• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ನೇತ್ರಾವತಿ ಸ್ನಾನಘಟ್ಟದ ಬಳಿ SIT ಉತ್ಖನನ ಆರಂಭ, 13 ಸ್ಥಳಗಳ ಗುರುತು!

ನೇತ್ರಾವತಿಯ ತೀರದಲ್ಲಿ SIT ತನಿಖೆ ಆರಂಭ!

admin by admin
July 29, 2025 - 2:35 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
0 (38)

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ನೂರಾರು ಶವಗಳ ಗುಪ್ತ ಸಮಾಧಿಯ ಆರೋಪದ ತನಿಖೆಯು ಇಂದು ನಿರ್ಣಾಯಕ ಹಂತ ತಲುಪಿದೆ. 1995ರಿಂದ 2014ರವರೆಗೆ ಶವಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿರುವ ದೂರುದಾರನ ಮಾಹಿತಿಯ ಆಧಾರದಲ್ಲಿ, ವಿಶೇಷ ತನಿಖಾ ತಂಡ (SIT) ಇಂದಿನಿಂದ ನೇತ್ರಾವತಿ ಸ್ನಾನಘಟ್ಟದ ಬಳಿಯ ಗುರುತಿಸಲಾದ ಸ್ಥಳಗಳಲ್ಲಿ ಉತ್ಖನನ ಕಾರ್ಯವನ್ನು ಆರಂಭಿಸಿದೆ. ಸೋಮವಾರ ದೂರುದಾರನೊಂದಿಗೆ 13 ಸ್ಥಳಗಳನ್ನು ಗುರುತಿಸಿದ್ದ SIT, ಇಂದು ಈ ಸ್ಥಳಗಳಲ್ಲಿ ಸಮಾಧಿ ಅಗೆಯುವ ಕೆಲಸಕ್ಕೆ ಮುಂದಾಗಿದೆ.

ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ 12 ಕಾರ್ಮಿಕರನ್ನು ನಿಯೋಜಿಸಲಾಗಿದ್ದು, ಆರೆ, ಗುದ್ದಲಿ, ಪಿಕಾಸಿಗಳಂತಹ ಉತ್ಖನನಕ್ಕೆ ಬೇಕಾದ ಸಾಮಗ್ರಿಗಳನ್ನು ಸಜ್ಜುಗೊಳಿಸಲಾಗಿದೆ. ಕಂದಾಯ ಇಲಾಖೆಯ ಸ್ಟೆಲ್ಲಾ ವರ್ಗೀಸ್ ಸೇರಿದಂತೆ ಇತರ ಸಿಬ್ಬಂದಿ, ನಾಲ್ವರು ವೈದ್ಯರು, ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಅಧಿಕಾರಿಗಳು, ಮತ್ತು ಸ್ಥಳೀಯ ಪೊಲೀಸರು ಸ್ಥಳದಲ್ಲಿ ಉತ್ಖನನ ಕಾರ್ಯವನ್ನು ಮೇಲ್ವಿಚಾರಣೆ ಮಾಡಲು ಹಾಜರಿದ್ದಾರೆ. ಗುರುತಿಸಲಾದ 13 ಸ್ಥಳಗಳಲ್ಲಿ ಒಂದೊಂದಾಗಿ ಶವಗಳ ಉತ್ಖನನವನ್ನು ಆರಂಭಿಸಲಾಗಿದೆ, ಮತ್ತು ಈ ಕಾರ್ಯವು ಕೆಲವೇ ಗಂಟೆಗಳಲ್ಲಿ ತೀವ್ರಗೊಳ್ಳಲಿದೆ.

RelatedPosts

ಕಲಬುರಗಿಯಲ್ಲಿ ವರುಣನ ಅಟ್ಟಹಾಸ: ಸಿಡಿಲು ಬಡಿದು ರೈತ ಸಾ*ವು

IPL 2026: ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗೋ ಮುನ್ನ ಈ ಪಾರ್ಕಿಂಗ್ ಲಿಸ್ಟ್ ನೋಡಿ-ಇಲ್ಲದಿದ್ರೆ ದಂಡ ಫಿಕ್ಸ್

ಐಪಿಎಲ್ 2026: ಸ್ಟೇಡಿಯಂನಲ್ಲಿ ಆ 11 ಸೀಟು ಖಾಲಿ ಇಟ್ಟಿದ್ದೇಕೆ RCB & KSCA

ರೂಮ್‌ಮೇಟ್ ಮೊಬೈಲ್ ಕದ್ದು ಒಂದೇ ರಾತ್ರಿಯಲ್ಲಿ ₹4.45 ಲಕ್ಷ ಖಾಲಿ ಮಾಡಿದ ಸ್ನೇಹಿತ

ADVERTISEMENT
ADVERTISEMENT
ಸೋಮವಾರದ ತನಿಖೆ ವಿವರ:

ಸೋಮವಾರ (ಜುಲೈ 28), SIT ಅಧಿಕಾರಿಗಳು ದೂರುದಾರನೊಂದಿಗೆ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿದರು. ದೂರುದಾರನ ಮಾರ್ಗದರ್ಶನದಲ್ಲಿ, ಒಟ್ಟು 13 ಸ್ಥಳಗಳನ್ನು ಗುರುತಿಸಲಾಗಿದೆ:

Screenshot 2025 07 29 142925

  • ನೇತ್ರಾವತಿ ಸ್ನಾನಘಟ್ಟದ ಎಡಭಾಗ: ಎರಡು ಗಂಟೆಗಳ ಕಾಲ ಒಂದು ಕಿಲೋಮೀಟರ್ ದೂರದಲ್ಲಿ 8 ಸ್ಥಳಗಳನ್ನು ಗುರುತಿಸಲಾಗಿದೆ.
  • ನೇತ್ರಾವತಿ ಸ್ನಾನಘಟ್ಟ ಮತ್ತು ಸೇತುವೆಯ ಮಧ್ಯಭಾಗ: ಅರಣ್ಯ ಪ್ರದೇಶದಲ್ಲಿ 4 ಸ್ಥಳಗಳನ್ನು ಗುರುತಿಸಲಾಗಿದೆ.
  • ಅಜಿಕುರಿ ರಸ್ತೆ ಬದಿಯ ಸ್ಥಳ: ಸ್ನಾನಘಟ್ಟದ ಬಲಭಾಗದಲ್ಲಿ ಒಂದು ಸ್ಥಳವನ್ನು ಗುರುತಿಸಲಾಗಿದೆ.

ಕತ್ತಲಾದ ಕಾರಣ, ಒಟ್ಟು 15 ಸ್ಥಳಗಳನ್ನು ಗುರುತಿಸುವ ಯೋಜನೆಯಿದ್ದರೂ, 13 ಸ್ಥಳಗಳನ್ನು ಮಾತ್ರ ದಾಖಲಿಸಲಾಯಿತು. ಈ ಎಲ್ಲಾ ಸ್ಥಳಗಳಿಗೆ ಶಸ್ತ್ರಸಜ್ಜಿತ ಆಂಟಿ-ನಕ್ಸಲ್ ಫೋರ್ಸ್‌ನ 30 ಸಿಬ್ಬಂದಿಯನ್ನು ಒಟ್ಟು 15 ಜಾಗಗಳಿಗೆ ತಲಾ ಇಬ್ಬರು ಭದ್ರತಾ ಸಿಬ್ಬಂದಿಯಾಗಿ ನಿಯೋಜಿಸಲಾಗಿದೆ. ಗುರುತಿಸಲಾದ ಸ್ಥಳಗಳಿಗೆ ಟೇಪ್ ಹಾಕಿ, ಪ್ರತಿಯೊಂದಕ್ಕೂ ಸಂಖ್ಯೆಯನ್ನು ನೀಡಲಾಗಿದೆ, ಮತ್ತು ರಾತ್ರಿ-ಹಗಲು ಸರ್ಪಗಾವಲು ಏರ್ಪಾಡು ಮಾಡಲಾಗಿದೆ.

ದೂರುದಾರನ ಆರೋಪವೇನು?

48 ವರ್ಷದ ದಲಿತ ಸಮುದಾಯದ ಮಾಜಿ ಸ್ವಚ್ಛತಾ ಕಾರ್ಮಿಕನಾದ ದೂರುದಾರ, 1995ರಿಂದ 2014ರವರೆಗೆ ಧರ್ಮಸ್ಥಳದಲ್ಲಿ ಕೆಲಸ ಮಾಡಿದ್ದಾಗ, ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿದ್ದಾನೆ. ಈ ಶವಗಳಲ್ಲಿ ಬಹುತೇಕ ಮಹಿಳೆಯರು ಮತ್ತು ಮಕ್ಕಳಿದ್ದು, ಕೆಲವು ಶವಗಳ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹಿಂಸೆಯ ಗುರುತುಗಳಿದ್ದವು ಎಂದು ಅವನು ಹೇಳಿದ್ದಾನೆ. ಜುಲೈ 4ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಜುಲೈ 11ರಂದು ದೂರುದಾರನು ಬೆಳ್ತಂಗಡಿ ಕೋರ್ಟ್‌ನಲ್ಲಿ ತಾನು ಉತ್ಖನನ ಮಾಡಿದ ಮಾನವ ಶವದ ಅವಶೇಷಗಳನ್ನು ಸಲ್ಲಿಸಿದ್ದಾನೆ. ಈ ಆರೋಪಗಳು ದೇಶಾದ್ಯಂತ ಆಘಾತವನ್ನುಂಟು ಮಾಡಿದ್ದು, ಸ್ಥಳೀಯರು ಮತ್ತು ಕಾರ್ಯಕರ್ತರಿಂದ ತನಿಖೆಗೆ ಒತ್ತಾಯವೂ ಜೋರಾಗಿದೆ.

Screenshot 2025 07 29 143050

SIT ರಚನೆ ಮತ್ತು ತನಿಖೆ:

ಕರ್ನಾಟಕ ಸರ್ಕಾರವು ಜುಲೈ 19ರಂದು ಡಿಜಿಪಿ ಪ್ರೊನಾಬ್ ಮೊಹಂತಿ ನೇತೃತ್ವದಲ್ಲಿ SIT ರಚಿಸಿತು. ಈ ತಂಡದಲ್ಲಿ ಎಡಿಜಿಪಿ ಎಂ.ಎನ್. ಅನುಚೇತ್, ಡಿಸಿಪಿ ಎಸ್.ಕೆ. ಸೌಮ್ಯಲತಾ, ಮತ್ತು ಎಸ್‌ಪಿ ಜಿತೇಂದ್ರ ಕುಮಾರ್ ದಯಾಮಾ ಸೇರಿದಂತೆ 20 ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಿದೆ. ತನಿಖೆಯು ಧರ್ಮಸ್ಥಳದಲ್ಲಿ ಸಂಭವಿಸಿದ ಅಸ್ವಾಭಾವಿಕ ಸಾವುಗಳು, ಕಾಣೆಯಾದ ವ್ಯಕ್ತಿಗಳು, ಮತ್ತು ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಒಳಗೊಂಡಿದೆ. SIT ತಂಡವು ದೂರುದಾರನಿಂದ ಗುರುತಿಸಲಾದ ಎಲ್ಲಾ ಸ್ಥಳಗಳನ್ನು ಪರಿಶೀಲಿಸುತ್ತಿದ್ದು, ಉತ್ಖನನದ ನಂತರ ಫಾರೆನ್ಸಿಕ್ ಪರೀಕ್ಷೆಯ ಮೂಲಕ ಸಾಕ್ಷ್ಯಗಳನ್ನು ದೃಢೀಕರಿಸಲಿದೆ.

Screenshot 2025 07 29 143027ಈ ಆರೋಪಗಳು ಧರ್ಮಸ್ಥಳದ ಆಧ್ಯಾತ್ಮಿಕ ಪರಂಪರೆಯ ಮೇಲೆ ಗಂಭೀರ ಪರಿಣಾಮ ಬೀರಿವೆ. ಸ್ಥಳೀಯರು ಮತ್ತು ಭಕ್ತರಲ್ಲಿ ಆತಂಕ ಮೂಡಿದ್ದು, ತನಿಖೆಯ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (2)

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ಬೇಗೆ: ಇಂದು ಈ ಜಿಲ್ಲೆಗಳಲ್ಲಿ ಮಳೆಯ ಸಿಂಚನ!

by ಯಶಸ್ವಿನಿ ಎಂ
March 25, 2026 - 7:33 am
0

Untitled design (1)

ಜನ್ಮಸಂಖ್ಯೆ ಭವಿಷ್ಯ: ನಿಮ್ಮ ಹುಟ್ಟಿದ ದಿನಾಂಕದ ಆಧಾರದ ಮೇಲೆ ಇಂದಿನ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
March 25, 2026 - 7:19 am
0

Untitled design 2026 03 25T065701.592

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಧನ ಲಾಭ, ಯಾವ ರಾಶಿಗೆ ಎಚ್ಚರಿಕೆ

by ಯಶಸ್ವಿನಿ ಎಂ
March 25, 2026 - 6:57 am
0

Untitled design 2026 03 24T233012.391

ಫ್ಯಾನ್‌ನಿಂದ ಬಿಸಿ ಬರುತ್ತಿದ್ಯಾ..? ಎಸಿ ಫೀಲ್ ಪಡೆಯಲು ಈ 5 ಟಿಪ್ಸ್ ಫಾಲೋ ಮಾಡಿ

by ಯಶಸ್ವಿನಿ ಎಂ
March 24, 2026 - 11:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 24T231328.539
    ಕಲಬುರಗಿಯಲ್ಲಿ ವರುಣನ ಅಟ್ಟಹಾಸ: ಸಿಡಿಲು ಬಡಿದು ರೈತ ಸಾ*ವು
    March 24, 2026 | 0
  • Untitled design 2026 03 24T215055.665
    IPL 2026: ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗೋ ಮುನ್ನ ಈ ಪಾರ್ಕಿಂಗ್ ಲಿಸ್ಟ್ ನೋಡಿ-ಇಲ್ಲದಿದ್ರೆ ದಂಡ ಫಿಕ್ಸ್
    March 24, 2026 | 0
  • Untitled design 2026 03 24T175743.329
    ಐಪಿಎಲ್ 2026: ಸ್ಟೇಡಿಯಂನಲ್ಲಿ ಆ 11 ಸೀಟು ಖಾಲಿ ಇಟ್ಟಿದ್ದೇಕೆ RCB & KSCA
    March 24, 2026 | 0
  • Untitled design 2026 03 24T174730.936
    ರೂಮ್‌ಮೇಟ್ ಮೊಬೈಲ್ ಕದ್ದು ಒಂದೇ ರಾತ್ರಿಯಲ್ಲಿ ₹4.45 ಲಕ್ಷ ಖಾಲಿ ಮಾಡಿದ ಸ್ನೇಹಿತ
    March 24, 2026 | 0
  • Untitled design 2026 03 24T154029.682
    ₹2.9 ಲಕ್ಷದ ಗ್ರಾಫಿಕ್ಸ್ ಕಾರ್ಡ್ ಆರ್ಡರ್ ಮಾಡಿದರೆ ಡೆಲಿವರಿ ಆದದ್ದು 50 ರೂ.ಡಿಟರ್ಜೆಂಟ್ ಪೌಡರ್‌..!
    March 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version