• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಅತ್ಯಾ*ಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಇಂದು ಜಾಮೀನು ಭವಿಷ್ಯ ನಿರ್ಧಾರ!

admin by admin
July 25, 2025 - 7:53 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
111 (36)

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಎರಡನೇ ಬಾರಿಗೆ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಶುಕ್ರವಾರ (ಜುಲೈ 25) ತೀರ್ಪನ್ನು ಕಾಯ್ದಿರಿಸಿದೆ. ಕರ್ನಾಟಕ ಹೈಕೋರ್ಟ್‌ನ ಸೂಚನೆಯಂತೆ ಪ್ರಜ್ವಲ್ ರೇವಣ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಕೋರಿದ್ದಾರೆ.

ಗುರುವಾರ ನಡೆದ ವಿಚಾರಣೆಯಲ್ಲಿ ಸಿಐಡಿಯ ವಿಶೇಷ ತನಿಖಾ ತಂಡದ (ಎಸ್‌ಐಟಿ) ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದರು. ಪ್ರಜ್ವಲ್‌ ರೇವಣ್ಣ ಪರವಾಗಿ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿ, “ಪ್ರಜ್ವಲ್ ಬಂಧನವಾಗಿ 14 ತಿಂಗಳು ಕಳೆದಿವೆ. ಈ ಪ್ರಕರಣದಲ್ಲಿ ಸಹ-ಆರೋಪಿಯಾದ ಎಚ್‌.ಡಿ. ರೇವಣ್ಣ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆದ್ದರಿಂದ, ಪ್ರಜ್ವಲ್‌ಗೂ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

RelatedPosts

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ S.R ಶ್ರೀನಿವಾಸ್ ಬೇಸರ: ರಾಜೀನಾಮೆ ಕೊಡುವುದಾಗಿ ಘೋಷಿಸಿದ ಕಾಂಗ್ರೆಸ್ ಶಾಸಕ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಋತುತಾರೆ’ ಯೋಜನೆ ಘೋಷಣೆ

ADVERTISEMENT
ADVERTISEMENT

ಪ್ರಜ್ವಲ್ ರೇವಣ್ಣ ಈ ಹಿಂದೆ ಜಾಮೀನು ಕೋರಿ ಸಲ್ಲಿಸಿದ್ದ ಮೊದಲ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಕರ್ನಾಟಕ ಹೈಕೋರ್ಟ್, ಮತ್ತು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದವು. ಇದಾದ ಬಳಿಕ, ಜೂನ್ 2025 ರಲ್ಲಿ ಪ್ರಜ್ವಲ್ ಮತ್ತೆ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆಗ ಹೈಕೋರ್ಟ್, ವಿಚಾರಣಾಧೀನ ನ್ಯಾಯಾಲಯದಲ್ಲಿ ಜಾಮೀನು ಕೋರಲು ಸೂಚಿಸಿತ್ತು. ಅದರಂತೆ, ಪ್ರಜ್ವಲ್ ಎರಡನೇ ಬಾರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ವಕೀಲರ ನೇಮಕದಲ್ಲಿ ಸಮಸ್ಯೆ:

ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರಾದ ಜಿ. ಅರುಣ್ ಸೇರಿದಂತೆ ಕೆಲವರು ವಕಾಲತ್ತಿನಿಂದ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ, ಹೊಸ ವಕೀಲರ ನೇಮಕಕ್ಕಾಗಿ ಪ್ರಜ್ವಲ್ ಮತ್ತು ಅವರ ತಾಯಿ ಭವಾನಿ ರೇವಣ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕಾಲಾವಕಾಶ ಕೋರಿದ್ದರು. ಇದಕ್ಕೂ ಮುನ್ನ, ಪ್ರಜ್ವಲ್ ಪರ ವಕೀಲರು ನ್ಯಾಯಾಧೀಶ ಗಜಾನನ ಭಟ್ ಅವರನ್ನು ವಿಚಾರಣೆಯಿಂದ ಬದಲಿಸುವಂತೆ ಕೋರಿ ಸಲ್ಲಿಸಿದ್ದ ಜ್ಞಾಪನಾ ಪತ್ರವನ್ನು ಪ್ರಧಾನ ಜಿಲ್ಲಾ ನ್ಯಾಯಾಧೀಶರು ತಿರಸ್ಕರಿಸಿದ್ದರು. ಈ ಕಾರಣದಿಂದಾಗಿ ವಕೀಲ ಜಿ. ಅರುಣ್ ವಕಾಲತ್ತಿನಿಂದ ನಿವೃತ್ತಿ ಘೋಷಿಸಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T233828.493

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

by ಶಾಲಿನಿ ಕೆ. ಡಿ
August 4, 2026 - 11:39 pm
0

ಖರ್ಚಾಗುತ್ತೆ

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

by ಶಾಲಿನಿ ಕೆ. ಡಿ
August 4, 2026 - 11:22 pm
0

Untitled design 2026 08 04T230313.569

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 4, 2026 - 11:04 pm
0

Untitled design 2026 08 04T224957.815

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

by ಶಾಲಿನಿ ಕೆ. ಡಿ
August 4, 2026 - 10:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T230313.569
    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್
    August 4, 2026 | 0
  • Untitled design 2026 08 04T224957.815
    ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
    August 4, 2026 | 0
  • Untitled design 2026 08 04T210336.492
    ಸಚಿವ ಸ್ಥಾನ ಕೈತಪ್ಪಿದ್ದಕ್ಕೆ S.R ಶ್ರೀನಿವಾಸ್ ಬೇಸರ: ರಾಜೀನಾಮೆ ಕೊಡುವುದಾಗಿ ಘೋಷಿಸಿದ ಕಾಂಗ್ರೆಸ್ ಶಾಸಕ
    August 4, 2026 | 0
  • Untitled design 2026 08 04T203626.457
    ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಋತುತಾರೆ’ ಯೋಜನೆ ಘೋಷಣೆ
    August 4, 2026 | 0
  • Untitled design 2026 08 04T200004.531
    ಬಸ್ ಹತ್ತಲು ಹೋದ ಭಿಕ್ಷುಕನಿಗೆ ಕಾಲಿನಿಂದ ಒದ್ದ BMTC ಕಂಡಕ್ಟರ್ ಅಮಾನತು
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version