• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮುಂಬೈನ ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ನಿವೃತ್ತಿ!

ACP ಬಡ್ತಿಯೊಂದಿಗೆ ಸೇವೆಗೆ ವಿದಾಯ!

admin by admin
July 31, 2025 - 9:24 am
in ದೇಶ
0 0
0
Untitled design (75)

ಮುಂಬೈ: ಮುಂಬೈನ ಭಯಾನಕ ಗ್ಯಾಂಗ್‌ಸ್ಟರ್‌ಗಳಿಗೆ ಗುಂಡಿನ ಮೂಲಕ ಬಿಸಿ ಮುಟ್ಟಿಸಿ ‘ಎನ್‌ಕೌಂಟರ್‌ ಸ್ಪೆಷಲಿಸ್ಟ್‌’ ಎಂದು ಖ್ಯಾತರಾದ ಕರ್ನಾಟಕದ ಕಾರ್ಕಳ ಮೂಲದ ಹಿರಿಯ ಪೊಲೀಸ್‌ ಇನ್‌ಸ್ಪೆಕ್ಟರ್‌ ದಯಾ ನಾಯಕ್‌ ಜುಲೈ 31ರಂದು ಮಹಾರಾಷ್ಟ್ರ ಪೊಲೀಸ್‌ ಸೇವೆಯಿಂದ ನಿವೃತ್ತರಾಗಲಿದ್ದಾರೆ. ನಿವೃತ್ತಿಗೆ ಎರಡು ದಿನ ಮುಂಚೆ ಮಹಾರಾಷ್ಟ್ರ ಸರ್ಕಾರ ಅವರಿಗೆ ಸಹಾಯಕ ಪೊಲೀಸ್‌ ಆಯುಕ್ತ (ACP) ಹುದ್ದೆಗೆ ಬಡ್ತಿ ನೀಡಿದೆ. ಈ ಕುರಿತು ದಯಾ ನಾಯಕ್‌ ತಮ್ಮ ಜಾಲತಾಣದಲ್ಲಿ, “ಮೊದಲ ಬಾರಿಗೆ ACP ಸಮವಸ್ತ್ರ ಧರಿಸುತ್ತಿದ್ದೇನೆ. ಇದು ಕೊನೆಯ ದಿನದ ಗೌರವವಷ್ಟೇ ಅಲ್ಲ, ಜೀವನಪೂರ್ತಿ ಕರ್ತವ್ಯ, ಶಿಸ್ತು, ಮತ್ತು ಸಮರ್ಪಣೆಯ ಗುರುತಾಗಿದೆ,” ಎಂದು ಬರೆದುಕೊಂಡಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಣ್ಣೆಹೊಳೆಯ ಬಡ ಕುಟುಂಬದಲ್ಲಿ 1979ರಲ್ಲಿ ಜನಿಸಿದ ದಯಾ ನಾಯಕ್‌, ಆರ್ಥಿಕ ಸಂಕಷ್ಟದಿಂದ ಮುಂಬೈಗೆ ಸ್ಥಳಾಂತರಗೊಂಡರು. ಅಲ್ಲಿ ಪ್ಲಂಬರ್‌ ಮತ್ತು ಕ್ಯಾಂಟೀನ್‌ ಕೆಲಸಗಾರರಾಗಿ ಜೀವನ ಆರಂಭಿಸಿ, ಕೆಲಸದೊಂದಿಗೆ ಓದು ಮುಂದುವರಿಸಿ ಪದವಿ ಪಡೆದರು. 1995ರಲ್ಲಿ ಮಹಾರಾಷ್ಟ್ರ ಪೊಲೀಸ್‌ ಸೇವೆಗೆ ಸಬ್‌-ಇನ್‌ಸ್ಪೆಕ್ಟರ್‌ ಆಗಿ ಸೇರಿದ ಅವರು, ಜುಹು ಪೊಲೀಸ್‌ ಠಾಣೆಯಿಂದ ತಮ್ಮ ವೃತ್ತಿಯನ್ನು ಆರಂಭಿಸಿದರು. ಮೂರು ದಶಕಗಳ ಸುದೀರ್ಘ ಸೇವೆಯಲ್ಲಿ 87 ಗ್ಯಾಂಗ್‌ಸ್ಟರ್‌ಗಳನ್ನು ಎನ್‌ಕೌಂಟರ್‌ನಲ್ಲಿ ಶೂಟೌಟ್‌ ಮಾಡಿದ್ದಾರೆ. ದಾವೂದ್‌ ಇಬ್ರಾಹಿಂ, ಛೋಟಾ ರಾಜನ್‌, ಅಮರ್‌ ನಾಯಕ್‌, ಮತ್ತು ಅರುಣ್‌ ಗೌಳಿಯಂತಹ ಕುಖ್ಯಾತರ ಗ್ಯಾಂಗ್‌ ಸದಸ್ಯರನ್ನು ಎದುರಿಸಿದ್ದಾರೆ.

RelatedPosts

ಹಾರ್ಮುಜ್​ ಜಲಸಂಧಿ ವಿಚಾರದಲ್ಲಿ ಟ್ರಂಪ್​ ಮನವಿ ತಿರಸ್ಕರಿಸಿದ ಆಸ್ಟ್ರೇಲಿಯಾ-ಜಪಾನ್

ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭಯಾನಕ ಬೆಂಕಿ ಅವಘಡ: 10 ರೋಗಿಗಳ ಸಾವು, 11 ಸಿಬ್ಬಂದಿ ಗಾಯ

ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ADVERTISEMENT
ADVERTISEMENT
ಹೈ-ಪ್ರೊಫೈಲ್‌ ಕೇಸ್‌ಗಳ ತನಿಖೆ:

ಮುಂಬೈನ ಅಪರಾಧ ವಿಭಾಗದ ಯೂನಿಟ್‌ 9ರ ಮುಖ್ಯಸ್ಥರಾಗಿ ದಯಾ ನಾಯಕ್‌ ಹಲವು ಹೈ-ಪ್ರೊಫೈಲ್‌ ಪ್ರಕರಣಗಳನ್ನು ನಿಭಾಯಿಸಿದ್ದಾರೆ. 2024ರಲ್ಲಿ ಸಲ್ಮಾನ್‌ ಖಾನ್‌ ಅವರ ಬಾಂದ್ರಾ ನಿವಾಸದ ಮೇಲೆ ನಡೆದ ಶೂಟೌಟ್‌, NCP ನಾಯಕ ಬಾಬಾ ಸಿದ್ದಿಕಿ ಹತ್ಯೆ, ಮತ್ತು ನಟ ಸೈಫ್‌ ಅಲಿಖಾನ್‌ ಮೇಲಿನ ದಾಳಿ ಪ್ರಕರಣಗಳ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಭ್ರಷ್ಟಾಚಾರ ಆರೋಪ ಮತ್ತು ಮರಳಿ ಸೇವೆ:

2006ರಲ್ಲಿ ಮಾಜಿ ಪತ್ರಕರ್ತ ಕೇತನ್‌ ತಿರೋಡ್ಕರ್‌ ದಯಾ ನಾಯಕ್‌ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು, ಇದರಿಂದ ಎಸಿಬಿಯಿಂದ ಬಂಧನಕ್ಕೊಳಗಾಗಿ ಅಮಾನತಾಗಿದ್ದರು. ಆದರೆ, ಸುಪ್ರೀಂ ಕೋರ್ಟ್‌ ಎಲ್ಲಾ ಆರೋಪಗಳನ್ನು ರದ್ದುಗೊಳಿಸಿತು, ಮತ್ತು 2012ರಲ್ಲಿ ದಯಾ ನಾಯಕ್‌ ಸೇವೆಗೆ ಮರಳಿದರು.

ಸಿನಿಮಾ ಸ್ಫೂರ್ತಿಯ ಜೀವನ:

ದಯಾ ನಾಯಕ್‌ ಅವರ ರೋಚಕ ವೃತ್ತಿಜೀವನವು ಬಾಲಿವುಡ್‌ನ ‘ಅಬ್‌ ತಕ್‌ ಛಪ್ಪನ್‌’ ಮತ್ತು ‘ಡಿಪಾರ್ಟ್‌ಮೆಂಟ್‌’ ಹಾಗೂ ಕನ್ನಡದ ‘ಎನ್‌ಕೌಂಟರ್‌ ದಯಾ ನಾಯಕ್‌’ ಚಿತ್ರಗಳಿಗೆ ಸ್ಫೂರ್ತಿಯಾಗಿದೆ. ಅವರ ಧೈರ್ಯ ಮತ್ತು ಕರ್ತವ್ಯನಿಷ್ಠೆಯ ಕಥೆಗಳು ಸಿನಿಮಾ ಪ್ರೇಕ್ಷಕರನ್ನು ಆಕರ್ಷಿಸಿವೆ.

ದಯಾ ನಾಯಕ್‌ ತಮ್ಮ ಹುಟ್ಟೂರು ಎಣ್ಣೆಹೊಳೆಯಲ್ಲಿ ತಾಯಿ ರಾಧಾ ನಾಯಕ್‌ ಹೆಸರಿನ ಟ್ರಸ್ಟ್‌ ಮೂಲಕ ಶಾಲೆಯೊಂದನ್ನು ಸ್ಥಾಪಿಸಿದ್ದಾರೆ. ತಮ್ಮ ಬಡತನದ ಜೀವನದಿಂದ ಎದ್ದು, ಶಿಕ್ಷಣ ಮತ್ತು ಕರ್ತವ್ಯದ ಮೂಲಕ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Donald Trump

ಹಾರ್ಮುಜ್​ ಜಲಸಂಧಿ ವಿಚಾರದಲ್ಲಿ ಟ್ರಂಪ್​ ಮನವಿ ತಿರಸ್ಕರಿಸಿದ ಆಸ್ಟ್ರೇಲಿಯಾ-ಜಪಾನ್

by ಶ್ರೀದೇವಿ ಬಿ. ವೈ
March 16, 2026 - 10:27 am
0

Royal Challengers Bengaluru

ಐಪಿಎಲ್ 2026: RCBಗೆ ಈ ಬಾರಿ ‘ಗೋಲ್ಡನ್’ ಗೌರವ!

by ಶ್ರೀದೇವಿ ಬಿ. ವೈ
March 16, 2026 - 9:42 am
0

fuel price hike

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಒಂದೇ ದಿನಕ್ಕೆ ಪೆಟ್ರೋಲ್ ₹31, ಡೀಸೆಲ್​₹54 ರೂ ಹೆಚ್ಚಳ!

by ಶ್ರೀದೇವಿ ಬಿ. ವೈ
March 16, 2026 - 9:16 am
0

SCB Hospital fire

ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭಯಾನಕ ಬೆಂಕಿ ಅವಘಡ: 10 ರೋಗಿಗಳ ಸಾವು, 11 ಸಿಬ್ಬಂದಿ ಗಾಯ

by ಶ್ರೀದೇವಿ ಬಿ. ವೈ
March 16, 2026 - 8:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Donald Trump
    ಹಾರ್ಮುಜ್​ ಜಲಸಂಧಿ ವಿಚಾರದಲ್ಲಿ ಟ್ರಂಪ್​ ಮನವಿ ತಿರಸ್ಕರಿಸಿದ ಆಸ್ಟ್ರೇಲಿಯಾ-ಜಪಾನ್
    March 16, 2026 | 0
  • SCB Hospital fire
    ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭಯಾನಕ ಬೆಂಕಿ ಅವಘಡ: 10 ರೋಗಿಗಳ ಸಾವು, 11 ಸಿಬ್ಬಂದಿ ಗಾಯ
    March 16, 2026 | 0
  • Untitled design 2026 03 15T175150.011
    ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ
    March 15, 2026 | 0
  • Untitled design 2026 03 15T161436.424
    ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ
    March 15, 2026 | 0
  • Untitled design 2026 03 15T154814.067
    ಉರಿ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಭಯೋತ್ಪಾದಕನ ಹ*ತ್ಯೆ: ಭಾರತೀಯ ಸೇನೆಯಿಂದ ಯಶಸ್ವಿ ಕಾರ್ಯಾಚರಣೆ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version