• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಸಮಾಧಿ ರಹಸ್ಯ: 15-8 ಅಡಿ ಅಗೆದರೂ ಸಿಗದ ಅಸ್ತಿಪಂಜರ, ಇಂದು ಮತ್ತೆ ಹುಡುಕಾಟ!

ತಲೆ ಬುರುಡೆ ರಹಸ್ಯಕ್ಕೆ ಗುದ್ದಲಿ ಪೂಜೆ: ಎಸ್‌ಐಟಿಯಿಂದ ತೀವ್ರ ಕಾರ್ಯಾಚರಣೆ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
July 30, 2025 - 9:49 am
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
0 (38)

ದಕ್ಷಿಣಕನ್ನಡ: ಧರ್ಮಸ್ಥಳದಲ್ಲಿ ತಲೆ ಬುರುಡೆ ರಹಸ್ಯ ಭೇದಿಸಲು ಕರ್ನಾಟಕ ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದೆ. ಜುಲೈ 28 ರಂದು 13 ಸ್ಥಳಗಳನ್ನು ಗುರುತಿಸಿದ್ದ ಅನಾಮಧೇಯ ವ್ಯಕ್ತಿಯ ಮಾಹಿತಿಯ ಆಧಾರದ ಮೇಲೆ ಎಸ್‌ಐಟಿ ತಂಡವು ನೇತ್ರಾವತಿ ಸ್ನಾನದ ಘಾಟ್‌ನ ಬಳಿಯ ದಟ್ಟ ಕಾಡಿನಲ್ಲಿ ಉತ್ಖನನ ಕಾರ್ಯ ಆರಂಭಿಸಿತು. 15 ಅಡಿ ಅಗಲ ಮತ್ತು 8 ಅಡಿ ಆಳದವರೆಗೆ ಅಗೆದರೂ ಯಾವುದೇ ಅಸ್ತಿಪಂಜರ ಕಂಡುಬಂದಿಲ್ಲ. ಇಂದು (ಜುಲೈ 30) ಮತ್ತಷ್ಟು ಸ್ಥಳಗಳಲ್ಲಿ ಉತ್ಖನನ ಮುಂದುವರಿಯಲಿದ್ದು, ಸತ್ಯಾಸತ್ಯತೆ ತಿಳಿಯುವ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

ಅನಾಮಧೇಯ ವ್ಯಕ್ತಿಯೊಬ್ಬ 1995 ರಿಂದ 2014ರವರೆಗೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿರುವುದಾಗಿ ಗಂಭೀರ ಆರೋಪ ಮಾಡಿದ್ದಾನೆ. ಈ ಆರೋಪದ ಆಧಾರದ ಮೇಲೆ ಜುಲೈ 4ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವ್ಯಕ್ತಿಯು ತಾನು ಶವಗಳನ್ನು ಹೂತುಹಾಕಿದ ಸ್ಥಳಗಳನ್ನು ಗುರುತಿಸಿದ್ದು, ಜುಲೈ 28 ರಂದು ಎಸ್‌ಐಟಿ ತಂಡವು 13 ಸ್ಥಳಗಳನ್ನು ಪರಿಶೀಲಿಸಿತು. ಈ ಪೈಕಿ ಮೊದಲ ಸ್ಥಳದಲ್ಲಿ 15×8 ಅಡಿ ಗಾತ್ರದ ಗುಂಡಿಯನ್ನು ಕಾರ್ಮಿಕರು ಮತ್ತು ಜೆಸಿಬಿಗಳನ್ನು ಬಳಸಿ ಅಗೆದರೂ ಯಾವುದೇ ಕುರುಹು ಸಿಗಲಿಲ್ಲ. ಈ ಸಂಪೂರ್ಣ ಉತ್ಖನನ ಪ್ರಕ್ರಿಯೆಯನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದೆ.

RelatedPosts

ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ: ಮೋದಿ ಆಗಮನ ಹಿನ್ನೆಲೆ ಈ ಮಾರ್ಗದ ಮೆಟ್ರೋ ಬಂದ್

ಇಂದು ಸಿಲಿಕಾನ್ ಸಿಟಿಯಲ್ಲಿ ಹಳದಿ ಮೆಟ್ರೋ, 3 ವಂದೇ ಭಾರತ್ ರೈಲು ಸಂಚಾರಕ್ಕೆ ಮೋದಿ ಚಾಲನೆ

ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ನಾಳೆ ಸಿಲಿಕಾನ್‌ ಸಿಟಿಯಲ್ಲಿ ನಮೋ ಹವಾ: ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ

ADVERTISEMENT
ADVERTISEMENT

ಎಸ್‌ಐಟಿ ತಂಡವು ಡಿಜಿಪಿ (ಆಂತರಿಕ ಭದ್ರತೆ) ಪ್ರೊನಾಬ್ ಮೊಹಂತಿ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಡಿಐಜಿ ಎಂ.ಎನ್. ಅನುಚೇತ್, ಎಸ್‌ಪಿ ಜಿತೇಂದ್ರ ಕುಮಾರ್ ದಯಾಮಾ ಮತ್ತು ಡಿಸಿಪಿ ಸೌಮ್ಯಲತಾ ಅವರನ್ನು ಒಳಗೊಂಡಿದೆ. ಫಾರೆನ್ಸಿಕ್ ವಿಜ್ಞಾನ ಪ್ರಯೋಗಾಲಯದ ತಜ್ಞರು, ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರು ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಕೂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಇಂದು ಎರಡನೇ ಸ್ಥಳದಲ್ಲಿ ಉತ್ಖನನ ಕಾರ್ಯ ನಡೆಯಲಿದ್ದು, ಈ ರಹಸ್ಯ ಭೇದವಾಗುವ ಸಾಧ್ಯತೆಯಿದೆ.

ಈ ಘಟನೆಯು ಧರ್ಮಸ್ಥಳದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿರುವ ಊರಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ಈ ತನಿಖೆಯನ್ನು ಪಾರದರ್ಶಕವಾಗಿ ನಡೆಸುವ ಭರವಸೆ ನೀಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಈ ಪ್ರಕರಣದ ಸತ್ಯಾಂಶ ಬೆಳಕಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 08 10t081520.010

ಬ್ಲಾಕ್ ಟೀ ಕುಡಿಯುವವರಿಗೆ ಸಿಗುವ 7 ಅದ್ಭುತ ಆರೋಗ್ಯ ಲಾಭಗಳು

by ಶಾಲಿನಿ ಕೆ. ಡಿ
August 10, 2025 - 8:25 am
0

Untitled design 2025 08 10t074700.848

ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ: ಮೋದಿ ಆಗಮನ ಹಿನ್ನೆಲೆ ಈ ಮಾರ್ಗದ ಮೆಟ್ರೋ ಬಂದ್

by ಶಾಲಿನಿ ಕೆ. ಡಿ
August 10, 2025 - 7:51 am
0

Untitled design (5)

ಸಂಖ್ಯಾಶಾಸ್ತ್ರದ ಪ್ರಕಾರ ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ? ಇಲ್ಲಿ ತಿಳಿಯಿರಿ

by ಶಾಲಿನಿ ಕೆ. ಡಿ
August 10, 2025 - 7:36 am
0

Untitled design 2025 08 10t071218.863

ಇಂದು ಸಿಲಿಕಾನ್ ಸಿಟಿಯಲ್ಲಿ ಹಳದಿ ಮೆಟ್ರೋ, 3 ವಂದೇ ಭಾರತ್ ರೈಲು ಸಂಚಾರಕ್ಕೆ ಮೋದಿ ಚಾಲನೆ

by ಶಾಲಿನಿ ಕೆ. ಡಿ
August 10, 2025 - 7:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 10t074700.848
    ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ: ಮೋದಿ ಆಗಮನ ಹಿನ್ನೆಲೆ ಈ ಮಾರ್ಗದ ಮೆಟ್ರೋ ಬಂದ್
    August 10, 2025 | 0
  • Untitled design 2025 08 10t071218.863
    ಇಂದು ಸಿಲಿಕಾನ್ ಸಿಟಿಯಲ್ಲಿ ಹಳದಿ ಮೆಟ್ರೋ, 3 ವಂದೇ ಭಾರತ್ ರೈಲು ಸಂಚಾರಕ್ಕೆ ಮೋದಿ ಚಾಲನೆ
    August 10, 2025 | 0
  • Untitled design 2025 08 09t225015.825
    ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
    August 9, 2025 | 0
  • Untitled design 2025 08 09t222109.721
    ನಾಳೆ ಸಿಲಿಕಾನ್‌ ಸಿಟಿಯಲ್ಲಿ ನಮೋ ಹವಾ: ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ
    August 9, 2025 | 0
  • Untitled design 2025 08 09t204259.060
    ಮಧ್ಯಪ್ರದೇಶದಲ್ಲಿ ವರ್ಣಮಾಲೆ ಚಾರ್ಟ್ ವಿವಾದ: ಎಬಿವಿಪಿ ಆಕ್ರೋಶ
    August 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version