• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಲವರ್‌ ಜತೆ ಸೇರಿ ಪತಿಯನ್ನ ಕೊಂದು ನಾಗರ ಪಂಚಮಿ ಹಬ್ಬ ಮಾಡಿದ್ದ ಪತ್ನಿ ಅರೆಸ್ಟ್!

ಗಂಡ ಎಲ್ಲಿ ಎಂದವರಿಗೆ ಧರ್ಮಸ್ಥಳದ ಕಥೆ ಹೇಳಿ ಯಾಮಾರಿಸಿದ್ದ ಕತರ್ನಾಕ್ ಮಹಿಳೆ!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
August 2, 2025 - 9:56 am
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Untitled design (92)

ಕೊಪ್ಪಳ: ತಾಲೂಕಿನ ಕುಕನಪಳ್ಳಿ ಗ್ರಾಮದ ಹೊರವಲಯದ ಬೂದಗುಂಪ ಗ್ರಾಮದಲ್ಲಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದು, ಮೃತದೇಹವನ್ನು ಸುಟ್ಟುಹಾಕಿ, ನಂತರ ಸಂಭ್ರಮದಿಂದ ನಾಗರ ಪಂಚಮಿ ಆಚರಿಸಿದ ಮಹಿಳೆಯೊಬ್ಬಳು ಪೊಲೀಸರ ವಶಕ್ಕೆ ಸಿಕ್ಕಿಬಿದ್ದಿದ್ದಾಳೆ. ಹತ್ಯೆಯಾದ ವ್ಯಕ್ತಿ ಬೂದಗುಂಪ ಗ್ರಾಮದ ನಿವಾಸಿ ದ್ಯಾಮಣ್ಣ ಧರ್ಮಪ್ಪ ವಜ್ರಬಂಡಿ (38). ಆರೋಪಿಗಳಾದ ಮೃತನ ಪತ್ನಿ ನೇತ್ರಾವತಿ ವಜ್ರಬಂಡಿ (31) ಮತ್ತು ಆಕೆಯ ಪ್ರಿಯಕರ ಕಾಮನೂರು ಗ್ರಾಮದ ಸೋಮಪ್ಪ ಕುರುಬಡಗಿ (35) ಯನ್ನು ಕೊಪ್ಪಳ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ನೇತ್ರಾವತಿ ಮತ್ತು ದ್ಯಾಮಣ್ಣ ವಜ್ರಬಂಡಿ ಅವರ ವಿವಾಹ 14 ವರ್ಷಗಳ ಹಿಂದೆ ನಡೆದಿತ್ತು. ಆದರೆ, ನೇತ್ರಾವತಿ ತನ್ನ ಹಳೆಯ ಪ್ರಿಯಕರ ಸೋಮಪ್ಪ ಕುರುಬಡಗಿಯೊಂದಿಗೆ ಅಕ್ರಮ ಸಂಬಂಧವನ್ನು ಮುಂದುವರೆಸಿದ್ದಳು. ಈ ಸಂಬಂಧಕ್ಕೆ ದ್ಯಾಮಣ್ಣ ಅಡ್ಡಿಯಾಗಿದ್ದ ಕಾರಣ, ಜುಲೈ 25 ರಂದು ನೇತ್ರಾವತಿ ಮತ್ತು ಸೋಮಪ್ಪ ಒಟ್ಟಾಗಿ ದ್ಯಾಮಣ್ಣನನ್ನು ಹೊಲಕ್ಕೆ ಕರೆದು ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಯ ನಂತರ ಮೃತದೇಹವನ್ನು ಬೈಕ್‌ನಲ್ಲಿ 5-6 ಕಿ.ಮೀ ದೂರಕ್ಕೆ ಸಾಗಿಸಿ, ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದಾರೆ.

RelatedPosts

ಸರ್ಕಾರಿ ಕೆಲಸದ ಆಮಿಷ: ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹ*ತ್ಯೆ!

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ 218ನೇ ಫಲಪುಷ್ಪ ಪ್ರದರ್ಶನ!

ಶಾಲೆಯಲ್ಲಿ ಕೈಗಡಿಯಾರ ವಿಚಾರಕ್ಕೆ ಗಲಾಟೆ: ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾ*ವು!

ಧರ್ಮಸ್ಥಳ ಶವ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಶೋಧಕ್ಕೆ ಬೇಕು 2 ಇಲಾಖೆಯ ಒಪ್ಪಿಗೆ!

ADVERTISEMENT
ADVERTISEMENT
ಸಂಭ್ರಮದಿಂದ ನಾಗರ ಪಂಚಮಿ ಆಚರಣೆ ಮಾಡಿದ ಕಿರಾತಕಿ ಹೆಂಡ್ತಿ:

ಕೊಲೆಯಾದ ಕೆಲವೇ ದಿನಗಳಲ್ಲಿ ನೇತ್ರಾವತಿ ತನ್ನ ಕುಟುಂಬದೊಂದಿಗೆ ಸಂಭ್ರಮದಿಂದ ನಾಗರ ಪಂಚಮಿ ಆಚರಿಸಿದ್ದಳು. ತನ್ನ ಪತಿಯ ಕುರಿತು ಕೇಳಿದವರಿಗೆ, “ಅವರು ಧರ್ಮಸ್ಥಳಕ್ಕೆ ತೀರ್ಥಯಾತ್ರೆಗೆ ಹೋಗಿದ್ದಾರೆ” ಎಂದು ಸುಳ್ಳು ಕಥೆ ಹೇಳುತ್ತಿದ್ದಳು. ಆದರೆ, ವಾರ ಕಳೆದರೂ ದ್ಯಾಮಣ್ಣ ಮರಳಿ ಬಾರದಿರಲು, ಸಂಬಂಧಿಕರು ಅನುಮಾನಗೊಂಡು ಮುನಿರಾಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೃತದೇಹವನ್ನು ಪೂರ್ಣವಾಗಿ ಸುಟ್ಟುಹಾಕಿದ್ದರಿಂದ ಗುರುತು ಪತ್ತೆಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ಆರಂಭದಲ್ಲಿ ಅನಾಮಧೇಯ ಶವವೆಂದು ಪರಿಗಣಿಸಿ, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಅವರ ಮಾರ್ಗದರ್ಶನದಲ್ಲಿ, ಪೊಲೀಸರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ತನಿಖೆ ನಡೆಸಿ, ಸಂಬಂಧಿಕರ ದೂರಿನ ಆಧಾರದಲ್ಲಿ ನೇತ್ರಾವತಿ ಮತ್ತು ಸೋಮಪ್ಪನನ್ನು ವಿಚಾರಣೆಗೆ ಒಳಪಡಿಸಿದರು. ವಿಚಾರಣೆಯಲ್ಲಿ ಇಬ್ಬರೂ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ.

ಕೊಲೆಗೆ ಕಾರಣವಾದ ಅಕ್ರಮ ಸಂಬಂಧ ಮತ್ತು ದ್ಯಾಮಣ್ಣನನ್ನು ತೆಗೆದುಹಾಕುವ ಯೋಜನೆಯನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ ಎಂದು ಎಸ್‌ಪಿ ರಾಮ್ ಎಲ್. ಅರಸಿದ್ಧಿ ತಿಳಿಸಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

0 (45)

ಸರ್ಕಾರಿ ಕೆಲಸದ ಆಮಿಷ: ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹ*ತ್ಯೆ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 11:30 am
0

222 (9)

ವರಮಹಾಲಕ್ಷ್ಮಿ ಹಬ್ಬಕ್ಕೆ ಚಿನ್ನ-ಬೆಳ್ಳಿ ದುಬಾರಿ: ಇಲ್ಲಿದೆ ಇಂದಿನ ದರಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 10:53 am
0

0 (44)

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ 218ನೇ ಫಲಪುಷ್ಪ ಪ್ರದರ್ಶನ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 10:35 am
0

0 (42)

ಶಾಲೆಯಲ್ಲಿ ಕೈಗಡಿಯಾರ ವಿಚಾರಕ್ಕೆ ಗಲಾಟೆ: ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾ*ವು!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 10:21 am
0

ಸಂಬಂಧಿಸಿದ ಪೋಸ್ಟ್‌ಗಳು

  • 0 (30)
    77ನೇ ವಯಸ್ಸಲ್ಲೂ ಅಂಜನಾದ್ರಿ ಬೆಟ್ಟ ಏರಿದ ರಾಜ್ಯಪಾಲ ಗೆಹಲೋತ್!
    August 7, 2025 | 0
  • Untitled design (38)
    ಆ ರಾತ್ರಿ ಮಸೀದಿ ಮುಂದೆಯೇ ಸಾದಿಕ್ ಗವಿಸಿದ್ದಪ್ಪನನ್ನು ಕೊ*ಲೆ ಮಾಡಿದ್ಯಾಕೆ? ಕಾರಣ ಬಿಚ್ಚಿಟ್ಟ ಎಸ್ಪಿ!
    August 6, 2025 | 0
  • 222 (7)
    ಸಾರಿಗೆ ನೌಕರರ ಮುಷ್ಕರ: ಕೊಪ್ಪಳದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲು ತೂರಾಟ!
    August 5, 2025 | 0
  • Untitled design (34)
    ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬರ್ಬರ ಕೊ*ಲೆ
    August 4, 2025 | 0
  • Untitled design (38)
    ತುಂಗಭದ್ರಾ, KRS ಡ್ಯಾಂನಿಂದ ಭಾರೀ ನೀರು ಬಿಡುಗಡೆ: ಬಳ್ಳಾರಿ, ಮಂಡ್ಯದಲ್ಲಿ ಹೆಚ್ಚಿದ ಪ್ರವಾಹ ಆತಂಕ!
    July 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version