• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೀವ ಬೆದರಿಕೆ: ಬೆಂಗಳೂರು ಗ್ರಾಮಾಂತರ ಎಸ್‌ಪಿ ಕಚೇರಿಗೆ ದೂರು ನೀಡಿದ ಪ್ರಥಮ್

ದರ್ಶನ್ ಫ್ಯಾನ್ಸ್‌ನಿಂದ ಡ್ಯಾಗರ್ ಬೆದರಿಕೆ: ಪ್ರಥಮ್‌ ಆಕ್ರೋಶ!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
July 30, 2025 - 7:29 am
in ಸಿನಿಮಾ
0 0
0
Untitled design (56)

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಗೊಂದಲಗಳು ಮುಂದುವರಿಯುತ್ತಿವೆ. ನಟಿ ರಮ್ಯಾ ಕುರಿತು ಅಶ್ಲೀಲ ಪೋಸ್ಟ್‌ಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿ ತನಿಖೆ ಆರಂಭವಾಗಿರುವ ಬೆನ್ನಲ್ಲೇ, ನಟ ಪ್ರಥಮ್ (Pratham) ಕೂಡ ಜೀವ ಬೆದರಿಕೆ ವಿಷಯಕ್ಕೆ ಸಂಬಂಧಿಸಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಹೌದು, ಜುಲೈ 22ರಂದು ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ, ವ್ಯಕ್ತಿಯೊಬ್ಬ ಡ್ಯಾಗರ್ ತೋರಿಸಿ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿ, ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್‌ಪಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ. ಕಳೆದ ಶನಿವಾರ (ಜುಲೈ 26) ಎಸ್‌ಪಿ ಸಿ.ಕೆ. ಬಾಬಾ ಅವರನ್ನು ಭೇಟಿಯಾಗಿ ಘಟನೆಯ ವಿವರ ನೀಡಿದ್ದ ಪ್ರಥಮ್, ನಿನ್ನೆ (ಜುಲೈ 29) ಪುನಃ ಲಿಖಿತ ದೂರು ದಾಖಲಿಸಿದ್ದಾರೆ.

RelatedPosts

‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ

ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ

ಟೀಸರ್‌‌ನಲ್ಲೇ ಕುತೂಹಲ ಮೂಡಿಸಿದೆ “ಸೂರಿ ಅಣ್ಣ” ಚಿತ್ರ

ADVERTISEMENT
ADVERTISEMENT

ದೂರಿನಲ್ಲಿ, ರೌಡಿಶೀಟರ್ ಬೇಕರಿ ರಘು ಮತ್ತು ಯಶಸ್ವಿನಿ ಎಂಬವರ ವಿರುದ್ಧ ಆರೋಪ ಮಾಡಲಾಗಿದೆ. ದೇವಸ್ಥಾನಕ್ಕೆ ತೆರಳಿದ್ದ ವೇಳೆ ಕೆಲವು ವ್ಯಕ್ತಿಗಳು ಬಲವಂತವಾಗಿ ಕಾಡಿನ ಒಳಗೆ ಕರೆದೊಯ್ದಿದ್ದಾರೆ. ಅಲ್ಲಿ, ದರ್ಶನ್ ಜೊತೆ ಜೈಲಿನಲ್ಲಿದ್ದ ವ್ಯಕ್ತಿಯೊಬ್ಬ ಡ್ಯಾಗರ್ ತೋರಿಸಿ, “ನಮ್ಮ ಬಾಸ್ ಬಗ್ಗೆ ಏನೇನೋ ಮಾತಾಡ್ತಿಯಾ?” ಎಂದು ಬೆದರಿಕೆ ಹಾಕಿದ್ದಾನೆ ಎಂದು ಪ್ರಥಮ್ ತಿಳಿಸಿದ್ದಾರೆ. ಈ ವೇಳೆ ರಕ್ಷಕ್ ಬುಲೆಟ್ ಎಂಬಾತನೂ ಇದ್ದ ಎಂದು ಆರೋಪಿಸಿದ್ದಾರೆ.

ಜುಲೈ 29ರ ಸಂಜೆಯಿಂದ ದರ್ಶನ್ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾಗಿರುವ ಪ್ರಥಮ್, ಇದರಿಂದ ವೈಯಕ್ತಿಕವಾಗಿ ತೀವ್ರ ತೊಂದರೆಗೆ ಒಳಗಾಗಿದ್ದೇನೆ, ಕುಟುಂಬಕ್ಕೂ ಸಮಸ್ಯೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ್ಶನ್ ಅವರು ತಕ್ಷಣವೇ ವಿಡಿಯೋ ಮೂಲಕ ತಮ್ಮ ಅಭಿಮಾನಿಗಳಿಗೆ ಬುದ್ಧಿವಾದ ಹೇಳಬೇಕು ಎಂದು ಒತ್ತಾಯಿಸಿದ್ದಾರೆ.

ಟ್ರೋಲ್‌ಗಳಿಂದ ಬೇಸತ್ತ ಪ್ರಥಮ್, ಎಸ್‌ಪಿ ಕಚೇರಿ ಎದುರು ಜಿಟಿಜಿಟಿ ಮಳೆಯಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡು ನ್ಯಾಯಕ್ಕಾಗಿ ಒತ್ತಾಯಿಸಿದ್ದರು. ಬಳಿಕ ಎಎಸ್‌ಪಿಗಳಾದ ನಾಗರಾಜ್ ಮತ್ತು ವೆಂಕಟೇಶ್ ಪ್ರಸನ್ನ ಸ್ಥಳಕ್ಕೆ ಆಗಮಿಸಿ, ಪ್ರಥಮ್‌ರನ್ನು ಮನವೊಲಿಸಿ ಕಳುಹಿಸಿದ್ದಾರೆ.

ಈ ಘಟನೆಯಿಂದಾಗಿ ಮನನೊಂದ ಪ್ರಥಮ್, ಸಿನಿಮಾ ರಂಗ ಮತ್ತು ಬೆಂಗಳೂರನ್ನೇ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. “ಕೊಕೇನ್ ಸಿನಿಮಾ ಮುಗಿಸಿ ಚಾಮರಾಜನಗರಕ್ಕೆ ತೆರಳುತ್ತೇನೆ. ವೈಯಕ್ತಿಕ ತೊಂದರೆಯಿಂದ ಕುಟುಂಬಕ್ಕೆ ತೊಂದರೆಯಾಗಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ, ಒಬ್ಬ ನಟನ ಅಭಿಮಾನಿಗಳ ಟ್ರೋಲಿಂಗ್ ಮತ್ತು ಬೆದರಿಕೆಗಳು ಕನ್ನಡ ಚಿತ್ರರಂಗದಲ್ಲಿ ತೀವ್ರ ಸಂಚಲನ ಮೂಡಿಸಿವೆ. ಪೊಲೀಸರು ಈ ಪ್ರಕರಣದ ತನಿಖೆ ಆರಂಭಿಸಿದ್ದು, ಎಫ್‌ಐಆರ್ ದಾಖಲಾಗಿದೆ, ಮತ್ತು ಪ್ರಥಮ್‌ಗೆ ಭದ್ರತೆ ಒದಗಿಸುವ ಭರವಸೆ ನೀಡಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

1 (2)

ಕನ್ನಡ ಕೋಗಿಲೆ ಖ್ಯಾತಿಯ ಜನಪದ ಗಾಯಕಿ, ಸವಿತಕ್ಕ ಮಗ ಸತ್ತಿದ್ದು ಇದೇ ಕಾರಣಕ್ಕಾ?

by ಶ್ರೀದೇವಿ ಬಿ. ವೈ
August 8, 2025 - 11:25 am
0

0 (53)

ಬರ್ತ್‌ಡೇ ಪಾರ್ಟಿ: ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಹೊಟೇಲ್‌ಗೆ ಕರೆದೊಯ್ದ ವಾರ್ಡನ್, ಕುಕ್‌ಗೆ ನೋಟಿಸ್!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 10:22 am
0

Untitled design (74)

ಮತಗಳ್ಳತನ ಆರೋಪ: ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನೆ!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 9:51 am
0

Untitled design (73)

ಟ್ರಂಪ್ ಸುಂಕ ಏರಿಕೆಯ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷ ಲುಲಾ!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 9:14 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 07t231607.492
    ‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ
    August 7, 2025 | 0
  • Untitled design 2025 08 07t230919.851
    ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ
    August 7, 2025 | 0
  • Untitled design 2025 08 07t224114.522
    N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ
    August 7, 2025 | 0
  • Untitled design 2025 08 07t220957.855
    ಟೀಸರ್‌‌ನಲ್ಲೇ ಕುತೂಹಲ ಮೂಡಿಸಿದೆ “ಸೂರಿ ಅಣ್ಣ” ಚಿತ್ರ
    August 7, 2025 | 0
  • Untitled design 2025 08 07t210038.241
    ನಟಿ ಶ್ವೇತಾ ಮೆನನ್ ಅಶ್ಲೀಲ ವಿಡಿಯೋ ಕೇಸ್: ಹೈಕೋರ್ಟ್‌ನಿಂದ ಎಫ್‌ಐಆರ್‌ಗೆ ಮಧ್ಯಂತರ ತಡೆ
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version