• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಿತ್ರೀಕರಣ ಮುಗಿಸಿದ ‘ಮತ್ತೆ ಮಳೆ ಹೊಯ್ಯುತ್ತಿದೆ’

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 5, 2025 - 8:53 pm
in ಸಿನಿಮಾ
0 0
0
Untitled design 2025 08 05t205243.999

ಚಿತ್ರೀಕರಣ ಮುಗಿಸಿದ ಮತ್ತೆ ಮಳೆ ಹೊಯ್ಯುತ್ತಿದೆ

ತಂತ್ರಜ್ಘರು ಹೊರತುಪಡಿಸಿ, ಕಲಾವಿದರೆಲ್ಲರೂ ಹೊಸಬರಾಗಿರುವ ಮತ್ತೆ ಮಳೆ ಹೊಯ್ಯುತ್ತಿದೆ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದ್ದರಿಂದ ಅನುಭವಗಳನ್ನು ಹಂಚಿಕೊಳ್ಳಲು ತಂಡವು ಮಾಧ್ಯಮದ ಮುಂದೆ ಹಾಜರಾಗಿತ್ತು. ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹವಿದೆ. ಮೂರು ದಶಕಗಳಿಂದ ಸಹಾಯಕ ಕಲಾ ನಿರ್ದೇಶಕರಾಗಿರುವ ಗಂಗಾಧರ್ ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ ಸುಮ ಹೆಸರಿನಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಶೃತಿ ಅನಿಲ್‌ಕುಮಾರ್ ಸಹ ನಿರ್ಮಾಪಕರು ಹಾಗೂ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪರಮ್‌ಗುಬ್ಬಿ ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಕಬ್ಬಡಿ ನರೇಂದ್ರಬಾಬು, ಸಂಗೀತ ಅತಿಶಯಜೈನ್ ಅವರದಾಗಿದೆ.

RelatedPosts

ಉಪೇಂದ್ರ ‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಕಾಟೇರ ಕ್ವೀನ್ ಆರಾಧನಾ ನಾಯಕಿ

ಱಪ್ ಸಾಂಗ್ ಶೈಲಿಯಲ್ಲಿ ‘ಕಮಲ್ ಶ್ರೀದೇವಿ’ ಟೀಸರ್..!

ಒಂದಾಗ್ತಿದ್ದಾರೆ ಪ್ರಭಾಸ್- ಅನುಷ್ಕಾ.. ಬಂತು ಬಿಗ್ ಬ್ರೇಕಿಂಗ್

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಟ ದರ್ಶನ್

ADVERTISEMENT
ADVERTISEMENT

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮತ್ತು ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಿರ್ಮಾಪಕರ ಮಗ ಜಿ.ಲಿಖಿತ್ ಮತ್ತು ಎರಡು ಶೇಡ್‌ಗಳಲ್ಲಿ ಕಾಣಿಸಿಕೊಂಡಿರುವ ರಂಗಭೂಮಿಯ ಜಯವರ್ಧನ್ ನಾಯಕರುಗಳು. ನಾಯಕಿಯರುಗಳಾಗಿ ಸುಲಕ್ಷಖೈರ, ಭೂಮಿಕಗೌಡ. ಇವರೊಂದಿಗೆ ಚಂದ್ರಶೇಖರ ರೆಡ್ಡಿ.ಎ.ಎಂ, ಪ್ರಕಾಶ್‌ಮೂರ್ತಿ, ಕುಮಾರಿ ಸ್ವರ್ಣ, ಶೃತಿ, ದಿನಮಣಿ, ಕಾವ್ಯ ಕುಮಾರಿ ಮುಂತಾದವರು ಅಭಿನಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಸಾಹಿತಿ ಕೆ.ಸದಾಶಿವ ವಿರಚಿತ ಸಣ್ಣಕತೆಗಳಲ್ಲಿ ಒಂದಾದ ’ಮತ್ತೆ ಮಳೆ ಹೂಯ್ಯುತಿದೆ’ ಕೃತಿಯನ್ನು ಬಳಸಲಾಗಿದೆ. ಮುಂದೆ ಅನುಮತಿ ಪಡೆಯಲು ಹೋದಾಗ ಎಲ್ಲರೂ ಕಾಲವಾಗಿದ್ದರೆಂದು ತಿಳಿಯಿತು. ಉದ್ಯಮಕ್ಕೆ ಕೊಂಡಿ ಆಗಿರುವ ಕನ್ನಡ ಸಾಹಿತ್ಯ ಪರಿಷತ್‌ನ್ನು ಸಂಪರ್ಕಿಸಿದಾಗ ಮಗಳು ಮಾತ್ರ ಅಮೇರಿಕಾದಲ್ಲಿ ನೆಲೆಸಿದ್ದಾರೆಂದು ತಿಳಿದು ಅವರಿಂದ ಅನುಮತಿ ಪಡೆದುಕೊಳ್ಳಲಾಯಿತು. ಅಲ್ಲದೆ ಅವರಿಗೆ ನೀಡ ಬಹುದಾದ ಸಂಭಾವನೆ ಮೊತ್ತವನ್ನು ಸಾಹಿತ್ಯ ಪರಿಷತ್‌ನಲ್ಲಿ ದತ್ತಿಯಾಗಿ ನೀಡಿ, ಪ್ರತಿ ವರ್ಷ ಸದಾಶಿವ ಹೆಸರಿನಲ್ಲಿ ಯುವ ಬರಹಗಾರರಿಗೆ ಪ್ರಶಸ್ತಿ ನೀಡುವ ಯೋಜನೆ ಬಗ್ಗೆ ನಿರ್ಮಾಪಕರಿಗೆ ತಿಳಿಸಿದಾಗ ಖುಷಿಯಿಂದ ಒಪ್ಪಿಕೊಂಡರು. ಕಬಡ್ಡಿ ನರೇಂದ್ರಬಾಬು ಸಿನಿಮಾ ಆಗಲು ಮುಖ್ಯ ಕಾರಣರಾಗಿರುತ್ತಾರೆ.

ಚಿತ್ರವು 80ರ ದಶಕ ಹಾಗೂ 2000ನೇ ಇಸವಿಯಲ್ಲಿ ನಡೆಯುವ ಎರಡು ಕಾಲಘಟ್ಟದ ಅಂಶಗಳನ್ನು ಹೊಂದಿದೆ. ಮೊದಲನೇ ಜೋಡಿಯ ಪ್ರೇಮ ಕತೆ ವಿಪಲವಾಗುತ್ತದೆ. ಎರಡನೇ ಜೋಡಿಯ ಲವ್ ಸ್ಟೋರಿ ಯಶಸ್ಸು ಕಾಣುತ್ತದೆ. ಇವೆರೆಡರ ನಡುವೆ ಸನ್ನಿವೇಶಗಳು ಮನಸ್ಸನ್ನು ಕದಡುತ್ತದೆ. ಸಿನಿಮಾದಲ್ಲಿ ಮಳೆಯು ಮಹತ್ವದ ಪಾತ್ರವನ್ನು ವಹಿಸಿದೆ. ಜತೆಗೆ ಅರ್ಥಪೂರ್ಣ ಸಂದೇಶಗಳು ಅಲ್ಲಲ್ಲಿ ಬರುತ್ತದೆ. ಶೃಂಗೇರಿ, ಹೊರನಾಡು, ಕೊಪ್ಪ, ಹರಿಹರಪುರ, ಆಗುಂಬೆ ಸುಂದರ ತಾಣಗಳಲ್ಲಿ ಎಲ್ಲರ ಸಹಕಾರದಿಂದ ಇಪ್ಪತ್ತನಾಲ್ಕು ದಿನಗಳಲ್ಲಿ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿದ್ದೇವೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದ್ದು, ಅಕ್ಟೋಬರ್‌ದಲ್ಲಿ ತೆರೆಗೆ ತರಲು ಚಿಂತನೆ ನಡೆಸಲಾಗಿದೆ ಎಂಬುದಾಗಿ ಪರಮ್‌ಗುಬ್ಬಿ ಮಾಹಿತಿ ನೀಡಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ತಂಡಕ್ಕೆ ಶುಭ ಹಾರೈಸಿ, ಬರಡಾದ ಕನ್ನಡ ಚಿತ್ರರಂಗಕ್ಕೆ ’ಸು ಫ್ರಂ ಸೋ’ ದಿಂದ ಮತ್ತೆ ಮಳೆ ಬರುತ್ತಿದೆ. ಇದು ಸಂತಸದ ವಿಷಯ ಎಂದರು. ಅತಿಯಾಗಿ ಮಳೆಯನ್ನು ತೋರಿಸಿದ ಚಿತ್ರಗಳು ಯಶಸ್ವಿಯಾಗಿರುವ ಬಗ್ಗೆ ದಾಖಲೆಗಳು ಇದೆ. ಮೂಲತ: ಬರಹಗಾರರಾಗಿರುವ ನಿರ್ದೇಶಕರ ಬಳಿ ಚಿತ್ರರಂಗದ ಬಂಡಾರವಿದೆ. ಇನ್ನೋಬ್ಬರ ಕಥೆಯನ್ನು ತೆಗೆದುಕೊಂಡು ಚಿತ್ರ ಮಾಡಿದ್ದಾರೆ. ಅವರು ಲೇಖಕರಿಗೆ ಏನು ಗೌರವ ಕೊಡಬೇಕೋ ಅದನ್ನು ಸಲ್ಲಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂಬುದು ಕರ್ನಾಟಕ ನಿರ್ದೇಶಕ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಅವರ ನುಡಿಯಾಗಿತ್ತು. ಅದೇ ರೀತಿ ಕರ್ನಾಟಕ ಚಲನಚಿತ್ರ ನಿರ್ಮಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ತಂಡದವರನ್ನು ಶ್ಲಾಘಿಸಿದರು. ಛಾಯಾಗ್ರಹಣ ಶಾಂತಾರಾವ್ ಇಪಿಲಿ, ಸಂಕಲನ ಧನುಷ್ ವೀರ್, ಕಲೆ ಬಾಬು ಖಾನ್, ನೃತ್ಯ ನಂದ ಅವರದಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Befunky collage 2025 05 25t135713.442 1024x576

ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ದರಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 6:51 am
0

Untitled design (5)

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 6:40 am
0

Rashi bavishya 10

ರಾಶಿ ಭವಿಷ್ಯ: ಗುರು ರಾಯರ ಕೃಪೆಯಿಂದ ಇಂದು ಈ ರಾಶಿಗೆ ಸಂಪತ್ತಿನ ಸುರಿಮಳೆ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 6:35 am
0

1 (20)

ವೈರಲ್ ರೀಲ್ಸ್ ಮಾಡಲು ಹೋಗಿ ಬೆನ್ನುಮೂಳೆ ಮುರಿದುಕೊಂಡ ಯುವತಿ

by ಶಾಲಿನಿ ಕೆ. ಡಿ
August 6, 2025 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 06t221223.133
    ಉಪೇಂದ್ರ ‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಕಾಟೇರ ಕ್ವೀನ್ ಆರಾಧನಾ ನಾಯಕಿ
    August 6, 2025 | 0
  • Untitled design 2025 08 06t194553.292
    ಱಪ್ ಸಾಂಗ್ ಶೈಲಿಯಲ್ಲಿ ‘ಕಮಲ್ ಶ್ರೀದೇವಿ’ ಟೀಸರ್..!
    August 6, 2025 | 0
  • Untitled design 2025 08 06t181141.575
    ಒಂದಾಗ್ತಿದ್ದಾರೆ ಪ್ರಭಾಸ್- ಅನುಷ್ಕಾ.. ಬಂತು ಬಿಗ್ ಬ್ರೇಕಿಂಗ್
    August 6, 2025 | 0
  • Untitled design 2025 08 06t175043.197
    ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಟ ದರ್ಶನ್
    August 6, 2025 | 0
  • Untitled design 2025 08 06t164016.875
    35 ಪೇಜ್ ಕೈದಿ ಸೀಕ್ವೆಲ್ ರೆಡಿ.. ಕೂಲಿ ನಂತ್ರ ಕೈದಿ-2 ಸ್ಟಾರ್ಟ್‌
    August 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version