವಾಹಿಗೆ ಹಿರಿ ಸೊಸೆ ಪ್ರಿಯಾ ಎಂಟ್ರಿ: ಮನೆಯಲ್ಲಿ ಶುರುವಾಗಲಿದೆಯೇ ವಾರಗಿತ್ತಿಯರ ಮುನಿಸು ?
    February 26, 2026 | 0
  • Untitled design 2026 02 23T182030.091
    ಪ್ರತಿಭಾವಂತ ಕಥೆಗಾರರಿಗೆ ಸುವರ್ಣಾವಕಾಶ: 7 ಭಾಷೆ, 7 ದಿಗ್ಗಜ ನಿರ್ದೇಶಕರೊಂದಿಗೆ ‘ಜೀ ಕಿರುಚಿತ್ರ ಸ್ಪರ್ಧೆ’ ಆರಂಭ
    February 23, 2026 | 0
  • Untitled design 2026 02 23T174609.053
    ಸಾವಿತ್ರಿಯ ಕುತಂತ್ರಕ್ಕೆ ಬಲಿಯಾದ್ನಾ ಭದ್ರ ? ಮನೆಯೊಳಗಿನ ನಂಬಿಕೆ ದ್ರೋಹದ ಮುಖವಾಡ ಕಳಚುತ್ತಾಳಾ ʻಮುದ್ದುಸೊಸೆʼ ವಿದ್ಯಾ?
    February 23, 2026 | 0
  • Untitled design 2026 02 19T190440.922
    ಸದ್ದಿಲ್ಲದೇ ಎಂಗೇಜ್‌ ಆದ ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಚಿಲ್ಲರ್ ಮಂಜು: ಮದುವೆ ಯಾವಾಗ?
    February 19, 2026 | 0
  • Untitled design 2026 02 18T141919.992
    ಫೆ. 22ಕ್ಕೆ ಜೀ ಕನ್ನಡದಲ್ಲಿ ಶಿವಣ್ಣ, ಉಪ್ಪಿ, ರಾಜ್‌ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ರಿಲೀಸ್‌
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version