• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೋಕಸಭೆಯಲ್ಲಿ ‘ಆಪರೇಷನ್ ಸಿಂದೂರ’ ಕುರಿತು ಚರ್ಚೆ: ಕಾಂಗ್ರೆಸ್‌ಗೆ ತಿರುಗೇಟು ನೀಡಿದ ಜೈಶಂಕರ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 29, 2025 - 3:33 pm
in Flash News, ದೇಶ
0 0
0
Untitled design 2025 07 29t153201.687

ಸೋಮವಾರದ ಸಂಸತ್ ಅಧಿವೇಶನದಲ್ಲಿ 2008ರ ಮುಂಬೈ ದಾಳಿಯ ಬಳಿಕದ ಬೆಳವಣಿಗೆಗಳು ಮತ್ತು ಆಪರೇಷನ್ ಸಿಂದೂರದ ಕುರಿತು ತೀವ್ರ ಚರ್ಚೆ ನಡೆಯಿತು. ಕೇಂದ್ರ ಸಚಿವರಾದ ಕಿರಣ್ ರಿಜಿಜು, ರಾಜನಾಥ್ ಸಿಂಗ್, ಮತ್ತು ಎಸ್. ಜೈಶಂಕರ್ ಈ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದರು. ವಿಪಕ್ಷಗಳು ಕೇಂದ್ರ ಸರ್ಕಾರದ ಕ್ರಮಗಳ ಬಗ್ಗೆ ಪ್ರಶ್ನೆಗಳ ಸುರಿಮಳೆಗೈದರು.

ಕಾಂಗ್ರೆಸ್‌ಗೆ ತಿರುಗೇಟು ನೀಡಿದ ಜೈಶಂಕರ್‌

ವಿದೇಶಾಂಗ ಸಚಿವ ಎಸ್. ಜೈಶಂಕರ್, 2008ರ ಮುಂಬೈ ದಾಳಿಯ ಸಂದರ್ಭದಲ್ಲಿ ಆಗಿನ ಕಾಂಗ್ರೆಸ್ ಸರ್ಕಾರದ ಕ್ರಮಗಳನ್ನು ಟೀಕಿಸಿದರು. “ಪಹಲ್ಗಾಮ್ ದಾಳಿಯ ಬಗ್ಗೆ ನಮಗೆ ಪ್ರಶ್ನೆ ಮಾಡುವ ನೀವು, 2008ರಲ್ಲಿ ನಿಮ್ಮ ಸರ್ಕಾರ ಏನು ಮಾಡಿತ್ತು? ಶರ್ಮ್-ಎಲ್-ಶೇಖ್‌ನಲ್ಲಿ ಭಯೋತ್ಪಾದನೆ ಎರಡೂ ದೇಶಗಳಿಗೆ ಬೆದರಿಕೆ ಎಂದು ಒಪ್ಪಿಕೊಂಡಿದ್ದೀರಿ. ಆದರೆ ಭಾರತವನ್ನು ಪಾಕಿಸ್ತಾನದೊಂದಿಗೆ ಜೋಡಿಸುವ ನಿಮ್ಮ ನೀತಿಯಿಂದ ಏನು ಸಾಧಿಸಿದಿರಿ?” ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು. ವಿಶ್ವಸಂಸ್ಥೆಯಲ್ಲಿ 193 ರಾಷ್ಟ್ರಗಳ ಪೈಕಿ ಕೇವಲ ಮೂರು ದೇಶಗಳು ಮಾತ್ರ ಆಪರೇಷನ್ ಸಿಂದೂರವನ್ನು ವಿರೋಧಿಸಿವೆ ಎಂದು ಜೈಶಂಕರ್ ಹೇಳಿದರು.

RelatedPosts

ರಷ್ಯಾ ತೈಲ ಖರೀದಿಗೆ ಭಾರತಕ್ಕೆ ಅಮೆರಿಕ ಶಾಕ್? 100% ಸುಂಕಕ್ಕೆ ಸೆನೆಟ್ ಗ್ರೀನ್ ಸಿಗ್ನಲ್

ಮತ್ತೆ ಭಾರತ ಚೀನಾ ಸಂಘರ್ಷ ಸಾಧ್ಯತೆ ? ಗಡಿಯಲ್ಲಿ ಶುರುವಾಯ್ತು ಹೈಅಲರ್ಟ್

ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!

ADVERTISEMENT
ADVERTISEMENT
ರಾಜನಾಥ್ ಸಿಂಗ್‌ ಅವರಿಂದ ಕಾರ್ಯಾಚರಣೆಯ ವಿವರ

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಹಲ್ಗಾಮ್ ದಾಳಿಯ ನಂತರದ ಕಾರ್ಯಾಚರಣೆಯ ಬಗ್ಗೆ ವಿವರಿಸಿದರು. “ನಮ್ಮ ಸಶಸ್ತ್ರ ಪಡೆಗಳು 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಗುರಿಯಾಗಿಸಿ, 9 ಭಯೋತ್ಪಾದಕ ತರಬೇತಿ ಕೇಂದ್ರಗಳ ಮೇಲೆ ದಾಳಿ ನಡೆಸಿದವು. ಎಸ್-400, ಆಕಾಶ್ ಕ್ಷಿಪಣಿ ವ್ಯವಸ್ಥೆ, ಮತ್ತು ವಾಯು ರಕ್ಷಣಾ ಬಂದೂಕುಗಳು ಪಾಕಿಸ್ತಾನದ ದಾಳಿಯನ್ನು ವಿಫಲಗೊಳಿಸಿದವು” ಎಂದು ಸದನದಲ್ಲಿ ಮಾಹಿತಿ ನೀಡಿದರು.

ಶಾಂಭವಿ ಚೌಧರಿಯಿಂದ ಟೀಕೆ

ಎಲ್‌ಜೆಪಿ ಸಂಸದೆ ಶಾಂಭವಿ ಚೌಧರಿ, “ಪಹಲ್ಗಾಮ್‌ಗಿಂತ ಪ್ಯಾಲೆಸ್ಟೈನ್‌ಗಾಗಿ ಕೆಲವರು ಹೆಚ್ಚು ದುಃಖಿಸುವುದು ದುರದೃಷ್ಟಕರ. ಈ ಹೊಸ ಭಾರತವು ಶಾಂತಿಯ ಮಾರ್ಗವನ್ನು ಅನುಸರಿಸುತ್ತದೆ. ಆದರೆ ರಾಷ್ಟ್ರೀಯ ಭದ್ರತೆಗೆ ಧಕ್ಕೆ ಬಂದರೆ ಶ್ರೀ ರಾಮನ ಬಿಲ್ಲು ಮತ್ತು ಕೃಷ್ಣನ ಸುದರ್ಶನ ಚಕ್ರವನ್ನು ಎತ್ತಲು ತಿಳಿದಿದೆ” ಎಂದು ಕಾಂಗ್ರೆಸ್‌ನ ಕೆಲವು ನಾಯಕರನ್ನು ಟೀಕಿಸಿದರು.

ಅನುರಾಗ್ ಠಾಕೂರ್‌ರಿಂದ ರಾಹುಲ್ ಗಾಂಧಿಗೆ ಆಕ್ಷೇಪ

ಸಚಿವ ಅನುರಾಗ್ ಠಾಕೂರ್, “ಕಳೆದ ಎರಡು ತಿಂಗಳಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ಮೋದಿ ಮತ್ತು ಭಾರತೀಯ ಸೇನೆಯ ವಿರುದ್ಧ ಅವಮಾನಕರ ವ್ಯಂಗ್ಯಚಿತ್ರಗಳನ್ನು ಪ್ರಕಟಿಸಿದೆ. ರಾಹುಲ್ ಗಾಂಧಿ ದೇಶ ಮತ್ತು ಸೇನೆಯಲ್ಲಿ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದರು. ಭಯೋತ್ಪಾದಕ ದಾಳಿಯಲ್ಲಿ ಜನರ ಧರ್ಮವನ್ನು ಕೇಳಿ, ಕೊಲೆಗೈದ ಘಟನೆಯ ಬಗ್ಗೆ ವಿಪಕ್ಷಗಳು ಮೌನವಾಗಿರುವುದನ್ನು ಖಂಡಿಸಿದರು.

ಓವೈಸಿಯಿಂದ ಕ್ರಿಕೆಟ್‌ಗೆ ಆಕ್ಷೇಪ

AIMIM ಸಂಸದ ಅಸಾದುದ್ದೀನ್ ಓವೈಸಿ, “ಪಾಕಿಸ್ತಾನದೊಂದಿಗೆ ಕ್ರಿಕೆಟ್ ಆಡುವ ಅಗತ್ಯವಿದೆಯೇ? ಬೈಸರನ್‌ನಲ್ಲಿ ಕೊಲ್ಲಲ್ಪಟ್ಟವರ ಕುಟುಂಬಗಳಿಗೆ ಇದನ್ನು ಕೇಳಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ? ನಾವು ಪಾಕಿಸ್ತಾನಕ್ಕೆ 80% ನೀರನ್ನು ನಿಲ್ಲಿಸಿದ್ದೇವೆ, ಆದರೆ ಕ್ರಿಕೆಟ್ ಆಡುವುದೇಕೆ?” ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನಿಂದ ಕೇಂದ್ರಕ್ಕೆ ಪ್ರಶ್ನೆ

ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್, “ಬೈಸರನ್ ಕಣಿವೆಯ ದಾಳಿಯ ಸಂದರ್ಭದಲ್ಲಿ ಆಂಬ್ಯುಲೆನ್ಸ್‌ಗೆ ಒಂದು ಗಂಟೆ ತೆಗೆದುಕೊಂಡಿತ್ತು. ಉಗ್ರರು ಯಾವ ರೀತಿಯಲ್ಲಿ ಸುಲಭವಾಗಿ ತಲುಪಿದರು? ಆಪರೇಷನ್ ಸಿಂಧೂರ್‌ನಲ್ಲಿ ಎಷ್ಟು ಜೆಟ್‌ಗಳನ್ನು ಹೊಡೆದುರುಳಿಸಲಾಯಿತು? ಕದನವಿರಾಮಕ್ಕೆ ಭಾರತ ಏಕೆ ಒಪ್ಪಿತ್ತು?” ಎಂದು ಕೇಂದ್ರವನ್ನು ಪ್ರಶ್ನಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (71)

ಇರಾನ್ ನೂತನ ಸರ್ವಾಧಿಕಾರಿ ಮೊಜ್ತಬಾ ಖಮೇನಿ ಸ್ಥಿತಿ ಗಂಭೀರ: ಇಸ್ರೇಲ್ ಮಾಧ್ಯಮಗಳ ವರದಿಯನ್ನು ತಳ್ಳಿ ಹಾಕಿದ ಇರಾನ್ ಸರ್ಕಾರ

by ದಿಶಾ ಕೆ. ಎಸ್.
August 8, 2026 - 3:22 pm
0

Untitled design (29)

ರಷ್ಯಾ ತೈಲ ಖರೀದಿಗೆ ಭಾರತಕ್ಕೆ ಅಮೆರಿಕ ಶಾಕ್? 100% ಸುಂಕಕ್ಕೆ ಸೆನೆಟ್ ಗ್ರೀನ್ ಸಿಗ್ನಲ್

by ಕವಿತಾ
August 8, 2026 - 2:40 pm
0

Untitled design (32)

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ*ವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ

by ಕವಿತಾ
August 8, 2026 - 2:24 pm
0

Untitled design (31)

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿಕೆಶಿ ಭರವಸೆ

by ಕವಿತಾ
August 8, 2026 - 2:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version