• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್ ಫ್ಯಾನ್ಸ್ ಆಶ್ಲೀಲ ಕಾಮೆಂಟ್‌ ಕೇಸ್: ನಟಿ ರಮ್ಯಾ ದೂರಿನ ಅನ್ವಯ FIR ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 28, 2025 - 11:17 pm
in ಸಿನಿಮಾ
0 0
0
Untitled design 2025 07 28t231219.745

ಬೆಂಗಳೂರು, ಜುಲೈ 28, 2025: ಕನ್ನಡ ಚಿತ್ರರಂಗದ ನಟಿ ರಮ್ಯಾ ಮತ್ತು ನಟ ದರ್ಶನ್ ಅಭಿಮಾನಿಗಳ ನಡುವಿನ ಸಾಮಾಜಿಕ ಜಾಲತಾಣದ ಕಾಮೆಂಟ್ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ರಮ್ಯಾ ಅವರ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಮಾಡಲಾದ ಅಶ್ಲೀಲ ಕಾಮೆಂಟ್‌ಗಳ ವಿರುದ್ಧ ರಮ್ಯಾ ದೂರು ದಾಖಲಿಸಿದ್ದು, ಈ ಪ್ರಕರಣಕ್ಕೆ ಮಹಿಳಾ ಆಯೋಗ ಕೂಡ ಗಮನ ಹರಿಸಿದೆ. ಇದೀಗ ರಮ್ಯಾ ಅವರು ಬೆಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಗೆ ತೆರಳಿ, ದರ್ಶನ್ ಅಭಿಮಾನಿಗಳ ವಿರುದ್ಧ ಔಪಚಾರಿಕ ದೂರು ಸಲ್ಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಕೇಂದ್ರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಮೋದ್ ಗೌಡ ಸೇರಿದಂತೆ 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಐಟಿ ಆಕ್ಟ್ ಹಾಗೂ ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 351(2), 351(3), 352, 75(1), 75(1)(IV), ಮತ್ತು 79 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರಮ್ಯಾ ಅವರ ದೂರು 

ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾಡಲಾದ ಅಶ್ಲೀಲ ಕಾಮೆಂಟ್‌ಗಳ ಬಗ್ಗೆ ದೂರು ನೀಡಿದ್ದಾರೆ. ಸುಪ್ರೀಂ ಕೋರ್ಟ್‌ನ ಒಂದು ಆದೇಶವನ್ನು ರಮ್ಯಾ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದರು. ಆದರೆ, ಈ ಪೋಸ್ಟ್‌ಗೆ ದರ್ಶನ್ ಅಭಿಮಾನಿಗಳಿಂದ ಕೆಟ್ಟ ಭಾಷೆಯಲ್ಲಿ ಕಾಮೆಂಟ್‌ಗಳು ಬಂದಿವೆ. ಕೆಲವರು ಅತ್ಯಂತ ಅಸಭ್ಯ ಪದಗಳನ್ನು ಮತ್ತು ಅನುಚಿತ ಚಿತ್ರಗಳನ್ನು ಬಳಸಿಕೊಂಡು ಕಾಮೆಂಟ್ ಮಾಡಿದ್ದಾರೆ. ಈ ಕಾಮೆಂಟ್‌ಗಳು ಕೇವಲ ರಮ್ಯಾ ಅವರಿಗೆ ಮಾತ್ರವಲ್ಲ, ಒಟ್ಟಾರೆಯಾಗಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಎತ್ತಿ ತೋರಿಸುತ್ತವೆ ಎಂದು ರಮ್ಯಾ ಆರೋಪಿಸಿದ್ದಾರೆ. ಪೊಲೀಸರು ಈ ಕಾಮೆಂಟ್‌ಗಳನ್ನು ಪರಿಶೀಲಿಸಿ, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

RelatedPosts

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ADVERTISEMENT
ADVERTISEMENT
ರಮ್ಯಾ ಅವರ ಹೇಳಿಕೆ

ದೂರು ದಾಖಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಮ್ಯಾ, “ನನಗೆ ಈ ರೀತಿಯ ಕಾಮೆಂಟ್‌ಗಳು ಬಂದರೆ, ಸಾಮಾನ್ಯ ಮಹಿಳೆಯರ ಕತೆ ಏನು? ಇಂತಹ ಕೆಟ್ಟ ಕಾಮೆಂಟ್‌ಗಳನ್ನು ಮಾಡುವವರಿಗೆ ತಕ್ಕ ಶಿಕ್ಷೆಯಾಗಬೇಕು. ಮಹಿಳೆಯರ ಮೇಲಿನ ಕಿರುಕುಳ ಮತ್ತು ದೌರ್ಜನ್ಯ ತಡೆಗಟ್ಟಬೇಕು,” ಎಂದು ಒತ್ತಾಯಿಸಿದ್ದಾರೆ. “ಈ ರೀತಿಯ ಘಟನೆಗಳು ಯಾರಿಗೂ ಆಗಬಾರದು. ಹೀಗಾಗಿ, ಮಹಿಳೆಯರ ಪರವಾಗಿ ಧ್ವನಿ ಎತ್ತಲು ದೂರು ನೀಡಿದ್ದೇನೆ. ಹಲವಾರು ಮಹಿಳೆಯರು ನನಗೆ ಬೆಂಬಲ ಸೂಚಿಸಿದ್ದಾರೆ. ಈ ದೌರ್ಜನ್ಯವನ್ನು ಅಂತ್ಯಗೊಳಿಸುವುದೇ ನನ್ನ ಉದ್ದೇಶ,” ಎಂದು ರಮ್ಯಾ ಸ್ಪಷ್ಟಪಡಿಸಿದ್ದಾರೆ.

ರಮ್ಯಾ ಅವರ ಪೋಸ್ಟ್‌ಗೆ ಬಂದ ಕಾಮೆಂಟ್‌ಗಳಲ್ಲಿ ಕೆಲವು ತೀವ್ರ ಆಕ್ಷೇಪಾರ್ಹವಾಗಿವೆ. “ರೇಣುಕಾಸ್ವಾಮಿ ಬದಲಿಗೆ ನಿನ್ನನ್ನೇ ಹತ್ಯೆ ಮಾಡಬೇಕಿತ್ತು,” ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಈ ರೀತಿಯ ಬೆದರಿಕೆಯ ಕಾಮೆಂಟ್‌ಗಳು ರಮ್ಯಾ ಅವರನ್ನು ಕಾನೂನು ಕ್ರಮಕ್ಕೆ ಮುಂದಾಗುವಂತೆ ಮಾಡಿದೆ. “ನಾನು ದರ್ಶನ್ ಅವರೊಂದಿಗೆ ಯಾವುದೇ ವೈಯಕ್ತಿಕ ಸಂಪರ್ಕದಲ್ಲಿಲ್ಲ. ಒಂದೆರಡು ಬಾರಿ ಎದುರಿಗೆ ಭೇಟಿಯಾದಾಗ ಮಾತನಾಡಿದ್ದೇನೆ. ಆದರೆ, ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ವಿಡಿಯೋ ಮೂಲಕ ಸಂದೇಶ ನೀಡಿ, ಇಂತಹ ಕೃತ್ಯಗಳನ್ನು ತಡೆಯಬಹುದಿತ್ತು. ಆದರೆ, ಅವರು ಸುಮ್ಮನಿರುವುದು ತಪ್ಪು. ಇದರಿಂದ ಅಭಿಮಾನಿಗಳು ಮತ್ತಷ್ಟು ಇಂತಹ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ,” ಎಂದು ರಮ್ಯಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಮ್ಯಾ ಅವರು ಚಿತ್ರರಂಗದ ಇತರ ಕಲಾವಿದರಿಗೆ ಕರೆ ನೀಡಿದ್ದಾರೆ. “ಚಿತ್ರರಂಗದ ಜನ ಧೈರ್ಯವಾಗಿ ಮುಂದೆ ಬಂದು ಇಂತಹ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ಯುವ ಜನತೆ ಈ ರೀತಿಯ ದಾರಿ ತಪ್ಪುವುದು ಬೇಸರದ ಸಂಗತಿ,” ಎಂದು ಅವರು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T215804.442
    “ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ
    September 19, 2026 | 0
  • Untitled design 2026 09 19T212541.422
    ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ
    September 19, 2026 | 0
  • Untitled design 2026 09 19T194715.635
    ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T175841.845
    ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version