• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಲೆನಾಡು, ಕೊಡಗು, ಕರಾವಳಿಯಲ್ಲಿ ಭಾರೀ ಮಳೆ: ಗುಡ್ಡ ಕುಸಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2025 - 7:45 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 07 27t074234.983

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕೊಡಗು, ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಗುಡ್ಡ ಕುಸಿತ, ಮರ ಬೀಳುವಿಕೆ, ಮನೆ ಕುಸಿತ ಇಂತಹ ಅನಾಹುತಗಳು ಹೆಚ್ಚಾಗಿವೆ. ಕೊಡಗಿನ ತ್ರಿವೇಣಿ ಸಂಗಮ, ಶೃಂಗೇರಿಯ ಕಪ್ಪೆಶಂಕರ ದೇಗುಲ ಮತ್ತು ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ಜಲಾವೃತಗೊಂಡಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರಕ್ಕೆ ತೊಡಕು ಉಂಟಾಗಿದೆ.

ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ 23,000 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಸುರಕ್ಷತೆಗಾಗಿ 50,000 ಕ್ಯೂಸೆಕ್‌ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯ ದೇವಿಮನೆ ಘಾಟಿಯಲ್ಲಿ ಗುಡ್ಡ ಸುಮಾರು 50 ಅಡಿ ಕುಸಿದಿದ್ದು, ಸಂಪರ್ಕ ಕಡಿತಗೊಂಡಿದೆ. ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ, ಡ್ರೆಸ್ಸಿಂಗ್ ರೂಂ, ಮತ್ತು ಲಗೇಜ್ ಕೊಠಡಿ ಜಲಾವೃತಗೊಂಡಿವೆ. ಕುಮಾರಧಾರ ಬಳಿಯ ದರ್ಪಣ ತೀರ್ಥ ಹೊಳೆ ಸೇತುವೆ ಮುಳುಗಡೆಯಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

RelatedPosts

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್

ADVERTISEMENT
ADVERTISEMENT

ಚಿಕ್ಕಮಗಳೂರು ಜಿಲ್ಲೆಯಲ್ಲಿ ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಶೃಂಗೇರಿಯ ಶ್ರೀಮಠದ ತುಂಗಾನದಿ ದಡದ ಕಪ್ಪೆಶಂಕರ ದೇಗುಲ ಸಂಪೂರ್ಣ ಜಲಾವೃತವಾಗಿದೆ. ಸಂಧ್ಯಾವಂದನ ಮಂಟಪಕ್ಕೂ ನೀರು ನುಗ್ಗಿದೆ. ಶೃಂಗೇರಿ-ವಿದ್ಯಾರಣ್ಯಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 169ರ ಶೃಂಗೇರಿ, ಆನೆಗುಂದ, ತನಿಕೋಡು ಬಳಿ ಗುಡ್ಡ ಕುಸಿತದಿಂದ ಎಸ್ಟೇಟ್‌ಗಳಲ್ಲಿನ ಮನೆಗಳು ಕುಸಿಯುವ ಅಪಾಯದಲ್ಲಿವೆ. ತಳಿಹಳ್ಳ ಬಳಿ ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿದ್ದು, ಬೈಕ್ ಸವಾರರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು-ಮುತ್ತೋಡಿ ಮಾರ್ಗ ಬಂದ್ ಆಗಿದೆ.

ತುಂಗಭದ್ರಾ ಜಲಾಶಯದಿಂದ 85,000 ಕ್ಯೂಸೆಕ್‌ ನೀರನ್ನು 26 ಗೇಟ್‌ಗಳ ಮೂಲಕ ಬಿಡಲಾಗುತ್ತಿದೆ. ಇದರಿಂದ ಹಂಪಿಯ ಕೆಲವು ಸ್ಮಾರಕಗಳು ಜಲಾವೃತಗೊಂಡಿವೆ. ನದಿ ಪಾತ್ರದ ಜನರಿಗೆ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 23,000 ಕ್ಯೂಸೆಕ್‌ ನೀರು ಕೃಷ್ಣಾ ನದಿಗೆ ಬಿಡಲಾಗುತ್ತಿದ್ದು, ಒಳಹರಿವು 75,000 ಕ್ಯೂಸೆಕ್‌ಗೆ ಏರಿದೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ಗಂಟೆಗೆ 45-47 ಕಿ.ಮೀ. ಇರುವುದರಿಂದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ ಜಿಲ್ಲೆಗಳಲ್ಲಿ 35ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಭಾರೀ ಮಳೆಯಿಂದಾಗಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (43)

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ದಿಶಾ ಕೆ. ಎಸ್.
July 22, 2026 - 10:06 am
0

ಸ್ವ (41)

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

by ದಿಶಾ ಕೆ. ಎಸ್.
July 22, 2026 - 9:32 am
0

ಸ್ವ (40)

ಆಸ್ಪತ್ರೆಗೆ ದಾಖಲಾದ ಸೋನಮ್ ವಾಂಗ್ಚುಕ್ ಆರೋಗ್ಯ ವಿಚಾರಿಸಿದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್

by ದಿಶಾ ಕೆ. ಎಸ್.
July 22, 2026 - 8:36 am
0

ಸ್ವ (37)

ವಿದ್ಯಾರ್ಥಿಗಳನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

by ದಿಶಾ ಕೆ. ಎಸ್.
July 22, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (41)
    ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    July 22, 2026 | 0
  • ಸ್ವ (33)
    ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ
    July 22, 2026 | 0
  • ಸ್ವ (30)
    ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ
    July 22, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
  • Untitled design 2026 07 21T203109.779
    ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version