• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಒಂದಾಗ್ತಿದ್ದಾರೆ ಪ್ರಭಾಸ್- ಅನುಷ್ಕಾ.. ಬಂತು ಬಿಗ್ ಬ್ರೇಕಿಂಗ್

5ನೇ ಬಾರಿ ಮೋಡಿ ಮಾಡೋಕೆ ಬಾಹುಬಲಿ ಜೋಡಿ ಸಜ್ಜು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 6, 2025 - 6:13 pm
in ಸಿನಿಮಾ
0 0
0
Untitled design 2025 08 06t181141.575

ಡಾರ್ಲಿಂಗ್ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಕೊನೆಗೂ ಒಂದಾಗೋ ಮುನ್ಸೂಚನೆ ನೀಡಿದ್ದಾರೆ. ಯೆಸ್.. ಇವ್ರ ಕಾಂಬೋ ರೀಲ್ ಹಾಗೂ ರಿಯಲ್ ಲೈಫ್‌‌ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಬಹಳ ದಿನಗಳಿಂದ ಡೈ ಹಾರ್ಡ್‌ ಫ್ಯಾನ್ಸ್ ಎದುರು ನೋಡ್ತಿದ್ದಂತೆ ಒಂದೊಳ್ಳೆ ಬ್ರೇಕಿಂಗ್ ನ್ಯೂಸ್ ನೀಡ್ತಿದ್ದಾರೆ. ಅದೇನು ಅನ್ನೋ ಕೌತುಕತೆಗೆ ಉತ್ತರ ಈ ಸ್ಟೋರಿ.

  • ಒಂದಾಗ್ತಿದ್ದಾರೆ ಪ್ರಭಾಸ್- ಅನುಷ್ಕಾ.. ಬಂತು ಬಿಗ್ ಬ್ರೇಕಿಂಗ್
  • ರಿಯಲ್ ಲೈಫ್‌‌ನಲ್ಲಿ ಸತಿ-ಪತಿಯಾಗೋ ಕನಸು ಕಂಡಿದ್ದರು..!
  • 5ನೇ ಬಾರಿ ಮೋಡಿ ಮಾಡೋಕೆ ಬಾಹುಬಲಿ ಜೋಡಿ ಸಜ್ಜು
  • ಬಾಹುಬಲಿ ನಿರ್ಮಾಪಕರಿಂದ ಬಿಗ್ ಬಜೆಟ್ ಆ್ಯಕ್ಷನ್ ಚಿತ್ರ

ಕಿಂಗ್ ನಾಗಾರ್ಜುನ್‌ರ ಸೂಪರ್ ಸಿನಿಮಾದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕರಾವಳಿ ಮೂಲದ ಕನ್ನಡತಿ ಅನುಷ್ಕಾ ಶೆಟ್ಟಿ, ಅದಾದ ನಂತ್ರ ಹಿಂದೆ ತಿರುಗಿ ನೋಡಿದ ನಿದರ್ಶನೇ ಇಲ್ಲ. ಅದ್ರಲ್ಲೂ ಡಾರ್ಲಿಂಗ್ ಪ್ರಭಾಸ್ ಜೊತೆ ನಟಿಸಿದ ಎಲ್ಲಾ ಮೂವಿಗಳು ಬ್ಲಾಕ್ ಬಸ್ಟರ್ ಹಿಟ್. ಬಿಲ್ಲಾ, ಮಿರ್ಚಿ, ಬಾಹುಬಲಿ-1 ಹಾಗೂ ಬಾಹುಬಲಿ-2 ನಾಲ್ಕೂ ಚಿತ್ರಗಳಿಂದ ಅನುಷ್ಕಾ ಮತ್ತಷ್ಟು ಉತ್ತುಂಗಕ್ಕೇರಿದರು.

RelatedPosts

ಚೌಕಿದಾರ್ ಸಿನಿಮಾದ ಜಾಲಿ ಸಾಂಗ್ ರಿಲೀಸ್..ಓ‌ ಮೈ ಬ್ರೋ ಎಂದು ಕುಣಿದ ಪೃಥ್ವಿ ಅಂಬಾರ್

ಟ್ರೇಲರ್‌‌ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ಕ್ಕೆ ರಿಲೀಸ್

ನಾಲ್ಕು ಹೊಸ ಚಿತ್ರಗಳಲ್ಲಿ ನಟಿಸಲಿದ್ದಾರೆ ಸುರದ್ರೂಪಿ ನಟ ಮಿಲಿಂದ್

‘ಕಾಂತಾರ ಚಾಪ್ಟರ್ 1’ ಚಿತ್ರದ ‘ಕನಕವತಿ’ಯ ಮೊದಲ ನೋಟ ಅನಾವರಣ

ADVERTISEMENT
ADVERTISEMENT

ಪ್ರಭಾಸ್ ಜೊತೆಗಿನ ಸಿನಿಮಾಗಳು ಹಿಟ್ ಆಗೋಕೆ ಪ್ರಮುಖ ಕಾರಣ ಅವರಿಬ್ಬರ ನಡುವಿನ ಕೆಮಿಸ್ಟ್ರಿ. ಹೌದು.. ಒಳ್ಳೆಯ ಹೈಟು, ವೆಯ್ಟು, ಮನೋಜ್ಞ ಅಭಿನಯ ಹೀಗೆ ಎಲ್ಲವೂ ಈ ನಾಲ್ಕು ಚಿತ್ರಗಳ ಹಿಟ್‌ಗೆ ಸಾಥ್ ನೀಡಿದವು. ಅಲ್ಲದೆ ರೀಲ್ ಅಂಡ್ ರಿಯಲ್ ಲೈಫ್‌‌ನಲ್ಲಿ ಇವ್ರ ನಡುವೆ ಸಂಥಿಂಗ್ ಸಂಥಿಂಗ್ ಅನ್ನೋ ಮಾತುಗಳು ಕೂಡ ಕೇಳಿಬಂದವು. ತೆರೆ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲೂ ಇವ್ರು ಒಂದಾಗ್ಬೇಕು ಅಂತ ಅಭಿಮಾನಿಗಳು ಬಯಸಿದ್ರು.

ಅದ್ಯಾಕೋ ಪ್ರಭಾಸ್- ಅನುಷ್ಕಾ ಒಂದಾಗ್ಬೇಕು ಅನ್ನೋ ಬಯಕೆ ಈಡೇರಲೇ ಇಲ್ಲ. ಇಂದಿಗೂ ಇಬ್ಬರೂ ಸಹ ಬ್ಯಾಚಲರ್‌‌ಗಳಾಗಿಯೇ ಉಳಿದುಬಿಟ್ಟಿದ್ದಾರೆ. ಸತಿ-ಪತಿ ಅಂತೂ ಆಗಲಿಲ್ಲ. ಅಟ್ಲೀಸ್ಟ್ ಸಿನಿಮಾ ಆದ್ರೂ ಒಟ್ಟಿಗೆ ಮಾಡಬಹುದಲ್ವಾ ಅಂತೆಲ್ಲಾ ನೆಟ್ಟಿಗರು ಕೇಳಿದ್ರು. ಅದಕ್ಕೀಗ ಸಮಯ ಸನಿಹವಾಗ್ತಿದೆ. ಒಂದೊಳ್ಳೆ ಸ್ಕ್ರಿಪ್ಟ್‌‌ಗಾಗಿ ಕಾಯ್ತಿದ್ದ ಈ ಜೋಡಿ, ಐದನೇ ಬಾರಿ ಮೋಡಿ ಮಾಡುವ ಲಕ್ಷಣ ತೋರಿದೆ.

ಮೂಲಗಳ ಪ್ರಕಾರ ಬಾಹುಬಲಿ-2 ಬಳಿಕ ಇವರಿಬ್ಬರ ನಡುವೆ ಒಂದು ದೊಡ್ಡ ಗ್ಯಾಪ್ ಆಗಿತ್ತು. ಆದ್ರೀಗ ಮತ್ತೆ ಆನ್‌‌ಸ್ಕ್ರೀನ್‌‌ನಲ್ಲಿ ಒಂದಾಗೋ ಮನಸ್ಸು ಮಾಡಿದ್ದಾರೆ ಎನ್ನಲಾಗ್ತಿದೆ. ಪ್ರಭಾಸ್ ಹಾಗೂ ಅನುಷ್ಕಾರನ್ನ ಒಟ್ಟುಗೂಡಿಸಿ ಸಿನಿಮಾ ಮಾಡೋಕೆ ಮುಂದಾಗಿರೋದು ಒನ್ಸ್ ಅಗೈನ್ ಅದೇ ಬಾಹುಬಲಿ ಚಿತ್ರದ ನಿರ್ಮಾಪಕರು. ಹೌದು.. ಬಿಗ್ ಬಜೆಟ್‌ನ ಹೈ ವೋಲ್ಟೇಜ್ ಆ್ಯಕ್ಷನ್ ವೆಂಚರ್ ಇದಾಗಲಿದ್ದು, ಸದ್ಯದಲ್ಲೇ ಈ ಕುರಿತ ಅಧಿಕೃತ ಮಾಹಿತಿ ಹೊರಬರಲಿದೆಯಂತೆ.

ಸದ್ಯ ಅನುಷ್ಕಾ ಘಾಟಿ ಅನ್ನೋ ಮಹಿಳಾ ಪ್ರಧಾನ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಪ್ರಭಾಸ್ ಕೂಡ ಸಾಲು ಸಾಲು ಪ್ಯಾನ್ ಇಂಡಿಯಾ ಚಿತ್ರಗಳ ಬಾದ್‌ಷಾ ಆಗಿ ಮಿಂಚುತ್ತಿದ್ದಾರೆ. ಇವರಿಬ್ಬರು ಒಟ್ಟಿಗೆ ಸಿನಿಮಾ ಮಾಡಬೇಕು ಅಂತ ಸಾಕಷ್ಟು ಮಂದಿ ಎದುರು ನೋಡ್ತಿದ್ರು. ಅದೀಗ ಸಾಕಾರಗೊಳ್ತಿದೆ. ಹಾಗಾದ್ರೆ ಡೈರೆಕ್ಟರ್ ಯಾರು..? ಅದು ಹೊಸ ಮೂವಿನಾ ಅಥ್ವಾ ಸಲಾರ್ ಸೀಕ್ವೆಲ್ ಆಗುತ್ತಾ..? ಈಗಾಗ್ಲೇ ಕಮಿಟ್ ಆಗಿರೋ ಪ್ರಭಾಸ್ ಸಿನಿಮಾ ಅನ್ನೋದ್ರ ಬಗ್ಗೆ ಕ್ಲ್ಯಾರಿಟಿ ಸಿಗಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 08 09t225852.545

ಚೌಕಿದಾರ್ ಸಿನಿಮಾದ ಜಾಲಿ ಸಾಂಗ್ ರಿಲೀಸ್..ಓ‌ ಮೈ ಬ್ರೋ ಎಂದು ಕುಣಿದ ಪೃಥ್ವಿ ಅಂಬಾರ್

by ಶಾಲಿನಿ ಕೆ. ಡಿ
August 9, 2025 - 11:00 pm
0

Untitled design 2025 08 09t225015.825

ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

by ಶಾಲಿನಿ ಕೆ. ಡಿ
August 9, 2025 - 10:53 pm
0

Untitled design 2025 08 09t221514.761

ಟ್ರೇಲರ್‌‌ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ಕ್ಕೆ ರಿಲೀಸ್

by ಶಾಲಿನಿ ಕೆ. ಡಿ
August 9, 2025 - 10:31 pm
0

Untitled design 2025 08 09t222109.721

ನಾಳೆ ಸಿಲಿಕಾನ್‌ ಸಿಟಿಯಲ್ಲಿ ನಮೋ ಹವಾ: ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
August 9, 2025 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 09t225852.545
    ಚೌಕಿದಾರ್ ಸಿನಿಮಾದ ಜಾಲಿ ಸಾಂಗ್ ರಿಲೀಸ್..ಓ‌ ಮೈ ಬ್ರೋ ಎಂದು ಕುಣಿದ ಪೃಥ್ವಿ ಅಂಬಾರ್
    August 9, 2025 | 0
  • Untitled design 2025 08 09t221514.761
    ಟ್ರೇಲರ್‌‌ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ಕ್ಕೆ ರಿಲೀಸ್
    August 9, 2025 | 0
  • Untitled design 2025 08 09t212801.282
    ನಾಲ್ಕು ಹೊಸ ಚಿತ್ರಗಳಲ್ಲಿ ನಟಿಸಲಿದ್ದಾರೆ ಸುರದ್ರೂಪಿ ನಟ ಮಿಲಿಂದ್
    August 9, 2025 | 0
  • Untitled design 2025 08 09t203412.897
    ‘ಕಾಂತಾರ ಚಾಪ್ಟರ್ 1’ ಚಿತ್ರದ ‘ಕನಕವತಿ’ಯ ಮೊದಲ ನೋಟ ಅನಾವರಣ
    August 9, 2025 | 0
  • Untitled design 2025 08 09t193725.172
    ವಿಷ್ಣುದಾದಾ ಪುಣ್ಯಭೂಮಿ ನಾಪತ್ತೆ.. ಫ್ಯಾನ್ಸ್ ಕೊತ ಕೊತ..!!
    August 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version