• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಂದು UI.. ಇಂದು KD.. ಹಂಗೇರಿಯಾದಲ್ಲಿ ಹಂಗಾಮ..!

ಬ್ಯಾಗ್ರೌಂಡ್ ಮ್ಯೂಸಿಕ್‌‌ಗಾಗಿ ಬುಡಾಪೆಸ್ಟ್‌‌ವರೆಗೆ ಪಯಣ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 31, 2025 - 2:12 pm
in ಸಿನಿಮಾ
0 0
0
Untitled design (84)

ಕೆಡಿ ಸಿನಿಮಾದ ಟೀಸರ್ ಸದ್ಯ ಟಾಕ್ ಆಫ್ ದಿ ಟೌನ್ ಆಗಿದೆ. ಶೋಮ್ಯಾನ್ ಜೋಗಿ ಪ್ರೇಮ್, ಈ ಸಿನಿಮಾನ ಪ್ಯಾನ್ ಇಂಡಿಯಾ ಅಲ್ಲದೆ ಗ್ಲೋಬಲ್ ಲೆವೆಲ್‌ಗೆ ತೆಗೆದುಕೊಂಡು ಹೋಗಲು ಪಣ ತೊಟ್ಟಿದ್ದಾರೆ. ಧ್ರುವ ಸರ್ಜಾ- ಸಂಜಯ್ ದತ್ ಕಾಂಬೋನ ಕೆಡಿ, ಸದ್ಯ ಟೆಕ್ನಿಕಲಿ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದ್ದು, ಹಂಗೇರಿಯಾದಲ್ಲಿ ಬೀಡುಬಿಟ್ಟಿರೋದ್ಯಾಕೆ ಪ್ರೇಮ್ ಅನ್ನೋದಕ್ಕೆ ಈ ಸ್ಟೋರಿ ಓದಲೇಬೇಕು.

  • ಅಂದು UI.. ಇಂದು KD.. ಹಂಗೇರಿಯಾದಲ್ಲಿ ಹಂಗಾಮ..!
  • ಬ್ಯಾಗ್ರೌಂಡ್ ಮ್ಯೂಸಿಕ್‌‌ಗಾಗಿ ಬುಡಾಪೆಸ್ಟ್‌‌ವರೆಗೆ ಪಯಣ
  • ವಿಡಿಯೋ ಮೂಲಕ ಜೋಗಿ ಪ್ರೇಮ್‌ನಿಂದ ದೊಡ್ಡ ಸಿಗ್ನಲ್
  • ಧ್ರುವ KD ಪ್ಯಾನ್ ಇಂಡಿಯಾ ಅಲ್ಲ.. ಗ್ಲೋಬಲ್ ವೆಂಚರ..!

ರೆಟ್ರೋ ಅಂಡರ್‌‌ವರ್ಲ್ಡ್ ಕಥೆಯನ್ನ ಬಿಗ್ ಸ್ಕ್ರೀನ್‌ಗೆ ತರ್ತಿರೋ ಜೋಗಿ ಪ್ರೇಮ್, ವಿಂಟೇಜ್ ಸ್ಟೈಲ್‌‌ನಲ್ಲಿ ಕೆಡಿ ಸಿನಿಮಾನ ಕಟ್ಟಿಕೊಡ್ತಿದ್ದಾರೆ. ಅದಕ್ಕಾಗಿ ಕನ್ನಡದ ಜೊತೆಗೆ ಪರಭಾಷಾ ಸೂಪರ್ ಸ್ಟಾರ್‌‌ಗಳನ್ನ ಕೂಡ ಈ ಚಿತ್ರಕ್ಕೆ ಕರೆತಂದಿದ್ದು, ಧ್ರುವ ಸರ್ಜಾನ ಈ ಪ್ರಾಜೆಕ್ಟ್‌‌ನಿಂದ ಗ್ಲೋಬಲ್ ಸ್ಟಾರ್ ಮಾಡೋಕೆ ಹೊರಟಿದ್ದಾರೆ. ಹೌದು, ಇತ್ತೀಚೆಗೆ ಲಾಂಚ್ ಆದ ಟೀಸರ್ ಅದಕ್ಕೆ ಪುಷ್ಠಿ ಕೊಡ್ತಿದೆ.

RelatedPosts

ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1

ದರ್ಶನ್ ವಿವಾದದ ಬಳಿಕ ಪ್ರಥಮ್ ‘ಫಸ್ಟ್ ನೈಟ್ ವಿತ್ ದೆವ್ವ’

ಲವ್ ಮಾಕ್ಟೇಲ್-3 ಚಿತ್ರದ ಕಥೆ ವಿವಾದ ಸುಖಾಂತ್ಯ

ಜೂನ್ 26ಕ್ಕೆ ಸಿಂಪಲ್ ಸುನಿಯ ‘ಮೋಡ ಕವಿದ ವಾತಾವರಣ’ ಸಿನಿಮಾ ರಿಲೀಸ್‌

ADVERTISEMENT
ADVERTISEMENT

JioSaavn - Listen to New & Old Indian & English Songs. Anywhere, Anytime.

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜೊತೆ ರವಿಚಂದ್ರನ್, ರಮೇಶ್ ಅರವಿಂದ್, ಸಂಜಯ್ ದತ್ ಹಾಗೂ ಶಿಲ್ಪಾ ಶೆಟ್ಟಿ ಕೂಡ ಬಣ್ಣ ಹಚ್ಚಿದ್ದು, ಮೇಕಿಂಗ್ ನೆಕ್ಸ್ಟ್ ಲೆವೆಲ್‌ಗಿದೆ. ಸಿನಿಮಾ ಈಗ ಕಾಂಪಿಟೇಟಿವ್ ಎರಾದಲ್ಲಿ ಪ್ರೇಕ್ಷಕರನ್ನ ಮೆಚ್ಚುಸುವುದು ತುಂಬಾ ಕಷ್ಟವಿದೆ. ಹಾಗಾಗಿ ರುಚಿಸುವಂತೆ ಮಾಡೋಕೆ ಪ್ರೇಮ್ ಸಿಕ್ಕಾಪಟ್ಟೆ ಎಫರ್ಟ್‌ ಹಾಕ್ತಿದ್ದಾರೆ. ಅದಕ್ಕೆ ಹಂಗೇರಿಗೆ ಹಾರಿರೋ ಪ್ರೇಮ್ ವಿಡಿಯೋ ಸಾಕ್ಷಿ ಆಗ್ತಿದೆ.

ಹೌದು, ಇದು ಕೆಡಿ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳಿಗಾಗಿ ಜೋಗಿ ಪ್ರೇಮ್ ಸಂಗೀತ ಸಂಯೋಜಕ ಅರ್ಜುನ್ ಜನ್ಯ ಜೊತೆಗೂಡಿ ಹಂಗೇರಿಯಾದ ಬುಡಾಪೆಸ್ಟ್‌ಗೆ ಹಾರಿದ್ದಾರೆ. ಅಲ್ಲೇ ಎರಡು ವಾರಗಳ ಕಾಲ ಬೀಡು ಬಿಡಲಿರೋ ಪ್ರೇಮ್, ಒಂದು ವಿಡಿಯೋ ಮೂಲಕ ಅಲ್ಲಿನ ಉಪಸ್ಥಿತಿಯನ್ನ ತಮ್ಮ ವಾಯ್ಸ್‌‌ನಲ್ಲಿ ಚಿತ್ರಿಸಿ ಕಳಿಸಿದ್ದಾರೆ. ಸದ್ಯದಲ್ಲೇ ಸ್ಟುಡಿಯೋ ಸಮೇತ ಬ್ಯಾಗ್ರೌಂಡ್ ಮ್ಯೂಸಿಕ್ ಮಾಡೋದನ್ನ ಕೂಡ ತೋರಿಸ್ತೀನಿ ಎಂದಿದ್ದಾರೆ.

KD – The Devil: ಧ್ರುವ ಸರ್ಜಾ ನಟನೆಯ ಕೆಡಿ- ದಿ ಡೆವಿಲ್‌ ಸಿನಿಮಾದ ಮೊದಲ ಹಾಡು ಶಿವ  ಶಿವ ಬಿಡುಗಡೆ ಶೀಘ್ರ

ಇದೇ ಹಂಗೇರಿಯಾದ ಆರ್ಕೆಸ್ಟ್ರಾ ಸ್ಟುಡಿಯೋದಲ್ಲಿ ಈ ಹಿಂದೆ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಯುಐ ಸಿನಿಮಾದ ಬ್ಯಾಗ್ರೌಂಡ್ ಸ್ಕೋರ್‌‌ ಮಾಡಿಸಿದ್ರು. ಅದಕ್ಕಾಗಿ ಸಂಗೀತ ಸಂಯೋಜಕ ಅಜನೀಶ್ ಲೋಕನಾಥ್‌ರನ್ನ ಕೂಡ ಅಲ್ಲಿಗೆ ಕರೆದೊಯ್ದಿದ್ದರು. ಅಂದು ಉಪ್ಪಿ ಮಾಡಿದ ಆ ಸಾಹಸವನ್ನು ಇದೀಗ ಜೋಗಿ ಪ್ರೇಮ್ ಕೂಡ ಮಾಡ್ತಿರೋದು ಇಂಟರೆಸ್ಟಿಂಗ್. ಕ್ವಾಲಿಟಿ ಸಿನಿಮಾನ ಪ್ರೇಕ್ಷಕರಿಗೆ ಉಣಬಡಿಸೋಕೆ ಪ್ರೇಮ್ ಮಾಡ್ತಿರೋ ರಿಸ್ಕ್ ನೋಡಿದ್ರೆ ಅವ್ರಲ್ಲಿರೋ ಸಿನಿಮಾ ಪ್ಯಾಷನ್ ಎಂಥದ್ದು ಅನ್ನೋದು ಗೊತ್ತಾಗ್ತಿದೆ.

Ramesh Aravind joins the cast of Prem's 'KD-The Devil' - The Hindu

ಅಂದಹಾಗೆ ಹಂಗೇರಿಯಾದಲ್ಲಿ ಹಾಲಿವುಡ್ ಸಿನಿಮಾಗಳು ಕೂಡ ಪೋಸ್ಟ್ ಪ್ರೊಡಕ್ಷನ್ ನಡೆಸಲಿದ್ದು, ವರ್ಲ್ಡ್‌ನ ಬೆಸ್ಟ್ ಬ್ಯಾಗ್ರೌಂಡ್ ಸ್ಕೋರ್ ಸ್ಟುಡಿಯೋಗಳಿವೆ. ಅಲ್ಲಿನ ಆರ್ಕೆಸ್ಟ್ರಾ ಟೀಮ್‌ಗಳು ಸಖತ್ ಸ್ಟ್ರಾಂಗ್ ಇವೆ. ಅತ್ಯದ್ಭುತ ಟೆಕ್ನಿಷಿಯನ್ಸ್ ಇರೋ ಹಂಗೇರಿಯಾಗೆ ವಿಶ್ವದ ಬೇರೆ ಬೇರೆ ದೇಶಗಳ ಫಿಲ್ಮ್ ಮೇಕರ್ಸ್‌ ಬಂದು ಕೆಲಸಗಳನ್ನ ಮಾಡಿಕೊಂಡು ಹೋಗುವ ಪ್ರತೀತಿ ಇದೆ. ಅದೇನೇ ಇರಲಿ, ಕೆಡಿ ಸಿನಿಮಾ ಟೀಸರ್ ಹಾಗೂ ಸಾಂಗ್ಸ್‌ನಿಂದ ಹಂಗಾಮ ಮಾಡ್ತಿದ್ದು, ಹಂಗೇರಿ ಸುದ್ದಿ ಸಿನಿಮಾ ಮೇಲಿನ ನಿರೀಕ್ಷೆ ಡಬಲ್ ಮಾಡಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (37)

ತರಗತಿಯಲ್ಲೇ ವಿದ್ಯಾರ್ಥಿಗೆ ಉಗ್ರ ಎಂದ ಪ್ರೊಫೆಸರ್: ಪಿಇಎಸ್ ವಿವಿ ಉಪನ್ಯಾಸಕ ಅಮಾನತು

by ಯಶಸ್ವಿನಿ ಎಂ
March 28, 2026 - 3:06 pm
0

Untitled design (36)

ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 2:36 pm
0

Untitled design (30)

ದರ್ಶನ್ ವಿವಾದದ ಬಳಿಕ ಪ್ರಥಮ್ ‘ಫಸ್ಟ್ ನೈಟ್ ವಿತ್ ದೆವ್ವ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 2:14 pm
0

Untitled design (35)

ಬಂಗಾರ ಪ್ರಿಯರಿಗೆ ಶಾಕ್‌: ಇಂದು ಚಿನ್ನ & ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ

by ಯಶಸ್ವಿನಿ ಎಂ
March 28, 2026 - 1:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (36)
    ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1
    March 28, 2026 | 0
  • Untitled design (30)
    ದರ್ಶನ್ ವಿವಾದದ ಬಳಿಕ ಪ್ರಥಮ್ ‘ಫಸ್ಟ್ ನೈಟ್ ವಿತ್ ದೆವ್ವ’
    March 28, 2026 | 0
  • Untitled design (27)
    ಲವ್ ಮಾಕ್ಟೇಲ್-3 ಚಿತ್ರದ ಕಥೆ ವಿವಾದ ಸುಖಾಂತ್ಯ
    March 28, 2026 | 0
  • Untitled design (24)
    ಜೂನ್ 26ಕ್ಕೆ ಸಿಂಪಲ್ ಸುನಿಯ ‘ಮೋಡ ಕವಿದ ವಾತಾವರಣ’ ಸಿನಿಮಾ ರಿಲೀಸ್‌
    March 28, 2026 | 0
  • Untitled design (4)
    ರಾಮನಾಗಿ ಉಪೇಂದ್ರ.. ‘ಹಿಂದೂ’ ಚಿತ್ರ ನಿಂತೋಗಿದ್ಯಾಕೆ ?
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version