• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಆಸ್ಪತ್ರೆಯಲ್ಲಿ ಯುವತಿ ಹೊಟ್ಟೆಗೆ ಒದ್ದು, ಜುಟ್ಟು ಹಿಡಿದು ಹಲ್ಲೆ: ವಿಡಿಯೋ ವೈರಲ್

admin by admin
July 24, 2025 - 11:39 am
in ವೈರಲ್
0 0
0
111 (26)

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಯುವಕನೊಬ್ಬ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ಸಾರ್ವಜನಿಕರಲ್ಲಿ ಆತಂಕ ಮತ್ತು ಆಕ್ರೋಶವನ್ನು ಹುಟ್ಟುಹಾಕಿದೆ.

ಹೌದು, ಕಲ್ಯಾಣ್‌ನ ನಂದಿವಲಿ ಪ್ರದೇಶದಲ್ಲಿರುವ ಡಾ. ಅನಿಕೇತ್ ಪಲಾಂಡೆ ಅವರ ಶ್ರೀ ಬಾಲಚಿಕಿತ್ಸಾಲಯ ಕ್ಲಿನಿಕ್‌ನಲ್ಲಿ ಈ ಘಟನೆ ಜುಲೈ 21ರ ಸಂಜೆ ನಡೆದಿದೆ. ಈ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಸೋನಾಲಿ ಕಲಾಸರೆ (25) ಎಂಬ ಯುವತಿಯ ಮೇಲೆ ಗೋಕುಲ್ ಝಾ ಎಂಬ ವ್ಯಕ್ತಿ ಹಲ್ಲೆ ನಡೆಸಿದ್ದಾನೆ. ಘಟನೆಯ ಸಂದರ್ಭದಲ್ಲಿ, ವೈದ್ಯರು ವೈದ್ಯಕೀಯ ಪ್ರತಿನಿಧಿಯೊಂದಿಗೆ ಸಭೆಯಲ್ಲಿದ್ದರು. ಸೋನಾಲಿ, ರೋಗಿಯ ಸಂಬಂಧಿಯಾಗಿದ್ದ ಗೋಕುಲ್ ಝಾಗೆ ಸ್ವಲ್ಪ ಸಮಯ ಕಾಯುವಂತೆ ಕೇಳಿಕೊಂಡಿದ್ದರು. ಇದರಿಂದ ಕುಪಿತನಾದ ಝಾ, ಸೋನಾಲಿಯ ಹೊಟ್ಟೆಗೆ ಒದ್ದು, ಕೂದಲನ್ನು ಹಿಡಿದೆಳೆದು, ಮುಖಕ್ಕೆ ಹೊಡೆದಿದ್ದಾನೆ.

RelatedPosts

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

ಆನ್ಲೈನ್‌ನಲ್ಲಿ ಫುಡ್ ಆರ್ಡರ್ ಮಾಡುವವರೇ ಎಚ್ಚರ!: ಬಿರಿಯಾನಿಯಲ್ಲಿ ನಾಯಿ ಕಾಲು ಪತ್ತೆ..ವಿಡಿಯೋ ವೈರಲ್‌

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!

ADVERTISEMENT
ADVERTISEMENT

ಈ ಕ್ರೂರ ದಾಳಿಯ ದೃಶ್ಯಗಳು ಕ್ಲಿನಿಕ್‌ನ ಸಿಸಿಟಿವಿಯಲ್ಲಿ ಸೆರೆಯಾಗಿವೆ. ವಿಡಿಯೋದಲ್ಲಿ, ಗೋಕುಲ್ ಝಾ ಕೋಪದಿಂದ ಸೋನಾಲಿಯ ಮೇಲೆ ದಾಳಿ ಮಾಡುವುದು ಸ್ಪಷ್ಟವಾಗಿ ಕಾಣಿಸುತ್ತದೆ. ದಾಳಿಯಿಂದ ಸೋನಾಲಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಅಲ್ಲಿದ್ದ ಇತರ ರೋಗಿಗಳ ಸಂಬಂಧಿಕರು ಮಧ್ಯಪ್ರವೇಶಿಸಿ ಯುವತಿಯನ್ನು ರಕ್ಷಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

कल्याणमध्ये मराठी रिसेप्शनिस्ट तरुणीला परप्रांतिय तरुणाकडून मारहाण, संतापजनक व्हिडिओ समोर #Kalyannews #Marathigirl pic.twitter.com/dRNKGEHmVc

— Maharashtra Times (@mataonline) July 22, 2025

ವಿಡಿಯೋ ವೈರಲ್ ಆದ ಬಳಿಕ, ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಸೇರಿದಂತೆ ಹಲವು ರಾಜಕೀಯ ಪಕ್ಷಗಳ ಕಾರ್ಯಕರ್ತರು ಕ್ಲಿನಿಕ್‌ನ ಹೊರಗೆ ಪ್ರತಿಭಟನೆ ನಡೆಸಿದರು. ಸೋನಾಲಿಯ ದೂರಿನ ಆಧಾರದ ಮೇಲೆ, ಕಲ್ಯಾಣ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಜುಲೈ 22ರ ರಾತ್ರಿ ಆರೋಪಿ ಗೋಕುಲ್ ಝಾನನ್ನು ಬಂಧಿಸಲಾಗಿದೆ. ಝಾ ಜೊತೆಗೆ ಅವನ ಸಹೋದರ ಮತ್ತು ಇತರ ಇಬ್ಬರು ಮಹಿಳೆಯರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ. ಗೋಕುಲ್ ಝಾಗೆ ಕ್ರಿಮಿನಲ್ ಹಿನ್ನೆಲೆ ಇದ್ದು, ಹಿಂದೆಯೂ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಜನರು ಒತ್ತಾಯಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 13T203620.823

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

by ಯಶಸ್ವಿನಿ ಎಂ
March 13, 2026 - 8:42 pm
0

Untitled design 2026 03 13T200827.448

ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

by ಯಶಸ್ವಿನಿ ಎಂ
March 13, 2026 - 8:26 pm
0

Untitled design 2026 03 13T200219.208

ಒಮಾನ್‌ನಲ್ಲಿ ಭೀಕರ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು, 10 ಮಂದಿಗೆ ಗಾಯ

by ಯಶಸ್ವಿನಿ ಎಂ
March 13, 2026 - 8:03 pm
0

Untitled design 2026 03 13T191503.463

ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ

by ಯಶಸ್ವಿನಿ ಎಂ
March 13, 2026 - 7:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T203620.823
    ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ
    March 13, 2026 | 0
  • Untitled design 2026 03 13T124716.565
    ಆನ್ಲೈನ್‌ನಲ್ಲಿ ಫುಡ್ ಆರ್ಡರ್ ಮಾಡುವವರೇ ಎಚ್ಚರ!: ಬಿರಿಯಾನಿಯಲ್ಲಿ ನಾಯಿ ಕಾಲು ಪತ್ತೆ..ವಿಡಿಯೋ ವೈರಲ್‌
    March 13, 2026 | 0
  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T122445.441
    ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!
    March 11, 2026 | 0
  • Untitled design 2026 03 10T082844.538
    ಬಾತುಕೋಳಿ ಹೊಟ್ಟೆಯಲ್ಲಿ ಸಿಕ್ಕಿತು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ!
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version